Saturday, July 4, 2026

ಆಧ್ಯಾತ್ಮ

Deepavali Special: ದೀಪಾವಳಿಗೆ ಅಭ್ಯಂಗ ಸ್ನಾನ ಏಕೆ ಮಾಡುತ್ತಾರೆ..?

Deepavali Special: ನವೆಂಬರ್ ತಿಂಗಳಲ್ಲಿ ಬರುವ ಹಿಂದೂಗಳ ಪ್ರಮುಖ ಹಬ್ಬವಾದ ದೀಪಾವಳಿ ಹಬ್ಬ ಸಮೀಪಿಸಿದೆ. 5 ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಬರುವ ಪ್ರಮುಖ ಪದ್ಧತಿ ಅಂದ್ರೆ, ಅಭ್ಯಂಗ ಸ್ನಾನ. ಅಂದರೆ ಎಣ್ಣೆ ಸ್ನಾನ. ನರಕ ಚತುರ್ದಶಿಯ ಹಿಂದಿನ ದಿನ ಸಂಜೆ, ಮನೆಯಲ್ಲಿರುವ ಬಿಂದಿಗೆಗೆ ಪೂಜೆ ಸಲ್ಲಿಸಿ, ಮರುದಿನ ದೇಹಕ್ಕೆ ಎಣ್ಣೆ ಹಚ್ಚಿ,...

ಶ್ರೀಮಂತಿಕೆ ಇದ್ದಾಗಲೂ ಇಂಥ ತಪ್ಪುಗಳನ್ನು ಮಾಡಲೇಬೇಡಿ ಎನ್ನುತ್ತಾರೆ ಚಾಣಕ್ಯ..

Spiritual : ಶ್ರೀಮಂತಿಕೆ ಇದ್ದು, ಬಳಿಕ ಬಡತನ ಬಂದವರನ್ನು ನೀವು ನೋಡಿರುತ್ತೀರಿ. ಬಡತನದಲ್ಲಿ ಬೆಳೆದು, ಕಷ್ಟಪಟ್ಟು ದುಡಿದು ಶ್ರೀಮಂತರಾದವರನ್ನು ನೀವು ನೋಡಿರುತ್ತೀರಿ. ಬಡವ, ಶ್ರೀಮಂತನಾದರೆ, ಅದು ಉತ್ತಮ ಬೆಳವಣಿಗೆ. ಆದರೆ ಶ್ರೀಮಂತ, ಬಡವನಾಗುವುದು ಅತ್ಯಂತ ದರಿದ್ರ ಸ್ಥಿತಿ. ಇಂಥ ಸ್ಥಿತಿಯನ್ನು ಯಾರೂ ಬಯಸುವುದಿಲ್ಲ. ಇಂಥ ಸ್ಥಿತಿ ಶ್ರೀಮಂತನಿಗೆ ಬರಬಾರದು ಅಂದ್ರೆ, ಮನುಷ್ಯ ತನ್ನ ಬಳಿ...

ಶ್ರೇಷ್ಠರು ಮತ್ತು ಶ್ರೇಷ್ಠರಲ್ಲದವರು ಯಾರು..? ಗರುಡ ಪುರಾಣದಲ್ಲಿ ಹೀಗೆ ಹೇಳಿದ್ದಾರೆ ನೋಡಿ..

Spiritual : ಹಲವರು ತಮಗೆ ತಾವೇ ಶ್ರೇಷ್ಠರು ಎಂದುಕೊಂಡಿರುತ್ತಾರೆ. ಅಂಥವರ ಬಗ್ಗೆ ಗರುಡ ಪುರಾಣದಲ್ಲಿ ಹೇಳಲಾಗಿದೆ. ಎಂಥ ಕೆಲಸ ಮಾಡುವವರು, ಹೇಗೆ ಜೀವನ ಮಾಡುವವರು ಶ್ರೇಷ್ಠರು ಮತ್ತು ಶ್ರೇಷ್ಠರಲ್ಲದವರು ಅಂತಾ ಹೇಳಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗರುಡ ಪುರಾಣದಲ್ಲಿ ಗರುಡ ಕೇಳುವ ಪ್ರಶ್ನೆಗಳಿಗೆಲ್ಲ, ಶ್ರೀವಿಷ್ಣು ಉತ್ತರಿಸಿದ್ದಾರೆ. ಅದೇ ರೀತಿ ಗರುಡ, ಇಲ್ಲಿ...

ಇಂಥ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಅಂತಾರೆ ಚಾಣಕ್ಯರು..

Spiritual : ಚಾಣಕ್ಯರು ಎಂಥವರನ್ನು ಮದುವೆಯಾಗಬೇಕು..? ದುಡ್ಡು ಹೇಗೆ ಉಳಿಸಬೇಕು..? ಜೀವನ ಹೇಗೆ ಮಾಡಬೇಕು..? ಎಂಥವರ ಸಂಗ ಮಾಡಬೇಕು ಮತ್ತು ಎಂಥವರ ಸಂಗ ಮಾಡಬಾರದು ಸೇರಿ, ಚಾಣಕ್ಯರು ಹಲವು ವಿಷಯಗಳನ್ನು ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು, ಕೆಲ ವಿಷಯಗಳನ್ನು ಯಾರಲ್ಲಿಯೂ ಹಂಚಿಕೊಳ್ಳಬಾರದು ಎಂದು ಹೇಳಿದ್ದಾರೆ. ಹಾಗಾದ್ರೆ ಎಂಥ ವಿಷಯಗಳನ್ನು ನಾವು ಹಂಚಿಕೊಳ್ಳಬಾರದು ಅಂತಾ ತಿಳಿಯೋಣ...

ಆಹಾರ, ಬಡತನ, ಸ್ತ್ರೀ ಬಗ್ಗೆ ಚಾಣಕ್ಯರು ಹೀಗೆ ಹೇಳಿದ್ದಾರೆ ನೋಡಿ..

Spiritual : ಚಾಣಕ್ಯರು ಎಂಥವರನ್ನು ಮದುವೆಯಾಗಬೇಕು..? ದುಡ್ಡು ಹೇಗೆ ಉಳಿಸಬೇಕು..? ಜೀವನ ಹೇಗೆ ಮಾಡಬೇಕು..? ಎಂಥವರ ಸಂಗ ಮಾಡಬೇಕು ಮತ್ತು ಎಂಥವರ ಸಂಗ ಮಾಡಬಾರದು ಸೇರಿ, ಚಾಣಕ್ಯರು ಹಲವು ವಿಷಯಗಳನ್ನು ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು, ತಮ್ಮ ಚಾಣಕ್ಯ ನೀತಿಯಲ್ಲಿ ಎಂಥವರು, ಸುಂದರವಾದ ಹೆಣ್ಣನ್ನು ವರಿಸಬಾರದು, ಬಡವರು ಎಂಥ ಕಾರ್ಯಕ್ರಮಕ್ಕೆ ಹೋಗಬಾರದು, ಭೋಜನ ಸೇವನೆಯನ್ನು...

ನಿಮ್ಮ ಅಂಗೈ ನೋಡಿ, ದಿನ ಶುರು ಮಾಡಬೇಕು ಅಂತಾ ಹೇಳುವುದು ಯಾಕೆ ಗೊತ್ತಾ..?

Spiritual: ಹಲವರು ಬೆಳಿಗ್ಗೆ ಬೆಳಿಗ್ಗೆ ಎದ್ದು, ಮೊಬೈಲ್ ನೋಡುತ್ತ ಕುಳಿತುಕೊಳ್ಳುತ್ತಾರೆ. ಇನ್ನು ಕೆಲವರು ಏಳುತ್ತಿದ್ದಂತೆ ಕನ್ನಡಿ ನೋಡಿ, ಶೋಕಿ ಮಾಡೋಕ್ಕೆ ಶುರು ಮಾಡುತ್ತಾರೆ. ಇಂಥ ಕೆಲಸಗಳಿಂದಲೇ, ಅವರಿಗೆ ದಿನಾ ಮೂಡ್ ಹಾಳಾಗುತ್ತದೆ. ಲಕ್ ಅನ್ನೋದು ಜೀವನದಿಂದಲೇ ದಿಕ್ಕಾಪಾಲಾಗಿರುತ್ತದೆ. ಹಾಗಾಗಿಯೇ ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಅಂಗೈ ನೋಡಿ, ಶ್ಲೋಕ ಹೇಳಬೇಕು ಅಂತಾ ಹೇಳೋದು. ಹಾಗಾದ್ರೆ...

ಮಹಾಲಯ ಅಮವಾಸ್ಯೆ ಪೂಜೆಯ ಮಹತ್ವ..

Spiritual: ಮಹಾಲಯ ತಿಂಗಳು ಶುರುವಾಗಿ ಹಲವು ದಿನಗಳಾಗಿದೆ. ಈಗಾಗಲೇ ಹಲವರು ಪಿತೃಗಳ ಶ್ರಾದ್ಧಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ ನಾಡಿದ್ದು 14ನೇ ತಾರೀಖಿನಂದು ನಡೆಯುವ ಮಹಾಲಯ ಅಮವಾಸ್ಯೆ ಪೂಜೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಪೂಜೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಪ್ರಸಿದ್ಧ ಜ್ಯೋತಿಷಿ ನಾರಾಯಣ ರೆಡ್ಡಿ ಗುರೂಜಿ ಮಹಾಲಯ ಅಮವಾಸ್ಯೆ ಬಗ್ಗೆ ಮಾಹಿತಿ ನೀಡಿದ್ದು,...

ಇಂಥ ಬಟ್ಟೆಗಳನ್ನು ಎಂದಿಗೂ ಧರಿಸಬೇಡಿ: ಧರಿಸಿದರೆ ನೆಮ್ಮದಿ ಹಾಳಾಗುವುದು ನಿಶ್ಚಿತ

Spiritual: ಬಟ್ಟೆ ಧರಿಸುವುದು ನಮಗೆಲ್ಲ ಸಾಮಾನ್ಯ ಎಂದೆನಿಸಬಹುದು. ಮಾನ ಮುಚ್ಚಿಕೊಳ್ಳಲು ಬಟ್ಟೆ ಧರಿಸುವುದು ಅನ್ನೋ ಮಾತು ನಿಜ. ಆದರೆ ನಾವು ಧರಿಸುವ ಬಟ್ಟೆ, ನಮ್ಮ ಮಾನಸಿಕ ನೆಮ್ಮದಿ, ಆರ್ಥಿಕ ಸ್ಥಿತಿಯನ್ನು ಉತ್ತಮವಾಗಿ ಇರಿಸಲು ಮತ್ತು ಉತ್ತಮವಲ್ಲದಿರಲು ಕಾರಣವಾಗುತ್ತದೆ. ಹಾಗಾಗಿ ನಾವು ಇಂದು ಎಂಥ ಬಟ್ಟೆಗಳನ್ನು ಧರಿಸಬಾರದು ಅಂತಾ ಹೇಳಲಿದ್ದೇವೆ. ಹರಿದ ಬಟ್ಟೆ. ಸಾಮಾನ್ಯವಾಗಿ ಹಲವರು ಮನೆಯಲ್ಲಿ...

ಜೀವನದಲ್ಲಿ ಇಂಥ ಕೆಲಸಗಳನ್ನು ಎಂದಿಗೂ ಮಾಡಬಾರದು ಎನ್ನುತ್ತಾರೆ ಚಾಣಕ್ಯರು..

Spiritual: ನಾವು ಯಾವ ರೀತಿ ಬದುಕಿದರೆ, ನಮ್ಮ ಜೀವನ ಉತ್ತಮವಾಗಿರುತ್ತದೆ ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಜೀವನದಲ್ಲಿ ಎಂಥ ಕೆಲಸಗಳನ್ನು ಮಾಡಬಾರದು. ಮಾಡಿದರೆ ಎಂಥ ಕಷ್ಟ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ, ತಂದೆ ತಾಯಿಯನ್ನು ದ್ವೇಷಿಸಬೇಡಿ. ತಂದೆ ತಾಯಿ...

ಪತಿ ಆರೋಗ್ಯವಾಗಿ, ಆರ್ಥಿಕವಾಗಿ ಉತ್ತಮನಾಗಿರಬೇಕು ಅಂದ್ರೆ ಪತ್ನಿ ಈ ಕೆಲಸ ಮಾಡಬೇಕು..

Spiritual: ಪುರುಷನ ಜೀವನ ವಿವಾಹವಾಗುವವರೆಗಷ್ಟೇ, ಅವನ ಪಾಪ ಪುಣ್ಯಗಳ ಮೇಲೆ ಅವಲಂಬಿತವಾಗಿರುತ್ತದೆ. ಅದೇ ವಿವಾಹವಾದ ಬಳಿಕ, ಪತ್ನಿ ಮಾಡಿದ ಪಾಪ ಪುಣ್ಯಗಳಲ್ಲಿ ಅವನೂ ಭಾಗಿಯಾಗುತ್ತಾನೆ. ಏಕೆಂದರೆ, ಸಪ್ತಪದಿ ತುಳಿದ ಬಳಿಕ, ದೇಹವೆರಡು ಜೀವವೊಂದು ಅನ್ನೋ ರೀತಿ ಇರುತ್ತದೆ. ಹಾಗಾದ್ರೆ ಪತಿಯು ಆರೋಗ್ಯವಾಗಿ, ಆರ್ಥಿಕವಾಗಿ ಉತ್ತಮನಾಗಿರಬೇಕು ಅಂದ್ರೆ ಪತ್ನಿ ಏನು ಮಾಡಬೇಕು ಅನ್ನೋ ಬಗ್ಗೆ ನಾವಿಂದು...
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img