Spiritual Story: ಜೀವನದಲ್ಲಿ ಪ್ರತಿಯೊಬ್ಬರೂ, ಒಮ್ಮೆಯಾದರೂ ಸಹಾಯ ಮಾಡಿ, ಯಾಕಾದ್ರೂ ಸಹಾಯ ಮಾಡಿದ್ನೋ ಅನ್ನೋ ಪರಿಸ್ಥಿತಿ ತಂದುಕೊಂಡಿರುತ್ತೀರಿ. ಸಹಾಯ ಮಾಡುವುದು ಒಳ್ಳೆಯ ಗುಣ ಆದರೆ, ಈ ರೀತಿ ಯಾಕಾದ್ರೂ ಸಹಾಯ ಮಾಡಿದೆನೋ ಅನ್ನೋ ಪರಿಸ್ಥಿತಿ ತಂದುಕೊಳ್ಳುವುದು ಮಾತ್ರ ಮೂರ್ಖತನ ಅಂತಾರೆ ಚಾಣಕ್ಯರು. ಚಾಣಕ್ಯರ ಪ್ರಕಾರ 5 ಜನರಿಗೆ ಎಂದಿಗೂ ಸಹಾಯ ಮಾಡಬಾರದಂತೆ. ಹಾಗಾದ್ರೆ ಯಾರು...
Spiritual Story: ಶ್ರೀವಿಷ್ಣುವಿನ ಏಳನೇ ಅವತಾರವೇ ಶ್ರೀರಾಮ. ಲೋಕಕಲ್ಯಾಣಕ್ಕಾಗಿ, ಹಲವು ರಾಕ್ಷಸರ ಸಂಹಾರಕ್ಕಾಗಿ ಶ್ರೀವಿಷ್ಣು ಮನುಷ್ಯ ರೂಪ ತಾಳಿ, ಶ್ರೀರಾಮನಾಗಿ ಅವತರಿಸಿದ.
ರಾಮನ ಜನ್ಮ ದಿನವನ್ನೇ ರಾಮನವಮಿ ಎಂದು ಆಚರಿಸಲಾಗುತ್ತದೆ. ಆದರೆ ರಾಮ ಜನಿಸಿದ್ದಕ್ಕೆ ಒಂದು ರೋಚಕ ಕಥೆಯೇ ಇದೆ. ದಶರಥನಿಗೆ ಓರ್ವ ಮಗಳಿದ್ದಳು. ಆಕೆಯ ಹೆಸರು ಶಾಂತಾ. ಆಕೆಯನ್ನು ಓರ್ವ ರಾಜ ದತ್ತು ತೆಗೆದುಕೊಂಡ....
Spiritual News: ಶ್ರೀರಾಮ ರಾಮ ರಾಮೇತಿ, ರಮೆ ರಾಮೆ ಮನೋರಮೆ, ಸಹಸ್ರನಾಮ ತತ್ತುಲ್ಯಂ ನಾಮನಾಮ ವರಾನನೇ.. ಈ ರೀತಿಯಾಗಿ ಶಿವ ಪಾರ್ವತಿಗೆ ರಾಮರಾಮ ಜಪದ ಬಗ್ಗೆ ವಿವರಿಸುತ್ತಾನೆ.
ರಾಮನಾಮ ಜಪಕ್ಕಿಂತ ಶ್ರೇಷ್ಠವಾದ ಜಪ ಇನ್ನೊಂದಿಲ್ಲ ಎಂದು ಶಿವ ಪಾರ್ವತಿಗೆ ವಿವರಿಸುತ್ತಾನೆ. ಹನುಮಂತ ನದಿ ದಾಟುವಾಗ ಹಲ್ಲಿನ ಮೇಲೆ ಶ್ರೀರಾಮನ ಹೆಸರು ಬರೆದಾಗ, ಕಲ್ಲು ಕೂಡ ತೇಲುವ...
Spiritual News: ಅಯೋಧ್ಯೆಯಲ್ಲಿ 500 ವರ್ಷಗಳ ಬಳಿಕ ಸಂಭ್ರಮದ ರಾಮನವಮಿ ಆಚರಣೆ ಮಾಡಲಾಗುತ್ತಿದೆ. ಇದೇ ವರ್ಷ ಜನವರಿಯಲ್ಲಿ ಉದ್ಘಾಟನೆಗೊಂಡ ರಾಮಮಂದಿರದಲ್ಲಿ ಬಾಲ ರಾಮನ ಪ್ರತಿಷ್ಠಾಪನೆಯಾಗಿದ್ದು, ಇಂದು ರಾಮನವಮಿ ಪ್ರಯುಕ್ತ, ಸೂರ್ಯನ ಹಣೆಗೆ ಸೂರ್ಯ ರಶ್ಮಿಯ ಚುಂಬನವಾಗಿದ್ದು, ಈ ಮೂಲಕ ಸೂರ್ಯ ಶ್ರೀರಾಮನ ಹಣೆಗೆ ತಿಲಕವನ್ನಿರಿಸಿದಂತಿದೆ.
ಇನ್ನು ಈ ಪುಣ್ಯದಿನದಂದು ರಾಮನ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಲಕ್ಷಾಂತರ...
Spiritual Story: ಮನೆಯ ಮುಖ್ಯದ್ವಾರ ಅಥವಾ ಹೊಸ್ತಿಲು ಬರೀ ಮನೆಯ ಒಂದು ಭಾಗ ಅಥವಾ ಜಾಗವಾಗಿರುವುದಿಲ್ಲ. ಇದು ಲಕ್ಷ್ಮೀ ದೇವಿ ಮನೆಯನ್ನು ಪ್ರವೇಶಿಸುವ ಪವಿತ್ರ ಸ್ಥಳವಾಗಿರುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರದಲ್ಲಿ ಮತ್ತು ಹೊಸ್ತಿಲ ಮೇಲೆ ನಿಲ್ಲಬಾರದು ಅಂತಾ ಹೇಳಲಾಗುತ್ತದೆ. ಹೀಗೆ ಮಾಡುವುದರಿಂದ ಲಕ್ಷ್ಮೀ ದೇವಿ ಮನೆಗೆ ಪ್ರವೇಶಿಸಲು ಅಡ್ಡಿಯಾಗಿ, ಮನೆಯಲ್ಲಿ ದರಿದ್ರ ಉಂಟಾಗುತ್ತದೆ ಅಂತಾ...
Spiritual Story: ಕೆಲವೊಮ್ಮೆ ನಾವು ಉದ್ಧಾರವಾಗಬೇಕು, ಯಶಸ್ಸು ಕಾಣಬೇಕು, ಆರ್ಥಿಕ ಪರಿಸ್ಥಿತಿ ಚೆನ್ನಾಗಿರಬೇಕು, ನಾವು ನೆಮ್ಮದಿಯಾಗಿ ಬದುಕಬೇಕು ಅಂದ್ರೆ, ಕೆಲವೊಂದನ್ನು ನಾವು ತ್ಯಾಗ ಮಾಡಲೇಬೇಕಾಗುತ್ತದೆ. ಹಾಗಾಗಿ ಚಾಣಕ್ಯರು ನಾವು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ, ಕೆಲವೊಂದನ್ನು ಮರೆತುಬಿಡಬೇಕು ಅಂದಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ..
ಮೊದಲನೇಯದಾಗಿ ನಿಮಗೆ ಯಶಸ್ಸು ಸಿಗಲು ನೀವು ಹೆಚ್ಚು ಹೊತ್ತು ನಿದ್ರೆ, ಸೋಂಬೇರಿತನವನ್ನು...
Spiritual Story: ಹಿಂದೂ ಧರ್ಮದಲ್ಲಿ ಹಲವಾರು ದೇವರು ದೇವತೆಗಳಿದ್ದಾರೆ. ಕೃಷ್ಣನಿಗೆ ಅಲಂಕಾರವೆಂದರೆ ಬಲು ಇಷ್ಟ. ಗಣಪತಿಗೆ ನೈವೇದ್ಯವೆಂದರೆ ಬಲು ಇಷ್ಟ, ಅದೇ ರೀತಿ ಶಿವನಿಗೆ ಭಕ್ತಿಯಿಂದ ನೀರೆರೆದರೆ ಸಾಕು, ಶಿವ ನಾವು ಕೇಳಿದ್ದನ್ನು ನೀಡುತ್ತಾನೆಂಬ ಮಾತಿದೆ. ಏಕೆಂದರೆ, ಶಿವ ಸರಳವಾದ ದೇವರು. ಅವನಿಗೆ ಆಡಂಬರದ ಅವಶ್ಯಕತೆ ಇಲ್ಲ. ಆದರೆ ನಿಮಗೆ ಶಿವನ ಕೃಪೆಗೆ ಪಾತ್ರರಾಗಬೇಕು...
Spiritual Story: ಮನೆಗೆ ಅತಿಥಿಗಳು ಬರುವುದೆಂದರೆ ಸಾಮಾನ್ಯ ವಿಷಯವಲ್ಲ. ಅವರನ್ನು ಸತ್ಕರಿಸಿ, ಉಣ ಬಡಿಸಿ, ಮಾತನಾಡಿಸಿ, ಕಳಿಸುವ ಯೋಗ್ಯತೆ ಇರುವವರ ಮನೆಗೆ ಮಾತ್ರ ಅತಿಥಿಗಳು ಬರುತ್ತಾರೆ. ಅದರಲ್ಲೂ ಶಿಕ್ಷಕರು, ಮಂಗಳಮುಖಿಯರು, ಸಹೋದರಿಯರು, ಮಗಳು ಇಂಥವರೆಲ್ಲ ಮನೆಗೆ ಬರಬೇಕು ಅಂದರೆ, ಅದಕ್ಕೆಲ್ಲ ಪುಣ್ಯ ಬೇಕಾಗುತ್ತದೆ. ಮದುವೆ ಮಾಡಿ ಕೊಟ್ಟ ಮಗಳನ್ನು ಮನೆಗೆ ಬರ ಮಾಡಿಕೊಂಡು, ಆಕೆಯನ್ನು...
News: ಜ್ಯೋತಿಷಿ ಎಸ್.ಕೆ.ಜೈನ್ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೈನ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಜೈನ್ ಸಾವನ್ನಪ್ಪಿದ್ದಾರೆ.
ಉದಯ ಟಿವಿಯಲ್ಲಿ ಜ್ಯೋತಿಷ್ಯ ಹೇಳಲು ಬರುತ್ತಿದ್ದ ಜೈನ್, ಮಾಧ್ಯಮ ಲೋಕಕ್ಕೆ ಬಂದ ಪ್ರಥಮ ಜ್ಯೋತಿಷಿ ಅಂತಲೇ ಪ್ರಸಿದ್ಧರಾದವರು. ಇವರ ತಂದೆ ಕೂಡ ಜ್ಯೋತಿಷಿಗಳಾಗಿದ್ದರು. ಜೈನ್ ಬರೀ...
National News: ಅಯೋಧ್ಯಾ ರಾಮನಿಗೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ್ದಾರೆ.
ಇದು ರಾಮಚರಿತ ಪುಸ್ತಕವಾಗಿದ್ದು 500 ಪುಟಗಳನ್ನು ಹೊಂದಿದೆ. 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾದ ಈ ಪುಸ್ತಕದ ಪ್ರತೀ ಪುಟವೂ 24 ಕ್ಯಾರೆಟ್ ಚಿನ್ನದ ಲೇಪವನ್ನು ಒಳಗೊಂಡಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮನವಮಿ ಬರುತ್ತಿದ್ದು,...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...