Tuesday, June 30, 2026

ಆಧ್ಯಾತ್ಮ

Spiritual: ಮಕರ ಸಂಕ್ರಾಂತಿ ಹಬ್ಬವನ್ನೇಕೆ ಆಚರಿಸಬೇಕು..? ಮಾಸಿ ಹೋಗುತ್ತಿದೆಯಾ ಹಬ್ಬದ ಗಮ್ಮತ್ತು..?

Spiritual: ಸಂಕ್ರಾಂತಿ ಹಬ್ಬ ಬಂದೇಬಿಡ್ತು. ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬ ಆಚರಿಸಲು ಜನ ತಯಾರಿ ನಡೆಸುತ್ತಿದ್ದಾರೆ. ಆದರೆ ಯುವ ಪೀಳಿಗೆಯ ಕೆಲ ಜನ ದುಡಿಮೆ, ಓದು, ಕೆಲಸ ಇದರಲ್ಲೇ ಬ್ಯುಸಿ ಇದ್ದಾರೆ. ಹಾಗಾಗಿ ಹಿರಿಯರು ಈಗಲೇ ಎಚ್ಚೆತ್ತು, ಮಕ್ಕಳಿಗೆ ಹಬ್ಬದ ಪದ್ಧತಿ, ಆಚರಣೆ ಬಗ್ಗೆ ತಿಳಿಸುವುದು ತುಂಬಾ ಮುಖ್ಯವಾಗಿದೆ. ನಾವೆಲ್ಲ ಈ ಹಬ್ಬವನ್ನು ಸಂಕ್ರಾಂತಿ, ಸುಗ್ಗಿಹಬ್ಬ ಅಂತೆಲ್ಲಾ...

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದಲ್ಲಿ ಗಂಟೆ ಬಾರಿಸೋದು, ಪೂಜೆ, ಆರತಿ, ಪ್ರದಕ್ಷಿಣೆ ಎಲ್ಲವೂ ಇರುತ್ತದೆ. ಆದರೆ ದೇವಸ್ಥಾನದ ಗೋಪುರದ ಮೇಲೆ ಭಗವಧ್ವಜ ಅಂದ್ರೆ ಕೇಸರಿ ಧ್ವಜ ಹಾರಿಸಾಗುತ್ತದೆ. ಹಾಗಾದ್ರೆ ಏಕೆ ಈ ಧರ್ಮಧ್ವಜ ಹಾರಿಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಇಡೀ ದೇವಸ್ಥಾನದಲ್ಲಿ 2 ಕಡೆ ದೇವರ ಶಕ್ತಿ ಹೆಚ್ಚಾಗಿರುತ್ತದೆ. ಅದು ಎಲ್ಲಿ ಎಂದರೆ, ಗರ್ಭಗುಡಿಯಲ್ಲಿ ಮತ್ತು ಗೋಪುರದ ತುತ್ತತುದಿಯಲ್ಲಿ....

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 2

Spiritual: ಈ ಮುಂಚಿನ ಭಾಗದಲ್ಲಿ ನಾವು ಶನಿದೇವನ ಕಾಲ ಮೇಲೆ ರಾವಣ ಗಧಾಪ್ರಹಾರ ಮಾಡಿದ್ದಕ್ಕಾಗಿ, ಶನಿ ನಿಧಾನ ಗತಿಯಲ್ಲಿ ಚಲಿಸುತ್ತಾನೆ ಅಂತಾ ಹೇಳಿದ್ದೆವು. ಈಗ ಶಿವನ ಕಥೆಯ ಪ್ರಕಾರ ಶನಿ ಏಕೆ ನಿಧಾನವಾಗಿ ಚಲಿಸುತ್ತಾನೆ ಅಂತಾ ತಿಳಿಯೋಣ. ಶಿವ ತನ್ನ ಪರಮಭಕ್ತ ದದೀಚಿ ಮುನಿಯ ಮನೆಯಲ್ಲಿ ಪುತ್ರನಾಗಿ ಜನ್ಮ ತಾಳಿದ್ದ. ಆಗ ಬ್ರಹ್ಮದೇವರು ಈತನ ಹೆಸರನ್ನು...

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 1

Spiritual: ನಿಮ್ಮ ರಾಶಿಯಲ್ಲಿ ಯಾವ ಗ್ರಹವಾದರೂ ಕೆಲ ದಿನ ಅಥವಾ ಕೆಲ ತಿಂಗಳು ಇದ್ದು, ಮುಂದೆ ಸಾಗುತ್ತದೆ. ಆದರೆ ಶನಿದೇವ ಮಾತ್ರ ಯಾವುದಾದರೂ ರಾಶಿಗೆ ಲಗ್ಗೆ ಇರಿಸಿದರೆ, 1ರಿಂದ 2 ವರ್ಷ ಅದೇ ರಾಶಿಯಲ್ಲಿರುತ್ತಾರೆ. ಹಾಗಾದ್ರೆ ಯಾಕೆ ಶನಿದೇವನ ಚಲನೆ ಅಷ್ಟು ನಿಧಾನ ಅಂತಾ ತಿಳಿಯೋಣ ಬನ್ನಿ.. ಶನಿದೇವನ ಚಲನೆ ನಿಧಾನವಾಗಲು ರಾವಣ ಕಾರಣನಂತೆ. ಪುರಾಣ...

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ನೀವು ರಸ್ತೆಯಲ್ಲಿ ಹೋಗುವಾಗ ನಿಮಗೆ ಹಣ ಸಿಕ್ಕಾಗ ನೀವೇನು ಮಾಡುತ್ತೀರಿ..? ಅದನ್ನು ತೆಗೆದು ಅಕ್ಕ ಪಕ್ಕದವರನ್ನು ವಿಚಾರಿಸುತ್ತೀರಿ. ಇಲ್ಲವೇ ಸುಮ್ಮನೆ ಕಿಸೆಗೆ ಹಾಕಿ ಹೋಗುತ್ತೀರಿ. ಬಳಿಕ ಅದನ್ನು ಖರ್ಚಿಗೆ ಬಳಸುತ್ತೀರಿ. ಆದರೆ ಇದು ಸರಿಯಾದ ವಿಧಾನವಲ್ಲ. ಹಾಾಗಾಗಿ ನಾವಿಂದು ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು ಎಂದು ವಿವರಿಸಲಿದ್ದೇವೆ. ಶಾಸ್ತ್ರಗಳ ಪ್ರಕಾರ, ಹೀಗೆ ರಸ್ತೆಯಲ್ಲಿ...

Spiritual: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ವೃಂದಾವನ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ದೇವರು ಅಂದ್ರೆ ಶ್ರೀಕೃಷ್ಣ. ವೃಂದಾವನದಲ್ಲಿ ಶ್ರೀಕೃಷ್ಣ ರಾಧೆಯ ಜತೆ ನೆಲೆಸಿದ್ದಾನೆ. ಆದರೆ ನಿಮಗೆ ಅಲ್ಲಿ ಬರೀ ಶ್ರೀಕೃಷ್ಣನ ಮೂರ್ತಿ ಮಾತ್ರ ಕಾಣಿಸುತ್ತದೆ. ಅದೂ ಕೂಡ ಬಾಲಕೃಷ್ಣನ ರೂಪದಲ್ಲಿ. ಆದರೆ ಅಲ್ಲಿ ರಾಧಾ-ಕೃಷ್ಣ ಇಬ್ಬರೂ ನೆಲೆಸಿದ್ದಾರೆ ಅಂತಲೇ ಹೇಳಲಾಗುತ್ತದೆ. ಎಲ್ಲ ದೇವಸ್ಥಾನಕ್ಕೆ ಹೋದಾಗ ನೀವು ಗಂಟೆ ಬಾರಿಸಿ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮೀನ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮೀನ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮೀನ ರಾಶಿಯವರಿಗೆ 2026 ಅನುಕೂಲಕರವಾಗಿರುತ್ತದೆ. ಈ ವರ್ಷ ದಾಂಪತ್ಯ ಜೀವನದಲ್ಲಿ ಅಭಿವೃದ್ಧಿಯಾಗಲಿದೆ. ಬೇಸರವೆಲ್ಲ ಹೋಗಿ, ಆಧ್ಯಾತ್ಮಿಕತೆಗೆ ಹೆಚ್ಚು ಮಹತ್ವ ನೀಡುತ್ತೀರಿ. ಸದ್ಯ ಮೀನ ರಾಶಿಯವರಿಗೆ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಕುಂಭ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಕುಂಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಹಣಕಾಸಿನಲ್ಲಿ ಸಮಸ್ಯೆ ಇಲ್ಲದಿದ್ದರೂ, ಸಮಸ್ಯೆ ಇರುವಂತೆ ತೋರುತ್ತದೆ. ದುಡ್ಡಿದ್ದರೂ ಖರ್ಚು ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇರುತ್ತದೆ. ಅವಶ್ಯಕತೆ ಇರುವವರಿಗೆ ವಸ್ತ್ರ ದಾನ ಮಾಡಿ. ಓಂ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮಕರ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮಕರ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮಕರ ರಾಶಿಯವರಿಗೆ 6 ತಿಂಗಳು ಸಮಸ್ಯೆ ಹೆಚ್ಚಾಗಿರುತ್ತದೆ. ಆರೋಗ್ಯ ಬಾಧೆ ಬಾಧಿಸಲಿದೆ. ಉದರ ಸಮಸ್ಯೆ ಹೆಚ್ಚಾಗಲಿದೆ. ಹಾಗಾಗಿ ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲೇಬೇಕು. ಶ್ರಮ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಧನಸ್ಸು ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಧನಸ್ಸು ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಧನು ರಾಶಿಯ ವಿದ್ಯಾರ್ಥಿಗಳು ಅಭಿವೃದ್ಧಿಯಾಗಲಿದ್ದೀರಿ. ಉತ್ತಮ ಫಲಿತಾಂಶ ಸಿಗಲಿದೆ. ಖಿನ್ನತೆಯಿಂದ ಆಚೆ ಬರಲು ಉತ್ತಮ ಅವಕಾಶ ಮತ್ತು ಅನುಕೂಲವಿದೆ. ಉದ್ಯೋಗದಲ್ಲಿ ಉನ್ನತಿ ಸಿಗಲಿದೆ. ವಿದೇಶ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img