Friday, May 8, 2026

ಆಧ್ಯಾತ್ಮ

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 3

Spiritual Story: ಮೊದಲ ಮತ್ತು ಎರಡನೇಯ ಭಾಗದಲ್ಲಿ ನಾವು ಶ್ರೀಕೃಷ್ಣನ ಜೀವನಕ್ಕೆ ಸಂಬಂಧಪಟ್ಟ 6 ಸತ್ಯಗಳನ್ನು ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ 2 ಸತ್ಯದ ಬಗ್ಗೆ ತಿಳಿಯೋಣ ಬನ್ನಿ.. ಏಳನೇಯ ಸತ್ಯ. ಒಮ್ಮೆ ಶ್ರೀಕೃಷ್ಣ ಅನಾರೋಗ್ಯಕ್ಕೀಡಾಗಿದ್ದ. ಆಗ ಶ್ರೀಕೃಷ್ಣನ ಚಿಕಿತ್ಸೆಗೆ ಬಂದ ವೈದ್ಯರು, ಇವರನ್ನು ಹೆಚ್ಚು ಪ್ರೀತಿಸುವವರು, ತಮ್ಮ ಪಾದದ ಧೂಳನ್ನು ತಂದು ಇವರ ಹಣೆಗೆ...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 2

Spiritual Story: ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣನ ಜೀವನಕ್ಕೆ ಸಂಬಂಧಪಟ್ಟ 3 ಸತ್ಯಗಳನ್ನು ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ ಮೂರು ಸತ್ಯದ ಬಗ್ಗೆ ತಿಳಿಯೋಣ ಬನ್ನಿ.. ನಾಲ್ಕನೇಯ ಸತ್ಯ. ಶ್ರೀವಿಷ್ಣುವಿನ ವಾಹನವಾದ ಶೇಷನಾಗ, ಪ್ರತೀ ಅವತಾರದಲ್ಲೂ ಶ್ರೀವಿಷ್ಣುವಿಗೆ ಸಾಥ್ ಕೊಟ್ಟಿದ್ದಾನೆ. ಅದೇ ರೀತಿ ರಾಮಾಯಣ ಕಾಲದಲ್ಲಿ ವಿಷ್ಣು ರಾಮನಾದರೆ, ಶೇಷ ಲಕ್ಷ್ಮಣನಾಗಿದ್ದ. ಆದರೆ ಶ್ರೀವಿಷ್ಣುವಿನ ಬಳಿ...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 1

Spiritual News: ಸದಾಕಾಲ ಹಸನ್ಮುಖಿಯಾಗಿ, ಜೀವನದ ಎಲ್ಲ ಕಷ್ಟ, ಸುಖ, ನೋವು, ನಲಿವು, ಅಟ್ಟಹಾಸ ಎಲ್ಲವನ್ನೂ ಕಂಡು, ಜಗಕ್ಕೆ ಜೀವನ ಪಾಠ ಹೇಳಿದ ಮಹಾನುಭಾವ ಶ್ರೀಕೃಷ್ಣ. ಯಾವುದರ ಮೇಲೂ ಮೋಹವಿರಬಾರದು. ಏಕೆಂದರೆ, ಈ ಲೋಕದಲ್ಲಿ ಯಾವುದೂ ನಮ್ಮದಲ್ಲ ಅನ್ನುವುದನ್ನ ನಾವು ಶ್ರೀಕೃಷ್ಣನನ್ನು ನೋಡಿ ಕಲಿಯಬೇಕು. ಇಂಥ ಶ್ರೀಕೃಷ್ಣನ ಜೀವನದಲ್ಲಿ ನಡೆದ ಕೆಲ ಸತ್ಯ ಘಟನೆಗಳ...

ಹಣೆಗೆ ಯಾವ ತಿಲಕವಿಡಬೇಕು..? ಇದರಿಂದ ಏನು ಪ್ರಯೋಜನ..?

Spiritual: ಹಿಂದೂಗಳಲ್ಲಿರುವ ಎಲ್ಲ ಪದ್ಧತಿಯ ಹಿಂದೆಯೂ ವೈಜ್ಞಾನಿಕ ಕಾರಣವಿದೆ. ಹಣೆಗೆ ತಿಲಕವಿಡುವುದು ಹಿಂದೂಗಳ ಪದ್ಧತಿ. ಆದರೆ ಈ ಪದ್ಧತಿಯ ಹಿಂದೆ ಕೆಲ ವೈಜ್ಞಾನಿಕ ಕಾರಣಗಳಿದೆ. ಹಿಂದೂಗಳು ತಮ್ಮ ಹಣೆಗೆ ವಿಭೂತಿ, ಅರಿಶಿನ, ಕುಂಕುಮ, ಗಂಧಗಳನ್ನು ತಿಲವನ್ನಾಗಿ ಇಟ್ಟುಕೊಳ್ಳುತ್ತಾರೆ. ಹಾಗಾದ್ರೆ ಯಾವ ತತಿಲಕವಿಟ್ಟರೆ, ಏನು ಪ್ರಯೋಜನ ಅಂತಾ ತಿಳಿಯೋಣ ಬನ್ನಿ.. ಅರಿಶಿನ: ಹಣೆಗೆ ಅರಿಶಿನವನ್ನಿಡಿವುದರಿಂದ ನಿಮ್ಮ ದೇಹದಲ್ಲಿ...

ನಿಮ್ಮ ಪರ್ಸ್‌ನಲ್ಲಿ ಯಾವುದೇ ಕಾರಣಕ್ಕೂ ಈ 5 ವಸ್ತುಗಳನ್ನು ಇಟ್ಟುಕೊಳ್ಳಬೇಡಿ

Spiritual: ನಾವು ಲಕ್ಷ್ಮೀ ದೇವಿಯ ಕೃಪೆ ನಮ್ಮ ಮೇಲಾಗಬೇಕು ಅಂದ್ರೆ, ಶ್ರೀಮಂತರಾಗಬೇಕು ಅಂದ್ರೆ, ನಮ್ಮ ಪರ್ಸ್‌ನಲ್ಲಿ ಸದಾ ದುಡ್ಡಿರಬೇಕು ಅಂದ್ರೆ, ಯಾವ ಕೆಲಸವನ್ನು ಮಾಡಬೇಕು ಅಂತಾ ಹೇಳಿದ್ದೇವೆ. ಅದೇ ರೀತಿ ನಾವು ನಮ್ಮ ಪರ್ಸ್‌ನಲ್ಲಿ ಇಡುವ ಕೆಲ ವಸ್ತುಗಳಿಂದಲೇ, ನಮ್ಮ ದುಡ್ಡು ಬೇಗ ಬೇಗ ಖಾಲಿಯಾಗುತ್ತದೆ. ಹಾಗಾಗಿ ನಾವಿಂದು ಪರ್ಸ್‌ನಲ್ಲಿ ಯಾವ ವಸ್ತು ಇಡಬಾರದು...

ಚಾಣಕ್ಯರ ಪ್ರಕಾರ ಅಪ್ಪಿತಪ್ಪಿಯೂ ನಾವು ಈ ಕೆಲಸ ಮಾಡಬಾರದಂತೆ..

Spiritual: ಚಾಣಕ್ಯರು ನಮಗೆ ಹಲವು ಜೀವನ ಪಾಠ ಹೇಳಿದ್ದಾರೆ. ಶ್ರೀಮಂತರಾಗುವುದು ಹೇಗೆ..? ಹಣವನ್ನು ಉಳಿತಾಯ ಮಾಡುವುದು ಹೇಗೆ..? ನಾವು ಎಂಥ ಜಾಗದಲ್ಲಿ ಇರಬಾರದು..? ಜೀವನ ಸಂಗಾತಿಯನ್ನು ಹೇಗೆ ಆರಿಸಬೇಕು..? ಹೀಗೆ ಇತ್ಯಾದಿ ವಿಷಯಗಳ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಮನುಷ್ಯ ತನ್ನ ಜೀವನದಲ್ಲಿ ಅಪ್ಪಿತಪ್ಪಿಯೂ ಕೆಲ ಕೆಲಸಗಳನ್ನು ಮಾಡಬಾರದು ಅಂತಾ...

ಮನೆಯಲ್ಲಿ ಈ ವಸ್ತುಗಳಿದ್ದರೆ ಈಗಲೇ ತೆಗೆದು ಬಿಸಾಕಿ, ಇಲ್ಲದಿದ್ದರೆ ನೆಮ್ಮದಿ ಹಾಳಾಗೋದು ಗ್ಯಾರಂಟಿ..

Spiritual News: ಮನೆಯಲ್ಲಿ ಕೆಲವು ವಸ್ತುಗಳನ್ನು ಇರಿಸಿಕೊಳ್ಳುವುದರಿಂದ ಆರೋಗ್ಯ ಹಾಳಾಗುತ್ತದೆ. ಆರ್ಥಿಕ ಸಮಸ್ಯೆ ಉಂಟಾಗುತ್ತದೆ. ಮನೆ ಜನರ ನೆಮ್ಮದಿಯೂ ಹಾಳಾಗುತ್ತದೆ. ಹಾಗಾಗಿ ಮನೆಯಲ್ಲಿ ಕೆಲ ವಸ್ತುಗಳಿದ್ದರೆ, ಅದನ್ನು ಬಿಸಾಕಿಬಿಡಿ. ಹಾಗಾದ್ರೆ ಯಾವ ವಸ್ತುಗಳನ್ನು ಮನೆಯಿಂದ ಆಚೆ ಎಸೆಯಬೇಕು ಅಂತಾ ತಿಳಿಯೋಣ ಬನ್ನಿ.. ಹರಿದಿರುವ ಚಪ್ಪಲಿ. ನಿಮ್ಮ ಮನೆಯಲ್ಲಿ ಹರಿದಿರುವ ಚಪ್ಪಲಿ ಇದ್ದರೆ, ಅದನ್ನು ನೀವು ಬಳಸದೇ...

2024ರಲ್ಲಿ ಕರ್ಕ ರಾಶಿಯವರ ಜೀವನ ಹೀಗಿರುತ್ತದೆ ನೋಡಿ..

Spiritual: 2024ರಲ್ಲಿ ಕೆಲ ರಾಶಿಯವರಿಗೆ ಉತ್ತಮ ಫಲವಿದೆ. ಇನ್ನು ಕೆಲ ರಾಶಿಯವರಿಗೆ ಉತ್ತಮವಲ್ಲದ ಜೀವನ ಮತ್ತೆ ಕೆಲ ರಾಶಿಯವರಿಗೆ ಮಿಶ್ರ ಫಲವಿದೆ. ಇಂದು ನಾವು 2024ರಲ್ಲಿ ಕರ್ಕ ರಾಶಿಯವರ ಜೀವನ ಹೇಗಿರುತ್ತದೆ ಅಂತಾ ಹೇಳಲಿದ್ದೇವೆ. ಕರ್ಕ ರಾಶಿಯವರು ಸ್ವಭಾವತಃ ಮೃದು ಸ್ವಭಾವದವರು. ಯಾರಾದರೂ ಬೈಯ್ದರು, ಅವರಿಗೆ ತಿರುಗಿಸಿ ಬಯ್ಯಲು ಗೊತ್ತಿಲ್ಲ. ಅಂಥವರು. ತಾಳ್ಮೆ ಕೂಡ ಹೆಚ್ಚು....

ಈ 5 ರಾಶಿಯವರು 2024ರಲ್ಲಿ ಸಖತ್ ಲಕ್ ಹೊಂದಿದ್ದಾರೆ..

Spiritual Story: 2024ರಲ್ಲಿ 5 ರಾಶಿಯವರಿಗೆ ಧನಲಾಭವಾಗಲಿದೆ. ಕೆಲಸದಲ್ಲಿ ಯಶಸ್ಸು ಸಿಗಲಿದೆ. ಅಂದುಕೊಂಡ ಕೆಲಸಗಳು ಕೂಡ ನೆರವೇರಲಿದೆ. ಹಾಗಾದ್ರೆ ಯಾವುದು ಆ 5 ಲಕ್ಕಿ ರಾಶಿಗಳು ಅಂತಾ ತಿಳಿಯೋಣ ಬನ್ನಿ.. ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರಿಗೆ 2024 ಉತ್ತಮ ವರ್ಷವಾಗಿದೆ. ಈ ವರ್ಷ ಕೆಲಸದಲ್ಲಿ ನೀವು ಬಡ್ತಿ ಪಡೆಯಲಿದ್ದೀರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಪ್ರವಾಸ ಕೂಡ...

ದಿನಾಂಕ 7, 16, 25ನೇ ತಾರೀಖಿನಂದು ಹುಟ್ಟಿರುವವರ ಗುಣಗಳು ಹೀಗಿರುತ್ತದೆ..

Spiritual: ಈ ಪ್ರಪಂಚದಲ್ಲಿ ಒಬ್ಬೊಬ್ಬರಿಗೂ ಒಂದೊಂದು ಗುಣವಿರುತ್ತದೆ. ಏಕೆಂದರೆ ಅವರು ಹುಟ್ಟಿದ ದಿನಾಂಕಗಳು ಬೇರೆ ಬೇರೆ ಇರುತ್ತದೆ. ಕೆಲವರಿಗೆ ಹೆಚ್ಚು ಕೋಪ, ಕೆಲವರು ಹೆಚ್ಚು ಮೌನಿ, ಇನ್ನು ಕೆಲವರು ಜಗಳಗಂಟರು, ಇನ್ನು ಕೆಲವರು ಕಳ್ಳಬುದ್ಧಿಯವರು. ಹೀಗೆ ಬೇರೆ ಬೇರೆ ಸ್ವಭಾವದವರು ನಮಗೆ ಕಾಣಸಿಗುತ್ತಾರೆ. ಅದೇ ರೀತಿ ಇಂದು ನಾವು 7, 16, 25ನೇ ತಾರೀಖಿನಂದು...
- Advertisement -spot_img

Latest News

Telangana: ರಾತ್ರಿ ರಸ್ತೆಯಲ್ಲಿ ಮಫ್ತಿಯಲ್ಲಿ ನಿಂತಿದ್ದ ಮಹಿಳಾ ಐಪಿಎಸ್ ಅಧಿಕಾರಿಗೆ 40 ಪುರುಷರಿಂದ ಕಿರುಕುಳ

Telangana: ರಾತ್ರಿ ವೇಳೆ ಕೆಲ ವೇಶ್ಯೆಯರು ರಸ್ತೆ ಬದಿ ನಿಲ್ಲುವುದನ್ನು ನೀವು ನೋಡಿರಬಹುದು. ಅಂಥವರ ಬಳಿ ಹಲವು ಪುರುಷರು ಬಂದು ಕಿರುಕುಳ ನೀಡುತ್ತಾರೆ. ವೇಶ್ಯೆಯರು ಜೀವನ...
- Advertisement -spot_img