Spiritual: ಕರ್ನಾಟಕದಲ್ಲಿ ಸರ್ಪದೋಷಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುವ ಹಲವು ದೇವಸ್ಥಾನಗಳಿದೆ. ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯ ಹೀಗೆ ಹಲವು ದೇವಸ್ಥಾನಗಳು ಸರ್ಪದೋಷ ನಿವಾರಣೆಗಾಗಿಯೇ ಪ್ರಸಿದ್ಧವಾಗಿದೆ.
ಆದರೆ ನೀವು ಸರ್ಪದೋಷ ನಿವಾರಣೆಗೆ ಈ ದೇವಸ್ಥಾನದ ಜೊತೆ, ಮಂಗಳೂರಿನಲ್ಲಿರುವ ಪ್ರಸಿದ್ಧ ದೇವಸ್ಥಾನಕ್ಕೂ ಹೋಗಬಹುದು. ಯಾವುದು ಆ ದೇವಸ್ಥಾನ ಅಂತೀರಾ..? ಅದೇ ಕುಡುಪು ಶ್ರೀ ಅನಂತ್ ಪದ್ಮನಾಭ ದೇವಸ್ಥಾನ.
https://youtu.be/C3tmQs7JiBs
ದಕ್ಷಿಣ ಕನ್ನಡ...
Dharwad News: ತವರೂರು ಹಿರಿಮೆಯನ್ನು ಹೆಚ್ಚಿಸುವ ಹಬ್ಬ ನಾಗರ ಪಂಚಮಿ. ಬೆಲೆ ಏರಿಕೆ ಬಿಸಿ ಮಧ್ಯೆ ಹಬ್ಬದ ಖರೀದಿ ಭರಾಟೆ ಧಾರವಾಡ ಮಾರುಕಟ್ಟೆಯಲ್ಲಿ ಜೋರಾಗಿಯೇ ಇದೆ.
https://youtu.be/v3PDNVCftx0
ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಆಚರಣೆಗೆ ಧಾರವಾಡ ಜನರು ಸಿದ್ಧತೆ ಜೋರಾಗಿದ್ದು, ಬೆಲೆ ಏರಿಕೆಯನ್ನು ಲೆಕ್ಕಿಸದೆ ನಗರದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು.
https://youtu.be/gZP3CnCYhKU
ಮನೆ ಮನೆಗಳಲ್ಲಿ ನಾಗರ...
Horoscope: ನಾವು ಈಗಾಗಲೇ ನಿಮಗೆ ಒಂದೊಂದು ರಾಶಿಯವರ ಒಂದೊಂದು ಸ್ವಭಾವನನ್ನು ಹೇಳಿದ್ದೇವೆ. ಸದಾ ನಗು ನಗುತ್ತಲೇ ಇರುವವರು, ಸಿಡುಕು ಸ್ವಭಾವದವರು, ಅಳುಮುಂಜಿಗಳು, ಆತ್ಮವಿಶ್ವಾಸ ಕಡಿಮೆ ಇರುವವರು ಹೀಗೆ ಹಲವು ಗುಣಗಳಿರುತ್ತದೆ. ಅದೇ ರೀತಿ ಕೋಪ ಬಂದಾಗ, ಮನಸ್ಸಿಗೆ ನೋವಾಗುವ ಹಾಗೆ ಮಾತನಾಡುವ ರಾಶಿಯ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
https://youtu.be/Eop30rKNnJ8
ವೃಷಭ: ವೃಷಭ ರಾಶಿಯವರು ಅಷ್ಟು ಬೇಗ...
Spiritual: ಹಿಂದೂ ಧರ್ಮದಲ್ಲಿ ಹಲವು ರೀತಿ ರಿವಾಜುಗಳಿದೆ. ಪೂಜೆ, ಪುನಸ್ಕಾರ ಮಾಡುವಾಗ, ಊಟ ತಿಂಡಿ ಮಾಡುವಾಗ, ಸ್ನಾನಾದಿಗಳನ್ನು ಮಾಡುವಾಗ, ಆಯಾ ದಿನಗಳಲ್ಲಿ ಯಾವ ರೀತಿ ಇರಬೇಕು ಅಂತಲೂ ನಿಯಮಗಳಿದೆ. ಅದೇ ರೀತಿ ಮದುವೆ ಸಂದರ್ಭದಲ್ಲಿ ಪತ್ನಿಯಾದವಳು ಪತಿಯ ಎಡಭಾಗದಲ್ಲಿ ಕೂರುತ್ತಾಳೆ. ಹಾಗಾದ್ರೆ ಏಕೆ ಪತ್ನಿ ಪತಿಯ ಎಡಭಾಗದಲ್ಲಿ ಕೂರಬೇಕು ಅಂತಾ ತಿಳಿಯೋಣ ಬನ್ನಿ..
https://youtu.be/Eop30rKNnJ8
ಶಿವನ ಅರ್ಧಭಾಗ...
Spiritual: ಮನೆಯಲ್ಲಿ ಮಕ್ಕಳಿಗೆ 5 ವರ್ಷ ತುಂಬಿದ ಬಳಿಕ, ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಬೇಕು ಅಂತಾ ಹೇಳಿಕೊಡಲಾಗುತ್ತದೆ. ಏಕೆಂದರೆ, ಮಕ್ಕಳು 5 ವರ್ಷದವರೆಗೂ ಏನೂ ಅರೆಯದವರಾಗಿದ್ದು, ದೇವರ ರೀತಿ ಅಂತಾ ಹೇಳಲಾಗುತ್ತದೆ. ಹಾಗಾಗಿ ಅವರಿಗೆ 5 ವರ್ಷ ತುಂಬಿದ ಬಳಿಕ, ಮಕ್ಕಳು ಹಿರಿಯರ ಪಾದಗಳಿಗೆ ನಮಸ್ಕರಿಸಿ, ಆಶೀರ್ವಾದ ಪಡೆಯಬೇಕು ಅಂತಾ ಹೇಳಲಾಗು್ತ್ತದೆ. ಹಾಗ್ಯಾಕೆ...
Horoscope: ವೃಷಭ ರಾಶಿ: ವೃಷಭ ರಾಶಿಯವರು ಸೌಂದರ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಇವರು ನೋಡಲು ಅಷ್ಟು ಸುಂದರವಾಗಿಲ್ಲದಿದ್ದರೂ, ಇರರುವ ಸೌಂದರ್ಯವನ್ನೇ ಉತ್ತಮವಾಗಿ ಇರಿಸಲು, ನೀಟ್ ಆಗಿ ಇರಲು ಪ್ರಯತ್ನಿಸುತ್ತಾರೆ. ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಕೊಡುವ ಇವರ ಮುಖದಲ್ಲಿ ಉತ್ತಮ ಕಳೆ ಇರುತ್ತದೆ.
https://youtu.be/Eop30rKNnJ8
ಸಿಂಹ ರಾಶಿ: ಸಿಂಹ ರಾಶಿಯವರು ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಲು...
Spiritual: ನಮ್ಮ ಜೀವನದಲ್ಲಿ ನೆಮ್ಮದಿ ಇರಬೇಕು ಅಂದ್ರೆ, ನಾವು ನೆಲೆಸಿರುವ ಸ್ಥಳ ಸರಿಯಾಗಿ ಇರಬೇಕು. ಸುತ್ತಮುತ್ತಲೂ ಒಳ್ಳೆಯ ಜನರಿರಬೇಕು. ಆಗ ನಾವು ನೆಮ್ಮದಿಯಿಂದ ಬದುಕಬಹುದು. ಆದರೆ ನಾವು ಇರುವ ಸ್ಥಳ ಸರಿಯಾಗಿ ಇಲ್ಲ. ನಮ್ಮ ಸುತ್ತಮುತ್ತಲಿರುವವರು, ಕೆಟ್ಟ ಮನಸ್ಥಿತಿಯವರು, ಸ್ವಾರ್ಥಿಗಳಾಗಿದ್ದರೆ, ಅಂಥ ಸ್ಥಳ ನರಕಕ್ಕಿಂತ ಕಡೆಯಾಗಿರುತ್ತದೆ. ಹಾಗಾಗಿ ಚಾಣಕ್ಯರು, ಕೆಲವು ಸ್ಥಳದಲ್ಲಿ ನೆಲೆಸಬಾರದು ಎಂದು...
Spiritual: ಮನುಷ್ಯ ಅಂದ ಮೇಲೆ ಒಂದಲ್ಲ ಒಂದು ತಪ್ಪನ್ನು ಮಾಡುತ್ತಲೇ ಇರುತ್ತಾನೆ. ಸಾಯುವವರೆಗೂ ತಿದ್ದುಕೊಳ್ಳಬೇಕಾದ ತಪ್ಪು, ಮತ್ತು ಕಲಿಯಬೇಕಾದ ವಿಷಯ ಸಾಕಷ್ಟಿರುತ್ತದೆ. ಹಾಗಾಗಿ ಜೀವನ ಒಂದು ಪಾಠ ಅಂತಾ ಹೇಳುತ್ತಾರೆ. ಆದರೆ ನಾವು ಮಾಡುವ ತಪ್ಪಿನಿಂದ ಪಾಠ ಕಲಿಯದಿದ್ದರೆ, ಸಮಸ್ಯೆ ಕಟ್ಟಿಟ್ಟ ಬುತ್ತಿ. ಅದೇ ರೀತಿ ಹಿಂದೂ ಧರ್ಮದಲ್ಲಿ ಕೆಲ ತಪ್ಪುಗಳನ್ನು ಮಾಡಿದರೆ, ಅದು...
Spiritual: ಯಾರಿಗೆ ತಾನೇ ತಾನು ಶ್ರೀಮಂತರಾಗಬೇಕು, ತುಂಬಾ ದುಡ್ಡು ಹೊಂದಿರಬೇಕು, ಐಷಾರಾಮಿ ಜೀವನ ಮಾಡಬೇಕು ಅಂತಾ ಮನಸ್ಸಿರರುವುದಿಲ್ಲ ಹೇಳಿ..? ಆದ್ರೆ ಶ್ರೀಮಂತಿಕೆ ಅನ್ನೋದು ಎಲ್ಲರ ಹಣೆಬರಹದಲ್ಲಿ ಬರೆದಿರುವುದಿಲ್ಲ. ಅದಕ್ಕಾಗಿಯೇ ಚಾಣಕ್ಯರು ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಿಸಲು ಕೆಲವು ಟಿಪ್ಸ್ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಹಣ ಖರ್ಚು ಮಾಡುವ ಮುನ್ನ 10 ಬಾರಿ ಯೋಚಿಸಿ. ಈ...
Spiritual: ಪ್ರತಿಯೊಬ್ಬ ಮನುಷ್ಯನಿಗೂ ಜೀವನದಲ್ಲಿ ಒಂದು ಸಲವಾದ್ರೂ ಪ್ರೀತಿ ಆಗೇ ಆಗುತ್ತದೆ. ಪ್ರೀತಿಸಿದವರು ಸಿಗದಿದ್ದರೂ, ಒಬ್ಬರ ಮೇಲಾದರೂ ಪ್ರೀತಿ ಮೂಡಿರುತ್ತದೆ. ಕೆಲವರು ಪ್ರೀತಿಯನ್ನು ಸದಾಕಾಲ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಸಾಯುವ ಕೊನೆ ಘಳಿಗೆಯ ತನಕವೂ ಅವರಿಗೆ ಆ ಪ್ರೀತಿ ನೆನಪಿನಲ್ಲಿರುತ್ತದೆ. ಆದ್ರೆ ಇನ್ನು ಕೆಲವರು ಪ್ರೀತಿಯನ್ನು ಅಷ್ಟು ಸಿರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಬಂದವರು ಬರಲಿ, ಹೋದವರು...