Thursday, August 20, 2026

ಆಧ್ಯಾತ್ಮ

ವಿದುರ ನೀತಿ: ವಿದುರ ನೀತಿಯ ಪ್ರಕಾರ ಈ 6 ಅಭ್ಯಾಸಗಳು ನಿಮಗಿದ್ದರೆ, ಜೀವನದಲ್ಲಿ ಸಮಸ್ಯೆ ಖಚಿತ

Vidur Neeti: ನಾವು ಸರಿಯಾಗಿದ್ದರೆ, ನಮ್ಮ ಮಾತು ಸರಿಯಾಗಿರುತ್ತದೆ. ನಮ್ಮ ಮಾತು ಸರಿಯಾಗಿದ್ದರೆ, ನಮ್ಮ ಜೀವನ ಸರಿಯಾಗಿರುತ್ತದೆ ಎಂದು ಹಿರಿಯರು ಹೇಳಿದ್ದಾರೆ. ಅದೇ ರೀತಿ ವಿಧುರ ನೀತಿಯಲ್ಲಿಯೂ ಕೂಡ, ವಿದುರ ಜೀವನದ ಬಗ್ಗೆ ಕೆಲ ವಿಚಾರಗಳನ್ನು ಹೇಳಿದ್ದಾನೆ. ನಾವು ಜೀವನದಲ್ಲಿ 6 ಅಭ್ಯಾಸಗಳನ್ನು ಬಿಡದಿದ್ದರೆ, ಸಮಸ್ಯೆ ಖಚಿತವಂತೆ. ಹಾಗಾದ್ರೆ ಯಾವುದು ಆ 6 ಅಭ್ಯಾಸಗಳು...

Vidur Neeti: ಜೀವನದಲ್ಲಿ ಯಶಸ್ಸು, ಗೌರವ ಗಳಿಸಲು ಈ ನಿಯಮ ಅನುಸರಿಸಿ..

Vidur Neeti: ಯಾರಿಗೆ ತಾನೇ ಜೀವನದಲ್ಲಿ ಯಶಸ್ಸು ಗಳಿಸಬೇಕು, ನಾಲ್ಕು ಜನ ತನ್ನನ್ನು ಗುರುತಿಸಿ ಮಾತನಾಡಬೇಕು, ಹಣ, ಕೀರ್ತಿ ಗಳಿಸಬೇಕು ಅಂತಾ ಆಸೆ ಇರೋದಿಲ್ಲಾ ಹೇಳಿ..? ಆದರೆ ಆ ರೀತಿ ಅಂದುಕ``ಂಡಿದ್ದನ್ನು ಸಾಧಿಸುವುದು ಕೆಲವೇ ಕೆಲವರು ಮಾತ್ರ. ಆದರೆ ವಿದುರ ಹೇಳಿದ ಈ ಮಾತನ್ನು ನೀವು ಅನುಸರಿಸಿದರೆ, ನೀವೂ ಜೀವನದಲ್ಲಿ ಯಶಸ್ಸು, ಗೌರವ ಗಳಿಸಬಹುದು....

Chanakya Neeti: ಅಗತ್ಯಕ್ಕಿಂತ ಹೆಚ್ಚು ಒಳ್ಳೆಯವರಾಗಬೇಡಿ ಅಂತಾರೆ ಚಾಣಕ್ಯರು

Chanakya Neeti: ಒಳ್ಳೆಯತನ ಅನ್ನೋದು ನಮ್ಮನ್ನು ಕಾಪಾಡುವ ಗುಣ. ಒಳ್ಳೆಯತನವಿದ್ದ ಮನುಷ್ಯನಿಗೆ ಉತ್ತಮ ಕರ್ಮಗಳೇ ಕಾಪಾಡುತ್ತದೆ. ಆದರೆ ಈ ಸಮಾಜದಲ್ಲಿ ನಾವು ಅಗತ್ಯಕ್ಕಿಂತ ಹೆಚ್ಚು ಒಳ್ಳೆಯವರಾಗಬಾರದು ಅಂತಾರೆ ಚಾಣಕ್ಯರು. ಯಾಕೆ ಅಂತಾ ತಿಳಿಯೋಣ ಬನ್ನಿ. ಚಾಣಕ್ಯರು ಹೇಳುವ ಪ್ರಕಾರ, ನಾವು ಉತ್ತಮರಾಗಿರಬೇಕು. ಸಹಾಯದ ಗುಣ, ಕಾಳಜಿ, ದಯೆಯ ಗುಣದವರಾಗಿರಬೇಕು. ಆದರೆ ಆ ಕಾಳಜಿ, ಪ್ರೀತಿ, ದಯೆ...

Chanakya Neeti: ಯಾರನ್ನು ಕರೆದರೂ ಈ 5 ಜನರನ್ನು ಮಾತ್ರ ನಿಮ್ಮ ಮನೆಗೆ ಕರೆಯಬೇಡಿ..

Chanakya Neeti: ಮನೆಗೆ ಅತಿಥಿಯನ್ನು ಕರೆದು ಉಣ ಬಡಿಸುವುದು ನಮ್ಮ ಭಾರತೀಯ ಪದ್ಧತಿ. ಹಾಗಾಗಿಯೇ ನಾವು ಅತಿಥಿ ದೇವೋಭವ, ವಸುದೈವ ಕುಟುಂಬಕಂ ಎಂದು ಹೇಳುತ್ತೇವೆ. ಆದರೆ ಚಾಣಕ್ಯರ ಪ್ರಕಾರ, ನಾವು ಯಾರನ್ನು ಮನೆಗೆ ಕರೆದರೂ, ಕೆಲವರನ್ನು ಮಾತ್ರ ಯಾವುದೇ ಕಾರಣಕ್ಕೂ ಮನೆಗೆ ಕರೆಯಬಾರದಂತೆ. ಹಾಗಾದ್ರೆ ನಾವು ಯಾರನ್ನು ಮನೆಗೆ ಕರೆಯಬಾರದು ಅಂತಾ ತಿಳಿಯೋಣ ಬನ್ನಿ.. ಸಮಯ...

Horoscope: ಈ 5 ರಾಶಿಯವರು ಅಡುಗೆ ಮಾಡುವುದರಲ್ಲಿ ನಿಸ್ಸೀಮರು

Horoscope: ಇಂದು ನಾವು ಯಾವ 5 ರಾಶಿಯವರಿಗೆ ಅಡುಗೆ ಮಾಡಿ, ಉಣ ಬಡಿಸಲು ಬಲು ಇಷ್ಟ ಅಂತಾ ಹೇಳಲಿದ್ದೇವೆ. ವೃಷಭ: ವೃಷಭ ರಾಶಿಯವರಿಗೆ ಅಡುಗೆ ಮಾಡುವುದೆಂದರೆ ಬಲು ಇಷ್ಟ. ಆದರೆ ಇವರು ಮಾಡರ್ನ್‌ ಅಡುಗೆಗಿಂತ ಹೆಚ್ಚಾಗಿ ಸಾಂಪ್ರದಾಯಿಕ ಅಡುಗೆಯನ್ನು ಬಲು ರುಚಿಯಾಗಿ ತಯಾರಿಸುತ್ತಾರೆ. ಅದರಲ್ಲೂ ಸಿಹಿ ತಿಂಡಿ ತಯಾರಿಸುವುದರಲ್ಲಿ ಇವರು ನಿಸ್ಸೀಮರು. ಕರ್ಕ: ಕರ್ಕ ರಾಶಿಯವರು ತಮ್ಮ...

Horoscope: ಈ 5 ರಾಶಿಯವರು ಅಲಂಕಾರ ಪ್ರಿಯರು ಮತ್ತು ಸಾಂಪ್ರದಾಯಿಕ ಉಡುಗೆ ಪ್ರಿಯರು..

Horoscope: ಇಂದು ನಾವು ಯಾವ 5 ರಾಶಿಯವರು ಅಲಂಕಾರ ಮಾಡಲು ಹೆಚ್ಚು ಇಚ್ಛಿಸುತ್ತಾರೆ. ಮತ್ತು ಸಾಂಪ್ರದಾಯಿಕ ಉಡುಗೆಯನ್ನು ಹಾಕಲು ಹೆಚ್ಚು ಇಷ್ಟ ಪಡುತ್ತಾರೆ ಅಂತಾ ಹೇಳಲಿದ್ದೇವೆ. ವೃಷಭ ರಾಶಿ: ವೃಷಭ ರಾಶಿಯವರು ಶಿಸ್ತಿನಿಂದ ಇರುವವರು. ಯಾವುದೇ ಕಾರ್ಯಕ್ರಮ ಮಾತ್ರವಲ್ಲದೇ, ಮನೆಯಲ್ಲಿ ಇದ್ದರೂ ನೀಟ್ ಆಗಿ ರೆಡಿಯಾಗಿರುತ್ತಾರೆ. ಸಿಂಹ ರಾಶಿ: ಸಿಂಹ ರಾಶಿಯವರು ಕೂಡ ಅಲಂಕಾರ ಪ್ರಿಯರು. ಇವರು...

Chanakya Neeti: ಚಾಣಕ್ಯರ ಪ್ರಕಾರ ಜೀವನದಲ್ಲಿ ಯಾರು ಒಬ್ಬಂಟಿಯಾಗಿರುತ್ತಾರೆ…?

Chanakya Neeti: ಚಾಣಕ್ಯರು ಹಲವು ವಿಷಯಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಜೀವನದಲ್ಲಿ ಗೆಲ್ಲಬೇಕು ಅಂದ್ರೆ ನಾವು ಹೇಗೆ ಬಾಳಬೇಕು..? ಎಂಥ ಜಾಗದಲ್ಲಿ ಇರಬೇಕು ಮತ್ತು ಎಂಥ ಜಾಗದಲ್ಲಿ ನಾವು ವಾಸಿಸಬಾರದು..? ನಮ್ಮ ಆಯ್ಕೆ ಹೇಗಿರಬೇಕು..? ಹೀಗೆ ಇತ್ಯಾದಿ ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಯಾವ...

Sarojni Diaries Part 5: ವಸ್ತ್ರ ಖರೀದಿಸಿದ ಬಳಿಕ ಅದನ್ನು ಧರಿಸುವ ಮುನ್ನ ಈ ಕೆಲಸ ಮಾಡಲೇಬೇಕು..

Sarojni Diaries: ಹಾಗಾದ್ರೆ ಸರೋಜ್ನಿ ಮಾರ್ಕೇಟ್‌ನಿಂದ ಅಥವಾ ಕಡಿಮೆ ರೇಟಿಗೆ ಹೋಲ್‌ಸೇಲ್‌ನಲ್ಲಿ ಸಿಗುವ ಬಟ್ಟೆಗಳನ್ನು ನಾವು ಖರೀದಿಸಬಾರದಾ ಅಂತಾ ಕೇಳಿದ್ರೆ, ಖಂಡಿತವಾಗಿಯೂ ನೀವು ಬಟ್ಟೆ ಖರೀದಿಸಿ. ಆದರೆ ಅದನ್ನು ತಂದ ತಕ್ಷಣ ಧರಿಸಬೇಡಿ. ಬದಲಾಗಿ ಅದನ್ನು ಉಪ್ಪು ನೀರಿಗೆ ಹಾಕಿ, ಚೆನ್ನಾಗಿ ವಾಶ್ ಮಾಡಿ ಬಳಿಕ ಧರಿಸಿ. ಏಕೆಂದರೆ, ಉಪ್ಪಿಗೆ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವ ಶಕ್ತಿ...

Sarojni Diaries Part 4: ಸಂಬಂಧವೇ ಮುರಿದು ಬೀಳುವ ಹಾಗೆ ಮಾಡಿದ ನಕಾರಾತ್ಮಕ ಶಕ್ತಿಯ ವಸ್ತ್ರ

Sarojni Diaries Part 4: ಇನ್ನು ನಾಲ್ಕನೇ ಉದಾಹರಣೆ ಅಂದ್ರೆ ಓರ್ವ ಹೌಸ್ ವೈಫ್‌ದು. ದೆಹಲಿಯಲ್ಲಿ ವಾಸವಿದ್ದ ಮಹಿಳೆ ಸರೋಜ್ನಿ ಮಾರ್ಕೇಟ್‌ಗೆ ಹೋಗಿ, ಅಲ್ಲಿ ತನಗೂ ತನ್ನ ಮನೆಯವರಿಗೆಲ್ಲ ರಾಶಿ ರಾಶಿ ಬಟ್ಟೆ ಖರೀದಿ ಮಾಡಿದ್ದಳು. ಬಟ್ಟೆ ಕಂಡು ಪತಿ- ಮಕ್ಕಳೆಲ್ಲ ಖುಷಿ ಪಟ್ಟರು. ಎಲ್ಲರೂ ಆದನ್ನು ಧರಿಸಿ, ಸೈಜ್ ಸರಿಯಾಗಿ ಇದೆಯಾ ಇಲ್ಲವಾ...

Sarojni Diaries Part 3: ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ್ದ ಕುರ್ತಿಯ ಜೊತೆ ಬಂದಿತ್ತು ಗೆಜ್ಜೆ ಸದ್ದು ಮಾಡುವ ಪ್ರೇತ

Sarojni Diaries Part 3: ದೆಹಲಿಯ ಸರೋಜ್ನಿ ಮಾರ್ಕೇಟ್ ನಲ್ಲಿ ಬಟ್ಟೆ ಖರೀದಿಸಿದ ಬಳಿಕ ಇಬ್ಬರ ಜೀವನಜದಲ್ಲಿ ಏನೇನಾಯ್ತು ಅನ್ನೋದನ್ನು ನಾವು ಭಾಗ 1 ಮತ್ತು 2 ರಲ್ಲಿ ಹೇಳಿದ್ದೆವು. ಇದೀಗ ಭಾಗ ಮೂರರಲ್ಲಿ ಸಮೀಕ್ಷಾ ಎಂಬಾಕೆಯ ಹಾರರ್ ಅನುಭವದ ಬಗ್ಗೆ ಹೇಳಲಿದ್ದೇವೆ. ಸಮೀಕ್ಷಾ ಎಂಬಾಕೆ ತನ್ನ ಅಪ್ಪ ಅಮ್ಮನೊಂದಿಗೆ ದೆಹಲಿಯ ಒಂದು ಪುಟ್ಟ ಮನೆಯಲ್ಲಿ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img