Saturday, August 22, 2026

ಆಧ್ಯಾತ್ಮ

ಇಂಥ ಚಟಗಳಿದ್ದರೆ ಜೀವನದಲ್ಲೆಂದೂ ಉದ್ಧಾರವಾಗುವುದಿಲ್ಲ

Spiritual: ಗರುಡ ಪುರಾಣದಲ್ಲಿ ಬರುವ ಎಲ್ಲ ವಿಷಯಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ, ನಮ್ಮ ಜೀವನ ಉತ್ತಮವಾಗುವುದರಲ್ಲಿ ಸಂಶಯವಿಲ್ಲ. ಯಾಕಂದ್ರೆ ಮನುಷ್ಯ ಯಾವ ಕಾರಣಕ್ಕೆ ಉದ್ದಾರವಾಗುತ್ತಾನೆ ಮತ್ತು ಯಾವ ಕಾರಣಕ್ಕೆ ಚಟ್ಟ ಸೇರುತ್ತಾನೆ ಎನ್ನುವ ವಿಷಯವನ್ನು ಇದರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಹಾಗಾಗಿ ನಾವಿಂದು ಮನುಷ್ಯನಿಗೆ ಯಾವ ಚಟವಿದ್ದರೆ, ಆತ ಜೀವನದಲ್ಲಿ ಎಂದಿಗೂ ಉದ್ಧಾರವಾಗುವುದಿಲ್ಲವೆಂದು ತಿಳಿಯೋಣ...

Spiritual: ಹಿಂದೂಗಳಿಗೆ ಈ ಧಾರ್ಮಿಕ ದಿನಗಳಲ್ಲಿ ಈರುಳ್ಳಿ- ಬೆಳ್ಳುಳ್ಳಿ ಸೇವನೆ ನಿಷಿದ್ಧ

Spiritual: ಎಲ್ಲ ಹಿಂದೂಗಳು ಕೂಡ, ಕೆಲ ನಿಯಮಗಳನ್ನು ಅನುಸರಿಲೇಬೇಕು ಅಂತಾ ಹೇಳಲಾಗಿದೆ. ಆದರೆ ಕೆಲವು ಪದ್ಧತಿಗಳನ್ನು ಎಲ್ಲರೂ ಆಚರಿಸುತ್ತಿಲ್ಲ. ಕೆಲವರು ಆ ಪದ್ಧತಿಗಳನ್ನು ನಂಬುವುದಿಲ್ಲ. ಇನ್ನು ಕೆಲವರಿಗೆ ಅಸಡ್ಡೆ. ಆ ರೀತಿ ಅನುಸರಿಸಲೇಬೇಕಾದ ಪದ್ಧತಿ ಅಂದ್ರೆ, ಧಾರ್ಮಿಕ ದಿನಗಳಲ್ಲಿ ಈರುಳ್ಳಿ- ಬೆಳ್ಳುಳ್ಳಿ ಸೇವನೆ ಮಾಡದಿರುವುದು. ಮತ್ತು ದೇವರಿಗೆ ಈರುಳ್ಳಿ ಹಾಕಿದ ಪದಾರ್ಥವನ್ನು ನೈವೇದ್ಯ ಮಾಡದಿರುವುದು....

ಸಾವಿನ ಮನೆಯಲ್ಲಿ ಒಲೆಯನ್ನೇಕೆ ಉರಿಸುವುದಿಲ್ಲ..? ಇದಕ್ಕೆ ಕಾರಣವೇನು..?

Spiritual: ಹುಟ್ಟಿದ ಪ್ರತೀ ಜೀವಿಗೂ ಸಾವಿದೆ. ಅದೇ ರೀತಿ ಹಿಂದೂಗಳಲ್ಲಿ ಸಾವಿನ ಮನೆಯಲ್ಲಿ ಹಲವು ಪದ್ಧತಿಗಳನ್ನು ಆಚರಿಸಲಾಗುತ್ತದೆ. ನಿಯಮಗಳನ್ನು ಅನುಸರಿಸಲಾಗುತ್ತದೆ. ಅದರಲ್ಲಿ ಒಂದು ನಿಯಮ ಅಂದ್ರೆ, ಸಾವಿನ ಮನೆಯಲ್ಲಿ ಅಡುಗೆ ಮಾಡಲಾಗುವುದಿಲ್ಲ. ಒಲೆ ಉರಿಸಲಾಗುವುದಿಲ್ಲ. ಮೃತದೇಹವನ್ನು ಉರಿಸಿ, ಎಲ್ಲರೂ ಸ್ನಾನ ಮಾಡಿ, ಶುದ್ಧರಾಗಿ, ಬಳಿಕ ಒಲೆ ಹೊತ್ತಿಸಿ, ಅಡುಗೆ ಮಾಡಿ, ಬಡಿಸಲಾಗುತ್ತದೆ. ಕೆಲವು ಕಡೆ...

Horoscope: ವಿಶೇಷ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರು ವಿಶೇಷ ವ್ಯಕ್ತಿತ್ವ ಹೊಂದಿರುತ್ತಾರೆ ಎಂದು ಹೇಳಲಿದ್ದೇವೆ. https://youtu.be/o7CTDVscynQ ಸಿಂಹ:...

Horoscope: ಹಣಕ್ಕಿಂತ ಹೆಚ್ಚು ಪ್ರೀತಿಗೆ ಆದ್ಯತೆ ಕೊಡುವ ರಾಶಿಯವರು ಇವರು

Horoscope: ಇಂದಿನ ಕಾಲದಲ್ಲಿ ಹಣ ಅಂದ್ರೆ ಸಂಬಂಧ, ಸ್ನೇಹ, ಪ್ರೀತಿ ಅನ್ನೋ ರೀತಿಯಾಗಿದೆ. ಆದ್ರೆ ಈ ಕಾಲದಲ್ಲೂ, ಹಣಕ್ಕಿಂತ ಸಂಬಂಧಕ್ಕೆ, ಪ್ರೀತಿ, ಕಾಳಜಿಗೆ ಹೆಚ್ಚು ಬೆಲೆ ಕೊಡುವ ಜನ ಅಪರೂಪಕ್ಕಾದ್ರೂ ಸಿಗುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. https://youtu.be/o7CTDVscynQ ಕಟಕ ರಾಶಿ: ಕಟಕ ರಾಶಿಯವರು ಹಣ, ಆಸ್ತಿಗಿಂತ ಹೆಚ್ಚು ಪ್ರೀತಿ, ಕಾಳಜಿಗೆ ಬೆಲೆ ಕೊಡುತ್ತಾರೆ. ಅವರಿಗೋಸ್ಕರ...

Horoscope: ಭಾವನಾತ್ಮಕ ವ್ಯಕ್ತಿತ್ವದವರು ಈ ರಾಶಿಯವರು

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರು ಭಾವನಾತ್ಮಕ ವ್ಯಕ್ತಿತ್ವದವರಾಗಿರುತ್ತಾರೆ ಎಂದು ಹೇಳಲಿದ್ದೇವೆ. https://youtu.be/o7CTDVscynQ ಕಟಕ ರಾಶಿ:...

Horoscope: ಈ ರಾಶಿಯವರಿಗೆ ಸದಾಕಾಲ ತಮ್ಮ ಭವಿಷ್ಯದ್ದೇ ಚಿಂತೆ

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ಸದಾಕಾಲ ತಮ್ಮ ಭವಿಷ್ಯದ್ದೇ ಚಿಂತೆ ಇರುತ್ತದೆ...

Horoscope: ನಿದ್ದೆಯನ್ನು ಹೆಚ್ಚು ಪ್ರೀತಿಸುವ ರಾಶಿಯವರು ಇವರು

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ನಿದ್ದೆ ಅಂದ್ರೆ ಹೆಚ್ಚು ಪ್ರೀತಿ, ಸೋಂಬೇರಿ...

ಮಂಚದ ಬಳಿ, ದಿಂಬಿನ ಕೆಳಗೆ ಈ ವಸ್ತುಗಳನ್ನು ಎಂದಿಗೂ ಇಡಬೇಡಿ

Spiritual: ನಾವು ಎಷ್ಟೇ ದುಡ್ಡು ಸಂಪಾದಿಸಿದರೂ, ನೆಮ್ಮದಿಯಾದ ನಿದ್ರೆಯನ್ನು ಖರೀದಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ಕೆಲಸದ ಒತ್ತಡ, ಕೆಲವೊಮ್ಮೆ ಮನೆಯಲ್ಲಿ ಕಲಹ ಮತ್ತೆ ಕೆಲವೊಮ್ಮೆ ಆರೋಗ್ಯ ಸಮಸ್ಯೆ, ಹೀಗೆ ಹಲವು ವಿಚಾರಗಳಿಂದ ನೆಮ್ಮದಿಯ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ನಾವಿಂದು ಕೆಲವು ಸಲಹೆಗಳನ್ನು ನೀಡಲಿದ್ದೇವೆ. ಕೆಲವೊಮ್ಮೆ ಹಾಸಿಗೆಯ ಮೇಲೆ, ಮಂಚದ ಬಳಿ, ದಿಂಬಿನ ಕೆಳಗೆ ಕೆಲವು...

ಮನೆಯಲ್ಲಿ ಈ ಎರಡು ವಸ್ತುಗಳನ್ನು ಇಡಬೇಡಿ, ಇಟ್ಟರೆ ಈ ನಿಯಮ ಪಾಲಿಸಲೇಬೇಕು

Spiritual: ದೇವರ ಮನೆಯಲ್ಲಿ ಇಡುವ ಕೆಲವು ವಸ್ತುಗಳನ್ನು ಹಾಗೆ ಬಿಡುವಂತಿಲ್ಲ. ಅದಕ್ಕೆ ಪ್ರತಿದಿನ ಪೂಜೆ, ನೈವೇದ್ಯ ಆಗಲೇಬೇಕು. ಅಲ್ಲದೇ ಮಡಿಯಿಂದ ಪೂಜೆ ಸಲ್ಲಿಸಬೇಕು. ಹಾಗಿದ್ದರೆ ಮಾತ್ರ, ಅಂಥ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು. ಹಾಗಾದ್ರೆ ಎಂಥ ವಸ್ತುವನ್ನು ನಿಯಮ ಪಾಲಿಸದೇ ಮನೆಯಲ್ಲಿ ಇರಿಸುವಂತಿಲ್ಲ ಅಂತ ತಿಳಿಯೋಣ ಬನ್ನಿ.. https://youtu.be/9uas25N6R48 ಸಾಲಿಗ್ರಾಮ: ಸಾಲಿಗ್ರಾಮದಲ್ಲಿ ಎರಡು ವಿಧ. ಶಿವ ಸಾಲಿಗ್ರಾಮ ಮತ್ತು...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img