Horoscope: ನೀವು ಕೆಲವರನ್ನು ಗಮನಿಸಿರಬಹುದು. ನಾಲ್ಕೈದು ಬಾರಿ, ಕರೆದರೂ ಕೇಳಿಸದ ಹಾಗೆ, ಕೆಲಸ ಹೇಳಿದಾಗ, ನನಗೂ ಅದಕ್ಕೂ ಸಂಬಂಧವೇ ಇಲ್ಲದ ಹಾಗೆ ವರ್ತಿಸುತ್ತಾರೆ. ಇಂಥ ವರ್ತನೆಯಿಂದಲೇ ಅವರು ತಮ್ಮ ಜೀವವನದಲ್ಲಿ ನಷ್ಟ ಅನುಭವಿಸುತ್ತಾರೆ. ಹೀಗೆ ನಿರ್ಲಕ್ಷ್ಯವನ್ನೇ ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡ ರಾಶಿಗಳು ಯಾವುದು ಅಂತಾ ತಿಳಿಯೋಣ ಬನ್ನಿ..
ಮೇಷರಾಶಿ: ಮೇಷ ರಾಶಿಯವರು ಬೇರೆಯವರ ಮಾತನ್ನು,...
ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ದೇಶದ ಅತ್ಯಂತ ಶ್ರೀಮಂತ ದೇವಾಲಯವೆಂದು ಪರಿಗಣಿಸಲಾಗುತ್ತದೆ. ಪ್ರತಿದಿನ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಮುಡಿ ದಾನವನ್ನು ಮಾಡುತ್ತಲೇ ಇರುತ್ತಾರೆ. ಇಲ್ಲಿ ಕೇವಲ ಪುರುಷರು ಮಾತ್ರವಲ್ಲ, ಮಹಿಳೆಯರು ಕೂಡ ಮುಡಿ ದಾನ ಮಾಡುವುದು ನಿಮಗೆಲ್ಲಾ ಗೊತ್ತಿರೋ ಸಂಗತಿ. ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ಮುಡಿದಾನವನ್ನು ಯಾಕೆ...
Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವರು ಧೈರ್ಯವಂತರಾಗಿದ್ದರೆ, ಇನ್ನು ಕೆಲವರಿಗೆ ಭಂಡ ಧೈರ್ಯ. ಮತ್ತೆ ಕೆಲವರಿಗೆ ಆತ್ಮವಿಶ್ವಾಸ ಕಡಿಮೆ. ಈ ರೀತಿ ಆತ್ಮವಿಶ್ವಾಸ ಕಡಿಮೆ ಇರುವ ರಾಶಿಗಳ ಬಗ್ಗೆ ನಾವಿಂದು...
Spiritual: ವೈದ್ಯರು, ಹಿರಿಯರು ನಮಗೆ ಪ್ರತಿದಿನ ಸ್ವಚ್ಛವಾಗಿ ಸ್ನಾನ ಮಾಡಬೇಕು. ಆಗಲೇ ನಾವು ಆರೋಗ್ಯವಾಗಿ ಇರಲು ಸಾಧ್ಯ ಅಂತಾ ಹೇಳುತ್ತಾರೆ. ಆದರೆ ಹಿಂದೂ ಧರ್ಮದಲ್ಲಿರುವ ಇಂಥ ಹಲವು ನಿಯಮಗಳೇ ನಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದು. ಹಾಗಾಗಿಯೇ ಹಿಂದೂ ಧರ್ಮದಲ್ಲಿ ಕಡ್ಡಾಯವಾಗಿ ಪ್ರತಿದಿನ ಸ್ನಾನ ಮಾಡಲೇಬೇಕು, ದೇವರಿಗೆ ಪೂಜೆ ಮಾಡಲೇಬೇಕು ಎಂಬ ನಿಯಮವಿದೆ. ಈ ನಿಮಯದ...
Spiritual News: ಶಿವನಿಗೆ ನೀಲಕಂಠ, ಮಹೇಶ್ವರ, ಮಹಾಲಿಂಗೇಶ್ವರ, ಮುಕ್ಕಣ್ಣ ಹೀಗೆ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಮುಕ್ಕಣ್ಣ ಎಂಬ ಹೆಸರು ಬರಲು ಕಾರಣ, ಶಿವನಿಗಿರುವ ಮೂರು ಕಣ್ಣು. ಈ ಮೂರು ಕಣ್ಣು ಹೊಂದಿದ ಕಾರಣಕ್ಕಾಗಿ, ಶಿವನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಹಾಗಾದ್ರೆ ಶಿವನಿಗೆ ಮೂರು ಕಣ್ಣು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಶಿವ ಮೂರನೇ ಕಣ್ಣನ್ನು...
Spiritual: ಪರಿಚಯವಿಲ್ಲದವರಾಾಗಲಿ, ಪರಿಚಯವಿದ್ದವರೇ ಆಗಲಿ, ಅವರು ನಿನ್ನನ್ನು ಕರೆಯದಿದ್ದರೊ, ನೀನಾಗಿ ಅವರ ಮನೆಗೆ ಎಂದಿಗೂ ಹೋಗಬಾರದು ಅಂತಾ ಹಿರಿಯರು ಹೇಳುತ್ತಾರೆ. ಹೀಗ್ಯಾಕೆ ಹೇಳುತ್ತಾರೆ..? ಇದರ ಹಿಂದಿರುವ ಕಾರಣವಾದರೂ ಏನು ಅಂತಾ ತಿಳಿಯೋಣ ಬನ್ನಿ..
ಹಿರಿಯರು ಹೇಗೆ ಕರೆಯದಿದ್ದವರ ಮನೆಗೆ ಹೋಗಬಾರದು ಅಂತಾ ಹೇಳುತ್ತಾರೋ, ಅದೇ ರೀತಿ ಚಾಣಕ್ಯರು ಕೂಡ ಈ ಮಾತನ್ನು ಹೇಳಿ, ಈ ಮಾತಿನ...
Spiritual: ಕೆಲವರು ಹಿಂದೂ ಧರ್ಮದ ಕೆಲ ನಿಯಮಗಳನ್ನು ಮೂಢನಂಬಿಕೆ ಎಂದು ಹೇಳಬಹುದು. ಆದರೆ ಅದನ್ನು ಅನುಭವಿಸಿದವರಿಗೆ ಮಾತ್ರ, ಅದು ಮೂಢನಂಬಿಕೆಯೇ, ಸತ್ಯವೇ ಅಂತಾ ಗೊತ್ತಿರುತ್ತದೆ.
ಅದರಲ್ಲಿ ಕೆಲವರಿಗೆ ಬಡತನ ಬರುವ ಮುನ್ನವೇ, ಮನೆಯಲ್ಲಿ ಕೆಲವು ದಿನಸಿ ವಸ್ತುಗಳು ಪೂರ್ತಿಯಾಗಿ ಖಾಲಿಯಾಗುತ್ತದೆ. ಇದರ ಅರ್ಥವೇನೆಂದರೆ, ಆ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡುವ ಮುನ್ಸೂಚನೆ ಎಂದರ್ಥ. ಹಾಗಾಗಿ ಆರ್ಥಿಕ...
Horoscope: ಕೆಲವು ರಾಶಿಯ ಹೆಣ್ಣು ಮಕ್ಕಳ ಗುಣವೇ ಹಾಗೆ. ಅವರಿಗೆ ಹುಟ್ಟು ಶ್ರೀಮಂತಿಕೆ ಇಲ್ಲದಿದ್ದರೂ, ಅವರು ಮದುವೆಯಾದ ಬಳಿಕ, ಹೋದ ಮನೆಗೆ ಅದೃಷ್ಟ ತಂದು ಕೊಡುತ್ತಾರೆ. ಅಂಥ ರಾಶಿಗಳು ಯಾವುದು ಅಂತಾ ತಿಳಿಯೋಣ ಬನ್ನಿ..
ಕಟಕ ರಾಶಿ: ಕಟಕ ರಾಶಿಯವರು ಸ್ವಾಭಿಮಾನಿಗಳಾಗಿರುತ್ತಾರೆ. ಹಾಗಾಗಿ ಇವರಿಗೆ ಇನ್ನೊಬ್ಬರ ಮುಂದೆ ಕೈ ಚಾಚುವ ಅಭ್ಯಾಸವಿರುವುದಿಲ್ಲ. ಇವರ ಕೆಲಸ ಇವರೇ...
Horoscope: ಕೆಲವರು ಜೀವನದಲ್ಲಿ ಎಷ್ಟೇ ಪ್ರಯತ್ನ ಪಟ್ಟರೂ ಅಂಥವರು ಸಿರಿವಂತರಾಗಲು ಸಾಾಧ್ಯವಾಗುವುದೇ ಇಲ್ಲ. ಒಂದಲ್ಲ ಒಂದು ರೀತಿಯ ಆರ್ಥಿಕ ಸಮಸ್ಯೆ ಅವರನ್ನು ಕಾಡುತ್ತಲೇ ಇರುತ್ತದೆ. ಆರೋಗ್ಯ ಸಮಸ್ಯೆ, ಮನೆಯಲ್ಲಿರುವ ವಸ್ತುಗಳು ಪದೇ ಪದೇ ಹಾಳಾಗುುದು, ಹೀಗೆ ಇತ್ಯಾದಿ ಆರ್ಥಿಕ ಅಡಚಣೆ ಬಂದು, ಅವರು ದುಡ್ಡು ಕೂಡಿಡಲು ಸಾಧ್ಯವಾಗುವುದೇ ಇಲ್ಲ. ಇದಕ್ಕೆಲ್ಲ ಕಾರಣ ಅಂದ್ರೆ, ಅವರ...
Horoscope: ಪ್ರಪಂಚದಲ್ಲಿ ಎಲ್ಲ ಜನರೂ ಒಂದೇ ರೀತಿ ಇರುವುದಿಲ್ಲ. ಒಬ್ಬೊಬ್ಬರದ್ದೂ ಒಂದೊದು ರೀತಿಯ ಜೀವನ. ಅದೇ ರೀತಿ ಒಬ್ಬೊಬ್ಬರದ್ದೂ ಒಂದೊಂದು ರೀತಿಯ ಜೀವನ. ಹಾಗಾಗಿ ನಾವಿಂದು ಸದಾ ಹಸನ್ಮುಖಿಯಾಗಿರುವ ಅಂದ್ರೆ, ಸದಾ ನಗುನಗುತ್ತಲೇ ಇರುವ ರಾಶಿ ಯಾವುದು ಅಂತಾ ತಿಳಿಸಲಿದ್ದೇವೆ.
ತುಲಾ: ತುಲಾ ರಾಶಿಯವರು ಸದಾ ನಗು ನಗುತ್ತಲೇ ಇರಲು ಬಯಸುವವರು. ಇವರ ಜೀವನದಲ್ಲಿ ಅದೆಷ್ಟರ...
Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನದಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ...