Friday, May 8, 2026

ಆಧ್ಯಾತ್ಮ

ದೇವಸ್ಥಾನಗಳಲ್ಲಿ ಕಲ್ಯಾಣಿ ಇರಲು ಕಾರಣವೇನು..?

Spiritual: ಭಾರತದಲ್ಲಿ ಗಲ್ಲಿ ಗಲ್ಲಿಗೂ ದೇವಸ್ಥಾನವಿದೆ. ಆ ಪ್ರತೀ ದೇವಸ್ಥಾನಕ್ಕೂ ತನ್ನದೇ ಆದ ಇತಿಹಾಸವಿದೆ. ಕೆಲವು ಸಣ್ಣ ಪುಟ್ಟ ದೇವಸ್ಥಾನಗಳಲ್ಲಿ ಬಿಟ್ಟರೆ, ಹಲವು ದೇವಸ್ಥಾನಗಳಲ್ಲಿ ಕಲ್ಯಾಣಿ ಇದೆ. ಹಾಗಾದ್ರೆ ದೇವಸ್ಥಾನದಲ್ಲಿ ಕಲ್ಯಾಣಿ ಇರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಹಳೆಯ ಕಾಲದಲ್ಲಿ ಒಂದು ಊರಿನಿಂದ ಇನ್ನೊಂದು ಊರಿಗೆ ಹೋದಾಗ, ಉಳಿದುಕೊಳ್ಳಲು ರೂಮ್‌ಗಳ ವ್ಯವಸ್ಥೆ ಇರುತ್ತಿರಲಿಲ್ಲ. ಸಂಬಂಧಿಕರಿದ್ದರೆ,...

ನೆಮ್ಮದಿಯಿಂದ ಇರಬೇಕು ಎಂದರೆ, ಇಂಥ ಸ್ಥಳಗಳಲ್ಲಿರಬೇಡಿ..

Spiritual: ನಾವು ನಮ್ಮ ಮನೆಯಲ್ಲಿ ಅಥವಾ ನಾವು ಕಟ್ಟಿಸಿದ ಮನೆಯಲ್ಲಿ, ಅಥವಾ ನಾವು ದುಡ್ಡು ಕೊಟ್ಟು ಉಳಿಯಬಹದಾದ ಮನೆಯಲ್ಲಿ ಮಾತ್ರ ಉಳಿದುಕೊಳ್ಳಬೇಕು. ಇದನ್ನು ಬಿಟ್ಟು ನೀವು ಎಲ್ಲಿ ಉಳಿದರೂ, ಅಲ್ಲಿ ಅವಮಾನ ಕಟ್ಟಿಟ್ಟ ಬುತ್ತಿ. ಇದು ಹಲವರ ಗಮನಕ್ಕೆ ಬಂದಿರುತ್ತದೆ. ಇದೇ ಮಾತನ್ನು ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಹಾಗಾದ್ರೆ ಯಾವ ಸ್ಥಳದಲ್ಲಿ...

ಪತಿಗೆ ದೀರ್ಘಾಯಸ್ಸು ಬೇಕೆಂದಲ್ಲಿ ಪತ್ನಿಈ ವಸ್ತುಗಳನ್ನು ದಾನ ಮಾಡಬೇಕು..

Spiritual: ಯಾರಿಗೆ ತಾನೇ ತನ್ನ ಪತಿ ನೆಮ್ಮದಿಯಾಗಿ, ಆರೋಗ್ಯವಾಗಿ, ಕೊನೆಯವರೆಗೂ ತನ್ನೊಂದಿಗೆ ಇರಬೇಕು ಎಂದು ಇಷ್ಟವಿರುವುದಿಲ್ಲ ಹೇಳಿ. ಕೆಲವರಂತೂ ಮುತ್ತೈದೇ  ಸಾವಿಗಾಗಿ ಹಲವು ವೃತಗಳನ್ನು ಮಾಡುತ್ತಾರೆ. ಆದರೆ ನಿಮ್ಮ ಪತಿಗೆ ದೀರ್ಘಾಯಸ್ಸು ಬೇಕೆಂದರೆ ನೀವು ಕೆಲ ವಸ್ತುಗಳನ್ನು ದಾನ ಮಾಡಬೇಕು. ಅದು ಯಾವ ವಸ್ತು ಅಂತಾ ತಿಳಿಯೋಣ ಬನ್ನಿ.. ಹಾಲು, ಅಕ್ಕಿ, ಸಕ್ಕರೆ ಇವುಗಳನ್ನು ದಾನ...

ಸಾಕು ಪ್ರಾಣಿಗಳ ಅಂತ್ಯಕ್ರಿಯೆ ಮಾಡಬೇಕು ಅಂತಾ ಹೇಳುವುದು ಯಾಕೆ..?

Spiritual: ನಾವು ಪ್ರಾಣಿಗಳನ್ನು ಸಾಕುವಾಗ, ಅದನ್ನು ಮನೆ ಮಗುವಂತೆ ಸಾಕಿರುತ್ತೇವೆ. ಹಾಗಾಗಿ ಅದರ ಅಗಲುವಿಕೆ ನಮ್ಮ ಮನಸ್ಸನ್ನು ಘಾಸಿ ಗೊಳಿಸುತ್ತದೆ. ಪ್ರಾಣಿಗಳನ್ನು ಸಾಕದವರಿಗೆ, ಪ್ರಾಣಿಪ್ರಿಯರ ಮನಸ್ಸು ಎಂದಿಗೂ ಅರ್ಥವಾಗುವುದಿಲ್ಲ. ಏನಪ್ಪಾ ಒಂದು ನಾಯಿ ಸತ್ತಿದ್ದಕ್ಕೆ ಇಷ್ಟು ಅಳುತ್ತಾರಲ್ಲಾ, ಇವರಿಗೇನು ಹುಚ್ಚಾ..? ಅಂತಾ ಕೆಲವರು ಹೇಳುತ್ತಾರೆ. ಇನ್ನು ಪ್ರಾಣಿಗಳ ಅಂತ್ಯಸಂಸ್ಕಾರ ಮಾಡಿದರೆ, ತಮಾಷೆ ಮಾಡುವವರೂ ಇದ್ದಾರೆ....

ಉತ್ತಮ ದಾಂಪತ್ಯ ನಿಮ್ಮದಾಗಿರಬೇಕು ಅಂದ್ರೆ ನೀವು ಇಂಥ ತಪ್ಪುಗಳನನ್ನು ಮಾಡಲು ಹೋಗಲೇಬೇಡಿ..

Spiritual: ದಾಂಪತ್ಯ ಅನ್ನೋದು ಹೆಣ್ಣಿಗಾಗಲಿ, ಗಂಡಿಗಾಗಲಿ ಎರಡನೇಯ ಜೀವನವಿದ್ದಂತೆ. ಮದುವೆಗೂ ಮುನ್ನ ಇಬ್ಬರೂ ತಮ್ಮ ಮನಸ್ಸಿಗೆ ಬಂದ ಹಾಗೆ ಇರುತ್ತಾರೆ. ಇಬ್ಬರಲ್ಲೂ ಹುಡುಗ ಬುದ್ಧಿ ಇರುತ್ತದೆ. ಜವಾಬ್ದಾರಿ ಇರುವುದಿಲ್ಲ. ಆದರೆ ಮದುವೆಯಾದ ಮೇಲೆ ಜೀವನವೇ ಬದಲಾಗುತ್ತದೆ. ಜವಾಬ್ದಾರಿ ಹೆಚ್ಚುತ್ತದೆ. ಜಗಳಗಳಾಗುತ್ತದೆ. ಆದರೆ ಅವುಗಳನ್ನೆಲ್ಲ ತಾಳ್ಮೆಯಿಂದ ನಿಭಾಯಿಸಬೇಕು. ಉತ್ತಮ ದಾಂಪತ್ಯ ನಿಮ್ಮದಾಗಬೇಕು ಅಂದ್ರೆ ನೀವು ಕೆಲವು...

ಆರ್ಥಿಕವಾಗಿ ಸಬಲರಾಗಬೇಕು ಅಂದ್ರೆ, ಇವರನ್ನು ಗೌರವಿಸಿ ಎನ್ನುತ್ತಾರೆ ಚಾಣಕ್ಯರು.

Spiritual: ಕೆಲವೊಮ್ಮೆ ನಮ್ಮ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಡುತ್ತದೆ ಅನ್ನೋದು ನಮಗೂ ಗೊತ್ತಿರುವುದಿಲ್ಲ. ಬ್ಯಾಂಕ್ ಬ್ಯಾಲೆನ್ಸ್ ನೀರಿನಂತೆ ಖಾಲಿಯಾಗುತ್ತಾ ಬರುತ್ತದೆ. ಸಂಬಳವಾಗಿ ಮೂರು ದಿನಕ್ಕೆ ಅಕೌಂಟ್ ಖಾಲಿಯಾಗಿರುತ್ತದೆ. ಇನ್ನು ಕೆಲವು ಕಡೆಯಿಂದ ಲಕ್ ಬೈ ಚಾನ್ಸ್ ದುಡ್ಡು ಬರುವುದಿದ್ದರೆ, ಅದು ಕೂಡ ತಪ್ಪಿ ಹೋಗುತ್ತದೆ. ಇದ್ಕಕೆ ಕಾರಣ ನಾವು ಕೆಲವರಿಗೆ ಗೌರವಿಸುವುದಿಲ್ಲ ಅನ್ನೋದು ಅಂತಾ...

ನೀವು ಯಶಸ್ವಿ ಉದ್ಯಮಿಯಾಗಬೇಕು ಎಂದರೆ, ನಿಮ್ಮ ಈ ಗುಣಗಳಿರಬೇಕು..

Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ, ಮನುಷ್ಯ ಎಂಥ ಜೀವನ ಸಂಗಾತಿಯನ್ನು ಹುಡುಕಬೇಕು. ಹೆಣ್ಣಿನ ಗುಣ ಹೇಗಿದ್ದರೆ ಚೆಂದ. ಹಣ ಉಳಿಸಲು ಏನು ಮಾಡಬೇಕು..? ಶ್ರೀಮಂತಿಕೆಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಸೇರಿ ಇನ್ನೂ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದರೊಂದಿಗೆ, ಯಶಸ್ವಿ ಉದ್ಯಮಿಯಾಗಬೇಕು ಅಂದ್ರೆ, ಮನುಷ್ಯನಿಗೆ ಯಾವ ಗುಣವಿರಬೇಕು ಅಂತಲೂ ಹೇಳಿದ್ದಾರೆ. ಈ...

ಸಂಬಂಧ ಮಾಡುವ ಮುನ್ನ ಈ ವಿಷಯಗಳನ್ನು ಗಮನದಲ್ಲಿರಿಸಿಕೊಳ್ಳಿ ಅಂತಾರೆ ಚಾಣಕ್ಯರು..

Spiritual: ಪತಿ-ಪತ್ನಿಯಾಗೋದು, ಒಬ್ಬರ ಕುಟುಂಬದೊಂದಿಗೆ ಸಂಬಂಧ ಬೆಳೆಸಿ, ಆ ಕುಟುಂಬವೂ ನಮ್ಮದು ಅಂತಾ ಹೇಳೋದು ಸುಲಭದ ವಿಷಯವಲ್ಲ. ಹಾಗಾಗಿಯೇ ಸಂಬಂಧ ಬೆಳೆಸುವಾಗ, ಕೆಲವು ವಿಚಾರಣೆಗಳನ್ನು ಕೂಡ ಮಾಡಲಾಗುತ್ತದೆ. ಹೆಣ್ಣಿನ ಸ್ವಭಾವ ಹೇಗಿದೆ..? ಗಂಡಿಗೆ ಕುಡಿಯುವ, ಧೂಮಪಾನ ಮಾಡುವ ಚಟ ಸೇರಿ, ಇನ್ಯಾವುದಾದರೂ ಚಟವಿದೆಯಾ..? ಹೀಗೆ ಹಲವಾರು ವಿಚಾರಣೆಗಳನ್ನು ನಡೆಸಿ, ಸಂಬಂಧ ಬೆಳೆಸಲಾಗುತ್ತದೆ. ಈ ಬಗ್ಗೆ...

ಶ್ರೀಮಂತಿಕೆ ಇದ್ದಾಗ ನಾವು ಯಾವ ಕೆಲಸ ಮಾಡಬೇಕು ಅಂತಾರೆ ಚಾಣಕ್ಯರು..

Spiritual: ಶ್ರೀಮಂತಿಕೆ ಸುಮ್ಮನೆ ಬರುವುದಿಲ್ಲ. ಅದನ್ನು ಓರ್ವ ವ್ಯಕ್ತಿ ಕಷ್ಟಪಟ್ಟು ಸಂಪಾದಿಸುತ್ತಾನೆ. ಆದರೆ ಆ ಸಂಪಾದನೆಯ ಮಹತ್ವ ಗೊತ್ತಿರದ ವ್ಯಕ್ತಿ, ಅದನ್ನು ಮನಬಂದಂತೆ ಖರ್ಚು ಮಾಡುತ್ತಾನೆ. ಆಗ ಇದ್ದ ಶ್ರೀಮಂತಿಕೆಯೂ ಹೋಗಿ, ಬಡತನ ಬರುತ್ತದೆ. ಹಾಗಾಗಿ ನಮಗೆ ಶ್ರೀಮಂತಿಕೆ ಇದ್ದಾಗ, ಅದನ್ನು ಉಳಿಸಿಕೊಳ್ಳಲು ಕೆಲ ಕೆಲಸಗಳನ್ನು ಮಾಡಬೇಕು ಎನ್ನುತ್ತಾರೆ ಚಾಣಕ್ಯರು. ಹಾಗಾದ್ರೆ ಅದೇನು ಕೆಲಸ...

ಮಹಿಳೆಯರು ಕುಂಬಳಕಾಯಿ ಕತ್ತರಿಸಬಾರದಂತೆ.. ಯಾಕೆ ಗೊತ್ತಾ..?

Spiritual: ಕುಂಬಳಕಾಯಿ ಎಂದರೆ, ರುಚಿಕರವಾದ, ಆರೋಗ್ಯಕರವಾದ ತರಕಾರಿ. ಆದರೆ ಈ ತರಕಾರಿಯನ್ನು ಮಹಿಳೆಯರು ಕತ್ತರಿಸಬಾರದು ಎಂಬ ನಂಬಿಕೆ ಇದೆ. ಹಿಂದೂ ಧರ್ಮದಲ್ಲಿರುವ ಈ ನಂಬಿಕೆ ಬಗ್ಗೆ ಹಲವರಿಗೆ ಆಶ್ಚರ್ಯವಾಗಬಹುದು. ಆದರೆ ಈ ನಂಬಿಕೆಯ ಪ್ರಕಾರ, ಹೆಣ್ಣು ಮಕ್ಕಳು ಕುಂಬಳಕಾಯಿ ಕತ್ತರಿಸುವುದು ಎಂದರೆ, ಪುರುಷರನ್ನು ಕೊಲ್ಲುವುದು ಎಂಬ ಅರ್ಥ ಬರುತ್ತದೆಯಂತೆ. ಈ ಬಗ್ಗೆ ಪೂರ್ತಿ ಮಾಹಿತಿ...
- Advertisement -spot_img

Latest News

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಮಧ್ಯಂತರ ಆದೇಶ

ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ...
- Advertisement -spot_img