Saturday, May 9, 2026

ಆಧ್ಯಾತ್ಮ

ಇಂಥ ಸ್ಥಳದಲ್ಲಿ ಎಂದಿಗೂ ನೆಲೆಸಬೇಡಿ ಅಂತಾರೆ ಚಾಣಕ್ಯರು

Spiritual: ನಮ್ಮ ಜೀವನದಲ್ಲಿ ನೆಮ್ಮದಿ ಇರಬೇಕು ಅಂದ್ರೆ, ನಾವು ನೆಲೆಸಿರುವ ಸ್ಥಳ ಸರಿಯಾಗಿ ಇರಬೇಕು. ಸುತ್ತಮುತ್ತಲೂ ಒಳ್ಳೆಯ ಜನರಿರಬೇಕು. ಆಗ ನಾವು ನೆಮ್ಮದಿಯಿಂದ ಬದುಕಬಹುದು. ಆದರೆ ನಾವು ಇರುವ ಸ್ಥಳ ಸರಿಯಾಗಿ ಇಲ್ಲ. ನಮ್ಮ ಸುತ್ತಮುತ್ತಲಿರುವವರು, ಕೆಟ್ಟ ಮನಸ್ಥಿತಿಯವರು, ಸ್ವಾರ್ಥಿಗಳಾಗಿದ್ದರೆ, ಅಂಥ ಸ್ಥಳ ನರಕಕ್ಕಿಂತ ಕಡೆಯಾಗಿರುತ್ತದೆ. ಹಾಗಾಗಿ ಚಾಣಕ್ಯರು, ಕೆಲವು ಸ್ಥಳದಲ್ಲಿ ನೆಲೆಸಬಾರದು ಎಂದು...

Horoscope: ಹಾಸಿಗೆ ಮೇಲೆ ಕುಳಿತು ಇಂಥ ಕೆಲಸಗಳನ್ನು ಮಾಡಬೇಡಿ

Spiritual: ಮನುಷ್ಯ ಅಂದ ಮೇಲೆ ಒಂದಲ್ಲ ಒಂದು ತಪ್ಪನ್ನು ಮಾಡುತ್ತಲೇ ಇರುತ್ತಾನೆ. ಸಾಯುವವರೆಗೂ ತಿದ್ದುಕೊಳ್ಳಬೇಕಾದ ತಪ್ಪು, ಮತ್ತು ಕಲಿಯಬೇಕಾದ ವಿಷಯ ಸಾಕಷ್ಟಿರುತ್ತದೆ. ಹಾಗಾಗಿ ಜೀವನ ಒಂದು ಪಾಠ ಅಂತಾ ಹೇಳುತ್ತಾರೆ. ಆದರೆ ನಾವು ಮಾಡುವ ತಪ್ಪಿನಿಂದ ಪಾಠ ಕಲಿಯದಿದ್ದರೆ, ಸಮಸ್ಯೆ ಕಟ್ಟಿಟ್ಟ ಬುತ್ತಿ. ಅದೇ ರೀತಿ ಹಿಂದೂ ಧರ್ಮದಲ್ಲಿ ಕೆಲ ತಪ್ಪುಗಳನ್ನು ಮಾಡಿದರೆ, ಅದು...

ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಬೇಕು ಅಂದ್ರೆ ಚಾಣಕ್ಯರು ಹೇಳಿದ ಮಾತನ್ನು ಕೇಳಿ

Spiritual: ಯಾರಿಗೆ ತಾನೇ ತಾನು ಶ್ರೀಮಂತರಾಗಬೇಕು, ತುಂಬಾ ದುಡ್ಡು ಹೊಂದಿರಬೇಕು, ಐಷಾರಾಮಿ ಜೀವನ ಮಾಡಬೇಕು ಅಂತಾ ಮನಸ್ಸಿರರುವುದಿಲ್ಲ ಹೇಳಿ..? ಆದ್ರೆ ಶ್ರೀಮಂತಿಕೆ ಅನ್ನೋದು ಎಲ್ಲರ ಹಣೆಬರಹದಲ್ಲಿ ಬರೆದಿರುವುದಿಲ್ಲ. ಅದಕ್ಕಾಗಿಯೇ ಚಾಣಕ್ಯರು ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಿಸಲು ಕೆಲವು ಟಿಪ್ಸ್ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಣ ಖರ್ಚು ಮಾಡುವ ಮುನ್ನ 10 ಬಾರಿ ಯೋಚಿಸಿ. ಈ...

ಪ್ರೀತಿಯ ವಿಷಯದಲ್ಲಿ ಹೆಚ್ಚು ಟೆನ್ಶನ್ ತೆಗೆದುಕೊಳ್ಳದ ರಾಶಿಯವರು ಇವರು

Spiritual: ಪ್ರತಿಯೊಬ್ಬ ಮನುಷ್ಯನಿಗೂ ಜೀವನದಲ್ಲಿ ಒಂದು ಸಲವಾದ್ರೂ ಪ್ರೀತಿ ಆಗೇ ಆಗುತ್ತದೆ. ಪ್ರೀತಿಸಿದವರು ಸಿಗದಿದ್ದರೂ, ಒಬ್ಬರ ಮೇಲಾದರೂ ಪ್ರೀತಿ ಮೂಡಿರುತ್ತದೆ. ಕೆಲವರು ಪ್ರೀತಿಯನ್ನು ಸದಾಕಾಲ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಸಾಯುವ ಕೊನೆ ಘಳಿಗೆಯ ತನಕವೂ ಅವರಿಗೆ ಆ ಪ್ರೀತಿ ನೆನಪಿನಲ್ಲಿರುತ್ತದೆ. ಆದ್ರೆ ಇನ್ನು ಕೆಲವರು ಪ್ರೀತಿಯನ್ನು ಅಷ್ಟು ಸಿರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಬಂದವರು ಬರಲಿ, ಹೋದವರು...

30 ವರ್ಷದ ಬಳಿಕ ಜೀವನದಲ್ಲಿ ಅಭಿವೃದ್ಧಿ ಹೊಂದುವ ರಾಶಿಯವರು ಇವರು

Spiritual: ಕೆಲವರು ಹುಟ್ಟುತ್ತಲೇ ಎಲ್ಲವನ್ನೂ ಪಡೆದುಕೊಂಡು ಬರುತ್ತಾರೆ. ಹಣ, ಸೌಂದರ್ಯ, ಶ್ರೀಮಂತಿಕೆ ಎಲ್ಲವನ್ನೂ ಪಡೆದಿರುತ್ತಾರೆ. ಅವರಿಗೆ ತಮ್ಮ ಜೀವನ ಕಟ್ಟಿಕೊಳ್ಳಲು, ಸಮಾಜದಲ್ಲಿ ಉತ್ತಮ ಹೆಸರು ಗಳಿಸಲು ಹೆಚ್ಚು ಕಷ್ಟ ಪಡಬೇಕಾಗಿರುವುದಿಲ್ಲ. ಆದರೆ ಇನ್ನು ಕೆಲವರಿಗೆ ಜೀವನದಲ್ಲಿ ಕಷ್ಟವಿರುತ್ತದೆ. ಚೆನ್ನಾಗಿ ಓದಿ, ದುಡಿದು, ಯಶಸ್ಸು ಗಳಿಸಬೇಕಾಗುತ್ತದೆ. ಕೆಲವರು ಎಷ್ಟೇ ಕಷ್ಟ ಪಟ್ಟರೂ, ಅದೇ ಪರಿಸ್ಥಿತಿಯಲ್ಲೇ ಇರುತ್ತಾರೆ....

ಭಕ್ತರು ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಲು ಕಾರಣವೇನು..?

Spiritual: ಎಲ್ಲೆಡೆ ಸದ್ಯ ದರ್ಶನ್ ಜೈಲಿಗೆ ಹೋಗಿದ್ದು, ಅವರು ಅಲ್ಲಿ ಅನುಭವಿಸುತ್ತಿರುವ ಕಷ್ಟದ ಬಗ್ಗೆಯೇ ಸುದ್ದಿ. ಅಷ್ಟೇ ಅಲ್ಲದೇ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತಿಯನ್ನು ರಕ್ಷಿಸಿಕೊಳ್ಳಲು, ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಲಾಯರ್, ರಾಜಕಾರಣಿಗಳ ಸಹಾಯ ಕೇಳಿದ್ದಲ್ಲದೇ, ದೇವರ ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಹಾಾಗಾದ್ರೆ...

ಈ ರಾಶಿಯ ಹೆಣ್ಣು ಮಕ್ಕಳನ್ನು ಅಷ್ಟು ಸುಲಭವಾಗಿ ಮೋಸ ಮಾಡಲು ಸಾಧ್ಯವಿಲ್ಲ.

Horoscope: ಹೆಣ್ಣು ಮಕ್ಕಳ ಜೊತೆ ಸ್ನೇಹ ಬೆಳೆಸಿ, ಬಳಿಕ ಅವರಿಗೆ ಮೋಸ ಮಾಡಿದ ಎಷ್ಟೋ ಕೇಸ್ ಬಗ್ಗೆ ನಾವು ಕೇಳಿರುತ್ತೇವೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಹೆಣ್ಣು ಮಕ್ಕಳಿಗೆ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನೀವು ಯಾವ ಹೆಣ್ಣು ಮಕ್ಕಳಿಗೆ ಮೋಸ ಮಾಡಿದರೂ, ಈ ಎರಡು ರಾಶಿಯ ಹೆಣ್ಣು ಮಕ್ಕಳಿಗೆ ಮೋಸ...

ಜೀವನ ಸಂಗಾತಿಯನ್ನು ಸಿಕ್ಕಾಪಟ್ಟೆ ಪ್ರೀತಿ ಮಾಡುವ ರಾಶಿಯವರು ಇವರು

Horoscope: ಜೀವನ ಸಂಗಾತಿಯನ್ನು ಹಲವರು ಪ್ರೀತಿಸುತ್ತಾರೆ ಅದರಲ್ಲೇನು ವಿಶೇಷತೆ ಅಂತಾ ಕೆಲವರು ಕೇಳಬಹುದು. ಆದರೆ ಕೆಲ ರಾಶಿಯವರು ಎಷ್ಟು ಪ್ರೀತಿಸುತ್ತಾರೆ ಅಂದ್ರೆ, ಸಂಗಾತಿಯ ಎದುರು ಅದನ್ನು ಹೇಳಿಕೊಳ್ಳದೇ ಇದ್ದರೂ, ಆ ಕಾಳಜಿ, ಪ್ರೀತಿ ಸದಾ ಇರುತ್ತದೆ. ಅಂಥ ರಾಶಿಯವರ ಬಗ್ಗೆ ಇಂದು ನಾವು ಹೇಳಲಿದ್ದೇವೆ. ವೃಷಭ ರಾಶಿ: ವೃಷಭ ರಾಶಿಯವರಿಗೆ ತಾಳ್ಮೆ ಹೆಚ್ಚು. ಇವರಿಗೆ ಮನೆಯ...

ಮನುಷ್ಯನ ಮುಖವನ್ನು ಹೋಲುವ ಗಣಪತಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ಗಣಪತಿ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ಮುಖ ಅಂದ್ರೆ, ದೊಡ್ಡ ಕಿವಿ, ಸೊಂಡಿಲು ಹೊಂದಿರುವ ಮುಖ, ಡೊಳ್ಳೊಟ್ಟೆ ಗಣಪ. ಆದರೆ ನೀವು ಸೊಂಡಿಲು ಇಲ್ಲದ ಗಣಪತಿಯನ್ನು ಊಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಆದರೆ ಭಾರತದ ಒಂದು ದೇವಸ್ಥಾನದಲ್ಲಿ ಮನುಷ್ಯನ ಮುಖ ಹೋಲುವ ಗಣಪನ ದೇವಸ್ಥಾನವಿದೆ. ಹಾಗಾದ್ರೆ ಆ ದೇವಸ್ಥಾನ ಇರೋದಾದ್ರೂ ಎಲ್ಲಿ..? ಈ...

ಜನ ಕೊರಗಜ್ಜನನ್ನು ಏಕೆ ಅಷ್ಟು ನಂಬುತ್ತಾರೆ ಗೊತ್ತಾ..? ಇಲ್ಲಿದೆ ನೋಡಿ ಸಾಕಷ್ಟು ಉದಾಹರಣೆ

Special Story: ಕೊರಗಜ್ಜ ಅನ್ನೋದು ತುಳುನಾಡ ಜನರ ನಂಬಿಕೆ. ಹೆದರಿಕೆ, ಕಳ್ಳತನ, ಅನಾರೋಗ್ಯ, ಹೀಗೆ ಏನೇ ಕಷ್ಟ ಬಂದರೂ, ದೇವರೊಂದಿಗೆ ಒಮ್ಮೆ ನೆನಪಿಗೆ ಬರುವವರೇ ಕೊರಗಜ್ಜ. ಏಕೆಂದರೆ, ಭಕ್ತಿಯಿಂದ ಕೊರಗಜ್ಜನನ್ನು ನೆನಪಿಸಿಕೊಂಡವರಿಗೆ ಎಂದಿಗೂ ಮೋಸವಾಗಿಲ್ಲ. ಹಾಗಾಗಿ ಕೊರಗಜ್ಜ ಎಂಬುವುದು ಮಂಗಳೂರು, ಉಡುಪಿ ಜನರ ನಂಬಿಕೆಗೆ ಮತ್ತೊಂದು ಹೆಸರು. ಆದರೆ ಕೊರಗಜ್ಜನ ಮೇಲೆ ಇರುವ ಭಕ್ತಿ ಬರೀ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img