Friday, July 3, 2026

ಆಧ್ಯಾತ್ಮ

30 ವರ್ಷದ ಬಳಿಕ ಜೀವನದಲ್ಲಿ ಅಭಿವೃದ್ಧಿ ಹೊಂದುವ ರಾಶಿಯವರು ಇವರು

Spiritual: ಕೆಲವರು ಹುಟ್ಟುತ್ತಲೇ ಎಲ್ಲವನ್ನೂ ಪಡೆದುಕೊಂಡು ಬರುತ್ತಾರೆ. ಹಣ, ಸೌಂದರ್ಯ, ಶ್ರೀಮಂತಿಕೆ ಎಲ್ಲವನ್ನೂ ಪಡೆದಿರುತ್ತಾರೆ. ಅವರಿಗೆ ತಮ್ಮ ಜೀವನ ಕಟ್ಟಿಕೊಳ್ಳಲು, ಸಮಾಜದಲ್ಲಿ ಉತ್ತಮ ಹೆಸರು ಗಳಿಸಲು ಹೆಚ್ಚು ಕಷ್ಟ ಪಡಬೇಕಾಗಿರುವುದಿಲ್ಲ. ಆದರೆ ಇನ್ನು ಕೆಲವರಿಗೆ ಜೀವನದಲ್ಲಿ ಕಷ್ಟವಿರುತ್ತದೆ. ಚೆನ್ನಾಗಿ ಓದಿ, ದುಡಿದು, ಯಶಸ್ಸು ಗಳಿಸಬೇಕಾಗುತ್ತದೆ. ಕೆಲವರು ಎಷ್ಟೇ ಕಷ್ಟ ಪಟ್ಟರೂ, ಅದೇ ಪರಿಸ್ಥಿತಿಯಲ್ಲೇ ಇರುತ್ತಾರೆ....

ಭಕ್ತರು ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಲು ಕಾರಣವೇನು..?

Spiritual: ಎಲ್ಲೆಡೆ ಸದ್ಯ ದರ್ಶನ್ ಜೈಲಿಗೆ ಹೋಗಿದ್ದು, ಅವರು ಅಲ್ಲಿ ಅನುಭವಿಸುತ್ತಿರುವ ಕಷ್ಟದ ಬಗ್ಗೆಯೇ ಸುದ್ದಿ. ಅಷ್ಟೇ ಅಲ್ಲದೇ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತಿಯನ್ನು ರಕ್ಷಿಸಿಕೊಳ್ಳಲು, ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಲಾಯರ್, ರಾಜಕಾರಣಿಗಳ ಸಹಾಯ ಕೇಳಿದ್ದಲ್ಲದೇ, ದೇವರ ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಹಾಾಗಾದ್ರೆ...

ಈ ರಾಶಿಯ ಹೆಣ್ಣು ಮಕ್ಕಳನ್ನು ಅಷ್ಟು ಸುಲಭವಾಗಿ ಮೋಸ ಮಾಡಲು ಸಾಧ್ಯವಿಲ್ಲ.

Horoscope: ಹೆಣ್ಣು ಮಕ್ಕಳ ಜೊತೆ ಸ್ನೇಹ ಬೆಳೆಸಿ, ಬಳಿಕ ಅವರಿಗೆ ಮೋಸ ಮಾಡಿದ ಎಷ್ಟೋ ಕೇಸ್ ಬಗ್ಗೆ ನಾವು ಕೇಳಿರುತ್ತೇವೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಹೆಣ್ಣು ಮಕ್ಕಳಿಗೆ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನೀವು ಯಾವ ಹೆಣ್ಣು ಮಕ್ಕಳಿಗೆ ಮೋಸ ಮಾಡಿದರೂ, ಈ ಎರಡು ರಾಶಿಯ ಹೆಣ್ಣು ಮಕ್ಕಳಿಗೆ ಮೋಸ...

ಜೀವನ ಸಂಗಾತಿಯನ್ನು ಸಿಕ್ಕಾಪಟ್ಟೆ ಪ್ರೀತಿ ಮಾಡುವ ರಾಶಿಯವರು ಇವರು

Horoscope: ಜೀವನ ಸಂಗಾತಿಯನ್ನು ಹಲವರು ಪ್ರೀತಿಸುತ್ತಾರೆ ಅದರಲ್ಲೇನು ವಿಶೇಷತೆ ಅಂತಾ ಕೆಲವರು ಕೇಳಬಹುದು. ಆದರೆ ಕೆಲ ರಾಶಿಯವರು ಎಷ್ಟು ಪ್ರೀತಿಸುತ್ತಾರೆ ಅಂದ್ರೆ, ಸಂಗಾತಿಯ ಎದುರು ಅದನ್ನು ಹೇಳಿಕೊಳ್ಳದೇ ಇದ್ದರೂ, ಆ ಕಾಳಜಿ, ಪ್ರೀತಿ ಸದಾ ಇರುತ್ತದೆ. ಅಂಥ ರಾಶಿಯವರ ಬಗ್ಗೆ ಇಂದು ನಾವು ಹೇಳಲಿದ್ದೇವೆ. ವೃಷಭ ರಾಶಿ: ವೃಷಭ ರಾಶಿಯವರಿಗೆ ತಾಳ್ಮೆ ಹೆಚ್ಚು. ಇವರಿಗೆ ಮನೆಯ...

ಮನುಷ್ಯನ ಮುಖವನ್ನು ಹೋಲುವ ಗಣಪತಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ಗಣಪತಿ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ಮುಖ ಅಂದ್ರೆ, ದೊಡ್ಡ ಕಿವಿ, ಸೊಂಡಿಲು ಹೊಂದಿರುವ ಮುಖ, ಡೊಳ್ಳೊಟ್ಟೆ ಗಣಪ. ಆದರೆ ನೀವು ಸೊಂಡಿಲು ಇಲ್ಲದ ಗಣಪತಿಯನ್ನು ಊಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಆದರೆ ಭಾರತದ ಒಂದು ದೇವಸ್ಥಾನದಲ್ಲಿ ಮನುಷ್ಯನ ಮುಖ ಹೋಲುವ ಗಣಪನ ದೇವಸ್ಥಾನವಿದೆ. ಹಾಗಾದ್ರೆ ಆ ದೇವಸ್ಥಾನ ಇರೋದಾದ್ರೂ ಎಲ್ಲಿ..? ಈ...

ಜನ ಕೊರಗಜ್ಜನನ್ನು ಏಕೆ ಅಷ್ಟು ನಂಬುತ್ತಾರೆ ಗೊತ್ತಾ..? ಇಲ್ಲಿದೆ ನೋಡಿ ಸಾಕಷ್ಟು ಉದಾಹರಣೆ

Special Story: ಕೊರಗಜ್ಜ ಅನ್ನೋದು ತುಳುನಾಡ ಜನರ ನಂಬಿಕೆ. ಹೆದರಿಕೆ, ಕಳ್ಳತನ, ಅನಾರೋಗ್ಯ, ಹೀಗೆ ಏನೇ ಕಷ್ಟ ಬಂದರೂ, ದೇವರೊಂದಿಗೆ ಒಮ್ಮೆ ನೆನಪಿಗೆ ಬರುವವರೇ ಕೊರಗಜ್ಜ. ಏಕೆಂದರೆ, ಭಕ್ತಿಯಿಂದ ಕೊರಗಜ್ಜನನ್ನು ನೆನಪಿಸಿಕೊಂಡವರಿಗೆ ಎಂದಿಗೂ ಮೋಸವಾಗಿಲ್ಲ. ಹಾಗಾಗಿ ಕೊರಗಜ್ಜ ಎಂಬುವುದು ಮಂಗಳೂರು, ಉಡುಪಿ ಜನರ ನಂಬಿಕೆಗೆ ಮತ್ತೊಂದು ಹೆಸರು. ಆದರೆ ಕೊರಗಜ್ಜನ ಮೇಲೆ ಇರುವ ಭಕ್ತಿ ಬರೀ...

ಬೆಂಗಳೂರಿನಲ್ಲಿರುವ ಬಂಡೆ ಮಹಾಕಾಳಮ್ಮ ದೇವನಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ಸಿಲಿಕಾನ್ ಸಿಟಿ, ಐಟಿ ಸಿಟಿ, ಗ್ರೀನ್ ಸಿಟಿ, ಉದ್ಯಾನ ನಗರಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರಿನಲ್ಲಿ ಅನೇಕ ಪ್ರವಾಸಿ ಸ್ಥಳಗಳಿದೆ. ಇಲ್ಲಿಗೆ ಬಂದರೆ, ನೀವು ತರಹೇವಾರಿ, ಹೊಟೇಲ್, ಪಾರ್ಕ್, ಮಾಲ್‌ಗಳಿಗೆ ಹೋಗಬಹುದು. ವಿಧಾನಸೌಧ, ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿ ಹಲವು ಸ್ಥಳಗಳಿಗೆ ಹೋಗಬಹುದು. ಅದೇ ರೀತಿ ಇಲ್ಲಿ ಫುಡ್ ಸ್ಟ್ರೀಟ್‌ಗಳಿಗೆ ಏನೂ ಕೊರತೆ ಇಲ್ಲ. ಆದರೆ...

ನಿಮಗೆ ಈ ಅತ್ತೆ-ಸೊಸೆ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..? ಇದು ಯಾವೂರಲ್ಲಿದೆ ಗೊತ್ತಾ..?

Spiritual Story: ನೀವು ಪತಿ-ಪತ್ನಿ ದೇವಸ್ಥಾನ ಅಂದ್ರೆ ಶಿವ-ಪಾರ್ವತಿ, ರಾಮ-ಸೀತೆ, ಇಂಥ ದೇವಸ್ಥಾನದ ಬಗ್ಗೆ ಕೇಳಿರುತ್ತೀರಿ, ಹೋಗಿರುತ್ತೀರಿ. ಇನ್ನು ಅಣ್ಣ ತಂಗಿ ದೇವಸ್ಥಾನವೆಂದರೆ, ಪುರಿ ಜಗನ್ನಾಥ ದೇವಸ್ಥಾನ. ತಾಯಿ ಮಗನ ದೇವಸ್ಥಾನ ಅಂದ್ರೆ, ಗಣಪತಿ ಪಾರ್ವತಿ ದೇವಸ್ಥಾನ ಇಂಥ ದೇವಸ್ಥಾನಗಳು. ಆದ್ರೆ ನೀವು ಯಾವತ್ತಾದರೂ ಅತ್ತೆ-ಸೊಸೆ ದೇವಸ್ಥಾನದ ಬಗ್ಗೆ ಕೇಳಿದ್ದೀರಾ..? ಇದು ಎಲ್ಲಿದೆ ಅಂತಾ...

ಸಿಕ್ಸ್ತ್ ಸೆನ್ಸ್ ಪಟ್ ಅಂತ ಕೆಲಸ ಮಾಡುವ ರಾಶಿಯವರು ಇವರು

Horoscope: ಕೆಲವರಿಗೆ ಇಂಥವರ ಬಳಿ ಸಹಾಯ ಪಡೆದರೆ ಮುಂದೇನಾಗಬಹುದು..? ಈ ರೀತಿ ಮಾತನಾಡಿದರೆ, ಅವರು ಹೇಗೆ ರಿಯಾಕ್ಟ್ ಮಾಡಬಹುದು..? ಎದುರಿಗಿರುವವರು ಸ್ವಾರ್ಥಿಗಳಾ..? ಇಲ್ಲಾ ನಿಯತ್ತಾಗಿ ಇರುವವರಾ..? ಈ ಕೆಲಸ ಮಾಡಿದರೆ, ಮುಂದೆ ಎಂಥ ಫಲಿತಾಂಶ ಬರಬಹುದು ಅನ್ನೋದು ಥಟ್ ಅಂತಾ ಗೊತ್ತಾಗುತ್ತದೆ. ಅದನ್ನು ಸಿಕ್ಸ್ತ್ ಸೆನ್ಸ್ ಅಂತಾ ಹೇಳುತ್ತಾರೆ. ಇಂಥ ಸಿಕ್ಸ್ತ್ ಸೆನ್ಸ್ ಥಟ್...

Horoscope: ಬೇಗ ದೃಷ್ಟಿಯಾಗುವ 4 ರಾಶಿಗಳಿವು

Horoscope: ಒಂದೊಂದು ರಾಶಿಯವರದ್ದು ಒಂದೊಂದು ಗುಣವಿದ್ದಂತೆ, ಒಂದೊಂದು ರಾಶಿಯವರದ್ದೂ ಒಂದೊಂದು ಲಕ್ಷಣ ಇರುತ್ತದೆ. ಕೆಲವರು ಸದಾ ಅದೃಷ್ಟವನ್ನೇ ಹೊಂದಿರುವ ರಾಶಿಯವರಾಗಿರುತ್ತಾರೆ. ಮತ್ತೆ ಕೆಲವರಿಗೆ ಶ್ರೀಮಂತಿಕೆ, ಮನೆ, ಮಕ್ಕಳು ಎಲ್ಲವೂ ಇದ್ದರೂ, ಅದನ್ನು ಅನುಭವಿಸುವ ಅದೃಷ್ಟ ಸಾವು ಬರುವ ತನಕವೂ ಇರುವುದಿಲ್ಲ. ಎಲ್ಲ ಇದ್ದೂ ಏನೂ ಇಲ್ಲದಂತೆ ಇರುತ್ತದೆ. ಮತ್ತೆ ಕೆಲವರಿಗೆ ಏನು ಇಲ್ಲದಿದ್ದರೂ, ಜೀವನ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img