Saturday, August 22, 2026

ಆಧ್ಯಾತ್ಮ

Horoscope: ಸದಾ ಹಸನ್ಮುಖಿಯಾಗಿರುವ ರಾಶಿಯವರು ಇವರು

Horoscope: ಪ್ರಪಂಚದಲ್ಲಿ ಎಲ್ಲ ಜನರೂ ಒಂದೇ ರೀತಿ ಇರುವುದಿಲ್ಲ. ಒಬ್ಬೊಬ್ಬರದ್ದೂ ಒಂದೊದು ರೀತಿಯ ಜೀವನ. ಅದೇ ರೀತಿ ಒಬ್ಬೊಬ್ಬರದ್ದೂ ಒಂದೊಂದು ರೀತಿಯ ಜೀವನ. ಹಾಗಾಗಿ ನಾವಿಂದು ಸದಾ ಹಸನ್ಮುಖಿಯಾಗಿರುವ ಅಂದ್ರೆ, ಸದಾ ನಗುನಗುತ್ತಲೇ ಇರುವ ರಾಶಿ ಯಾವುದು ಅಂತಾ ತಿಳಿಸಲಿದ್ದೇವೆ. ತುಲಾ: ತುಲಾ ರಾಶಿಯವರು ಸದಾ ನಗು ನಗುತ್ತಲೇ ಇರಲು ಬಯಸುವವರು. ಇವರ ಜೀವನದಲ್ಲಿ ಅದೆಷ್ಟರ...

ಪತ್ನಿಯಲ್ಲಿ ಇಂಥ ಗುಣವಿದ್ದರೆ, ಪತಿ ಶ್ರೀಮಂತನಾಗುವುದು ಗ್ಯಾರಂಟಿ ಅಂತಾರೆ ಚಾಣಕ್ಯರು

Spiritual: ಎಷ್ಟೋ ಹೆಣ್ಣು ಮಕ್ಕಳು ಚೆನ್ನಾಗಿ ಸೆಟಲ್ ಆಗಿರುವವನ್ನು ನೋಡಿ ಮದುವೆಯಾಗಿ, ತಾವು ಆರಾಮಾಗಿರಬೇಕು ಅಂತಾ ಅಂದುಕೊಳ್ಳುತ್ತಾರೆ. ಕೆಲವರು ಅಂದುಕೊಂಡಂತೆ ಚೆನ್ನಾಗಿದ್ದರೆ, ಇನ್ನು ಕೆಲವರು ಮದುವೆಯಾದ ಬಳಿಕ, ಹೆಚ್ಚೆಚ್ಚು ಖರ್ಚು ವೆಚ್ಚ ಮಾಡಿ, ಶ್ರೀಮಂತಿಕೆ ಕಳೆದುಕೊಳ್ಳುತ್ತಾರೆ. ಹಾಗಾಗಿ ಚಾಣಕ್ಯರು ಪತ್ನಿ ಯಾವ ರೀತಿ ಇದ್ದರೆ, ಪತಿ ಶ್ರೀಮಂತನಾಗುತ್ತಾನೆ ಅಥವಾ ಶ್ರೀಮಂತನಾಗಿಯೇ ಇರುತ್ತಾನೆ ಅಂತಾ ಹೇಳಿದ್ದಾರೆ. ಮೊದಲನೇಯದಾಗಿ...

ಎಲ್ಲಿ ಹೋದರೂ ಇಂಥ ಜನರಿಗೆ ಗೌರವ ಸಿಗುವುದಿಲ್ಲ ಅಂತಾರೆ ಚಾಣಕ್ಯರು

Horoscope: ಚಾಣಕ್ಯ ನೀತಿ ಅನ್ನೋದು ಭಾರತೀಯರಿಗೆ ಸಿಕ್ಕ ಅತ್ಯುತ್ತಮ ಉಡುಗೊರೆ ಅಂತಲೇ ಹೇಳಬಹುದು. ಮನುಷ್ಯ ಹೇಗೆ ಬದುಕಬೇಕು..? ಅವನ ಜೀವನದಲ್ಲಿ ಎಂಥ ನಿಯಮಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯೆ, ವಿವಾಹ, ಜೀವನ, ಉದ್ಯಮ ಸೇರಿ ಎಲ್ಲ ವಿಷಯಗಳ ಬಗ್ಗೆ ಚಾಣಕ್ಯರು ವಿವರವಾಗಿ, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಎಂಥ ಜನರಿಗೆ ಎಲ್ಲಿ ಹೋದರೂ ಗೌರವ...

Udupi News: ದೈವದ ನುಡಿದಂತೆ ನಡೆಯಿತು ಘಟನೆ: ಕೊ* ಆರೋಪಿ ಅರೆಸ್ಟ್

Udupi News: ಕಳೆದ ವರ್ಷ ಉಡುಪಿಯಲ್ಲಿ ಶರತ್ ಶೆಟ್ಟಿ ಎಂಬುವವರ ಕೊಲೆ ಮಾಡಿ, ಯೊಗೀಶ್ ಆಚಾರ್ಯ ಎಂಬುವವ ಎಸ್ಕೇಪ್ ಆಗಿದ್ದ. ಹಾಗಾಗಿ ಶರತ್ ಕುಟುಂಬಸ್ಥರು ದೈವದ ಮೊರೆ ಹೋಗಿದ್ದರು. ಕೋಲದಲ್ಲಿ ಭಾಗವಹಿಸಿ,  ಶರತ್‌ನನ್ನು ಕೊಂದವರು ಯಾರು..? ಅವರಿಗೆ ಶಿಕ್ಷೆ ನೀಡು ಎಂದು ಬೇಡಿಕೊಂಡಿದ್ದರು. ಆಗ ದೈವ ಮಾತೊಂದನ್ನು ನುಡಿಯಿತು, ಅಪರಾಧಿ ತಾನಾಗಿಯೇ ಈ ದಿನ ಬಂದು...

ಇನ್ನು ಮುಂದೆ ಅಯೋಧ್ಯಾ ರಾಮಮಂದಿರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ

Uttar Pradesh: ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಮೊದಲಿನಿಂದಲೂ ಮೊಬೈಲ್ ಬ್ಯಾನ್ ಮಾಡಬೇಕು ಅನ್ನುವ ರೂಲ್ಸ್ ಜಾರಿಗೆ ತರಲಾಗುತ್ತೆ ಅಂತಾ ಹೇಳಲಾಗಿತ್ತು. ಅಲ್ಲದೇ, ಯಾರು ಮೊಬೈಲ್ ಅಥವಾ ಯಾವುದೇ ವಸ್ತುವನ್ನು ಕೈಯಲ್ಲಿ ಹಿಡಿಯದೇ, ದರ್ಶನಕ್ಕೆ ಬರುತ್ತಾರೋ, ಅಂಥ ಭಕ್ತರಿಗೆ ಬೇಗ ದರ್ಶನ ಮಾಡಿಕಳಿಸಲಾಗುತ್ತದೆ ಅಂತಾ ಹೇಳಲಾಗಿತ್ತು. ಇದೀಗ ಸ್ಟ್ರಿಕ್ಟ್ ಆಗಿ ರಾಮಲಲ್ಲಾನ ದರ್ಶನಕ್ಕೆ ಬರುವವರು ಮೊಬೈಲ್ ಬಿಟ್ಟು...

ನಿಜವಾಗ್ಲೂ ಅಕ್ಷಯ ತೃತೀಯಕ್ಕೆ ಚಿನ್ನಕೊಂಡರೆ, ಚಿನ್ನ ಅಕ್ಷಯವಾಗತ್ತಾ..? ಶ್ರೀಮಂತಿಕೆ ಬರತ್ತಾ..?

Spiritual News: ಪ್ರತೀ ವರ್ಷ ಅಕ್ಷಯ ತೃತೀಯದ ಸಮಯದಲ್ಲಿ ಹಲವರು ಚಿನ್ನ ಕೊಂಡುಕೊಳ್ಳುತ್ತಾರೆ. ಏಕೆಂದರೆ ಈ ದಿನ ಚಿನ್ನ ಖರೀದಿಸಿದರೆ, ಚಿನ್ನ ಅಕ್ಷಯವಾಗುತ್ತದೆ ಅನ್ನೋ ನಂಬಿಕೆ. ಶ್ರೀಮಂತಿಕೆ ಬರುತ್ತದೆ ಅನ್ನೋ ನಂಬಿಕೆ ಹಲವರಿಗಿದೆ. ಆದರೆ ಚಿನ್ನ ಖರೀದಿಸಬೇಕೆಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ. ಇದು ಬಾಯಿಂದ ಬಾಯಿಗೆ ಹರಡಿರುವ ಮಾತಾಗಿ, ಸದ್ಯ ಈ ಪದ್ಧತಿ ಚಾಲ್ತಿಯಲ್ಲಿದೆ. ಅಕ್ಷಯ ತೃತೀಯದ...

ನಿಮ್ಮ ಪತ್ನಿಯಲ್ಲಿ ಇಂಥ ಗುಣವಿದ್ದರೆ ನೀವೇ ಅದೃಷ್ಟವಂತರು ಅಂತಾರೆ ಚಾಣಕ್ಯರು..

Spiritual Story: ಇಂದಿನ ಕಾಲದಲ್ಲಿ ಗುಣವಂತ, ಪತಿಯೊಂದಿಗೆ ಹೊಂದಿಕೊಂಡು ಹೋಗುವ, ವಿದ್ಯಾವಂತ ಹೆಣ್ಣು ಸಿಗುವುದು ತುಂಬಾನೇ ಅಪರೂಪ. ಚಾಣಕ್ಯರ ಪ್ರಕಾರ ನಿಮಗೆ ಕೆಲ ಗುಣವಿರುವ ಹೆಣ್ಣು ಸಿಕ್ಕರೆ ನೀವೇ ಅದೃಷ್ಟವಂತರಂತೆ. ಹಾಗಾದ್ರೆ ಒಂದು ಅತ್ಯುತ್ತಮ ಪತ್ನಿಯಾಗಬೇಕಾದರೆ ಎಂಥ ಗುಣವಿರಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲ ಗುಣ ಮುಖದಲ್ಲಿ ಕಳೆ ಮತ್ತು ಸರಳ ಗುಣ: ನಿಮ್ಮ ಪತ್ನಿಯಾದವಳು...

ಆಚಾರ್ಯ ಚಾಣಕ್ಯರ ಪ್ರಕಾರ ಈ 5 ಜನರ ಸಹಾಯ ಎಂದಿಗೂ ಮಾಡಬೇಡಿ..

Spiritual Story: ಜೀವನದಲ್ಲಿ ಪ್ರತಿಯೊಬ್ಬರೂ, ಒಮ್ಮೆಯಾದರೂ ಸಹಾಯ ಮಾಡಿ, ಯಾಕಾದ್ರೂ ಸಹಾಯ ಮಾಡಿದ್ನೋ ಅನ್ನೋ ಪರಿಸ್ಥಿತಿ ತಂದುಕೊಂಡಿರುತ್ತೀರಿ. ಸಹಾಯ ಮಾಡುವುದು ಒಳ್ಳೆಯ ಗುಣ ಆದರೆ, ಈ ರೀತಿ ಯಾಕಾದ್ರೂ ಸಹಾಯ ಮಾಡಿದೆನೋ ಅನ್ನೋ ಪರಿಸ್ಥಿತಿ ತಂದುಕೊಳ್ಳುವುದು ಮಾತ್ರ ಮೂರ್ಖತನ ಅಂತಾರೆ ಚಾಣಕ್ಯರು. ಚಾಣಕ್ಯರ ಪ್ರಕಾರ 5 ಜನರಿಗೆ ಎಂದಿಗೂ ಸಹಾಯ ಮಾಡಬಾರದಂತೆ. ಹಾಗಾದ್ರೆ ಯಾರು...

ಶ್ರೀ ರಾಮನವಮಿಯನ್ನು ಏಕೆ ಆಚರಿಸುತ್ತಾರೆ..? ಇದರ ಹಿನ್ನೆಲೆ ಏನು..?

Spiritual Story: ಶ್ರೀವಿಷ್ಣುವಿನ ಏಳನೇ ಅವತಾರವೇ ಶ್ರೀರಾಮ. ಲೋಕಕಲ್ಯಾಣಕ್ಕಾಗಿ, ಹಲವು ರಾಕ್ಷಸರ ಸಂಹಾರಕ್ಕಾಗಿ ಶ್ರೀವಿಷ್ಣು ಮನುಷ್ಯ ರೂಪ ತಾಳಿ, ಶ್ರೀರಾಮನಾಗಿ ಅವತರಿಸಿದ. ರಾಮನ ಜನ್ಮ ದಿನವನ್ನೇ ರಾಮನವಮಿ ಎಂದು ಆಚರಿಸಲಾಗುತ್ತದೆ. ಆದರೆ ರಾಮ ಜನಿಸಿದ್ದಕ್ಕೆ ಒಂದು ರೋಚಕ ಕಥೆಯೇ ಇದೆ. ದಶರಥನಿಗೆ ಓರ್ವ ಮಗಳಿದ್ದಳು. ಆಕೆಯ ಹೆಸರು ಶಾಂತಾ. ಆಕೆಯನ್ನು ಓರ್ವ ರಾಜ ದತ್ತು ತೆಗೆದುಕೊಂಡ....

ರಾಮಕೋಟಿಯನ್ನು ಏಕೆ ಬರೆಯಬೇಕು..? ಹೇಗೆ ಬರೆಯಬೇಕು..?

Spiritual News: ಶ್ರೀರಾಮ ರಾಮ ರಾಮೇತಿ, ರಮೆ ರಾಮೆ ಮನೋರಮೆ, ಸಹಸ್ರನಾಮ ತತ್ತುಲ್ಯಂ ನಾಮನಾಮ ವರಾನನೇ.. ಈ ರೀತಿಯಾಗಿ ಶಿವ ಪಾರ್ವತಿಗೆ ರಾಮರಾಮ ಜಪದ ಬಗ್ಗೆ ವಿವರಿಸುತ್ತಾನೆ. ರಾಮನಾಮ ಜಪಕ್ಕಿಂತ ಶ್ರೇಷ್ಠವಾದ ಜಪ ಇನ್ನೊಂದಿಲ್ಲ ಎಂದು ಶಿವ ಪಾರ್ವತಿಗೆ ವಿವರಿಸುತ್ತಾನೆ. ಹನುಮಂತ ನದಿ ದಾಟುವಾಗ ಹಲ್ಲಿನ ಮೇಲೆ ಶ್ರೀರಾಮನ ಹೆಸರು ಬರೆದಾಗ, ಕಲ್ಲು ಕೂಡ ತೇಲುವ...
- Advertisement -spot_img

Latest News

Hubli News: ರೈತರ ರಕ್ತದಲ್ಲಿ ಕ್ರಿಮಿನಾಶಕ ಪತ್ತೆ: ಮಾಸ್ಕ್, ಗ್ಲೌಸ್, ಸುರಕ್ಷತಾ ಉಡುಪು ಧರಿಸಲು ಸೂಚನೆ

Hubli News: ಬೆಳೆ ರಕ್ಷಣೆಗಾಗಿ ರೈತರು ಬಳಸುವ ಕ್ರಿಮಿನಾಶಕವೇ ಇದೀಗ ಅವರ ಆರೋಗ್ಯಕ್ಕೆ ಅಪಾಯ ತರುತ್ತಿದೆಯಾ ಎಂಬ ಆತಂಕ ಎದುರಾಗಿದೆ. ಹುಬ್ಬಳ್ಳಿ ಕಿಮ್ಸ್‌ನ ಅಧ್ಯಯನದಲ್ಲಿ ಕ್ರಿಮಿನಾಶಕ...
- Advertisement -spot_img