Saturday, August 22, 2026

ಆಧ್ಯಾತ್ಮ

ಇಂಥವರಿಂದ ಎಂದಿಗೂ ಸಹಾಯ ಪಡೆಯಬೇಡಿ ಅಂತಾರೆ ಚಾಣಕ್ಯರು

Spiritual: ಜೀವನದಲ್ಲಿ ಕಷ್ಟ ಎಲ್ಲರಿಗೂ ಬರುತ್ತದೆ. ಹಾಗಾಗಿ ಮನುಷ್ಯ ತನ್ನ ಪ್ರೀತಿ ಪಾತ್ರರು, ಸ್ನೇಹಿತರು, ಸಂಬಂಧಿಕರಲ್ಲಿ ಕಷ್ಟವಿದೆ ಸಹಾಯ ಮಾಡಿ ಎಂದು ಕೇಳುತ್ತಾರೆ. ಆ ರೀತಿ ಸಹಾಯ ಕೇಳುವುದು ತಪ್ಪಲ್ಲ. ಆದರೆ, ಕೆಲವರ ಬಳಿ, ನಾವು ಸಾಯುವ ಪರಿಸ್ಥಿತಿ ಬಂದರೂ, ಸಹಾಯ ಕೇಳಬಾರದು ಅಂತಾರೆ ಚಾಣಕ್ಯರು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬರೀ...

ನಿರ್ಲಕ್ಷ್ಯದಿಂದಲೇ ತಮ್ಮ ಜೀವನದಲ್ಲಿ ನಷ್ಟ ಅನುಭವಿಸುವ ರಾಶಿಯವರು ಇವರು

Horoscope: ನೀವು ಕೆಲವರನ್ನು ಗಮನಿಸಿರಬಹುದು. ನಾಲ್ಕೈದು ಬಾರಿ, ಕರೆದರೂ ಕೇಳಿಸದ ಹಾಗೆ, ಕೆಲಸ ಹೇಳಿದಾಗ, ನನಗೂ ಅದಕ್ಕೂ ಸಂಬಂಧವೇ ಇಲ್ಲದ ಹಾಗೆ ವರ್ತಿಸುತ್ತಾರೆ. ಇಂಥ ವರ್ತನೆಯಿಂದಲೇ ಅವರು ತಮ್ಮ ಜೀವವನದಲ್ಲಿ ನಷ್ಟ ಅನುಭವಿಸುತ್ತಾರೆ. ಹೀಗೆ ನಿರ್ಲಕ್ಷ್ಯವನ್ನೇ ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡ ರಾಶಿಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮೇಷರಾಶಿ: ಮೇಷ ರಾಶಿಯವರು ಬೇರೆಯವರ ಮಾತನ್ನು,...

ತಿರುಪತಿಯಲ್ಲಿ ಕೂದಲು ದಾನ ಯಾಕೆ..?; ಕೇಶಮುಂಡನಕ್ಕೆ ಪೌರಾಣಿಕ ಹಿನ್ನಲೆಯೇನು?

ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ದೇಶದ ಅತ್ಯಂತ ಶ್ರೀಮಂತ ದೇವಾಲಯವೆಂದು ಪರಿಗಣಿಸಲಾಗುತ್ತದೆ. ಪ್ರತಿದಿನ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಮುಡಿ ದಾನವನ್ನು ಮಾಡುತ್ತಲೇ ಇರುತ್ತಾರೆ. ಇಲ್ಲಿ ಕೇವಲ ಪುರುಷರು ಮಾತ್ರವಲ್ಲ, ಮಹಿಳೆಯರು ಕೂಡ ಮುಡಿ ದಾನ ಮಾಡುವುದು ನಿಮಗೆಲ್ಲಾ ಗೊತ್ತಿರೋ ಸಂಗತಿ. ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ಮುಡಿದಾನವನ್ನು ಯಾಕೆ...

Horoscope: ಹೆಚ್ಚು ಆತ್ಮವಿಶ್ವಾಸವಿಲ್ಲದ ರಾಶಿಯವರು ಇವರು

Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವರು ಧೈರ್ಯವಂತರಾಗಿದ್ದರೆ, ಇನ್ನು ಕೆಲವರಿಗೆ ಭಂಡ ಧೈರ್ಯ. ಮತ್ತೆ ಕೆಲವರಿಗೆ ಆತ್ಮವಿಶ್ವಾಸ ಕಡಿಮೆ. ಈ ರೀತಿ ಆತ್ಮವಿಶ್ವಾಸ ಕಡಿಮೆ ಇರುವ ರಾಶಿಗಳ ಬಗ್ಗೆ ನಾವಿಂದು...

ಪ್ರತಿದಿನ ಸ್ನಾನ ಮಾಡಲೇಬೇಕು ಎಂದು ಹಿಂದೂಗಳಲ್ಲಿ ನಿಯಮವಿರಲು ಕಾರಣವೇನು..?

Spiritual: ವೈದ್ಯರು, ಹಿರಿಯರು ನಮಗೆ ಪ್ರತಿದಿನ ಸ್ವಚ್ಛವಾಗಿ ಸ್ನಾನ ಮಾಡಬೇಕು. ಆಗಲೇ ನಾವು ಆರೋಗ್ಯವಾಗಿ ಇರಲು ಸಾಧ್ಯ ಅಂತಾ ಹೇಳುತ್ತಾರೆ. ಆದರೆ ಹಿಂದೂ ಧರ್ಮದಲ್ಲಿರುವ ಇಂಥ ಹಲವು ನಿಯಮಗಳೇ ನಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದು. ಹಾಗಾಗಿಯೇ ಹಿಂದೂ ಧರ್ಮದಲ್ಲಿ ಕಡ್ಡಾಯವಾಗಿ ಪ್ರತಿದಿನ ಸ್ನಾನ ಮಾಡಲೇಬೇಕು, ದೇವರಿಗೆ ಪೂಜೆ ಮಾಡಲೇಬೇಕು ಎಂಬ ನಿಯಮವಿದೆ. ಈ ನಿಮಯದ...

ಶಿವನಿಗೆ ಏಕೆ ಮುಕ್ಕಣ್ಣನೆಂದು ಕರೆಯುತ್ತಾರೆ ಗೊತ್ತಾ..? ಇದರ ಹಿಂದಿರುವ ರಹಸ್ಯವೇನು..?

Spiritual News: ಶಿವನಿಗೆ ನೀಲಕಂಠ, ಮಹೇಶ್ವರ, ಮಹಾಲಿಂಗೇಶ್ವರ, ಮುಕ್ಕಣ್ಣ ಹೀಗೆ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಮುಕ್ಕಣ್ಣ ಎಂಬ ಹೆಸರು ಬರಲು ಕಾರಣ, ಶಿವನಿಗಿರುವ ಮೂರು ಕಣ್ಣು. ಈ ಮೂರು ಕಣ್ಣು ಹೊಂದಿದ ಕಾರಣಕ್ಕಾಗಿ, ಶಿವನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಹಾಗಾದ್ರೆ ಶಿವನಿಗೆ ಮೂರು ಕಣ್ಣು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಶಿವ ಮೂರನೇ ಕಣ್ಣನ್ನು...

ಕರೆಯದೇ ಇನ್ನೊಬ್ಬರ ಮನೆಗೆ ಹೋಗಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

Spiritual: ಪರಿಚಯವಿಲ್ಲದವರಾಾಗಲಿ, ಪರಿಚಯವಿದ್ದವರೇ ಆಗಲಿ, ಅವರು ನಿನ್ನನ್ನು ಕರೆಯದಿದ್ದರೊ, ನೀನಾಗಿ ಅವರ ಮನೆಗೆ ಎಂದಿಗೂ ಹೋಗಬಾರದು ಅಂತಾ ಹಿರಿಯರು ಹೇಳುತ್ತಾರೆ. ಹೀಗ್ಯಾಕೆ ಹೇಳುತ್ತಾರೆ..? ಇದರ ಹಿಂದಿರುವ ಕಾರಣವಾದರೂ ಏನು ಅಂತಾ ತಿಳಿಯೋಣ ಬನ್ನಿ.. ಹಿರಿಯರು ಹೇಗೆ ಕರೆಯದಿದ್ದವರ ಮನೆಗೆ ಹೋಗಬಾರದು ಅಂತಾ ಹೇಳುತ್ತಾರೋ, ಅದೇ ರೀತಿ ಚಾಣಕ್ಯರು ಕೂಡ ಈ ಮಾತನ್ನು ಹೇಳಿ, ಈ ಮಾತಿನ...

ಅಡುಗೆ ಮನೆಯಲ್ಲಿ ಎಂದಿಗೂ ಈ ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಿ

Spiritual: ಕೆಲವರು ಹಿಂದೂ ಧರ್ಮದ ಕೆಲ ನಿಯಮಗಳನ್ನು ಮೂಢನಂಬಿಕೆ ಎಂದು ಹೇಳಬಹುದು. ಆದರೆ ಅದನ್ನು ಅನುಭವಿಸಿದವರಿಗೆ ಮಾತ್ರ, ಅದು ಮೂಢನಂಬಿಕೆಯೇ, ಸತ್ಯವೇ ಅಂತಾ ಗೊತ್ತಿರುತ್ತದೆ. ಅದರಲ್ಲಿ ಕೆಲವರಿಗೆ ಬಡತನ ಬರುವ ಮುನ್ನವೇ, ಮನೆಯಲ್ಲಿ ಕೆಲವು ದಿನಸಿ ವಸ್ತುಗಳು ಪೂರ್ತಿಯಾಗಿ ಖಾಲಿಯಾಗುತ್ತದೆ. ಇದರ ಅರ್ಥವೇನೆಂದರೆ, ಆ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡುವ ಮುನ್ಸೂಚನೆ ಎಂದರ್ಥ. ಹಾಗಾಗಿ ಆರ್ಥಿಕ...

ಈ ರಾಶಿಯ ಹೆಣ್ಣು ಮಕ್ಕಳು ಹೋದ ಮನೆಗೆ ಅದೃಷ್ಟ ತರುವವರಾಗಿರುತ್ತಾರೆ

Horoscope: ಕೆಲವು ರಾಶಿಯ ಹೆಣ್ಣು ಮಕ್ಕಳ ಗುಣವೇ ಹಾಗೆ. ಅವರಿಗೆ ಹುಟ್ಟು ಶ್ರೀಮಂತಿಕೆ ಇಲ್ಲದಿದ್ದರೂ, ಅವರು ಮದುವೆಯಾದ ಬಳಿಕ, ಹೋದ ಮನೆಗೆ ಅದೃಷ್ಟ ತಂದು ಕೊಡುತ್ತಾರೆ. ಅಂಥ ರಾಶಿಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಕಟಕ ರಾಶಿ: ಕಟಕ ರಾಶಿಯವರು ಸ್ವಾಭಿಮಾನಿಗಳಾಗಿರುತ್ತಾರೆ. ಹಾಗಾಗಿ ಇವರಿಗೆ ಇನ್ನೊಬ್ಬರ ಮುಂದೆ ಕೈ ಚಾಚುವ ಅಭ್ಯಾಸವಿರುವುದಿಲ್ಲ. ಇವರ ಕೆಲಸ ಇವರೇ...

Horoscope: ಬಹಳ ಬೇಗ ಸಿರಿವಂತರಾಗುವ ರಾಶಿಯವರು ಇವರು

Horoscope: ಕೆಲವರು ಜೀವನದಲ್ಲಿ ಎಷ್ಟೇ ಪ್ರಯತ್ನ ಪಟ್ಟರೂ ಅಂಥವರು ಸಿರಿವಂತರಾಗಲು ಸಾಾಧ್ಯವಾಗುವುದೇ ಇಲ್ಲ. ಒಂದಲ್ಲ ಒಂದು ರೀತಿಯ ಆರ್ಥಿಕ ಸಮಸ್ಯೆ ಅವರನ್ನು ಕಾಡುತ್ತಲೇ ಇರುತ್ತದೆ. ಆರೋಗ್ಯ ಸಮಸ್ಯೆ, ಮನೆಯಲ್ಲಿರುವ ವಸ್ತುಗಳು ಪದೇ ಪದೇ ಹಾಳಾಗುುದು, ಹೀಗೆ ಇತ್ಯಾದಿ ಆರ್ಥಿಕ ಅಡಚಣೆ ಬಂದು, ಅವರು ದುಡ್ಡು ಕೂಡಿಡಲು ಸಾಧ್ಯವಾಗುವುದೇ ಇಲ್ಲ. ಇದಕ್ಕೆಲ್ಲ ಕಾರಣ ಅಂದ್ರೆ, ಅವರ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img