Spiritual: ಸಿಲಿಕಾನ್ ಸಿಟಿ, ಐಟಿ ಸಿಟಿ, ಗ್ರೀನ್ ಸಿಟಿ, ಉದ್ಯಾನ ನಗರಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರಿನಲ್ಲಿ ಅನೇಕ ಪ್ರವಾಸಿ ಸ್ಥಳಗಳಿದೆ. ಇಲ್ಲಿಗೆ ಬಂದರೆ, ನೀವು ತರಹೇವಾರಿ, ಹೊಟೇಲ್, ಪಾರ್ಕ್, ಮಾಲ್ಗಳಿಗೆ ಹೋಗಬಹುದು. ವಿಧಾನಸೌಧ, ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿ ಹಲವು ಸ್ಥಳಗಳಿಗೆ ಹೋಗಬಹುದು. ಅದೇ ರೀತಿ ಇಲ್ಲಿ ಫುಡ್ ಸ್ಟ್ರೀಟ್ಗಳಿಗೆ ಏನೂ ಕೊರತೆ ಇಲ್ಲ. ಆದರೆ...
Spiritual Story: ನೀವು ಪತಿ-ಪತ್ನಿ ದೇವಸ್ಥಾನ ಅಂದ್ರೆ ಶಿವ-ಪಾರ್ವತಿ, ರಾಮ-ಸೀತೆ, ಇಂಥ ದೇವಸ್ಥಾನದ ಬಗ್ಗೆ ಕೇಳಿರುತ್ತೀರಿ, ಹೋಗಿರುತ್ತೀರಿ. ಇನ್ನು ಅಣ್ಣ ತಂಗಿ ದೇವಸ್ಥಾನವೆಂದರೆ, ಪುರಿ ಜಗನ್ನಾಥ ದೇವಸ್ಥಾನ. ತಾಯಿ ಮಗನ ದೇವಸ್ಥಾನ ಅಂದ್ರೆ, ಗಣಪತಿ ಪಾರ್ವತಿ ದೇವಸ್ಥಾನ ಇಂಥ ದೇವಸ್ಥಾನಗಳು. ಆದ್ರೆ ನೀವು ಯಾವತ್ತಾದರೂ ಅತ್ತೆ-ಸೊಸೆ ದೇವಸ್ಥಾನದ ಬಗ್ಗೆ ಕೇಳಿದ್ದೀರಾ..? ಇದು ಎಲ್ಲಿದೆ ಅಂತಾ...
Horoscope: ಕೆಲವರಿಗೆ ಇಂಥವರ ಬಳಿ ಸಹಾಯ ಪಡೆದರೆ ಮುಂದೇನಾಗಬಹುದು..? ಈ ರೀತಿ ಮಾತನಾಡಿದರೆ, ಅವರು ಹೇಗೆ ರಿಯಾಕ್ಟ್ ಮಾಡಬಹುದು..? ಎದುರಿಗಿರುವವರು ಸ್ವಾರ್ಥಿಗಳಾ..? ಇಲ್ಲಾ ನಿಯತ್ತಾಗಿ ಇರುವವರಾ..? ಈ ಕೆಲಸ ಮಾಡಿದರೆ, ಮುಂದೆ ಎಂಥ ಫಲಿತಾಂಶ ಬರಬಹುದು ಅನ್ನೋದು ಥಟ್ ಅಂತಾ ಗೊತ್ತಾಗುತ್ತದೆ. ಅದನ್ನು ಸಿಕ್ಸ್ತ್ ಸೆನ್ಸ್ ಅಂತಾ ಹೇಳುತ್ತಾರೆ. ಇಂಥ ಸಿಕ್ಸ್ತ್ ಸೆನ್ಸ್ ಥಟ್...
Horoscope: ಒಂದೊಂದು ರಾಶಿಯವರದ್ದು ಒಂದೊಂದು ಗುಣವಿದ್ದಂತೆ, ಒಂದೊಂದು ರಾಶಿಯವರದ್ದೂ ಒಂದೊಂದು ಲಕ್ಷಣ ಇರುತ್ತದೆ. ಕೆಲವರು ಸದಾ ಅದೃಷ್ಟವನ್ನೇ ಹೊಂದಿರುವ ರಾಶಿಯವರಾಗಿರುತ್ತಾರೆ. ಮತ್ತೆ ಕೆಲವರಿಗೆ ಶ್ರೀಮಂತಿಕೆ, ಮನೆ, ಮಕ್ಕಳು ಎಲ್ಲವೂ ಇದ್ದರೂ, ಅದನ್ನು ಅನುಭವಿಸುವ ಅದೃಷ್ಟ ಸಾವು ಬರುವ ತನಕವೂ ಇರುವುದಿಲ್ಲ. ಎಲ್ಲ ಇದ್ದೂ ಏನೂ ಇಲ್ಲದಂತೆ ಇರುತ್ತದೆ. ಮತ್ತೆ ಕೆಲವರಿಗೆ ಏನು ಇಲ್ಲದಿದ್ದರೂ, ಜೀವನ...
Horoscope: ನಾವು ಆದಾಗಲೇ ನಿಮಗೆ ಕೆಲವು ರಾಶಿಗಳ ಗುಣಗಳ ಬಗ್ಗೆ ವಿವರಣೆ ನೀಡಿದ್ದೇವೆ. ಯಾವಾಗಲೂ ಖುಷಿಯಾಗಿರುವವರು, ಸಿಟ್ಟಾಗುವವರು, ನಾಚಿಕೆ ಸ್ವಭಾವದವರು, ಆತ್ಮ ವಿಶ್ವಾಸ ಕಡಿಮೆ ಇರುವವರು, ಹೀಗೆ ಹಲವು ರಾಶಿಯವರ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಇಂದು ನಾವು, ಯಾವ ರಾಶಿಯವರ ಸಿಕ್ಸ್ತ್ ಸೆನ್ಸ್ ಅತ್ಯುತ್ತಮವಾಗಿರುತ್ತದೆ ಅಂತಾ ಹೇಳಲಿದ್ದೇವೆ.
https://youtu.be/l8uRXOGodgo
ಕಟಕ ರಾಶಿ: ಕಟಕ ರಾಶಿಯವರು ಆದಷ್ಟು...
Spiritual: ಇಂದಿನ ಕಾಲದಲ್ಲಿ ಶಿಕ್ಷಣ ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಚೆನ್ನಾಗಿ ಶಿಕ್ಷಣ ಪಡೆದು, ಉತ್ತಮ ಉದ್ಯೋಗ ಗಳಿಸಿದವರಿಗೆ ಹೆಚ್ಚಿನ ಬೆಲೆ. ಹಾಾಗಾಗಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವುದು ಮುಖ್ಯವಾಗಿದೆ. ಚಾಣಕ್ಯರು ಕೂಡ ಮಕ್ಕಳಿಗೆ ಶಿಕ್ಷಣ ಕೊಡಿಸುವ ಬಗ್ಗೆ ಕೆಲ ಮಾತುಗಳನ್ನು ಹೇಳಿದ್ದಾರೆ.
https://www.youtube.com/watch?v=_4GQDtj_Dp0
ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದಲ್ಲಿ, ಅವರಿಗೆ ಸಮಾಜದಲ್ಲಿ ಗೌರವ ಸಿಗುವುದಿಲ್ಲ. ಹಾಗಾಗಿ...
Spiritual: ವಿದುರನ ಪ್ರಕಾರ, ಈ ಮೂರು ಕಾರಣಗಳಿಂದ ಜನರಿಗೆ ಸರಿಯಾಗಿ ನಿದ್ದೆ ಬರುವುದಿಲ್ಲ. ಆದರೆ ಎಲ್ಲ ನಿದ್ರಾಹೀನತೆಯಿಂದ ಬಳಲುವವರಿಗೆ ಇದೇ ಕಾರಣ ಅಂತಲ್ಲ. ಆದರೆ ಈ ಮೂರು ಯೋಚನೆ ಯಾರ ತಲೆಯಲ್ಲಿ ಇರುತ್ತದೆಯೋ, ಅವರು ನೆಮ್ಮದಿಯಿಂದ ನಿದ್ರಿಸಲು ಸಾಧ್ಯವಿಲ್ಲ ಅಂತಾರೆ ವಿದುರರು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಮೊದಲನೇಯ ಕಾರಣ: ನಿಮಗೆ ಯಾವುದಾದರೂ...
Horoscope: ಒಂದು ಬೆರಳು ಇದ್ದ ಹಾಗೆ ಇ್ನನೊಂದು ಬೆರಳು ಇರೋದಿಲ್ಲಾ ಅಂತಾ ಹೇಳುತ್ತಾರೆ. ಅದೇ ರೀತಿ ಓರ್ವ ಮನುಷ್ಯನ ಗುಣ ಇದ್ದ ಹಾಗೆ ಇನ್ನೋರ್ವ ಮನುಷ್ಯನ ಗುಣ ಇರುವುದಿಲ್ಲ. ಎಲ್ಲರ ಗುಣ, ಮನಸ್ಥಿತಿ, ಚಿಂತನೆ ಬೇರೆ ಬೇರೆ ರೀತಿ ಇರುತ್ತದೆ. ಅದೇ ರೀತಿ ಒಂದೊಂದು ರಾಶಿಯವರದ್ದೂ ಒಂದೊಂದು ಗುಣ. ಅಂಥ ಗುಣಗಳಲ್ಲಿ ನಾವಿಂದು, ಕೋಪ...
Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವು ರಾಶಿಯವರು ಮಾತಿನಲ್ಲೇ ಇನ್ನೊಬ್ಬರನ್ನು ನೋಯಿಸುತ್ತಾರೆ. ಹಾಗಾದ್ರೆ ಅಷ್ಟು ಕಟುವಾಗಿ ಮಾತನಾಡುವ ರಾಶಿಯವರು ಯಾರು ಅಂತಾ ತಿಳಿಯೋಣ ಬನ್ನಿ..
ಮಿಥುನ ರಾಶಿ: ಮಿಥುನ ರಾಶಿಯವರು ತಮಾಷೆಯ...
Horoscope: ಕೆಲವರು ಮಾಡುವ ಕೆಲಸದಲ್ಲಿ, ಆರೋಗ್ಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ ಸ್ವಲ್ಪ ಏರುಪೇರಾದರೂ ಕೂಡ, ಏನೋ ಆಗಬಾರದ್ದು ಆಗೇ ಹೊಯ್ತು ಅನ್ನೋ ರೇಂಜಿಗೆ, ತಮ್ಮ ಆತಂಕ ವ್ಯಕ್ತಪಡಿಸುತ್ತಾರೆ. ಆದ್ರೆ ಇನ್ನು ಕೆಲವರು ಭೂಕಂಪ ಸಂಭವಿಸಿದರೂ, ಏನೂ ಆಗೇ ಇಲ್ಲವೆನೋ ಎಂಬಂತೆ ಜೀವನ ನಡೆಸುತ್ತಾರೆ. ಅಷ್ಟು ಕೂಲಾಗಿರುವ ರಾಶಿ ಯಾವುದು ಅಂತಾ ತಿಳಿಯೋಣ ಬನ್ನಿ..
ವೃಷಭ: ವೃಷಭ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...