Spiritual: ಶ್ರೀಮಂತರಾಗಬೇಕು ಅಂದ್ರೆ ಲಕ್ಷ್ಮೀ ಮತ್ತು ಕುಬೇರನನ್ನು ಪೂಜಿಸಬೇಕು ಎಂದು ಹೇಳುತ್ತಾರೆ. ಆದರೆ ಎಂಥ ಶ್ರೀಮಂತನಿಗಾದರೂ, ಗರ್ವ ಬಂದಾಗ, ಅಂಥವನಿಗೆ ದೇವರು ಬುದ್ಧಿ ಕಲಿಸುತ್ತಾನೆ ಅನ್ನೋದಕ್ಕೆ ಕುಬೇರ ಮತ್ತು ಗಣಪತಿಯ ನಡುವೆ ನಡೆದ ಘಟನೆಯೇ ಸಾಕ್ಷಿ. ಈ ಬಗ್ಗೆ ಕಥೆಯನ್ನು ಕೇಳೋಣ ಬನ್ನಿ..
ಒಮ್ಮೆ ಕುಬೇರನಿಗೆ ತನ್ನ ಸಂಪತ್ತಿನ ಬಗ್ಗೆ ಗರ್ವವಾಗಿ, ಅದನ್ನ ದೇವಾನು ದೇವತೆಗಳಿಗೆ...
Spiritual: ಗಣೇಶ ಮತ್ತು ಕಾರ್ತೀಕೆಯ ಇಬ್ಬರೂ ವಾಯುವಿಹಾರಕ್ಕೆಂದು ಹೋಗುತ್ತಾರೆ. ಹಾಗೆ ಹೋದಾಗ ಇಬ್ಬರಿಗೂ ಒಂದು ಮರದಲ್ಲಿರುವ ಒಂದೇ ಒಂದು ಹಣ್ಣು ಕಣ್ಣಿಗೆ ಬೀಳುತ್ತದೆ. ಇಬ್ಬರೂ ಒಂದೇ ಸಲ ಆ ಫಲವನ್ನು ಹಿಡಿಯುತ್ತಾರೆ. ಅವರಿಬ್ಬರು ಮೊದಲು ತಾನು ಆ ಹಣ್ಣನ್ನು ನೋಡಿದ್ದು ಮತ್ತು ಕಿತ್ತಿದ್ದು ಎಂದು ವಾದ ಮಾಡುತ್ತಾರೆ. ಆಗ ಇಬ್ಬರೂ ಸೇರಿ, ತಂದೆ ತಾಯಿಯ...
Spiritual: ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಅದರಲ್ಲೂ ಮದುವೆ ಮಾಡುವಾಗ ಹಲವಾರು ಪದ್ಧತಿಗಳನ್ನು ಅನುಸರಿಸಲೇಬೇಕಾಗುತ್ತದೆ. ಅದರಲ್ಲಿ ಗೋತ್ರ ನೋಡಿ ಮದುವೆಯಾಗುವುದು. ಸಪ್ತ ಋಷಿಗಳ ಹೆಸರು ಈ ಗೋತ್ರಗಳಿಗಿದೆ. ಒಂದೇ ಗೋತ್ರದ ಹುಡುಗ- ಹುಡುಗಿಯನ್ನು ಎಂದಿಗೂ ಮದುವೆ ಮಾಡಲಾಗುವುದಿಲ್ಲ. ಅದು ಪ್ರೇಮ ವಿವಾಹವಾದರೂ ಸರಿ. ಹಾಗಾದ್ರೆ ಒಂದೇ ಗೋತ್ರದಲ್ಲಿ ವಿವಾಹವಾಗಬಾರದು ಅಂತಾ ಹೇಳುವುದು ಯಾಕೆ..?
7 ಋಷಿಗಳ ಗೋತ್ರಗಳು...
Spiritual: ಯಮರಾಜನೆಂದರೆ ಎಲ್ಲರಿಗೂ ಎಷ್ಟು ಭಯ ಅನ್ನೋದು ಎಲ್ಲರಿಗೂ ಗೊತ್ತು. ಏಕೆಂದರೆ, ನಮ್ಮ ಜೀವನದ ಅಂತ್ಯ ಮಾಡಲು ಬರುವವನೇ ಯಮರಾಜ. ಹಾಗಾಗಿ ಯಮ ಎಂದರೆ ಎಲ್ಲರಿಗೂ ಭಯ. ಅದರಂತೆ, ಯಮನ ಆಕಾರವೂ ಭಯಂಕರವಾಗಿದೆ. ಕೋಣನ ಮೇಲೆ ಕುಳಿತ ಯಮನಿಗೆ ಎರಡು ಕೋಡುಗಳಿದೆ. ಕೆಂಪುಗಣ್ಣುಗಳಿದೆ. ಕೈಯಲ್ಲಿರುವ ಹಗ್ಗ, ಯಾರ ಪ್ರಾಣ ತೆಗೆಯಲಿ ಎಂದು ಕಾಯುವಂತಿದೆ. ಆದರೆ...
Spiritual: ಮಹಾಭಾರತ ನಡೆದಿದ್ದು ಯಾವ ಕಾರಣಕ್ಕೆ ಎಂದರೆ, ದ್ರೌಪದಿ ವಸ್ತ್ರಾಪಹರಣದ ಕಾರಣಕ್ಕೆ ಎಂದು ಎಲ್ಲರಿಗೂ ಗೊತ್ತು. ಹಾಗೆ ಮಾಡಿದ್ದು ಕೌರವರಾದ ದುಶ್ಶಾಸನ ಮತ್ತು ದುರ್ಯೋಧನ. ಆದರೆ ಅತ್ತಿಗೆಯಾದ ದ್ರೌಪದಿಯ ವಸ್ತ್ರಾಪಹರಣವನ್ನು ಒಬ್ಬನೇ ಒಬ್ಬ ಕೌರವ ವಿರೋಧಿಸಿದ್ದ. ಅವನು ಯಾರು.? ಯಾಕೆ ವಿರೋಧಿಸಿದ್ದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಕೌರವರು ಮೊದಲು ಉತ್ತಮ ಗುಣ...
Spiritual: ದುಡ್ಡು ಅನ್ನುವುದು ಜೀವನದಲ್ಲಿ ಎಷ್ಟು ಮುಖ್ಯ ಅಂತ ಎಲ್ಲರಿಗೂ ಗೊತ್ತು. ದುಡ್ಡಿದ್ದರೆ ಹೊಟ್ಟೆ ತುಂಬುತ್ತದೆ. ಬಟ್ಟೆ ಖರೀಸಿದಲಾಗುತ್ತದೆ. ಸೂರು ಸಿಗುತ್ತದೆ. ಇದೆಲ್ಲದಕ್ಕೂ ಮೀರಿ ಜೀವನ ನಡೆಸಲಂತೂ ರಾಶಿ ರಾಶಿ ದುಡ್ಡು ಬೇಕು. ಆದರೆ ಅದೆಲ್ಲ ಸಾಧ್ಯವಾಗಬೇಕು ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಮ್ಮ ಮೇಲಿರಬೇಕು. ಹಾಗಾಗಬೇಕು ಅಂದ್ರೆ ನಾವು ಕೆಲ ತಪ್ಪುಗಳನ್ನು ಮಾಡಬಾರದು....
Spiritual: ಜೀವನ ಎಂದ ಮೇಲೆ ಅಲ್ಲಿ ಸುಖ-ದುಃಖ, ಕಷ್ಟ-ನಷ್ಟ ಎಲ್ಲವೂ ಇರುತ್ತದೆ. ಯಾವ ಮನುಷ್ಯನೂ ಸದಾ ಖುಷಿಯಾಗಿ ಇರುವುದಿಲ್ಲ. ಅದೇ ರೀತಿ ಯಾವ ಮನುಷ್ಯನೂ ಸದಾ ದುಃಖಿಯಾಗಿಯೂ ಇರುವುದಿಲ್ಲ. ಆದರೆ ಕೆಲ ರಾಶಿಯವರು ಹೆಚ್ಚಾಗಿ ದುಃಖದಲ್ಲಿಯೇ ಇರುತ್ತಾರೆ. ಚಿಂತೆಯಲ್ಲಿಯೇ ಮುಳುಗಿರುತ್ತಾರೆ. ಹಾಗಾದ್ರೆ ಯಾವುದು ಆ ರಾಶಿ ಅಂತಾ ತಿಳಿಯೋಣ ಬನ್ನಿ..
ಮಿಥುನ. ಮಿಥುನ ರಾಶಿಯವರಿಗೆ ಬಯಕೆ...
Spiritual: ಹುಟ್ಟುವಾಗ ಬಡವನಾಗಿ ಹುಟ್ಟಿದರೆ ತಪ್ಪಿಲ್ಲ. ಆದರೆ ಸಾಯುವಾಗ ಮಾತ್ರ ಶ್ರೀಮಂತನಾಗಿ ಸಾಯಬೇಕು ಅನ್ನೋದು ಹಲವು ಅನುಭವಿಗಳ ಮಾತು. ನೀವು ಕೊನೆಗೆ ಶ್ರೀಮಂತರಾಗಿರಬೇಕು ಅಂದ್ರೆ, ನಿಮ್ಮ ಗುರಿ ತಲುಪಿರಬೇಕು. ಯಶಸ್ಸು ಸಾಧಿಸಬೇಕು. ಇಂದು ನಾವು ಯಾವ 4 ರಾಶಿಯವರು ಯಶಸ್ಸು ಸಾಧಿಸುವಲ್ಲಿ ಮುಂದಿರುತ್ತಾರೆ ಎಂದು ತಿಳಿಯೋಣ ಬನ್ನಿ..
ಮೇಷ. ಈ ರಾಶಿಯವರು, ಕಷ್ಟಪಟ್ಟು ತಮ್ಮ ಜೀವನದಲ್ಲಿ...
Spiritual: ಮನುಷ್ಯನೆಂದ ಮೇಲೆ ಅವನಿಗೆ ಕಷ್ಟಗಳು ಬರುತ್ತದೆ. ಕೆಲವರು ಅದನ್ನು ಎದುರಿಸಿ ನಿಲ್ಲುತ್ತಾರೆ. ಕೆಲವರು ಕಷ್ಟಕ್ಕೆ ಪರಿಹಾರ ಸಿಗದೇ, ಸಾವನ್ನಪ್ಪುತ್ತಾರೆ. ಇನ್ನು ಕೆಲವರು ಕಷ್ಟಕ್ಕೆ ಸಹಾಯ ಮಾಡಲು, ಇತರರ ಬಳಿ ಮನವಿ ಮಾಡುತ್ತಾರೆ. ಆದರೆ ಚಾಣಕ್ಯರ ಪ್ರಕಾರ, ನಾವು ಕೆಲ ಜನರಲ್ಲಿ ಸಹಾಯ ಕೇಳಬಾರದಂತೆ. ಹಾಗಾದ್ರೆ ಎಂಥವರ ಬಳಿ ನಾವು ಸಹಾಯಕ್ಕಾಗಿ ಕೈ ಚಾಚಬಾರದು...
Spiritual: ಆದಿದೇವ ಶಂಕರನ ವಾಹನವಾಗಿರುವ ನಂದಿ, ಕಲಿಯುಗ ಮುಗಿಯುವ ಬಗ್ಗೆ ಮುನ್ಸೂಚನೆ ಕೊಡುತ್ತಿದ್ದಾನೆ. ಇದು ನಿಮಗೆ ಆಶ್ಚರ್ಯ ತರುವ ವಿಷಯವಾಗಿದ್ದರೂ ಕೂಡ, ಸತ್ಯ. ಭಾರತದಲ್ಲಿರುವ ಒಂದು ದೇವಸ್ಥಾನದ ನಂದಿ ಮೂರ್ತಿ, ಬೃಹದಾಕಾರವಾಗಿ ಬೆಳೆಯುತ್ತಿದೆ. ಇದು ಯಾವಾಗ ಬೆಳೆಯುವುದು ನಿಲ್ಲಿಸುತ್ತದೆಯೋ, ಅಂದೇ ಕಲಿಯುಗದ ಅಂತ್ಯವಾಗುತ್ತದೆ ಎಂದು ನಂಬಿಕೆ ಕೂಡ ಇದೆ. ಹಾಗಾದ್ರೆ ಹೀಗೆ ಬೆಳೆಯುತ್ತಿರುವ ನಂದಿಯ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...