Friday, July 3, 2026

ಆಧ್ಯಾತ್ಮ

ಈ ರಾಶಿಯ ಜೀವನ ಸಂಗಾತಿ ಸಿಗುವುದು ನಿಮ್ಮ ಪುಣ್ಯ ಅಂದುಕೊಳ್ಳಿ

Horoscope: ಮದುವೆ ಅನ್ನೋದು ಗಂಡು ಹೆಣ್ಣು ಇಬ್ಬರ ಜೀವನವನ್ನೂ ಬದಲಾಯಿಸುವ ಸಮಯ. ಮದುವೆಯ ಬಳಿಕ ಕೆಲವರ ಜೀವನ ಅತ್ಯುತ್ತಮವಾಗಿ ಬದಲಾಗುತ್ತದೆ. ಇನ್ನು ಕೆಲವರ ಸಮಯ ಕೆಟ್ಟದಾಗಿ ಬದಲಾಗುತ್ತದೆ. ಯಾಕಾದ್ರೂ ಮದುವೆಯಾದೆನೋ ಎಂದು ಪ್ರತೀಕ್ಷಣ ಎನ್ನಿಸುವಷ್ಟು ಬದಲಾಗುತ್ತದೆ. ಆದರೆ ಈಗ ನಾವು ಹೇಳುವ ರಾಶಿಯವರು ಜೀವನಸಂಗಾತಿಯಾಗಿ ಸಿಕ್ಕರೆ, ಅಂಥವರ ಜೀವನ ಉತ್ತಮವಾಗಿರುತ್ತದೆ. ಹಾಗಾಗಿ ಯಾವುದು ಈ...

ಈ ಕೆಲಸಗಳನ್ನು ಮಾಡಿದ್ರೆ, ಬ್ಯಾಡ್‌ಲಕ್ ಅನ್ನೋದು ನಿಮ್ಮ ಪಾಲಾಗುತ್ತದೆ.

Spiritual: ಮನುಷ್ಯ ದುಡಿಯುವುದೇ, ಹೊಟ್ಟೆ ತುಂಬ ಉಂಡು, ಮೈ ತುಂಬ ಬಟ್ಟೆ ತೊಟ್ಟು, ಒಂದು ಸೂರಿನಡಿ, ನೆಮ್ಮದಿಯಿಂದ ಬದುಕಿ, ಬಾಳಲು. ಆದರೆ ನೀವೇಷ್ಟೇ ದುಡಿದರೂ, ಒಂದಲ್ಲ ಒಂದು ವಸ್ತುವಿನ ಕೊರತೆ ನಮ್ಮ ಬದುಕಲ್ಲಿ ಇದ್ದೇ ಇರುತ್ತದೆ. ಖರೀದಿಸುವ ಬಟ್ಟೆ ಹೆಚ್ಚು ಬಾಳಿಕೆ ಬರದಿರುವುದು. ಊಟ ರುಚಿಸದಿರುವುದು. ದೊಡ್ಡ ಸೂರಿದ್ದರೂ, ನೆಮ್ಮದಿ ಇಲ್ಲದಿರುವುದು. ಇದಕ್ಕೆಲ್ಲ ಕಾರಣ,...

Horoscope: ಸಂಗಾತಿಯಿಂದ ಹೆಚ್ಚು ಪ್ರೀತಿ ಬಯಸುವ ರಾಶಿಯವರು ಇವರು

Horoscope: ನಾವು ಈಗಾಗಲೇ ನಿಮಗೆ ಸಂಗಾತಿಯನ್ನು ಹೆಚ್ಚು ಪ್ರೀತಿಸುವ ರಾಶಿಯವರ ಬಗ್ಗೆ ಹೇಳಿದ್ದೇವೆ. ಆದರೆ ಇಂದು ನಾವು ಸಂಗಾತಿಯಿಂದ ಹೆಚ್ಚು ಪ್ರೀತಿಯನ್ನು ನಿರೀಕ್ಷಿಸುವ ರಾಶಿಯವರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೇಷ: ಮೇಷ ರಾಶಿಯವರು ಹೆಚ್ಚು ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ. ಆದರೆ ಅವರು ಜೀವನ ಸಂಗಾತಿ ತಮ್ಮ ಬಗ್ಗೆ ಗಮನ ಹರಿಸಬೇಕು. ಪ್ರೀತಿ, ಕಾಳಜಿ ಮಾಡಬೇಕು. ತನ್ನ ಖುಷಿಗಾಗಿ...

ಪುತ್ರನಿಗಷ್ಟೇ ಅಪ್ಪ-ಅಮ್ಮನ ಅಂತ್ಯಸಂಸ್ಕಾರ ಮಾಡುವ ಅನುಮತಿ ಇರುವುದೇಕೆ..?

Spiritual: ಹಿಂದೂ ಧರ್ಮದಲ್ಲಿ ಅನೇಕ ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಅನಾದಿ ಕಾಲದಿಂದಲೂ, ಹಿರಿಯರು ಅನುಸರಿಸಿಕೊಂಡು ಪದ್ಧತಿಯನ್ನು, ಇಂದಿನವರೆಗೂ ಹಲವು ಹಿಂದೂಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ಅದೇ ರೀತಿ ಹಿಂದಿನ ಕಾಲದಿಂದಲೂ ಬಂದಂಥ ಪದ್ಧತಿ ಅಂದ್ರೆ, ಅಪ್ಪ ಅಥವಾ ಅಮ್ಮ ತೀರಿಹೋದಾಗ, ಪುತ್ರನೇ ಅವರ ಅಂತ್ಯಸಂಸ್ಕಾರ ಮಾಡಬೇಕು ಅನ್ನೋದು. ಇಂದಿನ ಕಾಲದಲ್ಲಿ ಹೆಣ್ಣು ಮಕ್ಕಳು ಕೂಡ, ಅಪ್ಪ-...

ಸಿದ್ಧಾರೂಢರ ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ: ಎಲ್ಲೆಡೆಯೂ ಓಂಕಾರ ನಾದ…!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. https://youtu.be/aX3fIcbtS3Q ಸದ್ಗುರು ಸಿದ್ಧಾರೂಢರ 95ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆಪ್ಪೋತ್ಸವದಲ್ಲಿ ಸಾವಿರಾರು ಭಕ್ತರು...

ಹೆಚ್ಚು ಮಾತನಾಡದಿದ್ದರೂ, ಎಲ್ಲವನ್ನೂ ಗಮನಿಸುವ ರಾಶಿಯವರು ಇವರು

Horoscope: ನಾವು ಈಗಾಗಲೇ ಒಂದೊಂದು ರಾಶಿಯವರ ಒಂದೊಂದು ಗುಣದ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಹೆಚ್ಚು ಮಾತನಾಡದಿದ್ದರೂ ಎಲ್ಲವನ್ನೂ ಗಮನಿಸುವ ರಾಶಿಯವರ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ. ಮಿಥುನ: ಮಿಥುನ ರಾಶಿಯವರು ಬಾಲ್ಯದಿಂದಲೇ ಜಾಣರಾಗಿರುತ್ತಾರೆ. ಮಿಥುನ ರಾಶಿಯ ಪುಟ್ಟ ಮಕ್ಕಳನ್ನು ನೀವು ಗಮನಿಸಿ. ಅವರು ಬಾಲ್ಯದಿಂದಲೇ, ಚುರುಕಾಗಿರುತ್ತಾರೆ. ಎಲ್ಲವನ್ನೂ ತೀಕ್ಷ್ಣವಾಗಿ ಗಮನಿಸುತ್ತಾರೆ. ಹಿರಿಯರು ಹೇಳಿದ ಮಾತನ್ನು,...

ಇವರು ಪತಿಯ ಮೇಲೆ ಅಧಿಕಾರ ಚಲಾಯಿಸುವ ಸ್ವಭಾವ ಹೊಂದಿರುವ ರಾಶಿಯವರು

Horoscope: ವೈವಾಹಿಕ ಜೀವನ ಅನ್ನೋದು ಒಂದು ಹೆಣ್ಣಿನ ಜೀವನದಲ್ಲಿ ಅದೆಷ್ಟು ಬದಲಾವಣೆ ಮಾಡುತ್ತದೆ ಎಂದರೆ, ಕೆಲವರಿಗೆ ಭರಪೂರ ನೆಮ್ಮದಿ ತಂದುಕೊಟ್ಟರೆ, ಇನ್ನು ಕೆಲವರ ನೆಮ್ಮದಿ ಹಾಳು ಮಾಡುತ್ತದೆ. ಆದರೆ ಕೆಲ ಮಹಿಳೆಯರು ಪತಿಯ ಮೇಲೆ ಹಕ್ಕು ಚಲಾಯಿಸಿ, ಅದರಲ್ಲೇ ನೆಮ್ಮದಿಯನ್ನು ಕಾಣುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ. https://youtu.be/85xU7CqFqnU ಮೇಷ: ಮೇಷ ರಾಶಿಯ ಹೆಣ್ಣು...

Festival News: ಧಾರವಾಡದ ಆಂಗ್ಲ ಶಾಲೆಯಲ್ಲಿ ರಕ್ಷಾಬಂಧನ ಸಂಭ್ರಮ

Dharwad News: ಅಣ್ಣ ತಂಗಿ ಅಕ್ಕ‌ ತಮ್ಮಣ್ಣ ಸಹೋದರತ್ವದ ಸಂಕೇತವಾಗಿರುವ ರಾಖಿ ಹಬ್ಬದ ಸಂಭ್ರಮ ಪೇಡಾ ನಗರಿ ಧಾರವಾಡ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮನೆ ಮಾಡಿದ್ದು, ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮದ ಶಾಲೆಯಲ್ಲಿ ವಿದ್ಯಾರ್ಥಿನಿಯರು ರಾಖಿ ಹಿಡಿದು ಬಂದು ಶಾಲೆಯಲ್ಲಿ ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ ಮಾಡಿದರು. https://youtu.be/rQpjwK5Wztk ಧಾರವಾಡದ ಮೃತ್ಯುಂಜಯ ನಗರ ಬಡಾವಣೆಯಲ್ಲಿರುವ ಜೆಎಸ್‌ಎಸ್...

ಮಾಂಸವನ್ನು ಹಣ್ಣಾಗಿಸಿ, ನಿಜಾಮನ ಅನುಮಾನಕ್ಕೆ ಕೊನೆ ಹಾಡಿದ್ದರು ನಮ್ಮ ರಾಯರು

Spiritual: ಇಂದಿನಿಂದ ಮಂತ್ರಾಲಯದಲ್ಲಿ ಆರಾಧನೋತ್ಸವಕ್ಕೆ ಚಾಲನೆ ಸಿಕ್ಕಿದೆ. ಇಂದಿನಿಂದ 7 ದಿನಗಳ ಕಾಲ, ರಾಯರ ಮಠದಲ್ಲಿ ಹಲವು ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ದೇಶದ ಹಲವು ಭಾಗಗಳಿಂದ ರಾಯರ ಭಕ್ತರು ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ನಡೆಯುವ ರಾಯರ ಆರಾಧನೋತ್ಸವ ವಿಶೇಷವಾಗಿದ್ದು, ಈ ಸಮಯದಲ್ಲಿ ರಾಯರಿಗೆ ವಿಶೇಷ ಪೂಜೆ, ಅಲಂಕಾರ ಇತ್ಯಾದಿ ನಡೆಯುತ್ತದೆ. https://youtu.be/xvEKDfJhwL0 ಇನ್ನು ರಾಯರ ಆರಾಧನಾ...

ಶವವನ್ನು ಒಬ್ಬಂಟಿಯಾಗಿ ಬಿಟ್ಟು ಹೋಗಬಾರದು ಅಂತಾ ಹೇಳುವುದೇಕೆ ಗೊತ್ತಾ..?

Spiritual: ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೆ, ಆ ಶವವನ್ನು ಅಂತ್ಯಸಂಸ್ಕಾರ ಮಾಡುವವರೆಗೂ ಅದನ್ನು ಒಂಟಿಯಾಗಿ ಬಿಡುವುದಿಲ್ಲ. ಯಾರಾದರೂ ಅದರ ಪಕ್ಕದಲ್ಲಿ ಕುಳಿತಿರುತ್ತಾರೆ. ಇನ್ನು ರಾತ್ರಿ ಹೊತ್ತು, ಯಾಾರಾದರೂ ಅದರ ಪಕ್ಕದಲ್ಲೇ ನಿದ್ರೆ ಬಿಟ್ಟು ಕುಳಿತುಕೊಳ್ಳಬೇಕಾಗುತ್ತದೆ. ಬಳಿಕ ಬೆಳಗ್ಗಿನ ಜಾವ ವಿಧಿವಿಧಾನಗಳನ್ನು ಮುಗಿಸಿ, ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಹಾಗಾದ್ರೆ ಯಾಕೆ ಶವವನ್ನು ಒಬ್ಬಂಟಿಯಾಗಿ ಯಾಕೆ ಬಿಡಲಾಗುವುದಿಲ್ಲ. https://youtu.be/5kDvZGwZBRE ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img