Saturday, August 22, 2026

ಆಧ್ಯಾತ್ಮ

ಶನಿವಾರ ಉಗುರು ಕತ್ತರಿಸಬಾರದು ಅಂತಾ ಹೇಳುವುದೇಕೆ ಗೊತ್ತೇ..?

Spiritual Story: ಶನಿವಾರ ಶನಿಯ ವಾರವಾಗಿದೆ. ಹಾಗಾಗಿ ಈ ದಿನ ಕೆಲವು ಪದ್ಧತಿಗಳನ್ನು ನಾವು ಪಾಲಿಸಲೇಬೇಕು. ಶನಿವಾರದ ದಿನ ಕೂದಲು, ಕತ್ತರಿಸಬಾರದು. ವಿವಾಹಿತರು ತಲೆಗೆ ಎಣ್ಣೆ ಹಾಕಿ ಸ್ನಾನ ಮಾಡಬಾರದು. ಉಗುರು ಕತ್ತರಿಸಬಾರದು. ಈ ದಿನ ಮನೆಗೆ ಕಬ್ಬಿಣದ ವಸ್ತು ಖರೀದಿಸಿ ತರಬಾರದು ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಶನಿವಾರ ಇದೆಲ್ಲ ಮಾಡಿದರೆ ಏನಾಗುತ್ತದೆ ಅಂತಾ...

ಇವುಗಳು ಕನಸಿನಲ್ಲಿ ಬಂದರೆ ಆರ್ಥಿಕ ಲಾಭವಾಗುತ್ತದೆ ಎಂದರ್ಥ

Spiritual Story: ನಾವು ಈ ಮೊದಲು ಕೂಡ ನಿಮಗ ಯಾವ ಕನಸು ಬಿದ್ದರೆ ಏನರ್ಥ ಅನ್ನುವ ಬಗ್ಗೆ ವಿವರಿಸಿದ್ದೇವೆ. ನಾವು ಮಲಗುವುದಷ್ಟೇ ನ್ಮಮ ಕೈಯಲ್ಲಿರುತ್ತದೆ. ಆದರೆ ನಮಗೆ ಬೀಳುವ ಕನಸ್ಸಿನ ಬಗ್ಗೆ ನಮಗೆ ಅರಿವಿರುವುದಿಲ್ಲ. ಅದೇ ರೀತಿ ನಮ್ಮ ಅದೃಷ್ಟ ಖುಲಾಯಿಸುವಂತಿದ್ದರೆ, ಅಥವಾ ಆರ್ಥಿಕ ಲಾಭವಾಗುವಂತಿದ್ದರೆ, ನಮ್ಮ ಕನಸಿನಲ್ಲಿ ಕೆಲ ವಸ್ತುಗಳು ಬರುತ್ತದೆ. ಹಾಗಾದ್ರೆ...

ಜೀವನದಲ್ಲಿ ಇವುಗಳನ್ನು ಮಾತ್ರ ನಿರ್ಲಕ್ಷಿಸಬೇಡಿ ಎನ್ನುತ್ತಾರೆ ಚಾಣಕ್ಯರು

Spiritual Story: ಚಾಣಕ್ಯರು ಜೀವನದಲ್ಲಿ ಯಾವ ರೀತಿ ಇರಬೇಕು..? ಯಾವ ರೀತಿ ಹಣವನ್ನು ಕೂಡಿಡಬೇಕು..? ಯಾವ ರೀತಿ ಜೀವನ ಸಂಗಾತಿಯನ್ನು ಹುಡುಕಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾಾರೆ. ಅದೇ ರೀತಿ ನಾವು ಯಾವ ವಿಷಯಗಳನ್ನು ನಿರ್ಲಕ್ಷಸಿದರೆ, ಸಮಸ್ಯೆ ಉದ್ಭವಿಸುತ್ತದೆ ಅನ್ನೋ ಬಗ್ಗೆಯೂ ಚಾಣಕ್ಯರು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ...

ಅಶ್ವಿನಿ ದೇವತೆಗಳು ಯಾರು..? ಇವರೇಕೆ ಅಸ್ತು ಅಸ್ತು ಎನ್ನುತ್ತಾರೆ..?

Spiritual Story: ನಾವು ಮುಸ್ಸಂಜೆ ಹೊತ್ತಿನಲ್ಲಿ ಕೆಟ್ಟದಾಗಿ ಮಾತನಾಡಿದರೆ, ಜಗಳವಾಡಿದರೆ, ಹಿರಿಯರು, ಹಾಗೆಲ್ಲ ಮಾತನಾಡಬೇಡ ಅಶ್ವಿನಿ ದೇವತೆಗಳು ಅಸ್ತು ಅಸ್ತು ಎನ್ನುತ್ತಾರೆ ಎಂದಿರುವುದನ್ನು ನೀವು ಕೇಳಿರುತ್ತೀರಿ. ಹಾಗಾದ್ರೆ ಅಶ್ವಿನಿ ದೇವತೆಗಳು ಯಾರು..? ಇವರೇಕೆ ಅಸ್ತು ಅಸ್ತು ಎನ್ನುತ್ತಾರೆ. ಇವರು ಅಸ್ತು ಅಂದ್ರೆ ಏನಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಅಶ್ವಿನಿ ದೇವತೆಗಳು ಅಂದ್ರೆ,...

ಈ 4 ರಾಶಿಯವರು ಸೌಮ್ಯ ಸ್ವಭಾವದವರು

Spiritual Story: ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಕೆಲವರಿಗೆ ಸಿಟ್ಟು, ಕೆಲವರಿದ್ದು ಮೌನ, ಕೆಲವರು ಸದಾ ನಗು ನಗುತ್ತಲೇ ಇರುತ್ತಾರೆ, ಇನ್ನು ಕೆಲವರು ಎಷ್ಟೇ ಅನುಕೂಲ ಇದ್ದರು, ಸಿಟ್ಟು ಮುಸುಡಿಯಲ್ಲೇ ಇರುತ್ತಾರೆ. ಸದಾ ಇನ್ನೊಬ್ಬರ ಬಗ್ಗೆ ಕೊಂಕು ಮಾತನಾಡುತ್ತಲೇ ಇರುತ್ತಾರೆ. ಅದೇ ರೀತಿ ನಾವಿಂದು ಸೌಮ್ಯ ಸ್ವಭಾವದ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಕರ್ಕ ರಾಶಿ: ಕರ್ಕ...

ಈ ಮೂರ್ತಿಯನ್ನು ನಿಮ್ಮ ಆಫೀಸ್ ಟೇಬಲ್ ಮೇಲಿಟ್ಟರೆ ಅದೃಷ್ಟ ನಿಮ್ಮ ಪಾಲು

Spiritual Story: ನಮ್ಮ ಕೆಲಸದಲ್ಲಿ ನಾವು ಅಭಿವೃದ್ಧಿ ಹೊಂದಬೇಕು. ಕೆಲಸದಲ್ಲಿ ಯಶಸ್ಸು ಸಾಧಿಸಬೇಕು ಅನ್ನುವಹಲವರು ದೇವರನ್ನು ನಂಬುತ್ತಾರೆ. ಅಂಥವರು ತಾವು ಕೆಲಸ ಮಾಡುವ ಟೇಬಲ್ ಮೇಲೆ ಯಾವ ದೇವರ ಮೂರ್ತಿಯನ್ನು ಇಟ್ಟರೆ, ಅವರಿಗೆ ಯಶಸ್ಸು ಸಿಗುತ್ತದೆ ಅನ್ನೋ ಬಗ್ಗೆ ನಾವಿಂದು ಹೇಳಲಿದ್ದೇವೆ. ಮೊದಲನೇಯದಾಗಿ ಪ್ರಥಮ ಪೂಜಿತ ಗಣಪತಿ. ಹಲವರು ತಮ್ಮ ಕೆಲಸದ ಟೇಬಲ್ ಮೇಲೆ ಗಣಪತಿ...

ಬುಧವಾರದ ದಿನ ನಾವು ಏಕೆ ಗಣೇಶನ ಪೂಜೆ ಮಾಡಬೇಕು ಗೊತ್ತಾ?

Spiritual Story:ಗಣೇಶನನ್ನು ಪ್ರಥಮ ಪೂಜಿತನೆಂದು ಹೇಳಲಾಗುತ್ತದೆ. ಯಾವುದೇ ಕೆಲಸಕ್ಕೂ ಮುನ್ನ ಗಣಪತಿ ಆಶೀರ್ವಾದ ಸಿಕ್ಕರೆ, ಆ ಕೆಲಸ ಯಾವುದೇ ವಿಘ್ನವಿಲ್ಲದೇ, ನಿರ್ವಿಘ್ನವಾಗಿ ನಡೆಯುತ್ತದೆ. ಆದರೆ ಹಲವರು ಮಂಗಳವಾರದ ದಿನ ಶ್ರೀಗಣೇಶನ ಪೂಜೆ ಮಾಡಬೇಕು ಎನ್ನುತ್ತಾರೆ. ಆದರೆ ಬುಧವಾರದಂದು ಗಣಪತಿಯನ್ನು ಪೂಜಿಸಬೇಕು. ಗಣಪತಿಯನ್ನು ಪ್ರತಿದಿನ ಪೂಜಿಸುವುದು ಉತ್ತಮ. ಆದರೆ ಬುಧವಾರದಂದು ಮಹಾಗಣಪತಿಯನ್ನು ಆರಾಧಿಸಬೇಕು. ಬುಧವಾರದಂದು ಶ್ರೀಗಣೇಶನನ್ನು ಪೂಜಿಸಿದರೆ,...

ಶಬರಿ ಯಾರು..? ಆಕೆ ಶ್ರೀರಾಮನಿಗಾಗಿ ಯಾಕೆ ಕಾದಳು..?

Spiritual Story: ರಾಮನ ಪರಮ ಭಕ್ತೆ ಯಾರು ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಶಬರಿ. ಹಾಗಾಗಿ ಇಂದು ನಾವು ಶಬರಿ ಯಾರು, ಆಕೆ ಏಕೆ ರಾಮನಿಗಾಗಿ ಕಾದಳು ಎಂಬ ಬಗ್ಗೆ ಕಥೆ ಹೇಳಲಿದ್ದೇವೆ. ಶಬರಿ ಕಾಡುಜನಾಂಗದವಳಾಗಿದ್ದು, ಆಕೆ ತನ್ನ ತಂದೆ ತಾಯಿ ಸಹೋದರಿಯೊಂದಿಗೆ ಕಾಡಿನಲ್ಲಿ ವಾಸಿಸುತ್ತಿದ್ದಳು. ಒಮ್ಮೆ ಜ್ಯೋತಿಷಿಯೊಬ್ಬರು ಬಂದು, ಶಬರಿ ಸನ್ಯಾಸಿಯಾಗಲಿದ್ದಾಳೆ ಎಂದು...

ರಾಮಕೋಟಿಯನ್ನು ಯಾಕೆ ಬರಿಯಬೇಕು..? ಇದರ ನಿಯಮಗಳೇನು..?

Spiritual News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಬಳಿಕ, ಅಲ್ಲಿ ನಡೆಯುವ ಹೋಮ ಹವನಕ್ಕೆ ರಾಮಕೋಟಿಯನ್ನು ಹಾಕುತ್ತಾರೆ. ಅಂದರೆ, ಭಕ್ತರು ಕೋಟಿ ಬಾರಿ ಬರೆದ ರಾಮನಾಮ ಜಪದ ಪುಸ್ತಕವನ್ನು ಹೋಮಕ್ಕೆ ಹಾಕುತ್ತಾರೆ. ಹಾಗಾದರೆ ರಾಮಕೋಟಿಯನ್ನು ಯಾಕೆ ಬರೆಯಬೇಕು..? ಇದನ್ನು ಬರೆಯಲು ಇರುವ ನಿಯಮವೇನು ಅಂತಾ ತಿಳಿಯೋಣ ಬನ್ನಿ.. ಶ್ರೀರಾಮ ಜಯರಾಮ, ಜಯ ಜಯರಾಮ ಇದನ್ನೇ ಕೋಟಿ ಬಾರಿ...

ಶ್ರೀರಾಮನಿಂದಲೇ ರಾವಣನ ಸಂಹಾರವಾಗಿದ್ದೇಕೆ ಗೊತ್ತೇ..?

Spiritual News: ಶಸ್ತ್ರ-ಶಾಸ್ತ್ರ ವಿದ್ಯಾಪಾರಂಗತ, ಸಕಲಕಲಾವಲ್ಲಭ, ನವಗ್ರಹಗಳನ್ನೇ ತನ್ನ ಅಡಿಯಲ್ಲಿರಿಕೊಂಡಿದ್ದ ಲಂಕಾಧಿಪತಿ ರಾವಣನ ಸಂಹಾರವಾಗಿದ್ದು, ಮಾನವರೂಪಿ ಶ್ರೀರಾಮನಿಂದ. ಹಾಗಾದರೆ ರಾವಣನನ್ನು ಕೊಲ್ಲಲು ಶ್ರೀರಾಮನೇ ಏಕೆ ಜನ್ಮ ತಾಳಬೇಕಾಯಿತು ಅನ್ನೋ ಬಗ್ಗೆ ಒಂದು ಕಥೆ ಇದೆ. ಆ ಬಗ್ಗೆ ತಿಳಿಯೋಣ ಬನ್ನಿ.. ತ್ರೇತಾಯುಗದಲ್ಲಿ ಪ್ರತಾಪ್‌ವಾನ್, ಅರಿಮರ್ದನ, ಧರ್ಮರುಚಿ ಎಂಬ ಮೂವರು ವ್ಯಕ್ತಿಗಳಿದ್ದರು. ಇವರಿಗೆ ಬ್ರಾಹ್ಮಣರಿಂದ ಶಾಪ ಸಿಕ್ಕ...
- Advertisement -spot_img

Latest News

Haveri: ದೇವಸ್ಥಾನದಲ್ಲೇ ದೇವರ ಎದುರು ನಿಂತು ಮೂತ್ರ ವಿಸರ್ಜನೆ ಮಾಡಿ ಜಾಫರ್ ಎಂಬಾತನ ಉದ್ಧಟತನ

Haveri: ಹಾವೇರಿಯ ಶಿಗ್ಗಾವಿಯಲ್ಲಿ ಮುಸ್ಲಿಂ ಯುವಕ  ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ, ದೇವರ ಮೂರ್ತಿ ಎದುರು ಮೂತ್ರ ಮಾಡಿ ಉದ್ಧಟತನ ಮೆರೆದಿದ್ದಾನೆ. ಮಹಮದ್ ಜಾಫರ್ ಅಬ್ದುಲ್ ರೆಹಮಾನ್...
- Advertisement -spot_img