Saturday, August 22, 2026

ಆಧ್ಯಾತ್ಮ

Famous Temple: ಸರ್ಪದೋಷವಿದ್ದವರು ಮಂಗಳೂರಿನ ಈ ದೇವಸ್ಥಾನಕ್ಕೂ ಭೇಟಿ ಕೊಡಬಹುದು ನೋಡಿ: ಭಾಗ 2

Spiritual: ಇದರ ಮೊದಲ ಭಾಗದಲ್ಲಿ ನಾವು ನಿಮಗೆ ಕುಡುಪು ದೇವಸ್ಥಾನದ ಬಗ್ಗೆ ಹೇಳಿದ್ದೆವು. ಇದೀಗ, ಈ ದೇವಸ್ಥಾನದ ಸ್ಥಳ ಪುರಾಣವನ್ನು ತಿಳಿಯೋಣ. ಇದರ ಇತಿಹಾಸ ತಿಳಿಯುವುದಾದರೆ, ಕೇದಾರ ಎಂಬ ಬ್ರಾಹ್ಮಣ ವ್ಯಕ್ತಿಗೆ ಸಂತಾನವಿರುವುದಿಲ್ಲ. ಶೃಂಗಮುನಿ ಎಂಬುವವರು ಕೇದಾಾರರಿಗೆ ಸರಸ್ವತಿ ತೀರ್ಥದ ಬಳಿ ಹೋಗಿ, ದೇವರನ್ನು ಧ್ಯಾನಿಸಿ. ಆತ ನಿಮಗೆ ಸಂತಾನ ಭಾಗ್ಯ ನೀಡುತ್ತಾನೆಂದು ಹೇಳುತ್ತಾರೆ. https://youtu.be/C3tmQs7JiBs ಕೇದಾರರು ಭಕ್ತಿಯಿಂದ...

Famous Temple: ಸರ್ಪದೋಷವಿದ್ದವರು ಮಂಗಳೂರಿನ ಈ ದೇವಸ್ಥಾನಕ್ಕೂ ಭೇಟಿ ಕೊಡಬಹುದು ನೋಡಿ: ಭಾಗ 1

Spiritual: ಕರ್ನಾಟಕದಲ್ಲಿ ಸರ್ಪದೋಷಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುವ ಹಲವು ದೇವಸ್ಥಾನಗಳಿದೆ. ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯ ಹೀಗೆ ಹಲವು ದೇವಸ್ಥಾನಗಳು ಸರ್ಪದೋಷ ನಿವಾರಣೆಗಾಗಿಯೇ ಪ್ರಸಿದ್ಧವಾಗಿದೆ. ಆದರೆ ನೀವು ಸರ್ಪದೋಷ ನಿವಾರಣೆಗೆ ಈ ದೇವಸ್ಥಾನದ ಜೊತೆ, ಮಂಗಳೂರಿನಲ್ಲಿರುವ ಪ್ರಸಿದ್ಧ ದೇವಸ್ಥಾನಕ್ಕೂ ಹೋಗಬಹುದು. ಯಾವುದು ಆ ದೇವಸ್ಥಾನ ಅಂತೀರಾ..? ಅದೇ ಕುಡುಪು ಶ್ರೀ ಅನಂತ್ ಪದ್ಮನಾಭ ದೇವಸ್ಥಾನ. https://youtu.be/C3tmQs7JiBs ದಕ್ಷಿಣ ಕನ್ನಡ...

ಧಾರವಾಡ ಮಾರುಕಟ್ಟೆಯಲ್ಲಿ ನಾಗರಪಂಚಮಿ ಹಬ್ಬದ ಖರೀದಿ ಭರಾಟೆ

Dharwad News: ತವರೂರು ಹಿರಿಮೆಯನ್ನು ಹೆಚ್ಚಿಸುವ ಹಬ್ಬ ನಾಗರ ಪಂಚಮಿ. ಬೆಲೆ ಏರಿಕೆ ಬಿಸಿ ಮಧ್ಯೆ ಹಬ್ಬದ ಖರೀದಿ ಭರಾಟೆ ಧಾರವಾಡ ಮಾರುಕಟ್ಟೆಯಲ್ಲಿ ಜೋರಾಗಿಯೇ ಇದೆ. https://youtu.be/v3PDNVCftx0 ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಆಚರಣೆಗೆ ಧಾರವಾಡ ಜನರು ಸಿದ್ಧತೆ ಜೋರಾಗಿದ್ದು, ಬೆಲೆ ಏರಿಕೆಯನ್ನು ಲೆಕ್ಕಿಸದೆ ನಗರದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು. https://youtu.be/gZP3CnCYhKU ಮನೆ ಮನೆಗಳಲ್ಲಿ ನಾಗರ...

ಕೋಪ ಬಂದಾಗ, ಮನಸ್ಸಿಗೆ ನೋವಾಗುವ ಹಾಗೆ ಮಾತನಾಡುವ ರಾಶಿಯವರು ಇವರು

Horoscope: ನಾವು ಈಗಾಗಲೇ ನಿಮಗೆ ಒಂದೊಂದು ರಾಶಿಯವರ ಒಂದೊಂದು ಸ್ವಭಾವನನ್ನು ಹೇಳಿದ್ದೇವೆ. ಸದಾ ನಗು ನಗುತ್ತಲೇ ಇರುವವರು, ಸಿಡುಕು ಸ್ವಭಾವದವರು, ಅಳುಮುಂಜಿಗಳು, ಆತ್ಮವಿಶ್ವಾಸ ಕಡಿಮೆ ಇರುವವರು ಹೀಗೆ ಹಲವು ಗುಣಗಳಿರುತ್ತದೆ. ಅದೇ ರೀತಿ ಕೋಪ ಬಂದಾಗ, ಮನಸ್ಸಿಗೆ ನೋವಾಗುವ ಹಾಗೆ ಮಾತನಾಡುವ ರಾಶಿಯ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ. https://youtu.be/Eop30rKNnJ8 ವೃಷಭ: ವೃಷಭ ರಾಶಿಯವರು ಅಷ್ಟು ಬೇಗ...

ಮದುವೆಯಾಗುವಾಗ ಪತ್ನಿ ಪತಿಯ ಎಡಭಾಗದಲ್ಲೇ ಯಾಕೆ ಕೂರಬೇಕು..?

Spiritual: ಹಿಂದೂ ಧರ್ಮದಲ್ಲಿ ಹಲವು ರೀತಿ ರಿವಾಜುಗಳಿದೆ. ಪೂಜೆ, ಪುನಸ್ಕಾರ ಮಾಡುವಾಗ, ಊಟ ತಿಂಡಿ ಮಾಡುವಾಗ, ಸ್ನಾನಾದಿಗಳನ್ನು ಮಾಡುವಾಗ, ಆಯಾ ದಿನಗಳಲ್ಲಿ ಯಾವ ರೀತಿ ಇರಬೇಕು ಅಂತಲೂ ನಿಯಮಗಳಿದೆ. ಅದೇ ರೀತಿ ಮದುವೆ ಸಂದರ್ಭದಲ್ಲಿ ಪತ್ನಿಯಾದವಳು ಪತಿಯ ಎಡಭಾಗದಲ್ಲಿ ಕೂರುತ್ತಾಳೆ. ಹಾಗಾದ್ರೆ ಏಕೆ ಪತ್ನಿ ಪತಿಯ ಎಡಭಾಗದಲ್ಲಿ ಕೂರಬೇಕು ಅಂತಾ ತಿಳಿಯೋಣ ಬನ್ನಿ.. https://youtu.be/Eop30rKNnJ8 ಶಿವನ ಅರ್ಧಭಾಗ...

ಹಿರಿಯರ ಪಾದಗಳನ್ನು ನಮಸ್ಕರಿಸಬೇಕು ಅಂತಾ ಹೇಳುವುದೇಕೆ..?

Spiritual: ಮನೆಯಲ್ಲಿ ಮಕ್ಕಳಿಗೆ 5 ವರ್ಷ ತುಂಬಿದ ಬಳಿಕ, ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಬೇಕು ಅಂತಾ ಹೇಳಿಕೊಡಲಾಗುತ್ತದೆ. ಏಕೆಂದರೆ, ಮಕ್ಕಳು 5 ವರ್ಷದವರೆಗೂ ಏನೂ ಅರೆಯದವರಾಗಿದ್ದು, ದೇವರ ರೀತಿ ಅಂತಾ ಹೇಳಲಾಗುತ್ತದೆ. ಹಾಗಾಗಿ ಅವರಿಗೆ 5 ವರ್ಷ ತುಂಬಿದ ಬಳಿಕ, ಮಕ್ಕಳು ಹಿರಿಯರ ಪಾದಗಳಿಗೆ ನಮಸ್ಕರಿಸಿ, ಆಶೀರ್ವಾದ ಪಡೆಯಬೇಕು ಅಂತಾ ಹೇಳಲಾಗು್ತ್ತದೆ. ಹಾಗ್ಯಾಕೆ...

ಸೌಂದರ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ರಾಶಿಯವರು ಇವರು

Horoscope: ವೃಷಭ ರಾಶಿ: ವೃಷಭ ರಾಶಿಯವರು ಸೌಂದರ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಇವರು ನೋಡಲು ಅಷ್ಟು ಸುಂದರವಾಗಿಲ್ಲದಿದ್ದರೂ, ಇರರುವ ಸೌಂದರ್‌ಯವನ್ನೇ ಉತ್ತಮವಾಗಿ ಇರಿಸಲು, ನೀಟ್ ಆಗಿ ಇರಲು ಪ್ರಯತ್ನಿಸುತ್ತಾರೆ. ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಕೊಡುವ ಇವರ ಮುಖದಲ್ಲಿ ಉತ್ತಮ ಕಳೆ ಇರುತ್ತದೆ. https://youtu.be/Eop30rKNnJ8 ಸಿಂಹ ರಾಶಿ: ಸಿಂಹ ರಾಶಿಯವರು ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಲು...

ಇಂಥ ಸ್ಥಳದಲ್ಲಿ ಎಂದಿಗೂ ನೆಲೆಸಬೇಡಿ ಅಂತಾರೆ ಚಾಣಕ್ಯರು

Spiritual: ನಮ್ಮ ಜೀವನದಲ್ಲಿ ನೆಮ್ಮದಿ ಇರಬೇಕು ಅಂದ್ರೆ, ನಾವು ನೆಲೆಸಿರುವ ಸ್ಥಳ ಸರಿಯಾಗಿ ಇರಬೇಕು. ಸುತ್ತಮುತ್ತಲೂ ಒಳ್ಳೆಯ ಜನರಿರಬೇಕು. ಆಗ ನಾವು ನೆಮ್ಮದಿಯಿಂದ ಬದುಕಬಹುದು. ಆದರೆ ನಾವು ಇರುವ ಸ್ಥಳ ಸರಿಯಾಗಿ ಇಲ್ಲ. ನಮ್ಮ ಸುತ್ತಮುತ್ತಲಿರುವವರು, ಕೆಟ್ಟ ಮನಸ್ಥಿತಿಯವರು, ಸ್ವಾರ್ಥಿಗಳಾಗಿದ್ದರೆ, ಅಂಥ ಸ್ಥಳ ನರಕಕ್ಕಿಂತ ಕಡೆಯಾಗಿರುತ್ತದೆ. ಹಾಗಾಗಿ ಚಾಣಕ್ಯರು, ಕೆಲವು ಸ್ಥಳದಲ್ಲಿ ನೆಲೆಸಬಾರದು ಎಂದು...

Horoscope: ಹಾಸಿಗೆ ಮೇಲೆ ಕುಳಿತು ಇಂಥ ಕೆಲಸಗಳನ್ನು ಮಾಡಬೇಡಿ

Spiritual: ಮನುಷ್ಯ ಅಂದ ಮೇಲೆ ಒಂದಲ್ಲ ಒಂದು ತಪ್ಪನ್ನು ಮಾಡುತ್ತಲೇ ಇರುತ್ತಾನೆ. ಸಾಯುವವರೆಗೂ ತಿದ್ದುಕೊಳ್ಳಬೇಕಾದ ತಪ್ಪು, ಮತ್ತು ಕಲಿಯಬೇಕಾದ ವಿಷಯ ಸಾಕಷ್ಟಿರುತ್ತದೆ. ಹಾಗಾಗಿ ಜೀವನ ಒಂದು ಪಾಠ ಅಂತಾ ಹೇಳುತ್ತಾರೆ. ಆದರೆ ನಾವು ಮಾಡುವ ತಪ್ಪಿನಿಂದ ಪಾಠ ಕಲಿಯದಿದ್ದರೆ, ಸಮಸ್ಯೆ ಕಟ್ಟಿಟ್ಟ ಬುತ್ತಿ. ಅದೇ ರೀತಿ ಹಿಂದೂ ಧರ್ಮದಲ್ಲಿ ಕೆಲ ತಪ್ಪುಗಳನ್ನು ಮಾಡಿದರೆ, ಅದು...

ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಬೇಕು ಅಂದ್ರೆ ಚಾಣಕ್ಯರು ಹೇಳಿದ ಮಾತನ್ನು ಕೇಳಿ

Spiritual: ಯಾರಿಗೆ ತಾನೇ ತಾನು ಶ್ರೀಮಂತರಾಗಬೇಕು, ತುಂಬಾ ದುಡ್ಡು ಹೊಂದಿರಬೇಕು, ಐಷಾರಾಮಿ ಜೀವನ ಮಾಡಬೇಕು ಅಂತಾ ಮನಸ್ಸಿರರುವುದಿಲ್ಲ ಹೇಳಿ..? ಆದ್ರೆ ಶ್ರೀಮಂತಿಕೆ ಅನ್ನೋದು ಎಲ್ಲರ ಹಣೆಬರಹದಲ್ಲಿ ಬರೆದಿರುವುದಿಲ್ಲ. ಅದಕ್ಕಾಗಿಯೇ ಚಾಣಕ್ಯರು ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಿಸಲು ಕೆಲವು ಟಿಪ್ಸ್ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಣ ಖರ್ಚು ಮಾಡುವ ಮುನ್ನ 10 ಬಾರಿ ಯೋಚಿಸಿ. ಈ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img