Horoscope: ಅಪ್ಪ ಅಂದ್ರೆ ಎಲ್ಲರಿಗೂ ಇಷ್ಟ. ಅದರಲ್ಲಿ ರಾಶಿ ನೋಡೋದೇನಿದೆ ಅನ್ನೋದು ನಿಮ್ಮ ಮೊದಲ ಪ್ರಶ್ನೆಯಾಗಿರಬಹುದು. ಆದರೆ ಎಲ್ಲ ರಾಶಿಯವರಿಗೂ ಅಪ್ಪನೆಂದರೆ ಪ್ರೀತಿ ಇರುವುದಿಲ್ಲ. ಕೆಲವರ ಅಪ್ಪ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವುದಿಲ್ಲ. ಬೇಜವಾಬ್ದಾರಿತನದವರ ರೀತಿ ಇರುತ್ತಾರೆ. ಮತ್ತೆ ಕೆಲ ಮಕ್ಕಳು, ಅಪ್ಪ ಅಮ್ಮನಿಗೆ ಬೆಲೆ ಕೊಡುವುದಿಲ್ಲ. ಹಾಗಾಗಿ ಕೆಲವು ರಾಶಿಯವರಿಗೆ ಅಪ್ಪನೆಂದರೆ ಬಲು ಪ್ರೀತಿ...
Horoscope: ಹಣ ಉಳಿತಾಯ ಮಾಡುವುದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಅದರಲ್ಲೂ ಕೊರೋನಾ ಬಂದು ಹೋದ ಬಳಿಕ, ಹಣ ಉಳಿತಾಯದ ಮಹತ್ವವನ್ನು ಎಲ್ಲರೂ ಅರಿತಿದ್ದಾರೆ. ಆದರೆ ಮೊದಲಿನಿಂದಲೂ ಹಣ ಉಳಿತಾಯ ಮಾಡುವಲ್ಲಿ ಯಶಸ್ವಿಯಾಗಿರುವ ರಾಶಿಯವರ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
https://youtu.be/hBeLHy0BBwo
ಕನ್ಯಾ: ಕನ್ಯಾ ರಾಶಿಯವರಿಗೆ ಬುದ್ಧಿವಂತಿಕೆ ಹೆಚ್ಚು. ಎಲ್ಲರಿಗಿಂತ ಡಿಫ್ರೆಂಟ್ ಆಗಿ ಯೋಚಿಸುವ ಇವರು,...
Horoscope: ಬಟ್ಟೆ ಧರಿಸುವುದು ಸಾಮಾನ್ಯ ವಿಷಯ. ಮನುಷ್ಯ ತನ್ನ ಮಾನ ಮುಚ್ಚಿಕೊಳ್ಳಲು ಬಟ್ಟೆ ಧರಿಸುತ್ತಾನೆ. ಆದರೆ ಇಂದಿನ ಕಾಲದಲ್ಲಿ ಬಟ್ಟೆಯನ್ನು ಬರೀ ದೇಹ ಮುಚ್ಚಿಕೊಳ್ಳಲು ಬಯಸುವುದಿಲ್ಲ. ಬದಲಾಗಿ, ಚೆಂದವಾಗಿ ಕಾಣಲು, ನಾಲ್ಕು ಜನರ ಮಧ್ಯೆ ಆಕರ್ಷಕವಾಗಿ ಕಾಣಲು ಧರಿಸುತ್ತಾರೆ. ಇಂದು ನಾವು ಯಾವ ಬಟ್ಟೆ ಹಾಕಿದರೂ ಸೆಂಟರ್ ಆಫ್ ಅಟ್ರ್ಯಾಕ್ಷನ್ ರೀತಿ ಕಾಣಿಸುವ ರಾಶಿಯವರ...
ಶುಕ್ರದೇವ ಸುಖದ ಸುಪತ್ತಿಗೆ ಹಾಗೂ ರಾಜರಂತ ಜೀವನವನ್ನೇ ಆನಂದಿಸುವಂತೆ ಮಾಡೋ ಅಧಿಪತಿ.ಅದರಲ್ಲೂ ಜ್ಯೋತಿಷ್ಯದ ಪ್ರಕಾರ, ಜನ್ಮನಕ್ಷತ್ರದಲ್ಲಿ ಶುಕ್ರ ದೇವ ಶುಭ ಸ್ಥಾನದಲ್ಲಿದ್ರೆ,ಜೀವನದಲ್ಲಿ ಎದುರಾಗುವ ಅನೇಕ ಸಮಸ್ಯೆಗಳಿಂದ ಮುಕ್ತಿ ಪಡೀಬಹುದು.ಅಲ್ಲದೇ ಶುಕ್ರದೆಸೆ ಇರೋ ಜನರು ಹಣವಂತರು ಆಗ್ತಾರೆ ಅನ್ನೋ ನಂಬಿಕೆ ಇದೆ.ಮುಖ್ಯವಾಗಿ ಈ ಗ್ರಹವನ್ನು ಪ್ರಣಯ,ಸಂಪತ್ತು,ಐಷಾರಾಮಿ ಜೀವನದ ರಾಜ ಎನ್ನುತ್ತಾರೆ. ಶುಕ್ರನಿಗೆ ತುಂಬಾನೇ ಇಷ್ಟವಾಗುವ ಕೆಲವೊಂದು...
Horoscope: ಹಲವು ಹೆಣ್ಣು ಮಕ್ಕಳು ಮದುವೆಗೂ ಮುನ್ನ ಕೆಲಸ ಮಾಡಿ, ತಮ್ಮ ಖರ್ಚಿಗಾಗುವಷ್ಟು ಸಂಪಾದನೆ ಮಾಡುತ್ತಾರೆ. ಆದರೆ ಮದುವೆಯ ಬಳಿಕ, ಪತಿಯ ಮನೆಯಲ್ಲಿ ಬೇಡವೆಂದ ಕಾರಣಕ್ಕೋ, ಮಕ್ಕಳಾದ ಕಾರಣಕ್ಕೋ ಅಥವಾ, ಜವಾಬ್ದಾರಿ ಹೆಚ್ಚಾಗುವ ಕಾರಣಕ್ಕೋ, ಕೆಲಸ ಮಾಡುವುದನ್ನು ನಿಲ್ಲಿಸಿಬಿಡುತ್ತಾರೆ. ಆದರೆ ಕೆಲ ಹೆಣ್ಣು ಮಕ್ಕಳು ಹಾಗಲ್ಲ. ಎಷ್ಟೋ ಜವಾಬ್ದಾರಿ ಹೆಚ್ಚಲಿ, ಇನ್ನೊಬ್ಬರ ಮುಂದೆ ಕೈಚಾಚಿ...
Horoscope: ನಾವು ಎರಡು ರೀತಿಯ ಜನರನ್ನು ನೋಡಿರುತ್ತೇವೆ. ಯಾವಾಗಲೂ ಗುಂಪಲ್ಲಿ ಇದ್ದು, ಸಖತ್ ಎಂಜಾಯ್ ಮಾಡುವವರು. ಇನ್ನು ಕೆಲವರು ಒಬ್ಬರೇ ಇದ್ದು, ಜೀವನದ ಸ್ವಾದ ತೆಗೆದುಕೊಳ್ಳುವವರು. ಹಾಗಾಗಿ ನಾವಿಂದು ಯಾವ ರಾಶಿಯವರಿಗೆ ಈ ರೀತಿ ಒಬ್ಬರೇ ಇದ್ದು, ಜೀವಿಸಬೇಕು ಅಂತಾ ಅನ್ನಿಸುತ್ತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ವೃಷಭ: ವೃಷಭ ರಾಶಿಯವರು ಸದಾ ಏಕಾಂತದಲ್ಲಿ ಇರಲು...
ಗ್ರಹಗಳಲ್ಲಿ ಅತಿ ಶುಭ ಫಲವನ್ನು ನೀಡುವ ಗ್ರಹ ಅಂದ್ರೆ ಅದು ಗುರು.. ಈಗ ಕೆಲ ರಾಶಿಯವರಿಗೆ ಗುರುಬಲ ಬರ್ತಿದೆ. ಈ ಗುರುಬಲದಿಂದ ಅವ್ರು ಇನ್ಮುಂದೆ ರಾಜರಂತೆ ಬದುಕ್ತಾರೆ.ನವಗ್ರಹಗಳಲ್ಲಿ ಶನಿಯನ್ನು ಬಿಟ್ಟರೆ ಅತ್ಯಂತ ವಿಧಾನಗತಿಯಲ್ಲಿ ಚಲಿಸುವಂತಹ ಗ್ರಹ ಅಂದ್ರೆ ಅದು ಗುರು..
ಅಕ್ಟೋಬರ್ 9ರಿಂದ ಗುರು ವೃಷಭ ರಾಶಿಯಲ್ಲಿ ತನ್ನ ವಕ್ರಿಯ ಚಲನೆ ಪ್ರಾರಂಭಿಸಲಿದ್ದಾನೆ. ಇದರಿಂದ 12...
ವಿಘ್ನ ನಿವಾರಕ ಗಣೇಶ ಇನ್ನೇನು ಭಾದ್ರಪದ ಶುಕ್ಲ ಚೌತಿಯ ದಿನ ಭೂಮಿಗೆ ಬರಲಿದ್ದಾನೆ. ಈಗಾಗಲೇ ಊರೆಲ್ಲಾ ಗಣೇಶನ ಬರುವಿಕೆಗಾಗಿ ಕಾಯ್ತಾಯಿದೆ. ಗಣಪತಿಯನ್ನು ಪೂಜಿಸುವಾಗ ಕೆಲವೊಂದು ಆಚರಣೆಗಳನ್ನು ಪಾಲಿಸೋದು ಮುಖ್ಯ. ಅದರಲ್ಲೂ ಗಣೇಶ ಚತುರ್ಥಿಯಂದು ಗಣೇಶನಿಗೆ ಈ ವಸ್ತುಗಳನ್ನು ತಪ್ಪಿಯೂ ಅರ್ಪಿಸಬಾರದಂತೆ. ಒಂದು ವೇಳೆ ಅರ್ಪಿಸಿದ್ರೆ ಸಮಸ್ಯೆ ನಿಮ್ಮನ್ನ ಬಿಡೋದೇ ಇಲ್ವಂತೆ. ಹಾಗಿದ್ರೆ ಆ ವಸ್ತು...
Horoscope: ಇಂದಿನ ಕಾಲದಲ್ಲಿ ನಂಬಿಕಸ್ಥರು ಸಿಗೋದು ತುಂಬಾನೇ ಅಪರೂಪ. ಯಾಕಂದ್ರೆ ಇಂದಿನ ಕಾಲದಲ್ಲಿ ಸಂಬಂಧ ಬೆಳೆಸುವಾಗಲೂ, ದುಡ್ಡು ಆಸ್ತಿ, ಕಾರು, ಬಂಗಲೆ ಎಲ್ಲವನ್ನೂ ನೋಡಿಯೇ ಸಂಬಂಧ ಮಾಡುತ್ತಾರೆ. ಹುಡುಗ ಅಥವಾ ಹುಡುಗಿಯ ಗುಣ ಹೇಗಿದ್ದರೂ ನಡೆಯುತ್ತೆ. ಆದರೆ, ಹಣ, ಆಸ್ತಿ-ಪಾಸ್ತಿ, ಸೌಂದರ್ಯ ಇವೆಲ್ಲ ಇಲ್ಲದಿದ್ದರೂ, ಜೀವನದ್ಲಲಿ ನಿಯತ್ತಾಗಿರುವ, ನಂಬಿಕಸ್ಥರು ಅಂತ ಹೇಳಬಹುದಾದ ರಾಶಿಯವರ ಬಗ್ಗೆ...
Horoscope: ಮನುಷ್ಯನಿಗೆ ಯಾವ ಗುಣವಿದ್ದರೂ ಅಹಂಕಾರ ಮಾತ್ರ ಇರಬಾರದು ಅಂತಾ ಹಿರಿಯರು ಹೇಳುತ್ತಾರೆ. ಏಕೆಂದರೆ, ಅಹಂಕಾರ ಅನ್ನೋದು, ನಮ್ಮ ಜೀವನವನ್ನು ಹಾಳು ಮಾಡುವ ಗುಣ, ಅಹಂಕಾರದಿಂದ ಮೆರೆದವರು, ಒಂದಲ್ಲ ಒಂದು ದಿನ ಸೋಲಲೇಬೇಕು. ಅದೇ ರೀತಿ ಕೆಲ ರಾಶಿಯವರಿಗೆ ಅಹಂ ಹೆಚ್ಚಾಗಿರುತ್ತದೆ. ಅದೇ ಅಹಂಕಾರ ಅವರನ್ನು ಮೂಲೆಗುಂಪು ಮಾಡುತ್ತದೆ. ಹಾಗಾದ್ರೆ ಅಹಂ ಹೆಚ್ಚಿರುವ ರಾಶಿಯವರು...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...