Friday, August 21, 2026

ಆಧ್ಯಾತ್ಮ

ಬೆಂಗಳೂರಿನಲ್ಲಿ ಹೈ-ಅಲರ್ಟ್! ಮೇ 10ಕ್ಕೆ ಬೆಂಗಳೂರಿಗೆ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ 70ನೇ ಜನ್ಮದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ನಗರಾದ್ಯಂತ ಭದ್ರತೆ ಮತ್ತು ಸಿದ್ಧತೆಗಳನ್ನು ಜೋರಾಗಿ ಕೈಗೊಳ್ಳಲಾಗಿದೆ. ಈ ಸಮಾರಂಭವು ಶ್ರೀ ಶ್ರೀ...

Spiritual: ಸಾವಾದ ಬಳಿಕದ 13 ದಿನಗಳು ಹೇಗಿರುತ್ತದೆ..? ಈ ವೇಳೆ ಏನೇನಾಗುತ್ತದೆ..?: ಭಾಗ -1

Spiritual: ಮನುಷ್ಯನ ಸಾವು ಇನ್ನೇನು ಕೆಲ ಕ್ಷಣಗಳಲ್ಲೇ ಆಗಲಿದೆ ಎನ್ನುವಾಗ, ಬೃಹದಾಕಾರದ ದೇಹದ, ಚೂಪಾದ ಉಗುರಿರುವ, ಕೆಂಪು ಕಣ್ಣಿನ ಯಮ ವಿಕಾರ ನಗುವಿನ ಜತೆ ಬಂದು, ಮನುಷ್ಯನ ಆತ್ಮ ಕರೆದ``ಯ್ಯುತ್ತಾನಂತೆ. ಆದರೆ ಮರಣದ 7 ಗಂಟೆವರೆಗೆ ಮನುಷ್ಯ ತಾನು ಸಾವನ್ನಪ್ಪಿದ್ದೇನೆ ಅನ್ನೋವುದನ್ನು ಒಪ್ಪಲು ನಿರಾಕರಿಸುತ್ತಾನೆ. ಅವನು ತನ್ನ ಮನೆಯವರ ಜತೆ ಮಾತನಾಡಲು ಪ್ರಯತ್ನಿಸುತ್ತಾನೆ. ಸ್ಪರ್ಶಿಸಲು ಪ್ರತ್ನಿಸುತ್ತಾನೆ....

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ ವಿಷಯಗಳ ಬಗ್ಗೆ ಇನ್ನೂ ಅರಿವಿಲ್ಲ. ಹಾಗಾಗಿ ನಾವಿಂದು ಕೇದಾರನಾಥ ಕ್ಷೇತ್ರದ ಬಗ್ಗೆ ಕೆಲ ಸಂಗತಿಗಳನ್ನು ಹೇಳಲಿದ್ದೇವೆ. ಅದನ್ನು ತಿಳಿದು ಕೇದಾರನಾಥನ ದರ್ಶನಕ್ಕೆ ಹೋಗುವುದು ಉತ್ತಮ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ...

ಮೋದಿ ಅವರ ನಾಯಕತ್ವದಲ್ಲಿ ರಾಷ್ಟ್ರವು ಶಕ್ತಿ, ಪ್ರಗತಿ, ಸಾಂಸ್ಕೃತಿಕ ಪುನರುತ್ಥಾನದ ಹೊಸಯುಗಕ್ಕೆ ಸಾಕ್ಷಿಯಾಗುತ್ತಿದೆ: ಕುಮಾರಸ್ವಾಮಿ

Political News: ಆದಿಚುಂಚನಗಿರಿಯಲ್ಲಿರುವ ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದು, ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ. ಬಳಿಕ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಯ ಜತೆಗೆ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ,...

ಅಕ್ಷಯ ತೃತೀಯದಂದು ಚಿನ್ನದ ಬದಲು ಇದನ್ನು ಕೂಡ ಮನೆಗೆ ತಂದರೂ ಲಕ್ಷ್ಮೀ ಕೃಪೆ ನಿಮ್ಮದಾಗಬಹುದು..

Spiritual: ಇನ್ನು 1 ವಾರ ಕಳೆದರೆ ಅಕ್ಷಯ ತೃತೀಯ ಬರುತ್ತಿದೆ. ಏಪ್ರಿಲ್ 19 ಭಾನುವಾರದಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಈ ದಿನ ಹಲವು ಶುಭಕಾರ್ಯಗಳನ್ನು ಮಾಡುತ್ತಾರೆ. ಗೃಹಪ್ರವೇಶ, ನಾಮಕರಣ, ಹೀಗೆ ಹಲವು ಶುಭಕಾರ್ಯಗಳನ್ನು ಮಾಡಲು ಅಕ್ಷಯ ತೃತೀಯ ಹೇಳಿ ಮಾಡಿಸಿದ ದಿನ. ಏಕೆಂದರೆ, ಈ ದಿನ ಏನೇ ಶುಭ ಮಾಡಿದರೂ, ಅದು ಅಕ್ಷಯವಾಗುತ್ತದೆ ಅನ್ನೋ...

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ ತನ್ನ ಬಾಲ್ಯ ಕಳೆದಿದ್ದ ಎನ್ನಲಾಗಿದೆ. ಇದೇ ಸ್ಥಳದಲ್ಲಿ ರಾಧಾ-ಕೃಷ್ಣನಿಗೆ ಸಂಬಂಧಿಸಿದ ಹಲವು ದೇವಸ್ಥಾನಗಳಿದೆ. ಹಾಗಾಗಿ ಪ್ರವಾಸಿಗರು ಈ ಸ್ಥಳಗಳಿಗೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಮಾಡುತ್ತಾರೆ. ಆದರೆ ಇಂಥ...

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ ಮೇಲುಕೊಟೆಗೆ ಕೊಂಡೊಯ್ಯಲಾಯಿತು. ಖಜಾನೆಯಿಂದ ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣೆ ಅವರು ತಲೆ ಮೇಲೆ ಹೊತ್ತು ತಂದು ಖಜಾನೆ ದ್ವಾರದಲ್ಲಿರಿಸಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಪಂ...

Tumakuru News: ಶ್ರೀ ಬಯಲು ಆಂಜನೇಯ ದೇವಸ್ಥಾನದಲ್ಲಿ ಪುಷ್ಪ ಬ್ರಹ್ಮ ರಥೋತ್ಸವ ಆಚರಣೆ

Tumakuru News: ಶ್ರೀರಾಮನವಮಿ ಹಿನ್ನಲೆಯಲ್ಲಿ ತುಮಕೂರಿನ ಹನುಮಂತಪುರದಲ್ಲಿರುವ ಶ್ರೀ ಬಯಲು ಆಂಜನೇಯ ದೇವಾಲಯದಲ್ಲಿ ಪುಷ್ಪ ಬ್ರಹ್ಮ ರಥೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮಧ್ಯಾಹ್ನ ಸುಮಾರು 2.15 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವದ ವೇಳೆ ಭಕ್ತರು ರಥದ ತೇರಿಗೆ ಬಾಳೆಹಣ್ಣುಗಳನ್ನು ಎಸೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಕೋರಿಕೊಂಡರು. ನೂರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಪರವಶತೆಯನ್ನು...

Mandya: ವಿಶ್ವವಿಖ್ಯಾತ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ಪ್ರಥಮ ತೆಪ್ಪೋತ್ಸವ ಸಂಭ್ರಮ

Mandya News: ಮಂಡ್ಯದ ವಿಶ್ವವಿಖ್ಯಾತ ಮೇಲುಕೋಟೆ ಶ್ರೀಚೆಲುವನಾರಾಯಣ ಸ್ವಾಮಿ ಪ್ರಥಮ ತೆಪ್ಪೋತ್ಸವ ನಡೆದಿದೆ. ಮಂಡ್ಯದ ಪಾಂಡವಪುರ ತಾಲೂಕಿನಲ್ಲಿ ಮೇಲುಕೋಟೆ ಕ್ಷೇತ್ರವಿದ್ದು, ಭವ್ಯವಾಗಿ ಅಲಂಕೃತಗೊಂಡ ಮಂಟಪದಲ್ಲಿ ಚೆಲುವ ನಾರಾಯಣನಿಗೆ ಪ್ರಥಮ ತೆಪ್ಪೋತ್ಸವ ನಡೆದಿದೆ. ಅಮೂಲ್ಯವಾದ ಮುತ್ತುಮುಡಿ ಮತ್ತು ಮುತ್ತುಗಳ ಹಾರಗಳೊಂದಿಗೆ ಚೆಲುವನಾರಾಯಣಸ್ವಾಮಿಗೆ ಅಲಂಕಾರ ಮಾಡಲಾಗಿದ್ದು, ಶ್ರೀದೇವಿ-ಭೂದೇವಿ ಸಮೇತನಾಗಿ ಚೆಲುವನಾರಾಯಣಸ್ವಾಮಿ ಕುಳಿತಿದ್ದು, ಜೊತೆಗೆ ರಾಮಾನುಜಾಚಾರ್ಯರನ್ನು ಪ್ರತಿಷ್ಠಾಪಿಸಿ, ತೆಪ್ಪೋತ್ಸವ ನಡೆಸಲಾಗಿದೆ. ಕಲ್ಯಾಣಿಯಲ್ಲಿ...

Spiritual: ಪುರಿ ಜಗನ್ನಾಥ ಕ್ಷೇತ್ರದಲ್ಲಿ ನಡೆಯುವ ಅನ್ನಪ್ರಸಾದದ ಪವಾಡದ ಬಗ್ಗೆ ಕೇಳಿದ್ದೀರಾ..?

Spiritual: ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಪುರಿ ಜಗನ್ನಾಥ ಮಂದಿರ ಪ್ರಸಿದ್ಧ ಮತ್ತು ಪುರಾತನ ಮಂದಿರವಾಗಿದೆ. ನಾವು ಆಗಾಗ ಇಲ್ಲಿ ನಡೆಯುವ ಪವಾಡಗಳ ಬಗ್ಗೆ ಕೇಳುತ್ತಿರುತ್ತೇವೆ. ಅದೇ ರೀತಿ ನಾವಿಂದು ಪುರಿ ಜಗನ್ನಾಥ ಕ್ಷೇತ್ರದಲ್ಲಿ ಯಾವ ರೀತಿಯಾಗಿ ಅನ್ನ ತಯಾರಾಗುತ್ತದೆ ಅನ್ನೋ ಪವಾಡದ ಬಗ್ಗೆ ತಿಳಿಯೋಣ. ಸಾಮಾನ್ಯವಾಗಿ ನಾವು ಒಲೆ ಉರಿಸಿ, ಅದರ ಮೇಲೆ ಪಾತ್ರೆ ಇರಿಸಿ,...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img