Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವರು ಹಣ ಖರ್ಚು ಮಾಡೋಕ್ಕೆ ಹಿಂದೇಟು ಹಾಕುತ್ತಾರೆ. ಅಂಥವರನ್ನು ಕಂಜೂಸ್, ಜಿಪುಣ ಎಂದು ಕರೆಯಲಾಗುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ವೃಷಭ ರಾಶಿ: ವೃಷಭ...
Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಜೀವನಕ್ಕೆ ಬೇಕಾದ ಎಲ್ಲಾ ಪಾಠಗಳನ್ನು ಹೇಳಿದ್ದಾರೆ. ಪ್ರತಿಯೊಂದು ವಿಷಯದ ಬಗ್ಗೆ ಕೌಟಿಲ್ಯರು ವಿವರಿಸಿದ್ದಾರೆ. ಅದರಂತೆ ಪತ್ನಿಗೆ ಸಂಬಂಧಿಸಿದ ಕೆಲ ವಿಷಯಗಳಲ್ಲಿ, ಕೆಲ ಸಮಯದಲ್ಲಿ ಪತಿಯಾದವನು ಆಕೆಯ ಕಾಳಜಿ ಮಾಡಬೇಕು ಅಂದಿದ್ದಾರೆ ಚಾಣಕ್ಯರು. ಈ ಬಗ್ಗೆ ಪೂರ್ತಿ ಮಾಹಿತಿ ತಿಳಿಯೋಣ ಬನ್ನಿ..
ಸ್ನೇಹಿತರು, ಸಂಬಂಧಿಕರು ಅಥವಾ ಬೇರೆ ಯಾರೇ ಇದ್ದರು,...
Spiritual: ಯಾರಿಗೆ ತಾನೇ ತಾವು ಜೀವನದಲ್ಲಿ ಉದ್ಧಾರವಾಗಬೇಕು, ಶ್ರೀಮಂತರಾಗಬೇಕು, ಜೀವನದಲ್ಲಿ ನೆಮ್ಮದಿ, ಖುಷಿ ಬೇಕು ಅಂತಾ ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ನಮ್ಮ ಜೀವನದಿಂದ ಮೂರು ಸಂಗತಿಗಳನ್ನು ಕೈ ಬಿಡಬೇಕು ಅಂತಾರೆ ವಿದುರರು. ಹಾಗಾದ್ರೆ ಆ 3 ಸಂಗತಿಗಳು ಯಾವುದು ಅಂತಾ ತಿಳಿಯೋಣ ಬನ್ನಿ..
ಸೋಮಾರಿತನ. ಅತೀಯಾದ ಸೋಮಾರಿತನದಿಂದ ನಮ್ಮ ಕೆಲಸಗಳು...
Spiritual: ಜೀವನದಲ್ಲಿ ಕಷ್ಟ ಎಲ್ಲರಿಗೂ ಬರುತ್ತದೆ. ಹಾಗಾಗಿ ಮನುಷ್ಯ ತನ್ನ ಪ್ರೀತಿ ಪಾತ್ರರು, ಸ್ನೇಹಿತರು, ಸಂಬಂಧಿಕರಲ್ಲಿ ಕಷ್ಟವಿದೆ ಸಹಾಯ ಮಾಡಿ ಎಂದು ಕೇಳುತ್ತಾರೆ. ಆ ರೀತಿ ಸಹಾಯ ಕೇಳುವುದು ತಪ್ಪಲ್ಲ. ಆದರೆ, ಕೆಲವರ ಬಳಿ, ನಾವು ಸಾಯುವ ಪರಿಸ್ಥಿತಿ ಬಂದರೂ, ಸಹಾಯ ಕೇಳಬಾರದು ಅಂತಾರೆ ಚಾಣಕ್ಯರು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಬರೀ...
Horoscope: ನೀವು ಕೆಲವರನ್ನು ಗಮನಿಸಿರಬಹುದು. ನಾಲ್ಕೈದು ಬಾರಿ, ಕರೆದರೂ ಕೇಳಿಸದ ಹಾಗೆ, ಕೆಲಸ ಹೇಳಿದಾಗ, ನನಗೂ ಅದಕ್ಕೂ ಸಂಬಂಧವೇ ಇಲ್ಲದ ಹಾಗೆ ವರ್ತಿಸುತ್ತಾರೆ. ಇಂಥ ವರ್ತನೆಯಿಂದಲೇ ಅವರು ತಮ್ಮ ಜೀವವನದಲ್ಲಿ ನಷ್ಟ ಅನುಭವಿಸುತ್ತಾರೆ. ಹೀಗೆ ನಿರ್ಲಕ್ಷ್ಯವನ್ನೇ ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡ ರಾಶಿಗಳು ಯಾವುದು ಅಂತಾ ತಿಳಿಯೋಣ ಬನ್ನಿ..
ಮೇಷರಾಶಿ: ಮೇಷ ರಾಶಿಯವರು ಬೇರೆಯವರ ಮಾತನ್ನು,...
ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ದೇಶದ ಅತ್ಯಂತ ಶ್ರೀಮಂತ ದೇವಾಲಯವೆಂದು ಪರಿಗಣಿಸಲಾಗುತ್ತದೆ. ಪ್ರತಿದಿನ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಮುಡಿ ದಾನವನ್ನು ಮಾಡುತ್ತಲೇ ಇರುತ್ತಾರೆ. ಇಲ್ಲಿ ಕೇವಲ ಪುರುಷರು ಮಾತ್ರವಲ್ಲ, ಮಹಿಳೆಯರು ಕೂಡ ಮುಡಿ ದಾನ ಮಾಡುವುದು ನಿಮಗೆಲ್ಲಾ ಗೊತ್ತಿರೋ ಸಂಗತಿ. ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ಮುಡಿದಾನವನ್ನು ಯಾಕೆ...
Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವರು ಧೈರ್ಯವಂತರಾಗಿದ್ದರೆ, ಇನ್ನು ಕೆಲವರಿಗೆ ಭಂಡ ಧೈರ್ಯ. ಮತ್ತೆ ಕೆಲವರಿಗೆ ಆತ್ಮವಿಶ್ವಾಸ ಕಡಿಮೆ. ಈ ರೀತಿ ಆತ್ಮವಿಶ್ವಾಸ ಕಡಿಮೆ ಇರುವ ರಾಶಿಗಳ ಬಗ್ಗೆ ನಾವಿಂದು...
Spiritual: ವೈದ್ಯರು, ಹಿರಿಯರು ನಮಗೆ ಪ್ರತಿದಿನ ಸ್ವಚ್ಛವಾಗಿ ಸ್ನಾನ ಮಾಡಬೇಕು. ಆಗಲೇ ನಾವು ಆರೋಗ್ಯವಾಗಿ ಇರಲು ಸಾಧ್ಯ ಅಂತಾ ಹೇಳುತ್ತಾರೆ. ಆದರೆ ಹಿಂದೂ ಧರ್ಮದಲ್ಲಿರುವ ಇಂಥ ಹಲವು ನಿಯಮಗಳೇ ನಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದು. ಹಾಗಾಗಿಯೇ ಹಿಂದೂ ಧರ್ಮದಲ್ಲಿ ಕಡ್ಡಾಯವಾಗಿ ಪ್ರತಿದಿನ ಸ್ನಾನ ಮಾಡಲೇಬೇಕು, ದೇವರಿಗೆ ಪೂಜೆ ಮಾಡಲೇಬೇಕು ಎಂಬ ನಿಯಮವಿದೆ. ಈ ನಿಮಯದ...
Spiritual News: ಶಿವನಿಗೆ ನೀಲಕಂಠ, ಮಹೇಶ್ವರ, ಮಹಾಲಿಂಗೇಶ್ವರ, ಮುಕ್ಕಣ್ಣ ಹೀಗೆ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಮುಕ್ಕಣ್ಣ ಎಂಬ ಹೆಸರು ಬರಲು ಕಾರಣ, ಶಿವನಿಗಿರುವ ಮೂರು ಕಣ್ಣು. ಈ ಮೂರು ಕಣ್ಣು ಹೊಂದಿದ ಕಾರಣಕ್ಕಾಗಿ, ಶಿವನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಹಾಗಾದ್ರೆ ಶಿವನಿಗೆ ಮೂರು ಕಣ್ಣು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಶಿವ ಮೂರನೇ ಕಣ್ಣನ್ನು...
Spiritual: ಪರಿಚಯವಿಲ್ಲದವರಾಾಗಲಿ, ಪರಿಚಯವಿದ್ದವರೇ ಆಗಲಿ, ಅವರು ನಿನ್ನನ್ನು ಕರೆಯದಿದ್ದರೊ, ನೀನಾಗಿ ಅವರ ಮನೆಗೆ ಎಂದಿಗೂ ಹೋಗಬಾರದು ಅಂತಾ ಹಿರಿಯರು ಹೇಳುತ್ತಾರೆ. ಹೀಗ್ಯಾಕೆ ಹೇಳುತ್ತಾರೆ..? ಇದರ ಹಿಂದಿರುವ ಕಾರಣವಾದರೂ ಏನು ಅಂತಾ ತಿಳಿಯೋಣ ಬನ್ನಿ..
ಹಿರಿಯರು ಹೇಗೆ ಕರೆಯದಿದ್ದವರ ಮನೆಗೆ ಹೋಗಬಾರದು ಅಂತಾ ಹೇಳುತ್ತಾರೋ, ಅದೇ ರೀತಿ ಚಾಣಕ್ಯರು ಕೂಡ ಈ ಮಾತನ್ನು ಹೇಳಿ, ಈ ಮಾತಿನ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...