Spiritual Story: ಮನೆಯ ಮುಖ್ಯದ್ವಾರ ಅಥವಾ ಹೊಸ್ತಿಲು ಬರೀ ಮನೆಯ ಒಂದು ಭಾಗ ಅಥವಾ ಜಾಗವಾಗಿರುವುದಿಲ್ಲ. ಇದು ಲಕ್ಷ್ಮೀ ದೇವಿ ಮನೆಯನ್ನು ಪ್ರವೇಶಿಸುವ ಪವಿತ್ರ ಸ್ಥಳವಾಗಿರುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರದಲ್ಲಿ ಮತ್ತು ಹೊಸ್ತಿಲ ಮೇಲೆ ನಿಲ್ಲಬಾರದು ಅಂತಾ ಹೇಳಲಾಗುತ್ತದೆ. ಹೀಗೆ ಮಾಡುವುದರಿಂದ ಲಕ್ಷ್ಮೀ ದೇವಿ ಮನೆಗೆ ಪ್ರವೇಶಿಸಲು ಅಡ್ಡಿಯಾಗಿ, ಮನೆಯಲ್ಲಿ ದರಿದ್ರ ಉಂಟಾಗುತ್ತದೆ ಅಂತಾ...
Spiritual Story: ಕೆಲವೊಮ್ಮೆ ನಾವು ಉದ್ಧಾರವಾಗಬೇಕು, ಯಶಸ್ಸು ಕಾಣಬೇಕು, ಆರ್ಥಿಕ ಪರಿಸ್ಥಿತಿ ಚೆನ್ನಾಗಿರಬೇಕು, ನಾವು ನೆಮ್ಮದಿಯಾಗಿ ಬದುಕಬೇಕು ಅಂದ್ರೆ, ಕೆಲವೊಂದನ್ನು ನಾವು ತ್ಯಾಗ ಮಾಡಲೇಬೇಕಾಗುತ್ತದೆ. ಹಾಗಾಗಿ ಚಾಣಕ್ಯರು ನಾವು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ, ಕೆಲವೊಂದನ್ನು ಮರೆತುಬಿಡಬೇಕು ಅಂದಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ..
ಮೊದಲನೇಯದಾಗಿ ನಿಮಗೆ ಯಶಸ್ಸು ಸಿಗಲು ನೀವು ಹೆಚ್ಚು ಹೊತ್ತು ನಿದ್ರೆ, ಸೋಂಬೇರಿತನವನ್ನು...
Spiritual Story: ಹಿಂದೂ ಧರ್ಮದಲ್ಲಿ ಹಲವಾರು ದೇವರು ದೇವತೆಗಳಿದ್ದಾರೆ. ಕೃಷ್ಣನಿಗೆ ಅಲಂಕಾರವೆಂದರೆ ಬಲು ಇಷ್ಟ. ಗಣಪತಿಗೆ ನೈವೇದ್ಯವೆಂದರೆ ಬಲು ಇಷ್ಟ, ಅದೇ ರೀತಿ ಶಿವನಿಗೆ ಭಕ್ತಿಯಿಂದ ನೀರೆರೆದರೆ ಸಾಕು, ಶಿವ ನಾವು ಕೇಳಿದ್ದನ್ನು ನೀಡುತ್ತಾನೆಂಬ ಮಾತಿದೆ. ಏಕೆಂದರೆ, ಶಿವ ಸರಳವಾದ ದೇವರು. ಅವನಿಗೆ ಆಡಂಬರದ ಅವಶ್ಯಕತೆ ಇಲ್ಲ. ಆದರೆ ನಿಮಗೆ ಶಿವನ ಕೃಪೆಗೆ ಪಾತ್ರರಾಗಬೇಕು...
Spiritual Story: ಮನೆಗೆ ಅತಿಥಿಗಳು ಬರುವುದೆಂದರೆ ಸಾಮಾನ್ಯ ವಿಷಯವಲ್ಲ. ಅವರನ್ನು ಸತ್ಕರಿಸಿ, ಉಣ ಬಡಿಸಿ, ಮಾತನಾಡಿಸಿ, ಕಳಿಸುವ ಯೋಗ್ಯತೆ ಇರುವವರ ಮನೆಗೆ ಮಾತ್ರ ಅತಿಥಿಗಳು ಬರುತ್ತಾರೆ. ಅದರಲ್ಲೂ ಶಿಕ್ಷಕರು, ಮಂಗಳಮುಖಿಯರು, ಸಹೋದರಿಯರು, ಮಗಳು ಇಂಥವರೆಲ್ಲ ಮನೆಗೆ ಬರಬೇಕು ಅಂದರೆ, ಅದಕ್ಕೆಲ್ಲ ಪುಣ್ಯ ಬೇಕಾಗುತ್ತದೆ. ಮದುವೆ ಮಾಡಿ ಕೊಟ್ಟ ಮಗಳನ್ನು ಮನೆಗೆ ಬರ ಮಾಡಿಕೊಂಡು, ಆಕೆಯನ್ನು...
News: ಜ್ಯೋತಿಷಿ ಎಸ್.ಕೆ.ಜೈನ್ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೈನ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಜೈನ್ ಸಾವನ್ನಪ್ಪಿದ್ದಾರೆ.
ಉದಯ ಟಿವಿಯಲ್ಲಿ ಜ್ಯೋತಿಷ್ಯ ಹೇಳಲು ಬರುತ್ತಿದ್ದ ಜೈನ್, ಮಾಧ್ಯಮ ಲೋಕಕ್ಕೆ ಬಂದ ಪ್ರಥಮ ಜ್ಯೋತಿಷಿ ಅಂತಲೇ ಪ್ರಸಿದ್ಧರಾದವರು. ಇವರ ತಂದೆ ಕೂಡ ಜ್ಯೋತಿಷಿಗಳಾಗಿದ್ದರು. ಜೈನ್ ಬರೀ...
National News: ಅಯೋಧ್ಯಾ ರಾಮನಿಗೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ್ದಾರೆ.
ಇದು ರಾಮಚರಿತ ಪುಸ್ತಕವಾಗಿದ್ದು 500 ಪುಟಗಳನ್ನು ಹೊಂದಿದೆ. 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾದ ಈ ಪುಸ್ತಕದ ಪ್ರತೀ ಪುಟವೂ 24 ಕ್ಯಾರೆಟ್ ಚಿನ್ನದ ಲೇಪವನ್ನು ಒಳಗೊಂಡಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮನವಮಿ ಬರುತ್ತಿದ್ದು,...
Spiritual News: ಚಾಣಕ್ಯರು ಮನುಷ್ಯನ ಜೀವನದ ಬಗ್ಗೆ ಹಲವಾರು ವಿಷಯಗಳನ್ನು ಹೇಳಿದ್ದಾರೆ. ಮನುಷ್ಯ ನೆಮ್ಮದಿಯಾಗಿರಬೇಕು ಅಂದ್ರೆ ಏನು ಮಾಡಬೇಕು..? ವೈವಾಹಿಕ ಜೀವನ ಉತ್ತಮವಾಗಿರಬೇಕು ಅಂದ್ರೆ ಏನು ಮಾಡಬೇಕು. ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರಬೇಕು ಅಂದ್ರೆ ಏನು ಮಾಡಬೇಕು..? ಈ ರೀತಿ ಹಲವು ವಿಷಯಗಳ ಬಗ್ಗೆ ಚಾಣಕ್ಯರು ವಿವರಿಸಿದ್ದಾರೆ. ಇದರ ಜೊತೆಗೆ ಕೆಲವು ವಿಚಾರಗಳ ಬಗ್ಗೆ...
Dharwad News: 12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ...
Spiritual Story: ನಾವು ಶ್ರೀಮಂತರಾಗಬೇಕು, ಲಕ್ಷ್ಮೀ ನಮಗೆ ಒಲಿಯಬೇಕು ಅಂದರೆ, ನಾವು ಕೆಲವೊಂದು ಕೆಲಸಗಳನ್ನು ಮಾಡಬೇಕಾಗುತ್ತದೆ. ಅದರಲ್ಲಿ ಮನೆ ಸ್ವಚ್ಛವಾಗಿರಿಸಿಕೊಳ್ಳುವುದು, ನಾವು ಸ್ವಚ್ಛವಾಗಿರುವುದು ಕೂಡ ಮುಖ್ಯವಾಗಿರುತ್ತದೆ. ಹಾಗಾಗಿ ನಾವಿಂದು ಮಲಗುವ ಮುನ್ನ ಯಾವ ಕೆಲಸಗಳನ್ನು ಮಾಡಿದರೆ, ಉದ್ಧಾರವಾಗುತ್ತೇವೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಮೊದಲನೇಯ ಕೆಲಸ ಉಂಡ ತಟ್ಟೆ, ಪಾತ್ರೆಯನ್ನು ತೊಳೆದಿಡುವುದು. ಊಟ ಮಾಡಿದ ತಟ್ಟೆ, ಬಳಸಿದ...
Spiritual Story: ಶುಕ್ರವಾರ ಎಂದರೆ ಲಕ್ಷ್ಮೀಗೆ ಇಷ್ಟವಾಗುವ ದಿನ. ಈ ದಿನ ನಾವು ಲಕ್ಷ್ಮೀ ಪೂಜೆ ಸೇರಿ, ಲಕ್ಷ್ಮೀಗೆ ಇಷ್ಟವಾಗುವ ಕೆಲಸ ಮಾಡಬೇಕು. ಆದರೆ ಈ ದಿನ ನಾವು ಕೆಲ ಕೆಲಸಗಳನ್ನು ಮಾಡಬಾರದು. ಆ ಕೆಲಸಗಳು ಲಕ್ಷ್ಮೀ ದೇವಿಗೆ ವಿರೋಧವಾದದ್ದು. ಹಾಗಾದ್ರೆ ಲಕ್ಷ್ಮೀ ವಾರವಾದ ಶುಕ್ರವಾರದ ದಿನ ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ...
Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲೂ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮನೆ-ಮನೆಗೆ ತೆರಳಿ ಮಾಹಿತಿ...