Friday, July 3, 2026

ಆಧ್ಯಾತ್ಮ

ಮಂಗಳವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..

Spiritual story: ಮಂಗಳವಾರವೆಂದರೆ, ಈ ದಿನ ಹನುಮ, ಗಣೇಶನನ್ನು ಪೂಜಿಸುವ ದಿನ. ಆದರೆ ಈ ದಿನವನ್ನು ಯಾರೂ ಮಂಗಳಕರವೆಂದು ಹೇಳುವುದಿಲ್ಲ. ಏಕೆಂದರೆ, ಈ ದಿನ ಮಂಗಳಕರವಾದ ಕಾರ್ಯಾರಂಭ ಮಾಡಿದರೆ, ಆ ಕೆಲಸವನ್ನು ಮತ್ತೊಮ್ಮೆ ಮಾಡುವ ಸಂಭವ ಬರುತ್ತದೆ. ಹಾಾಗಾಗಿ ಮಂಗಳವಾರದ ದಿನ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಹಾಗಾದ್ರೆ ಮಂಗಳವಾರ ಇನ್ನೂ ಯಾವ ಯಾವ ಕೆಲಸಗಳನ್ನು...

ಹೊಸ್ತಿಲಿಗೆ ಹಿಂದೂಗಳು ಯಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ..?

Spiritual Story: ಒಂದು ಮನೆಯಲ್ಲಿ ಹೊಸ್ತಿಲು ಅನ್ನೋದು ಒಂದು ಭಾಗ. ಆದರೆ ಹಿಂದೂ ಧರ್ಮದಲ್ಲಿ ಅದಕ್ಯಾಕೆ ಇಷ್ಟು ಪ್ರಾಮುಖ್ಯತೆ ಅಂತಾ ಹಲವರು ಕೇಳುತ್ತಾರೆ. ಏಕೆಂದರೆ, ಹೊಸ್ತಿಲು ಅನ್ನುವುದು ಲಕ್ಷ್ಮೀ ದೇವಿಯ ವಾಸಸ್ತಾನ. ಹಾಗಾಗಿ ಹೊಸ್ತಿಲನ್ನು ಹೆಣ್ಣು ಮಕ್ಕಳು ಪ್ರತಿದಿನ ಪೂಜೆ ಮಾಡಿ, ಹೂವು ಹಾಕಿ, ನೀರು ಇಟ್ಟು ನೈವೇದ್ಯ ಮಾಡಿ, ಆ ನೀರನ್ನು ತುಳಸಿ...

ಇಂಥ ವ್ಯಕ್ತಿಗಳು ಎಷ್ಟು ದುಡಿದರೂ ಉದ್ಧಾರವಾಗಲು ಸಾಧ್ಯವಿಲ್ಲ..

Spiritual Story: ದುಡಿಮೆ ಅನ್ನುವುದು ಮನುಷ್ಯನಿಗೆ ಬಹುಮುಖ್ಯವಾದುದು. ಪ್ರತೀ ಮನುಷ್ಯ ತಾನು ಬದುಕುವ ಸಲುವಾಗಿ ದುಡಿಯಲೇಬೇಕು. ಆದರೆ ಕೆಲವು ವ್ಯಕ್ತಿಗಳು ಎಷ್ಟೇ ದುಡಿದರೂ ಅವರು ಉದ್ಧಾರವಾಗಲು ಸಾಧ್ಯವೇ ಇಲ್ಲ. ಅವರು ಸೇವಿಂಗ್ಸ್ ಮಾಡಲು ಅಸಾಧ್ಯ. ಹಾಗಾದ್ರೆ ಎಂಥ ವ್ಯಕ್ತಿಗಳಿಗೆ ಲಕ್ಷ್ಮೀ ಒಲಿಯುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಸ್ವಚ್ಛವಿಲ್ಲದವರು. ಧರಿಸುವ ಬಟ್ಟೆ, ದೇಹವನ್ನು ಯಾರು ಸ್ವಚ್ಛವಾಗಿ ಇಟ್ಟುಕೊಳ್ಳುವುದಿಲ್ಲವೋ,...

ಬಾತ್‌ರೂಮ್‌ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ..

Spiritual Story: ಒಂದು ಮನೆಗೆ ಬಾತ್‌ರೂಮ್ ಅನ್ನೋದು ಎಷ್ಟು ಮುಖ್ಯವೋ, ಅದನ್ನು ಕ್ಲೀನ್ ಆಗಿ ಇರಿಸಿಕೊಳ್ಳುವುದು ಕೂಡ ಅಷ್ಟೇ ಮುಖ್ಯ. ಇಲ್ಲವಾದಲ್ಲಿ ನೀವು ಆರ್ಥಿಕ ಸಂಕಷ್ಟ ಅನುಭವಿಸಬೇಕಾಗುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬಾತ್‌ರೂಮ್ ಕ್ಲೀನ್ ಇರಲಿ. ಬಾತ್‌ರೂಮ್ ಸದಾ ಕ್ಲೀನ್ ಇರಲಿ. ಏಕೆಂದರೆ, ನಕಾರಾತ್ಮಕ ಶಕ್ತಿಯ ಪ್ರಭಾವ ಇರುವುದೇ ಬಾತ್‌ರೂಮ್‌ನಲ್ಲಿ. ಅಲ್ಲಿ...

ಪೂಜೆ ವೇಳೆ ಕಪ್ಪು ಬಟ್ಟೆ ಧರಿಸಬಾರದು ಅಂತಾ ಹೇಳುವುದೇಕೆ..?

Spiritual Story: ಪೂಜೆ ವೇಳೆ, ಮದುವೆ ಮುಂಜಿಯಂಥ ಶುಭಕಾರ್ಯದ ವೇಳೆ, ಅಥವಾ ಯಾವುದೇ ಶುಭ ಸಂದರ್ಭದಲ್ಲಿ ಕಪ್ಪು ಬಣ್ಣದ ಬಟ್ಟೆ ಧರಿಸಬಾರದು ಅಂತಾ ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ. ಆದರೆ ಕೆಲವರು ಇತ್ತೀಚೆಗೆ ಕಪ್ಪು ಬಣ್ಣದ ಬಟ್ಟೆ ಧರಿಸುತ್ತಾರೆ. ಆದರೆ ಶುಭಕಾರ್ಯದಲ್ಲಿ ಕಪ್ಪು ಬಣ್ಣದ ಬಟ್ಟೆ ಧರಿಸಬಾರದು ಅಂತಾ ಹೇಳುವುದೇಕೆ ಅಂತಾ ತಿಳಿಯೋಣ ಬನ್ನಿ.. ಕಪ್ಪು...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 4

Spiritual Story: ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳ ಬಗ್ಗೆ ನಾವು ನಿಮಗೆ ಮೂರು ಭಾಗಗಳಲ್ಲಿ ವಿವರಿಸಿದ್ದೇವೆ. ನಾಲ್ಕನೇ ಭಾಗದಲ್ಲಿ ಶ್ರೀಕೃಷ್ಣನ ಜೀವನದ ಒಂಭತ್ತನೇಯ ಸತ್ಯ ಸಂಗತಿ ತಿಳಿಯೋಣ.. ಒಂಭತ್ತನೇಯ ಸತ್ಯ. ಶ್ರೀಕೃಷ್ಣನಿಗೆ ಜಯದೇವ ಎಂಬ ಪರಮಭಕ್ತನಿದ್ದ. ಅವನೇ ಗೀತ ಗೋವಿಂದ ಎಂಬ ಪುಸ್ತಕ ಬರೆದಿದ್ದು. ಈ ಪುಸ್ತಕದಲ್ಲಿ ಶ್ರೀಕೃಷ್ಣ ಮತ್ತು ರಾಧೆಯ ಪ್ರೇಮಕಥೆ ಬರೆಯಲಾಗಿದೆ. ಜಯದೇವ...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 3

Spiritual Story: ಮೊದಲ ಮತ್ತು ಎರಡನೇಯ ಭಾಗದಲ್ಲಿ ನಾವು ಶ್ರೀಕೃಷ್ಣನ ಜೀವನಕ್ಕೆ ಸಂಬಂಧಪಟ್ಟ 6 ಸತ್ಯಗಳನ್ನು ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ 2 ಸತ್ಯದ ಬಗ್ಗೆ ತಿಳಿಯೋಣ ಬನ್ನಿ.. ಏಳನೇಯ ಸತ್ಯ. ಒಮ್ಮೆ ಶ್ರೀಕೃಷ್ಣ ಅನಾರೋಗ್ಯಕ್ಕೀಡಾಗಿದ್ದ. ಆಗ ಶ್ರೀಕೃಷ್ಣನ ಚಿಕಿತ್ಸೆಗೆ ಬಂದ ವೈದ್ಯರು, ಇವರನ್ನು ಹೆಚ್ಚು ಪ್ರೀತಿಸುವವರು, ತಮ್ಮ ಪಾದದ ಧೂಳನ್ನು ತಂದು ಇವರ ಹಣೆಗೆ...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 2

Spiritual Story: ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣನ ಜೀವನಕ್ಕೆ ಸಂಬಂಧಪಟ್ಟ 3 ಸತ್ಯಗಳನ್ನು ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ ಮೂರು ಸತ್ಯದ ಬಗ್ಗೆ ತಿಳಿಯೋಣ ಬನ್ನಿ.. ನಾಲ್ಕನೇಯ ಸತ್ಯ. ಶ್ರೀವಿಷ್ಣುವಿನ ವಾಹನವಾದ ಶೇಷನಾಗ, ಪ್ರತೀ ಅವತಾರದಲ್ಲೂ ಶ್ರೀವಿಷ್ಣುವಿಗೆ ಸಾಥ್ ಕೊಟ್ಟಿದ್ದಾನೆ. ಅದೇ ರೀತಿ ರಾಮಾಯಣ ಕಾಲದಲ್ಲಿ ವಿಷ್ಣು ರಾಮನಾದರೆ, ಶೇಷ ಲಕ್ಷ್ಮಣನಾಗಿದ್ದ. ಆದರೆ ಶ್ರೀವಿಷ್ಣುವಿನ ಬಳಿ...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 1

Spiritual News: ಸದಾಕಾಲ ಹಸನ್ಮುಖಿಯಾಗಿ, ಜೀವನದ ಎಲ್ಲ ಕಷ್ಟ, ಸುಖ, ನೋವು, ನಲಿವು, ಅಟ್ಟಹಾಸ ಎಲ್ಲವನ್ನೂ ಕಂಡು, ಜಗಕ್ಕೆ ಜೀವನ ಪಾಠ ಹೇಳಿದ ಮಹಾನುಭಾವ ಶ್ರೀಕೃಷ್ಣ. ಯಾವುದರ ಮೇಲೂ ಮೋಹವಿರಬಾರದು. ಏಕೆಂದರೆ, ಈ ಲೋಕದಲ್ಲಿ ಯಾವುದೂ ನಮ್ಮದಲ್ಲ ಅನ್ನುವುದನ್ನ ನಾವು ಶ್ರೀಕೃಷ್ಣನನ್ನು ನೋಡಿ ಕಲಿಯಬೇಕು. ಇಂಥ ಶ್ರೀಕೃಷ್ಣನ ಜೀವನದಲ್ಲಿ ನಡೆದ ಕೆಲ ಸತ್ಯ ಘಟನೆಗಳ...

ಹಣೆಗೆ ಯಾವ ತಿಲಕವಿಡಬೇಕು..? ಇದರಿಂದ ಏನು ಪ್ರಯೋಜನ..?

Spiritual: ಹಿಂದೂಗಳಲ್ಲಿರುವ ಎಲ್ಲ ಪದ್ಧತಿಯ ಹಿಂದೆಯೂ ವೈಜ್ಞಾನಿಕ ಕಾರಣವಿದೆ. ಹಣೆಗೆ ತಿಲಕವಿಡುವುದು ಹಿಂದೂಗಳ ಪದ್ಧತಿ. ಆದರೆ ಈ ಪದ್ಧತಿಯ ಹಿಂದೆ ಕೆಲ ವೈಜ್ಞಾನಿಕ ಕಾರಣಗಳಿದೆ. ಹಿಂದೂಗಳು ತಮ್ಮ ಹಣೆಗೆ ವಿಭೂತಿ, ಅರಿಶಿನ, ಕುಂಕುಮ, ಗಂಧಗಳನ್ನು ತಿಲವನ್ನಾಗಿ ಇಟ್ಟುಕೊಳ್ಳುತ್ತಾರೆ. ಹಾಗಾದ್ರೆ ಯಾವ ತತಿಲಕವಿಟ್ಟರೆ, ಏನು ಪ್ರಯೋಜನ ಅಂತಾ ತಿಳಿಯೋಣ ಬನ್ನಿ.. ಅರಿಶಿನ: ಹಣೆಗೆ ಅರಿಶಿನವನ್ನಿಡಿವುದರಿಂದ ನಿಮ್ಮ ದೇಹದಲ್ಲಿ...
- Advertisement -spot_img

Latest News

Hassan News: ತಮ್ಮನ ಮದುವೆಗೆ ಬಂದಿದ್ದ ಪುನೀತ್ ಕೆರೆಹಳ್ಳಿ ಬಂಧನ: ಕಣ್ಣೀರಿಟ್ಟ ತಾಯಿ

Hassan News: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ನಿವಾಸದಲ್ಲಿ ತಮ್ಮನ ಮದುವೆಯಲ್ಲಿ ಖುಷಿ ಖುಷಿಯಾಗಿ ಭಾಗಿಯಾಗಿದ್ದ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು, ಸಂಭ್ರಮ...
- Advertisement -spot_img