Saturday, August 22, 2026

ಆಧ್ಯಾತ್ಮ

Horoscope: ಈ 4 ರಾಶಿಯವರು ಪ್ರಾಮಿಸ್ ಮಾಡಿದ್ರೆ ಸಾಕು … ನಿಮ್ ಕೆಲಸ 100% ಆದಂತೆ..

ಈ ರಾಶಿಯವ್ರು ಭರವಸೆ ನೀಡಿದ್ರೆ ಸಾಕು ಅದನ್ನ ನಿಭಾಯಿಸುವಲ್ಲಿ ಎಲ್ಲರಿಗಿಂತ ಮುಂದಿರ್ತರೆ. ರಾಶಿಚಕ್ರದ ಪ್ರತಿ ಚಿಹ್ನೆಯು ಅದರದೇ ಆದ ವಿಶಿಷ್ಟ ಲಕ್ಷಣಗಳನ್ನು ಹೊಂದಿರುತ್ತೆ. ಹಾಗೇನೇ ಈ ರಾಶಿಚಕ್ರದವರು ಯಾರಿಗಾದರೂ ಭರವಸೆ ನೀಡಿದರೆ, ಅದನ್ನು ಉಳಿಸಿಕೊಳ್ಳಬೇಕು ಅನ್ಕೋತಾರೆ. ಈ ರಾಶಿಯವರು ಯಾರಿಗೂ ಸುಲಭವಾಗಿ ಯಾವುದೇ ಭರವಸೆ ನೀಡಲ್ಲ , ಆದರೆ ಅವರು ಒಮ್ಮೆ ಭರವಸೆ ಕೊಟ್ರೆ...

Ganesh Chaturthi Special: ಇಲ್ಲಿ ಘಂಟೆ ಕಟ್ಟಿ ಹರಕೆ ಹೊತ್ತರೆ, ನೀವಂದುಕೊಂಡದ್ದು ಈಡೇರತ್ತೆ..

Spiritual: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದೇವರ ದೇವಸ್ಥಾನಗಳಿದೆ. ಅದರಲ್ಲೂ ದೇವಿ ದೇವಸ್ಥಾನಗಳ ಸಂಖ್ಯೆ ಹೆಚ್ಚು. ಕಟೀಲು, ಪೊಳಲಿ, ಬೊಪ್ಪನಾಡು ದುರ್ಗಾ ಪರಮೇಶ್ವರಿ, ಹೀಗೆ ಹಲವು ದೇವಿ ದೇವಸ್ಥಾನಗಳಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಂಥ ಪ್ರಸಿದ್ಧ ಪುಣಕ್ಷೇತ್ರಗಳ ತವರು ದಕ್ಷಿಣ ಕನ್ನಡ. ಇದರ ಜೊತೆಗೆ ಇಲ್ಲಿ ಗಣೇಶನ ಪ್ರಸಿದ್ಧ ದೇವಸ್ಥಾನ ಕೂಡ ಇದೆ. ಅದು ಯಾವ...

ಹಾಸಿಗೆ ಇದ್ದಷ್ಟು ಕಾಲು ಚಾಚಬೇಕು ಎನ್ನುವಂಥ ಜನರು ಈ ರಾಶಿಯವರು

Horoscope: ಮನುಷ್ಯನಿಗೆ ಆಸೆ ಅನ್ನೋದು ಇರಬೇಕು. ಅದು ಮನುಷ್ಯ ಸಹಜ ಗುಣ. ಆದರೆ ದುರಾಸೆ ಇದ್ದರೆ, ಪರಿಸ್ಥಿತಿ ಹದಗೆಡುತ್ತದೆ. ಆದರೆ ಯಾವ ಮನುಷ್ಯ ತನ್ನ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು, ಇದ್ದುದರಲ್ಲೇ ಖುಷಿಯಾಗಿ ಜೀವಿಸುತ್ತಾನೋ, ಅವನನ್ನು ಯಾರೂ ನಿರಾಸೆ ಮಾಡಲು ಸಾಧ್ಯವಿಲ್ಲ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. https://youtu.be/_ebSULV-4AE ಮಿಥುನ: ಮಿಥುನ ರಾಶಿಯವರಿಗೆ ಐಷಾರಾಮಿ ಜೀವನ ಅಂದ್ರೆ...

ರುಚಿಕರ ತಿಂಡಿ ಕೊಟ್ಟೇ ನೀವು ಈ ರಾಶಿಯವರನ್ನು ಮೆಚ್ಚಿಸಬಹುದು

Horoscope: ರುಚಿ ರುಚಿ ಊಟ ತಿಂಡಿ ಮಾಡೋದು ಎಲ್ಲರಿಗೂ ಇಷ್ಟವೇ. ಆದರೆ ಕೆಲವರು ಡಯಟ್ ಪ್ರಿಯರಾಗಿರ್ತಾರೆ. ಇನ್ನು ಕೆಲವರು ಆರೋಗ್ಯದ ದೃಷ್ಟಿಯಿಂದ ಭೋಜನದಿಂದ ದೂರ ಉಳಿಯುತ್ತಾರೆ. ಮತ್ತೆ ಕೆಲವರನ್ನು ಎಷ್ಟೇ ರುಚಿಕರ ತಿಂಡಿ ಕೊಟ್ಟರೂ ಮೆಚ್ಚಿಸಲಾಗುವುದಿಲ್ಲ. ಅವರೊಂಥರ ಅತೃಪ್ತ ಆತ್ಮಗಳು. ಆದರೆ ಆರೋಗ್ಯ, ಡಯಟ್ ಎಲ್ಲದರ ಚಿಂತೆ ಬಿಟ್ಟು, ರುಚಿ ರುಚಿ ಆಹಾರ ಸಿಕ್ಕಾಗ,...

Ganesh Chaturthi Special: ಗಣೇಶನಿಗೆ ನೈವೇದ್ಯ ಮಾಡಬಹುದಾದ ಕಾಯಿ ಮೋದಕ ರೆಸಿಪಿ

Recipe: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಈ ವೇಳೆ ನೈವೇದ್ಯಕ್ಕಾಗಿ ವಿಧ ವಿಧದ ಅಡುಗೆಗಳನ್ನು ಮಾಡಬೇಕಾಗತ್ತೆ. ಅದರಲ್ಲೂ ಗಣೇಶನಿಗೆ ಇಷ್ಟವಾದ ಮೋದಕವನ್ನು ಭಕ್ತರು ತಪ್ಪದೇ ಮಾಡಲೇಬೇಕು. ಹಾಗಾಗಿ ನಾವಿಂದು ಕಾಯಿ ಮೋದಕವನ್ನು ಹೇಗೆ ಮಾಡಬೇಕು ಅಂತಾ ಹೇಳಲಿದ್ದೇವೆ. https://youtu.be/_ebSULV-4AE ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿ ಹಿಟ್ಟು, ಕಾಲು ಕಪ್ ಮೈದಾ, ನಾಲ್ಕು ಸ್ಪೂನ್ ತುಪ್ಪ, ಒಂದು...

Ganesh Chaturthi Special: ಇಡೀ ವಿಶ್ವದಲ್ಲಿ ಕಾಣ ಸಿಗುವ ಏಕೈಕ ಬಾಲಗಣೇಶನೀತ

Spiritual: ಇದೇ ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ ಬರುತ್ತಿದ್ದು, ಈಗಾಗಲೇ ಭಾರತದಲ್ಲಿ ಗಣಪನನ್ನು ಬರ ಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿರುವ ಪ್ರಸಿದ್ಧ ಗಣಪನ ದೇವಸ್ಥಾನದಲ್ಲಿಯೂ ಹಬ್ಬವನ್ನು ಭಾರೀ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಂಥ ಪ್ರಸಿದ್ಧ ದೇವಸ್ಥಾನಗಳಲ್ಲಿ ಇಡಗುಂಜಿ ಮಹಾಗಣಪತಿ ದೇವಸ್ಥಾನ ಕೂಡ ಒಂದು. ಇಂದು ನಾವು ಇಡಗುಂಜಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. https://youtu.be/N4RuiZXu0Zo ಉತ್ತರಕನ್ನಡ...

Horoscope: ಇಂದು ಸೋಮವಾತಿ ಅಮಾವಾಸ್ಯೆ

ಇವತ್ತು ಅಕ್ಟೋಬರ್​ ತಿಂಗಳ ಸೋಮವಾರ ಅಮಾವಾಸ್ಯೆ ಇದೆ. ಭಾದ್ರಪದ ಮಾಸದ ಕೃಷ್ಣ ಪಕ್ಷದಂದು ಈ ಅಮವಾಸ್ಯೆ ಬಂದಿದೆ. ಈ ದಿನಾಂಕವನ್ನು ಸೋಮವತಿ ಅಮವಾಸ್ಯೆ ಎಂದು ಕೂಡ ಕರೆಯುತ್ತಾರೆ. ಸೋಮಾವತಿ ಅಮಾವಾಸ್ಯೆಯ ದಿನ ಶಿವಯೋಗ, ಸಿದ್ಧಯೋಗ ಮತ್ತು ಮಾಘ ನಕ್ಷತ್ರದ ಶುಭ ಸಂಯೋಗ ನಡೆಯುತ್ತಿದೆ. ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ರಾಶಿ ಭವಿಷ್ಯ ಹೇಗಿರಲಿದೆ?...

ಅತ್ಯದ್ಭುತ ಕೈರುಚಿ ಹೊಂದಿರುವ ರಾಶಿಯವರು ಇವರು

Horoscope: ಅಡುಗೆ ಮಾಡೋದು ಅಂದ್ರೆ, ಇನ್‌ಸ್ಟಾ, ಫೇಸ್‌ಬುಕ್, ಯೂಟ್ಯೂಬ್‌ನಲ್ಲಿ ನೋಡಿದಷ್ಟು ಈಸಿ ಅಲ್ಲಾ. ಆ ಅಡುಗೆಗೆ ತಕ್ಕ ಹಾಗೆ ಉಪ್ಪು, ಖಾರ, ಹುಳಿ, ಸಿಹಿ ಎಲ್ಲವನ್ನೂ ಸೇರಿಸಬೇಕು. ಅದಕ್ಕೆ ಅಡುಗೆಯನ್ನು ಒಂದು ಕಲೆ ಅಂತ ಹೇಳೋದು. ಈ ರೀತಿ ಕಲೆಯನ್ನು ಕರಗತ ಮಾಡಿಕೊಂಡು ಅತ್ಯದ್ಭುತ ಕೈ ರುಚಿ ಹೊಂದಿರುವ ರಾಶಿಯವರ ಬಗ್ಗೆ ತಿಳಿಯೋಣ ಬನ್ನಿ.. https://youtu.be/9uas25N6R48 ವೃಷಭ...

Horoscope: ಬೇಗ ಮೋಸ ಹೋಗುವ ಜನರು ಈ ರಾಶಿಯವರು

Horoscope: ಈ ಪ್ರಪಂಚದಲ್ಲಿ ಮೋಸ ಹೋಗುವವರು ಇರುವ ತನಕ, ಮೋಸ ಮಾಡುವವರು ಇರುತ್ತಾರೆ ಅಂತಾ ಹೇಳಲಾಗುತ್ತದೆ. ಯಾಕಂದ್ರೆ ಮನುಷ್ಯ ಎಷ್ಟೇ ಬುದ್ಧಿವಂತನಾಗಿದ್ರೂ, ಅವನ ಹಣೆಬರಹ ಸರಿ ಇಲ್ಲದಿದ್ದಾಗ, ಮೋಸ ಹೋಗುತ್ತಾನೆ. ಆದರೆ ಈ ರಾಶಿಯವರಿಗೆ ಎಷ್ಟೇ ಎಚ್ಚರಿಸಿದರೂ, ಈ ರಾಶಿಯವರು ಹೆಚ್ಚಾಗಿ ಮೋಸ ಹೋಗುತ್ತಾರೆ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ.. https://youtu.be/9uas25N6R48 ಮಿಥುನ:...

ಸಾಲ ಕೊಡುವ ಮುನ್ನ ಈ ರಾಶಿಯವರು ನೂರು ಬಾರಿ ಯೋಚಿಸಲೇಬೇಕು.

Horoscope: ಸಾಲ ಅಂದ್ರೆ ಜೀವನದಲ್ಲಿ ನಾವು ತಂದುಕೊಳ್ಳುವ ದೊಡ್ಡ ಸಮಸ್ಯೆ. ಆರೋಗ್ಯ ಹಾಳಾಗಿ, ನಸೀಬು ಕೆಟ್ಟು, ಆಸ್ಪತ್ರೆಗೆ ದಾಖಲಾಗಲೇಬೇಕು, ಜೀವ ಉಳಿಸಿಕೊಳ್ಳಲೇಬೇಕು ಎಂದಾಗ ಮಾತ್ರ ಸಾಲ ಮಾಡಬಹುದು. ಯಾಕಂದ್ರೆ ಅದು ಶೋಕಿಗೆ ಮಾಡುವ ಸಾಲವಲ್ಲ. ಆದರೆ ನೀವು ಸಂಬಂಧಿಕರ ಎದುರು ಮನೆ ಕಟ್ಟಿ ಮೆರೆಯಲೇಬೇಕು. ಗ್ರ್ಯಾಂಡ್ ಆಗಿ ಮದುವೆ ಮಾಡಲೇಬೇಕು. ಕಾರ್ ಪರ್ಚೇಸ್ ಮಾಡಲೇಬೇಕು...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img