Saturday, August 22, 2026

ಆಧ್ಯಾತ್ಮ

ಲಕ್ಷ್ಮೀ ವಾರವಾದ ಶುಕ್ರವಾರದ ದಿನ ಇಂಥ ಕೆಲಸಗಳನ್ನು ಎಂದಿಗೂ ಮಾಡಬೇಡಿ

Spiritual Story: ಶುಕ್ರವಾರ ಎಂದರೆ ಲಕ್ಷ್ಮೀಗೆ ಇಷ್ಟವಾಗುವ ದಿನ. ಈ ದಿನ ನಾವು ಲಕ್ಷ್ಮೀ ಪೂಜೆ ಸೇರಿ, ಲಕ್ಷ್ಮೀಗೆ ಇಷ್ಟವಾಗುವ ಕೆಲಸ ಮಾಡಬೇಕು. ಆದರೆ ಈ ದಿನ ನಾವು ಕೆಲ ಕೆಲಸಗಳನ್ನು ಮಾಡಬಾರದು. ಆ ಕೆಲಸಗಳು ಲಕ್ಷ್ಮೀ ದೇವಿಗೆ ವಿರೋಧವಾದದ್ದು. ಹಾಗಾದ್ರೆ ಲಕ್ಷ್ಮೀ ವಾರವಾದ ಶುಕ್ರವಾರದ ದಿನ ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ...

ತಲೆಗೂದಲು ಬಾಚುವಾಗ ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಬಾರದು..

Health Tips: ಪ್ರತಿದಿನ ಹೆಣ್ಣು ಮಕ್ಕಳು ಕೂದಲು ಬಾಚಲೇಬೇಕಾಗುತ್ತದೆ. ಆದರೆ ಹೀಗೆ ಕೂದಲು ಬಾಚುವಾಗ, ನಾವು ಮಾಡುವ ಕೆಲವು ತಪ್ಪುಗಳು, ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡಿಸುತ್ತದೆ. ನೆಮ್ಮದಿ ಹಾಳು ಮಾಡುತ್ತದೆ. ಹಾಗಾದ್ರೆ ತಲೆಗೂದಲು ಬಾಚುವಾಗ, ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಎಲ್ಲಕ್‌ಕಿಂತ ಮೊದಲ ತಪ್ಪು ಎಂದರೆ, ಮನೆಯೊಳಗೆ ಕೂದಲು ಬಾಚಬಾರದು. ಅದರಲ್ಲೂ ಬೆಡ್...

ಪೂಜೆ ಪುನಸ್ಕಾರದ ಸಮಯದಲ್ಲಿ ಅಗರಬತ್ತಿ ಬಳಸಲು ಕಾರಣವೇನು..?

Health Tips: ಹಿಂದೂಗಳು ಪೂಜೆಯ ಸಮಯದಲ್ಲಿ ಕಾಯಿ, ಹಣ್ಣು, ಹೂವು, ಎಲೆ ಅಡಿಕೆ, ಮಾವಿನ ಎಲೆ ಸೇರಿ ಹಲವು ವಸ್ತುಗಳನ್ನು ಬಳಸುತ್ತಾರೆ. ಅದೇ ರೀತಿ ಈ ವೇಳೆ ಅಗರಬತ್ತಿಯನ್ನು ಕೂಡ ಬಳಸಲಾಗುತ್ತದೆ. ಹಾಗಾದ್ರೆ ಪೂಜೆ ಪುನಸ್ಕಾರದ ವೇಳೆ ಅಗರಬತ್ತಿ ಬಳಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಅಗರಬತ್ತಿಯನ್ನು ಬಳಸುವುದರಿಂದ ಆ ಸ್ಥಳದಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ...

ಹಣದ ಬಳಕೆ ಹೀಗೆ ಮಾಡಿ ಅಂತಾರೆ ಚಾಣಕ್ಯರು..

Spiritual News: ಜೀವನವನ್ನು ಯಾವ ರೀತಿ ಜೀವಿಸಬೇಕು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಹಣದ ಉಳಿತಾಯ, ಹಣ ವ್ಯಯಿಸುವುದು ಹೇಗೆ ಅಂತಲೂ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಖರ್ಚು ಕಡಿಮೆ ಮಾಡಿ: ಚಾಣಕ್ಯರ ಹೇಳಿಕೆ ಪ್ರಕಾರ, ನಮಗೆ ಯಾವ ವಸ್ತು ಬೇಕೋ, ಅಂಥ ವಸ್ತುಗಳನ್ನು ಮಾತ್ರ...

ಸಾಡೇಸಾಥಿ ಶನಿ ಶುರುವಾದಾಗ ಮನುಷ್ಯನ ಜೀವನದಲ್ಲಿ ಏನೇನಾಗುತ್ತದೆ..?

Spiritual Story: ಏನಾದರೂ ತೊಂದರೆಯಾದಾಗ, ಶನಿ ವಕ್ಕರಿಸದಂತಿದೆ. ಅದಕ್ಕೆ ಜೀವನದಲ್ಲಿ ಇಷ್ಟೆಲ್ಲ ತೊಂದರೆಗಳಾಗುತ್ತಿದೆ ಅಂತಾ ಗೊಣಗುವ ಹಲವರನ್ನು ನಾವು ನೋಡಿದ್ದೇವೆ. ಏಕೆಂದರೆ ಶನಿ ಕಾಟ ಶುರುವಾದರೆ, ಶನಿ ಸಿಕ್ಕಾಪಟ್ಟೆ ಚಡಪಡಿಸುವಂತೆ ಮಾಡುತ್ತಾನೆ. ಜೊತೆ ಸ್ವಲ್ಪ ಸ್ವಲ್ಪ ಶುಭಫಲಗಳನ್ನು ಕೊಡುತ್ತಾನೆಂದು ಹೇಳುತ್ತಾರೆ. ಹಾಗಾದ್ರೆ ಸಾಡೇಸಾಥಿ ಇದ್ದವರ ಜೀವನ ಯಾವ ರೀತಿ ಇರತ್ತೆ ಅಂತಾ ತಿಳಿಯೋಣ ಬನ್ನಿ.. ಸಾಡೇಸಾಥಿ...

ಶನಿದೇವನಿಗೆ ಏಕೆ ಕಪ್ಪು ಬಣ್ಣ ಇಷ್ಟವೆಂದು ಗೊತ್ತೇ..?

Spiritual Story: ಯಾರಿಗಾದರೂ ಶನಿದೆಸೆ ಇದ್ದರೆ, ಅಂಥವರು ಶನಿದೇವನ ದೇವಸ್ಥಾನಕ್ಕೆ ಕಪ್ಪು ಎಳ್ಳು, ಕಪ್ಪು ಬಟ್ಟೆ, ಎಳ್ಳೆಣ್ಣೆ ನೀಡಬೇಕು ಎನ್ನುತ್ತಾರೆ. ಅಲ್ಲದೇ, ಶನಿದೇವರ ದೇವಸ್ಥಾನದಲ್ಲಿ ಕಪ್ಪು ಕಲ್ಲಿಗೆ ಪೂಜೆ ಸಲ್ಲಿಸಲಾಗುತ್ತದೆ. ಶನಿದೇವರ ಫೋಟೋ ನೋಡಿದರೆ, ಅದು ಕೂಡ ಕಪ್ಪು ಬಣ್ಣದ್ದಾಗಿರುತ್ತದೆ. ಹಾಗಾಗಿ ಶನಿದೇವನಿಗೆ ಕಪ್ಪು ಬಣ್ಣವೆಂದರೆ ಏಕೆ ಇಷ್ಟ ಅಂತ ತಿಳಿಯೋಣ ಬನ್ನಿ.. ಶನಿ ದೇವರು...

ಶ್ರೀಕೃಷ್ಣನ ಪ್ರಕಾರ ಮಾನವರು ಇಂಥ ಆಹಾರವನ್ನಷ್ಟೇ ಸೇವಿಸಬೇಕಂತೆ..

Spiritual Story: ಶ್ರೀಕೃಷ್ಣನ ಪ್ರಕಾರ, ಮಾನವರು ಮೂರು ಹಂತದಲ್ಲಿ ಆಹಾರವನ್ನು ಸೇವಿಸುತ್ತಾರೆ. ಆ ಮೂರು ಹಂತಗಳು ಯಾವುದು..? ಶ್ರೀಕೃಷ್ಣನ ಪ್ರಕಾರ, ಮನುಷ್ಯ ಎಂಥ ಆಹಾರ ಸೇವಿಸಬೇಕು ಎಂದು ತಿಳಿಯೋಣ ಬನ್ನಿ.. ಮೊದಲನೇಯದ್ದು ಸಾತ್ವಿಕ ಆಹಾರ. ಸಾತ್ವಿಕ ಆಹಾರ ಅಂದ್ರೆ, ಯಾರಿಗೂ ಹಿಂಸೆ ನೀಡದೇ, ಮಾಡಿದ ಅಡುಗೆ. ತರಕಾರಿ, ಹಣ್ಣು-ಹಂಪಲು, ಸೊಪ್ಪು, ಕಾಳು ಇತ್ಯಾದಿ ಸೇರಿಸಿ ಮಾಡಿದ...

ದೇವರ ಚಿತ್ರವಿರುವ ಪೆಂಡೆಂಟ್ ಧರಿಸಬಾರದು ಅಂತಾ ಹೇಳುವುದೇಕೆ ಗೊತ್ತಾ..?

Spiritual Story: ಕೆಲವರಿಗೆ ದೇವರ ಮೇಲೆ ನಂಬಿಕೆ ಇದ್ದು, ಅಂಥವರು ಗೊತ್ತಿಲ್ಲದೇ, ಕುತ್ತಿಗೆಯಲ್ಲಿ ದೇವರ ಚಿತ್ರವಿರುವ ಪೆಂಡೆಂಟ್ ಧರಿಸುತ್ತಾರೆ. ಮತ್ತೆ ಕೆಲವರು ಶೋಕಿಗಾಗಿ ದೇವರ ಫೋಟೋ ಇರುವ ಪೆಂಡೆಂಟ್ ಧರಿಸುತ್ತಾರೆ. ಆದರೆ ದೇವರ ಚಿತ್ರವಿರುವ ಪೆಂಡೆಂಟ್ ಧರಿಸಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ದೇವರ ಲಾಕೇಟ್ ಧರಿಸಿದರೆ, ಸ್ವಚ್ಛತೆ ಕಾಪಾಡಬೇಕಾಗುತ್ತದೆ. ನಾವು...

ಚಾಣಕ್ಯರ ಈ ಮೂರು ನೀತಿ ಅನುಸರಿಸಿ, ಜೀವನದಲ್ಲಿ ಉದ್ಧಾರವಾಗಿ

Spiritual Story:ಚಾಣಕ್ಯ ನೀತಿಗೆ ಸಂಬಂಧಿಸಿದಂತೆ ನಾವು ನಿಮಗೆ ಅನೇಕ ಸಂಗತಿಗಳನ್ನು ಹೇಳಿದ್ದೇವೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು,ಮದುವೆಗೆ ಹೆಣ್ಣು- ಗಂಡು ಹುಡುಕುವಾಗ, ಗೆಳೆಯರ ಸಹವಾಸ ಮಾಡುವಾಗ ಇತ್ಯಾದಿ ಕೆಲಸಗಳಲ್ಲಿ ಯಾವ ನೀತಿ ಅಳವಡಿಸಿಕೊಳ್ಳಬೇಕು ಅಂತಾ ಚಾಣಕ್ಯರು ತಿಳಿಸಿಕೊಟ್ಟಿದ್ದಾರೆ. ಇನ್ನು ನಾವು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಚಾಣಕ್ಯರ ಮೂರು ನೀತಿಯನ್ನು ಅನುಸರಿಸಬೇಕು. ಅದು ಯಾವುದು ಅಂತಾ ತಿಳಿಯೋಣ...

ತುಳಸಿ ಗಿಡವನ್ನು ಗಿಫ್ಟ್ ಆಗಿ ನೀಡಬಹುದೇ..? ಇದರಿಂದ ನಷ್ಟವೇನಾದರೂ ಉಂಟೇ..?

Spiritual Story:  ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ಸ್ಥಾನ ಪಡೆದಿರುವ ಗಿಡ ಅಂದ್ರೆ, ಅದು ತುಳಸಿ ಗಿಡ. ತುಳಸಿ ಗಿಡಕ್ಕೆ ಪ್ರತಿದಿನ ನೀರು ಹಾಕಿ ಪೂಜೆ ಸಲ್ಲಿಸಲಾಗುತ್ತದೆ. ಹೆಣ್ಣು ಮಕ್ಕಳು ಮುಟ್ಟಿನ ದಿನದಲ್ಲಿ ತುಳಸಿ ಗಿಡವನ್ನು ಮುಟ್ಟುವಂತಿಲ್ಲ. ಹಾಗೇನಾದರೂ ಮುಟ್ಟಿದರೆ, ತುಳಸಿ ಗಿಡ ಬಾಡಿ ಹೋಗುತ್ತದೆ. ಅಲ್ಲದೇ ಮನೆಯಲ್ಲಿ ಏನಾದರೂ ದುರ್ಘಟನೆ, ಸಾವು ಸಂಭವಿಸುವ...
- Advertisement -spot_img

Latest News

ರಾಣೇಬೆನ್ನೂರನ್ನು ಬರಪೀಡಿತ ತಾಲೂಕು ಘೋಷಿಸಲು ಒತ್ತಾಯ: ಇಲ್ಲದಿದ್ದಲ್ಲಿ ಬಿಜೆಪಿ ಹೋರಾಟದ ಎಚ್ಚರಿಕೆ

Haveri News: ರಾಣೇಬೆನ್ನೂರ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಮೆಕ್ಕೆಜೋಳ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳು ತೆನೆ ಕಟ್ಟದೇ ಹಾಳಾಗಿವೆ. ಕೂಡಲೇ ರಾಣೇಬೆನ್ನೂರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು...
- Advertisement -spot_img