Friday, May 8, 2026

ಆಧ್ಯಾತ್ಮ

ಈ 4 ವಿಚಾರಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಅಂತಾರೆ ಚಾಣಕ್ಯರು..

Spiritual News: ಚಾಣಕ್ಯರು ಮನುಷ್ಯನ ಜೀವನದ ಬಗ್ಗೆ ಹಲವಾರು ವಿಷಯಗಳನ್ನು ಹೇಳಿದ್ದಾರೆ. ಮನುಷ್ಯ ನೆಮ್ಮದಿಯಾಗಿರಬೇಕು ಅಂದ್ರೆ ಏನು ಮಾಡಬೇಕು..? ವೈವಾಹಿಕ ಜೀವನ ಉತ್ತಮವಾಗಿರಬೇಕು ಅಂದ್ರೆ ಏನು ಮಾಡಬೇಕು. ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರಬೇಕು ಅಂದ್ರೆ ಏನು ಮಾಡಬೇಕು..? ಈ ರೀತಿ ಹಲವು ವಿಷಯಗಳ ಬಗ್ಗೆ ಚಾಣಕ್ಯರು ವಿವರಿಸಿದ್ದಾರೆ. ಇದರ ಜೊತೆಗೆ ಕೆಲವು ವಿಚಾರಗಳ ಬಗ್ಗೆ...

ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

Dharwad News: 12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ...

ಮಲಗುವ ಮುನ್ನ ಈ ಕೆಲಸಗಳನ್ನು ತಪ್ಪದೇ ಮಾಡಿ, ಜೀವನದಲ್ಲಿ ಉದ್ಧಾರವಾಗುತ್ತೀರಿ..

Spiritual Story: ನಾವು ಶ್ರೀಮಂತರಾಗಬೇಕು, ಲಕ್ಷ್ಮೀ ನಮಗೆ ಒಲಿಯಬೇಕು ಅಂದರೆ, ನಾವು ಕೆಲವೊಂದು ಕೆಲಸಗಳನ್ನು ಮಾಡಬೇಕಾಗುತ್ತದೆ. ಅದರಲ್ಲಿ ಮನೆ ಸ್ವಚ್ಛವಾಗಿರಿಸಿಕೊಳ್ಳುವುದು, ನಾವು ಸ್ವಚ್ಛವಾಗಿರುವುದು ಕೂಡ ಮುಖ್ಯವಾಗಿರುತ್ತದೆ. ಹಾಗಾಗಿ ನಾವಿಂದು ಮಲಗುವ ಮುನ್ನ ಯಾವ ಕೆಲಸಗಳನ್ನು ಮಾಡಿದರೆ, ಉದ್ಧಾರವಾಗುತ್ತೇವೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಮೊದಲನೇಯ ಕೆಲಸ ಉಂಡ ತಟ್ಟೆ, ಪಾತ್ರೆಯನ್ನು ತೊಳೆದಿಡುವುದು. ಊಟ ಮಾಡಿದ ತಟ್ಟೆ, ಬಳಸಿದ...

ಲಕ್ಷ್ಮೀ ವಾರವಾದ ಶುಕ್ರವಾರದ ದಿನ ಇಂಥ ಕೆಲಸಗಳನ್ನು ಎಂದಿಗೂ ಮಾಡಬೇಡಿ

Spiritual Story: ಶುಕ್ರವಾರ ಎಂದರೆ ಲಕ್ಷ್ಮೀಗೆ ಇಷ್ಟವಾಗುವ ದಿನ. ಈ ದಿನ ನಾವು ಲಕ್ಷ್ಮೀ ಪೂಜೆ ಸೇರಿ, ಲಕ್ಷ್ಮೀಗೆ ಇಷ್ಟವಾಗುವ ಕೆಲಸ ಮಾಡಬೇಕು. ಆದರೆ ಈ ದಿನ ನಾವು ಕೆಲ ಕೆಲಸಗಳನ್ನು ಮಾಡಬಾರದು. ಆ ಕೆಲಸಗಳು ಲಕ್ಷ್ಮೀ ದೇವಿಗೆ ವಿರೋಧವಾದದ್ದು. ಹಾಗಾದ್ರೆ ಲಕ್ಷ್ಮೀ ವಾರವಾದ ಶುಕ್ರವಾರದ ದಿನ ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ...

ತಲೆಗೂದಲು ಬಾಚುವಾಗ ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಬಾರದು..

Health Tips: ಪ್ರತಿದಿನ ಹೆಣ್ಣು ಮಕ್ಕಳು ಕೂದಲು ಬಾಚಲೇಬೇಕಾಗುತ್ತದೆ. ಆದರೆ ಹೀಗೆ ಕೂದಲು ಬಾಚುವಾಗ, ನಾವು ಮಾಡುವ ಕೆಲವು ತಪ್ಪುಗಳು, ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡಿಸುತ್ತದೆ. ನೆಮ್ಮದಿ ಹಾಳು ಮಾಡುತ್ತದೆ. ಹಾಗಾದ್ರೆ ತಲೆಗೂದಲು ಬಾಚುವಾಗ, ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಎಲ್ಲಕ್‌ಕಿಂತ ಮೊದಲ ತಪ್ಪು ಎಂದರೆ, ಮನೆಯೊಳಗೆ ಕೂದಲು ಬಾಚಬಾರದು. ಅದರಲ್ಲೂ ಬೆಡ್...

ಪೂಜೆ ಪುನಸ್ಕಾರದ ಸಮಯದಲ್ಲಿ ಅಗರಬತ್ತಿ ಬಳಸಲು ಕಾರಣವೇನು..?

Health Tips: ಹಿಂದೂಗಳು ಪೂಜೆಯ ಸಮಯದಲ್ಲಿ ಕಾಯಿ, ಹಣ್ಣು, ಹೂವು, ಎಲೆ ಅಡಿಕೆ, ಮಾವಿನ ಎಲೆ ಸೇರಿ ಹಲವು ವಸ್ತುಗಳನ್ನು ಬಳಸುತ್ತಾರೆ. ಅದೇ ರೀತಿ ಈ ವೇಳೆ ಅಗರಬತ್ತಿಯನ್ನು ಕೂಡ ಬಳಸಲಾಗುತ್ತದೆ. ಹಾಗಾದ್ರೆ ಪೂಜೆ ಪುನಸ್ಕಾರದ ವೇಳೆ ಅಗರಬತ್ತಿ ಬಳಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಅಗರಬತ್ತಿಯನ್ನು ಬಳಸುವುದರಿಂದ ಆ ಸ್ಥಳದಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ...

ಹಣದ ಬಳಕೆ ಹೀಗೆ ಮಾಡಿ ಅಂತಾರೆ ಚಾಣಕ್ಯರು..

Spiritual News: ಜೀವನವನ್ನು ಯಾವ ರೀತಿ ಜೀವಿಸಬೇಕು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಹಣದ ಉಳಿತಾಯ, ಹಣ ವ್ಯಯಿಸುವುದು ಹೇಗೆ ಅಂತಲೂ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಖರ್ಚು ಕಡಿಮೆ ಮಾಡಿ: ಚಾಣಕ್ಯರ ಹೇಳಿಕೆ ಪ್ರಕಾರ, ನಮಗೆ ಯಾವ ವಸ್ತು ಬೇಕೋ, ಅಂಥ ವಸ್ತುಗಳನ್ನು ಮಾತ್ರ...

ಸಾಡೇಸಾಥಿ ಶನಿ ಶುರುವಾದಾಗ ಮನುಷ್ಯನ ಜೀವನದಲ್ಲಿ ಏನೇನಾಗುತ್ತದೆ..?

Spiritual Story: ಏನಾದರೂ ತೊಂದರೆಯಾದಾಗ, ಶನಿ ವಕ್ಕರಿಸದಂತಿದೆ. ಅದಕ್ಕೆ ಜೀವನದಲ್ಲಿ ಇಷ್ಟೆಲ್ಲ ತೊಂದರೆಗಳಾಗುತ್ತಿದೆ ಅಂತಾ ಗೊಣಗುವ ಹಲವರನ್ನು ನಾವು ನೋಡಿದ್ದೇವೆ. ಏಕೆಂದರೆ ಶನಿ ಕಾಟ ಶುರುವಾದರೆ, ಶನಿ ಸಿಕ್ಕಾಪಟ್ಟೆ ಚಡಪಡಿಸುವಂತೆ ಮಾಡುತ್ತಾನೆ. ಜೊತೆ ಸ್ವಲ್ಪ ಸ್ವಲ್ಪ ಶುಭಫಲಗಳನ್ನು ಕೊಡುತ್ತಾನೆಂದು ಹೇಳುತ್ತಾರೆ. ಹಾಗಾದ್ರೆ ಸಾಡೇಸಾಥಿ ಇದ್ದವರ ಜೀವನ ಯಾವ ರೀತಿ ಇರತ್ತೆ ಅಂತಾ ತಿಳಿಯೋಣ ಬನ್ನಿ.. ಸಾಡೇಸಾಥಿ...

ಶನಿದೇವನಿಗೆ ಏಕೆ ಕಪ್ಪು ಬಣ್ಣ ಇಷ್ಟವೆಂದು ಗೊತ್ತೇ..?

Spiritual Story: ಯಾರಿಗಾದರೂ ಶನಿದೆಸೆ ಇದ್ದರೆ, ಅಂಥವರು ಶನಿದೇವನ ದೇವಸ್ಥಾನಕ್ಕೆ ಕಪ್ಪು ಎಳ್ಳು, ಕಪ್ಪು ಬಟ್ಟೆ, ಎಳ್ಳೆಣ್ಣೆ ನೀಡಬೇಕು ಎನ್ನುತ್ತಾರೆ. ಅಲ್ಲದೇ, ಶನಿದೇವರ ದೇವಸ್ಥಾನದಲ್ಲಿ ಕಪ್ಪು ಕಲ್ಲಿಗೆ ಪೂಜೆ ಸಲ್ಲಿಸಲಾಗುತ್ತದೆ. ಶನಿದೇವರ ಫೋಟೋ ನೋಡಿದರೆ, ಅದು ಕೂಡ ಕಪ್ಪು ಬಣ್ಣದ್ದಾಗಿರುತ್ತದೆ. ಹಾಗಾಗಿ ಶನಿದೇವನಿಗೆ ಕಪ್ಪು ಬಣ್ಣವೆಂದರೆ ಏಕೆ ಇಷ್ಟ ಅಂತ ತಿಳಿಯೋಣ ಬನ್ನಿ.. ಶನಿ ದೇವರು...

ಶ್ರೀಕೃಷ್ಣನ ಪ್ರಕಾರ ಮಾನವರು ಇಂಥ ಆಹಾರವನ್ನಷ್ಟೇ ಸೇವಿಸಬೇಕಂತೆ..

Spiritual Story: ಶ್ರೀಕೃಷ್ಣನ ಪ್ರಕಾರ, ಮಾನವರು ಮೂರು ಹಂತದಲ್ಲಿ ಆಹಾರವನ್ನು ಸೇವಿಸುತ್ತಾರೆ. ಆ ಮೂರು ಹಂತಗಳು ಯಾವುದು..? ಶ್ರೀಕೃಷ್ಣನ ಪ್ರಕಾರ, ಮನುಷ್ಯ ಎಂಥ ಆಹಾರ ಸೇವಿಸಬೇಕು ಎಂದು ತಿಳಿಯೋಣ ಬನ್ನಿ.. ಮೊದಲನೇಯದ್ದು ಸಾತ್ವಿಕ ಆಹಾರ. ಸಾತ್ವಿಕ ಆಹಾರ ಅಂದ್ರೆ, ಯಾರಿಗೂ ಹಿಂಸೆ ನೀಡದೇ, ಮಾಡಿದ ಅಡುಗೆ. ತರಕಾರಿ, ಹಣ್ಣು-ಹಂಪಲು, ಸೊಪ್ಪು, ಕಾಳು ಇತ್ಯಾದಿ ಸೇರಿಸಿ ಮಾಡಿದ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img