Friday, May 8, 2026

ಆಧ್ಯಾತ್ಮ

ಪೂಜೆಯಲ್ಲಿ ತೆಂಗಿನಕಾಯಿಯನ್ನು ಕಡ್ಡಾಯವಾಗಿ ಬಳಸಲು ಕಾರಣವೇನು..?

Spiritual Story: ಪೂಜೆ ಮಾಡುವಾಗ ನಾವು ತೆಂಗಿನಕಾಯಿ, ಹೂವು, ಬಾಳೆಹಣ್ಣು, ಕರ್ಪೂರ, ಎಲೆ ಅಡಿಕೆ ಈ ಎಲ್ಲವನ್ನೂ ಕಡ್ಡಾಯವಾಗಿ ಉಪಯೋಗಿಸುತ್ತೇವೆ. ಹಾಗಾದ್ರೆ ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ನಾವು ಯಾವುದೇ ಹಣ್ಣು ಕಾಯಿಯನ್ನು ದೇವಿರೆಗ ನೈವೇದ್ಯಕ್ಕೆ ಇಟ್ಟರೂ, ಅದು ಅಷ್ಟು ವಿಶೇಷವಾಗುವುದಿಲ್ಲ. ಆದರೆ ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ನೈವೇದ್ಯವೇ ದೇವರಿಗೆ ಶ್ರೇಷ್ಠ...

ಇನ್ನೊಬ್ಬರ ಹಣಕ್ಕೆ ಆಸೆ ಮಾಡಿದರೆ ಏನಾಗತ್ತೆ ಗೊತ್ತಾ..?

Spiritual Story: ಹಣ ಯಾರಿಗೆ ತಾನೇ ಬೇಡ ಹೇಳಿ..? ಏಕೆಂದರೆ, ಹಣವಿದ್ದರೆ, ನಾವು ಜೀವನ ಮಾಡಲು ಆಗೋದು. ಆಹರ, ಬಟ್ಟೆ, ಮನೆ ಏನೇ ಖರೀದಿಸಬೇಕು ಅಂದ್ರೆ ದುಡ್ಡು ಬೇಕೆ ಬೇಕು. ಇಂದಿನ ಕಾಲದಲ್ಲಿ ಕೊಲೆ, ಸುಲಿಗೆ, ದರೋಡೆ, ಮೋಸ, ಲಂಚ ಎಲ್ಲವೂ ಹಣಕ್ಕಾಗಿಯೇ ಮಾಡುತ್ತಿರುವುದು. ಆದರೆ ಚಾಣಕ್ಯರ ಪ್ರಕಾರ, ನಾವು ನಮ್ಮ ಬುದ್ಧಿವಂತಿಕೆಯಿಂದ, ನಿಯತ್ತಾಗಿ...

ಪೂಜಾ ಸಮಯದಲ್ಲಿ ಕೆಂಪು ಉಡುಪನ್ನೇ ಧರಿಸಬೇಕು ಎನ್ನಲು ಕಾರಣವೇನು..?

Spiritual Story: ಕೆಲವರು ಪೂಜೆಯ ಸಮಯದಲ್ಲಿ ಕೆಂಪು ವಸ್ತ್ರವನ್ನು ಧರಿಸುತ್ತಾರೆ. ಹೆಚ್ಚಾಗಿ ಉತ್ತರ ಭಾರತದಲ್ಲಿ ಕೆಂಪು ಉಡುಪು, ಸೀರೆಯನ್ನು ಧರಿಸುವ ಪದ್ಧತಿ ಇದೆ. ಶುಭಕಾರ್ಯಗಳಲ್ಲಿ, ಪೂಜೆ, ಹೋಮ ಹವನದ ಸಂದರ್ಭದಲ್ಲಿ ಕೆಂಪು ಬಟ್ಟೆ ಧರಿಸುವ ನಿಯಮ ಕೆಲವೆಡೆ ಇದೆ. ಹಾಗಾದ್ರೆ ಕೆಂಪು ವಸ್ತ್ರವನ್ನು ದೇವರ ಕಾರ್ಯದಲ್ಲಿ ಧರಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕೆಂಪು ಬಣ್ಣದ...

ಸೀತೆಯ ಈ ನಾಲ್ಕು ಹೆಸರುಗಳ ಅರ್ಥವೇನು ಗೊತ್ತೇ..?

Spiritual Story: ಹಿಂದೂಗಳಿಗೆ ರಾಮನೆಷ್ಟು ಮುಖ್ಯವೋ, ಅಷ್ಟೇ ಸೀತಾದೇವಿ ಕೂಡ ಮುಖ್ಯ. ಈಕೆ ಸಾಕ್ಷಾತ್‌ ಲಕ್ಷ್ಮೀ ದೇವಿಯ ಸ್ವರೂಪವಾಗಿದ್ದಳು ಎಂಬ ನಂಬಿಕೆ ಇದೆ. ಭರತ ಖಂಡದ ರಾಣಿಗೆ ಹಲವು ಹೆಸರುಗಳಿತ್ತು. ಅದರಲ್ಲಿ ಇಂದು ನಾವು ಸೀತಾದೇವಿಯ ನಾಲ್ಕು ಹೆಸರು ಮತ್ತು ಅದರ ಅರ್ಥವನ್ನು ವಿವರಿಸಲಿದ್ದೇವೆ. ಜಾನಕಿ. ಸೀತೆ ನೇಪಾಳದವಳು. ಮೊದಲು ಭಾರತ, ನೇಪಾಳ, ಶ್ರೀಲಂಕಾ ಎಂದು...

ಎಂಥ ಸಮಯದಲ್ಲಿ ಪತಿ ಪತ್ನಿಯ ಕಾಳಜಿ ಮಾಡಬೇಕು ಗೊತ್ತಾ..?

Spiritual Story: ಪತಿ ಪತ್ನಿಯನ್ನು, ಪತ್ನಿ ಪತಿಯನ್ನು ಚೆನ್ನಾಗಿ ಅರಿತು, ಪ್ರೀತಿಸಿ, ಕಾಳಜಿಯಿಂದ ಇದ್ದಲ್ಲಿ ಮಾತ್ರ, ಆ ಸಂಬಂಧ ಉತ್ತಮವಾಗಿರುತ್ತದೆ. ಎಂಥ ಕಷ್ಟಕಾಲದಲ್ಲೂ ಇಬ್ಬರು ಒಬ್ಬರನ್ನು ಒಬ್ಬರು ಬಿಟ್ಟಿರದೇ, ಬಿಟ್ಟುಕೊಡದೇ ಇದ್ದಾಗಲೇ, ಉತ್ತಮ ಬಾಂಧವ್ಯ ಏರ್ಪಡುತ್ತದೆ. ಆದರೆ ಪತಿಯಾದವನು ಪತ್ನಿಯ ಬಗ್ಗೆ ಕೆಲ ಸಮಯದಲ್ಲಿ ಕಾಳದಿ ವಹಿಸಬೇಕಾಗುತ್ತದೆ. ಅಂಥ ಸಮಯದಲ್ಲಿ ನೀವು ಆಕೆಯ ಕಾಳಜಿ...

ಈ 5 ಗುಣಗಳುಳ್ಳ ಜನರು ಬುದ್ಧಿವಂತರು ಅಂತಾರೆ ಚಾಣಕ್ಯ..

Spiritual Story: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಮನುಷ್ಯನಿಗೆ ಬುದ್ಧಿ ಬಂದಾಗಿನಿಂದ ಹಿಡಿದು, ಆತನ ಮರಣದವರೆಗೂ ಅವರು ಹೇಗಿರಬೇಕು..? ಹೇಗೆ ವ್ಯವಹರಿಸಬೇಕು..? ಯಾವ ರೀತಿ ನಡೆಸಬೇಕು..? ಹೇಗೆ ಬುದ್ಧಿ ಉಪಯೋಗಿಸಬೇಕು..? ಇಂಥ ಹಲವರು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು, ಯಾರಿಗೆ ಈ 5 ಗುಣಗಳು ಇರುತ್ತದೆಯೋ,...

ಪತಿ ಪತ್ನಿಯ ಬಳಿ ಇಂಥ ವಿಷಯಗಳನ್ನು ಹೇಳಲೇಬಾರದು ಅಂತಾರೆ ಚಾಣಕ್ಯ..

Spiritual Story: ಪತಿ-ಪತ್ನಿ ಸಂಬಂಧ ಅಂದ್ರೆ, ಪವಿತ್ರವಾದ ಸಂಬಂಧ. ಏಕೆಂದರೆ, ಪತಿ-ಪತ್ನಿ ಸೇರಿದಾಗ ಸಂಸಾರ ಶುರುವಾಗುತ್ತದೆ. ಮಕ್ಕಳು, ಮೊಮ್ಮಕ್ಕಳು, ಹೀಗೆ ವಂಶವೃಕ್ಷ ಬೆಳೆಯುತ್ತದೆ. ಹಾಗಾಗಿ ಪತಿ-ಪತ್ನಿ ಸಂಬಂಧವನ್ನು ಪವಿತ್ರ ಸಂಬಂಧವೆಂದು ಹೇಳಲಾಗುತ್ತದೆ. ಆದರೆ ಪತಿ- ಪತ್ನಿ ಮಧ್ಯೆ ಕೆಲವು ಗುಟ್ಟು ಗುಟ್ಟಾಗಿಯೇ ಇರಬೇಕು ಅಂತಾರೆ ಚಾಣಕ್ಯರು. ಹಾಗಾದ್ರೆ ಪತಿಯಾದವನು, ಪತ್ನಿಯ ಬಳಿ ಯಾವ ಯಾವ...

ಹೊಸದಾಗಿ ಮದುವೆಯಾದವರಿಗೆ ಈ ಉಡುಗೊರೆ ನೀಡಲೇಬೇಡಿ..

Spiritual Story: ನಾವು ಯಾವುದಾದರೂ ಮದುವೆ, ಮುಂಜಿ, ಗೃಹಪ್ರವೇಶ ಕಾರ್ಯಕ್ರಮಗಳಿಗೆ ಹೋದಾಗ, ಆ ಮನೆಯವರಿಗೆ ಉಡುಗೊರೆ ನೀಡುವುದು ವಾಡಿಕೆ. ಆದರೆ ಕೆಲ ಗಿಫ್ಟ್‌ಗಳು ಆ ಜನರ ಹಣೆಬರಹವನ್ನು ಒಳ್ಳೆಯ ರೀತಿಯಿಂದ ಮತ್ತು ಕೆಟ್ಟ ರೀತಿಯಿಂದ ಬದಲಾಯಿಸಿ ಬಿಡುತ್ತದೆ. ಹಾಗಾಗಿ ಕೆಲ ಗಿಫ್ಟ್‌ಗಳನ್ನು ನಾವು ಮದುವೆಯಾದವರಿಗೆ ನೀಡುವಂತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಕೃಷ್ಣ...

ಮನೆ ಉದ್ಧಾರವಾಗಬೇಕು ಅಂದ್ರೆ, ಮನೆಯಲ್ಲಿ ಈ ವಸ್ತುಗಳನ್ನು ಇರಿಸಬೇಡಿ..

Spiritual :ಮನೆಯಲ್ಲಿರುವ ಕೆಲ ವಸ್ತುಗಳು ನಮ್ಮನ್ನು ಉದ್ಧಾರವಾಗಲು ಬಿಡುವುದಿಲ್ಲ. ಆದರೆ ಆ ವಿಷಯದ ಬಗ್ಗೆ ನಮಗೆ ಗೊತ್ತಿರುವುದಿಲ್ಲ. ಹಾಗಾಗಿ ಅಂಥ ವಸ್ತುಗಳನ್ನು ನಾವು ನಮ್ಮ ಮನೆಯಲ್ಲಿ ಇರಿಸಲು ಬಿಡಬಾರದು. ಹಾಗಾದ್ರೆ ಮನೆ ಉದ್ಧಾರವಾಗಬೇಕು ಅಂದ್ರೆ ನಾವು ಯಾವ ವಸ್ತುವನ್ನು ಮನೆಯಲ್ಲಿ ಇಡಬಾರದು ಅಂತಾ ತಿಳಿಯೋಣ ಬನ್ನಿ.. ಬಾಡಿದ ತುಳಸಿ ಗಿಡ. ಬಾಡಿದ ತುಳಸಿ ಗಿಡ ಮನೆಯಲ್ಲಿರುವುದು...

ನೀವು ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ಇಟ್ಟರೆ ಅನ್ನಪೂರ್ಣೆಯ ಅವಕೃಪೆಗೆ ಪಾತ್ರರಾಗುತ್ತೀರಿ

Spiritual :ಅನ್ನಪೂರ್ಣೆಯ ಕೃಪೆ ಯಾರ ಮೇಲಿರುತ್ತದೆಯೋ, ಅವರು ಎಂದಿಗೂ ಹೊಟ್ಟೆ ಹಸಿವಿನಂದ ನರಳುವುದಿಲ್ಲ ಅನ್ನೋ ಮಾತಿದೆ. ಅಂಥ ಅನ್ನಪೂರ್ಣೆಯ ಕೃಪೆ ನಮಗೆ ಬೇಕಾದರೆ, ನಾವು ಹಲವು ಕೆಲಸಗಳನ್ನು ಮಾಡಬಾರದು. ಅಡುಗೆ ಕೋಣೆಯಲ್ಲಿ ಹಲವು ವಸ್ತುಗಳನ್ನು ಇಡಬಾರದು. ಹಾಗಾದ್ರೆ ನಾವು ಅಡುಗೆ ಕೋಣೆಯಲ್ಲಿ ಯಾವ ವಸ್ತುಗಳನ್ನು ಇಡಬಾರದು ಅಂತಾ ತಿಳಿಯೋಣ ಬನ್ನಿ.. ಕಸದ ಬುಟ್ಟಿ. ಕೆಲವರು ಕಸ...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img