Saturday, August 22, 2026

ಆಧ್ಯಾತ್ಮ

ಶವವನ್ನು ಒಬ್ಬಂಟಿಯಾಗಿ ಬಿಟ್ಟು ಹೋಗಬಾರದು ಅಂತಾ ಹೇಳುವುದೇಕೆ ಗೊತ್ತಾ..?

Spiritual: ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೆ, ಆ ಶವವನ್ನು ಅಂತ್ಯಸಂಸ್ಕಾರ ಮಾಡುವವರೆಗೂ ಅದನ್ನು ಒಂಟಿಯಾಗಿ ಬಿಡುವುದಿಲ್ಲ. ಯಾರಾದರೂ ಅದರ ಪಕ್ಕದಲ್ಲಿ ಕುಳಿತಿರುತ್ತಾರೆ. ಇನ್ನು ರಾತ್ರಿ ಹೊತ್ತು, ಯಾಾರಾದರೂ ಅದರ ಪಕ್ಕದಲ್ಲೇ ನಿದ್ರೆ ಬಿಟ್ಟು ಕುಳಿತುಕೊಳ್ಳಬೇಕಾಗುತ್ತದೆ. ಬಳಿಕ ಬೆಳಗ್ಗಿನ ಜಾವ ವಿಧಿವಿಧಾನಗಳನ್ನು ಮುಗಿಸಿ, ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಹಾಗಾದ್ರೆ ಯಾಕೆ ಶವವನ್ನು ಒಬ್ಬಂಟಿಯಾಗಿ ಯಾಕೆ ಬಿಡಲಾಗುವುದಿಲ್ಲ. https://youtu.be/5kDvZGwZBRE ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ...

ಮನೆಯಲ್ಲಿ ಈ 5 ವಸ್ತುವಿದ್ದರೆ, ಅದನ್ನು ಈಗಲೇ ತೆಗೆದು ಬಿಸಾಕಿ

Spiritual: ಮನೆಯಲ್ಲಿ ಸದಾ ನೆಮ್ಮದಿ ಇರಬೇಕು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಬೇಕು. ನೀವು ಜೀವನದಲ್ಲಿ ಉದ್ಧಾರಾಗಬೇಕು ಅಂದ್ರೆ, ನೀವು ಕೆಲ ತಪ್ಪುಗಳನ್ನು ಮಾಡಬಾರದು. ಮನೆಯಲ್ಲಿ ಕೆಲ ವಸ್ತುಗಳನ್ನು ಇಟ್ಟುಕೊಳ್ಳಬಾರದು. ಹಾಗೇನಾದರೂ ಅಂಥ ವಸ್ತು ಇದ್ದರೆ, ಆದಷ್ಟು ಬೇಗ ಅದನ್ನು ತೆಗೆದು ಬಿಸಾಕಬೇಕು. ಹಾಗಾದ್ರೆ ಯಾವ ವಸ್‌ತು ಮನೆಯಲ್ಲಿ ಇದ್ದರೆ, ನಿಮ್ಮ ಲಕ್ ಹಾಳಾಗುತ್ತದೆ ಅಂತಾ ತಿಳಿಯೋಣ...

ಆರ್ಥಿಕ ಸಮಸ್ಯೆ ಬರುತ್ತಿರುವುದೇ ನೀವು ಮಾಡುತ್ತಿರುವ ಈ ತಪ್ಪಿನಿಂದ

Horoscope: ಯಾರಿಗೆ ತಾನೇ ತಾನು ಚೆನ್ನಾಗಿ ದುಡಿದು ದುಡ್ಡು ಮಾಡಬೇಕು. ಐಷಾರಾಮಿ ಜೀವನವನ್ನು ಅನುಭವಿಸಬೇಕು. ಕಂಡಿದ್ದೆಲ್ಲ ಖರೀದಿಸುವಷ್ಟು ಯೋಗ್ಯನಾಗಬೇಕು ಅಂತಾ ಆಸೆ ಇರುವುದಿಲ್ಲ ಹೇಳಿ..? ಆದರೆ ಇದು ಎಲ್ಲರಿಗೂ ಅಷ್ಟು ಸುಲಭವಲ್ಲ. ಇನ್ನೇನು ಹಣ ಕೂಡಿಡಬೇಕು ಅನ್ನುವಷ್ಟರಲ್ಲಿ, ಖರ್ಚಿಗೆ ದಾರಿ ತೆರೆದುಕೊಳ್ಳುತ್ತದೆ. ಯಾಕಂದ್ರೆ ನೀವು ಕೆಲವೊಂದು ತಪ್ಪುಗಳನ್ನು ಮಾಡುತ್ತಿರುತ್ತೀರಿ. ಆದ್ರೆ ಆ ತಪ್ಪಿನ ಬಗ್ಗೆ...

ಅಡುಗೆ ಮನೆಯಲ್ಲಿ ಈ ವಸ್ತುಗಳು ಎಂದಿಗೂ ಖಾಲಿಯಾಗದಂತೆ ನೋಡಿಕೊಳ್ಳಿ.

Horoscope: ಒಂದು ಮನೆಯಲ್ಲಿ ಮುಖ್ಯವಾಗಿ ಇರಬೇಕಾಗಿದ್ದು ಅಂದ್ರೆ ಅಡುಗೆ ಮನೆ. ಯಾಕೆ ಅಡುಗೆ ಮನೆಗೆ ಅಷ್ಟು ಪ್ರಾಶಸ್ತ್ಯವೆಂದರೆ, ನೀವು ತಿನ್ನುವ ಆಹಾರ ಅಲ್ಲೇ ತಯಾರಾಗುತ್ತದೆ. ಹಾಗಾಗಿಯೇ ಅಮ್ಮ ಪ್ರತಿದಿನ ಎದ್ದು, ಮನೆ ಎಲ್ಲ ಗುಡಿಸಿ, ಅಡುಗೆ ಮನೆಯನ್ನು ಸ್ವಚ್ಛಗೊಳಿಸಿ, ಬಳಿಕ ಅಡುಗೆ ಮಾಡಲು ಪ್ರಾರಂಭಿಸುತ್ತಾರೆ. ಯಾಕಂದ್ರೆ ಅಡುಗೆ ಮನೆ ಎಷ್ಟು ಸ್ವಚ್ಛವಾಗಿ ಇರುತ್ತದೆಯೋ, ಅಷ್ಟು...

ಗೌರವ ಕೊಡುವುದು ಈ ರಾಶಿಯವರ ಹುಟ್ಟು ಗುಣ

Horoscope: ಸಾಮಾನ್ಯವಾಗಿ ಸಣ್ಣ ಮಕ್ಕಳು ಹಿರಿಯರಿಗೂ ನೀನು ಎಂದು ಮಾತನಾಡಿಸುತ್ತಾರೆ. ಆದರೆ ದಿನಗಳೆದಂತೆ, ತಂದೆ ತಾಯಿ ಹೇಳಿಕೊಟ್ಟಾಗ, ಮಕ್ಕಳು ಗೌರವಿಸುವುದನ್ನು ಕಲಿಯುತ್ತಾರೆ. ಈ ರೀತಿ ಗೌರವಿಸುವುದನ್ನು ಕಲಿತ ಬಳಿಕ, ಮನೆಗೆಲಸದವರಿಂದ ಹಿಡಿದು, ಮನೆ ಹಿರಿಯರ ತನಕ ಎಲ್ಲರಿಗೂ ಗೌರವಿಸಿ, ಮಾತನಾಡುವ ಗುಣ ಬರುವುದು ತುಂಬಾ ಅಪರೂಪ. ಅಂಥ ಅಪರೂಪದ ರಾಶಿಗಳ ಬಗ್ಗೆ ಮಾಹಿತಿ ತಿಳಿಯೋಣ...

ಒಮ್ಮೆ ಪ್ರೀತಿಸಿದರೆ, ಕೊನೆತನದ ಅದನ್ನು ಕಾಪಾಡಿಕೊಳ್ಳುವ ಅರ್ಹತೆ ಹೊಂದಿರುವ ರಾಶಿ ಯಾವುದು..?

Horoscope: ಪ್ರೀತಿ ಮಾಡೋದು ಅಂದ್ರೆ ಸುಲಭದ ಮಾತಲ್ಲ. ಅದರಲ್ಲೂ ಇಂದಿನ ಕಾಲದಲ್ಲಿ ಪ್ರೀತಿ ಮಾಡೋದು ಅಂದ್ರೆ, ಆಟವಾಗಿ ಹೋಗಿದೆ. ಕೆಲವರು ಪ್ರೀತಿ ಮಾಡಿ, ತಿಂಗಳಿಗೋ, ಎರಡು ತಿಂಗಳಿಗೋ, ಬ್ರೇಕಪ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇವರೆಲ್ಲ ನಿಯತ್ತಾಗಿ ಪ್ರೀತಿಸುವವರು ಅಲ್ಲ. ಬದಲಾಗಿ, ಏನನ್ನೋ ಬಯಸಿ ಪ್ರೀತಿ ಮಾಡುವವರು. ಇಂಥ ಪ್ರೀತಿ ಪರ್ಮನೆಂಟ್ ಆಗಿರೋದಿಲ್ಲ. ಆದರೆ ನೀವು ಪ್ರೀತಿ...

ಆಹಾರ ಸೇವನೆ ಮಾಡುವಾಗ ಈ ಮಾತುಗಳನ್ನು ನೆನಪಿನಲ್ಲಿರಿಸಿಕೊಂಡರೆ, ಉದ್ಧಾರವಾಗುತ್ತೀರಿ

Spiritual: ಆಹಾರ ಸೇವನೆ ಮಾಡುವುದು ನಮ್ಮೆಲ್ಲರ ಜೀವನದ ಮುಖ್ಯವಾದ ಮತ್ತು ಅವಶ್ಯಕವಾದ ಭಾಗವಾಗಿದೆ. ಅದಕ್ಕಾಗಿಯೇ ಮನುಷ್ಯ ದುಡಿಯುತ್ತಾನೆ. ಆದರೆ ನಾವು ಆಹಾರ ಸೇವಿಸುವಾಗ ಸರಿಯಾದ ಕ್ರಮವನ್ನು ಅನುಸರಿಸಿದರೆ, ಅನ್ನಪೂರ್ಣೇಶ್ವರಿಯ ಕೃಪೆ ನಮ್ಮ ಮೇಲಿರುತ್ತದೆ. ಇಲ್ಲದಿದ್ದಲ್ಲಿ, ನಾವು ಹೊಟ್ಟೆತುಂಬ, ನಮಗಿಷ್ಟವಾದ ಊಟ ಮಾಡಲು ಸಾಧ್ಯವೇ ಇಲ್ಲ. ಹಾಗಾಗಿ ನಾವಿಂದು, ಆಹಾರ ಸೇವನೆ ಮಾಡುವಾಗ ಯಾವ ತಪ್ಪನ್ನು...

ಈ 7 ಅಭ್ಯಾಸ ನಿಮ್ಮಲ್ಲಿದ್ದಲ್ಲಿ ನೀವೇ ಯಶಸ್ವಿ ಅನ್ನುತ್ತಾರೆ ಚಾಣಕ್ಯರು

Spiritual: ಚಾಣಕ್ಯರು ಜೀವನದಲ್ಲಿ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದ್ದಾರೆ. ತಮ್ಮ ಚಾಣಕ್ಯ ನೀತಿಯಲ್ಲಿ, ಮನುಷ್ಯನ ಯಶಸ್ಸಿನ ಬಗ್ಗೆ ಮಾತನಾಡಿರುವ ಅವರು, ಮನುಷ್ಯ ಯಶಸ್ವಿಯಾಗಲು ಅವನಲ್ಲಿ ಕೆಲವು ಗುಣಗಳಿರಬೇಕು ಎಂದಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ. ಒಳ್ಳೆಯ ಮಾತು : ನೀವು ಆಡುವ ಮಾತು, ನಿಮ್ಮ ಮೇಲಿನ ಗೌರವವನ್ನು ಹೆಚ್ಚಿಸುತ್ತದೆ. ಮತ್ತು ಗೌರವವನ್ನು ತಗ್ಗಿಸುತ್ತದೆ. ಹಾಗಾಗಿ ನೀವು...

Chanakya Neeti: ಮನೆಯೊಡೆಯನಿಗೆ ಈ ಗುಣಗಳಿದ್ದರೆ, ಸದಾ ನೆಮ್ಮದಿ ಇರುತ್ತದೆಯಂತೆ

Spiritual: ಮನೆಯಲ್ಲಿ ಮನೆಯೊಡೆಯ ಸರಿಯಾಗಿ ಇದ್ದರೆ, ಅವರಿಗೆ ಸರಿಯಾದ ಜವಾಬ್ದಾರಿ ಇದ್ದರೆ, ಆ ಮನೆಯಲ್ಲಿ ಸದಾ ನೆಮ್ಮದಿ ಇರುತ್ತದೆ. ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರುತ್ತದೆ. ಮನೆ ಮಂದಿಯ ಅವಶ್ಯಕತೆಗಳು ಪೂರೈಕೆಯಾಗುತ್ತದೆ. ಹೀಗೆ ಆಗಬೇಕು ಅಂದ್ರೆ ಮನೆಯೊಡೆಯನಿಗೆ ಕೆಲ ಗುಣಗಳಿರಬೇಕು ಅಂದಿದ್ದಾರೆ ಚಾಣಕ್ಯರು ಆ ಗುಣಗಳೇನು ಅಂತಾ ತಿಳಿಯೋಣ ಬನ್ನಿ.. https://youtu.be/Eop30rKNnJ8 ಶಿಸ್ತು: ಮನೆಯ ಯಜಮಾನನಿಗೆ ಶಿಸ್ತು ಇದ್ದರೆ...

Vara mahalakshmi Festival: ವರಮಹಾಲಕ್ಷ್ಮೀ ಹಬ್ಬದ ಪೂಜಾ ವಿಧಿಯ ಬಗ್ಗೆ ಸಂಪೂರ್ಣ ಮಾಹಿತಿ

Spiritual: ಹಬ್ಬಗಳ ಮಾಸ ಅಂತಾನೇ ಕರೆಯುವ ಶ್ರಾವಣ ಮಾಸ ಶುರುವಾಗಿದೆ. ಈಗಾಗಲೇ ನಾಗರಪಂಚಮಿ ಮುಗಿದಿದ್ದು, ವರಮಹಾಲಕ್ಷ್ಮೀ ಹಬ್ಬ ಬರುತ್ತಿದೆ. ಈ ವರ ಮಹಾಲಕ್ಷ್ಮೀ ಹಬ್ಬದ ಮಹತ್ವವೇನು..? ಈ ಹಬ್ಬವನ್ನು ಹೇಗೆ ಆಚರಿಸಬೇಕು..? ಲಕ್ಷ್ಮೀ ದೇವಿಯ ಪೂಜೆ ಹೇಗೆ ಮಾಡಬೇಕು ಎಂಬ ಬಗ್ಗೆ ತಿಳಿಯೋಣ ಬನ್ನಿ.. https://youtu.be/C3tmQs7JiBs ಖ್ಯಾತ ಜೋತಿಷಿ, ಪಂಡಿತರೂ ಆದಂಥ ಶ್ಯಾಮ್ ಪ್ರಕಾಶ್ ಶರ್ಮಾ ಅವರು...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img