Thursday, May 7, 2026

ಆಧ್ಯಾತ್ಮ

ರಕ್ಷಾಬಂಧನದ ಮಹತ್ವವೇನು..? ಯಾಕೆ ಈ ಹಬ್ಬವನ್ನು ಆಚರಿಸುತ್ತಾರೆ..?

Spiritual: ಶ್ರಾವಣ ಮಾಸದ ಹುಣ್ಣಿಮೆಯಂದು ಬರುವ ಹಬ್ಬವೇ ರಕ್ಷಾಬಂಧನ. ಇದನ್ನು ನೂಲು ಹುಣ್ಣಿಮೆ ಎಂದು ಕರೆಯುತ್ತಾರೆ. ರಕ್ಷಾ ಬಂಧನದಂದು ಸಹೋದರಿಯಾದವಳು, ಸಹೋದರನಿಗೆ ರಾಖಿ ಕಟ್ಟಿ, ಆರತಿ ಮಾಡಿ, ಸಿಹಿ ತಿನ್ನಿಸುತ್ತಾಳೆ. ಮತ್ತು ಸಹೋದರ ಆಕೆಗೆ ಉಡುಗೊರೆ ನೀಡುತ್ತಾನೆ. ಹಾಗಾದರೆ ಯಾಕೆ ರಾಖಿ ಹಬ್ಬವನ್ನು ಆಚರಿಸುತ್ತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಪೌರಾಣಿಕ ಕಥೆಯ ಬಗ್ಗೆ ನೋಡುವುದಾದರೆ,...

ತುಳಸಿ ಮತ್ತು ಸಾಲಿಗ್ರಾಮ ವಿವಾಹದ ಕಥೆ..

Spiritual: ಹಿಂದೂಗಳು ಪ್ರತೀ ವರ್ಷ ದೀಪಾವಳಿ ಮುಗಿದ ಬಳಿಕ, ತುಳಸಿ ಪೂಜೆ ಮಾಡುತ್ತಾರೆ. ಈ ದಿನ ತುಳಸಿಯೊಂದಿಗೆ ಸಾಲಿಗ್ರಾಮ ವಿವಾಹ ಮಾಡಲಾಗುತ್ತದೆ. ಹಾಗಾದ್ರೆ ತುಳಸಿ ಮತ್ತು ಸಾಲಿಗ್ರಾಮ ವಿವಾಹದ ಕಥೆಯನ್ನು ತಿಳಿಯೋಣ ಬನ್ನಿ.. ಶ್ರೀವಿಷ್ಣುವಿನ ಪರಮ ಭಕ್ತೆಯಾಗಿದ್ದ ವೃಂದಾಳ ಪತಿಯಾಗಿದ್ದ ಜಲಂಧರ ರಾಕ್ಷಸನಾಗಿದ್ದ. ಅವನು ಋಷಿಮುನಿಗಳಿಗೆ ಉಪಟಳ ನೀಡುತ್ತಿದ್ದ. ಅವನಿಂದ ಬೇಸತ್ತ ಋಷಿಮುನಿಗಳು, ವಿಷ್ಣುವಿನ ಬಳಿ...

ದೇವರ ದಯೆ ಇಲ್ಲದಿದ್ದರೆ, ಹುಲ್ಲುಕಡ್ಡಿಯೂ ಅಲ್ಲಾಡುವುದಿಲ್ಲ ಅಂತಾ ಹೇಳುವುದ್ಯಾಕೆ..?

Spiritual: ಈ ಸೃಷ್ಟಿಗೆ ಶಿವ ಕಾರಣನಾದರೂ, ತಾನಿಲ್ಲದೇ, ಎಲ್ಲವೂ ಅಪೂರ್ಣ ಎಂಬುದನ್ನು ತೋರಿಸಿಕೊಟ್ಟಿದ್ದು, ಪಾರ್ವತಿ ದೇವಿ. ಆಕೆಯ ಸ್ವರೂಪವಾಗಿದ್ದ ದುರ್ಗಾ ದೇವಿ, ಲೋಕ ರಕ್ಷಣೆಗಾಗಿ, ದುಷ್ಟ ಸಂಹಾರಕ್ಕಾಗಿಯೇ ಇದ್ದವಳು. ಇಂದು ನಾವು ದುರ್ಗಾದೇವಿ ಹೇಗೆ ದೇವತೆಗಳ ಅಹಂಕಾರವನ್ನು ಇಳಿಸುತ್ತಾಳೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದಾನವರು ಮತ್ತು ದೇವತೆಗಳ ಮಧ್ಯೆ ಘೋರ ಯುದ್ಧ ನಡೆಯಿತು. ದುರ್ಗಾದೇವಿಯ...

ಈ 6 ಸ್ಥಳದಲ್ಲಿ ರುದ್ರಾಕ್ಷಿ ಧರಿಸಿ, ಓಡಾಡಬಾರದು..

Spiritual: ರುದ್ರಾಕ್ಷಿ ಎಂದರೆ, ಹಿಂದೂಗಳ ಪವಿತ್ರ ವಸ್ತುಗಳಲ್ಲಿ ಒಂದು. ಶಿವನ ಮೂರನೇ ಕಣ್ಣೇ ರುದ್ರಾಕ್ಷಿ ಎಂದು ಹೇಳಲಾಗುತ್ತದೆ. ಇನ್ನು ಕೆಲವರು ಶಿವನ ಕಣ್ಣೀರೇ ರುದ್ರಾಕ್ಷಿ ಎನ್ನುತ್ತಾರೆ. ಹಿಂದೂಗಳಲ್ಲಿ ರುದ್ರಾಕ್ಷಿ ಧರಿಸುವುದಕ್ಕೂ ಹಲವು ನಿಯಮಗಳಿದೆ. ರುದ್ರಾಕ್ಷಿ ಧರಿಸಿ ಕೆಲ ಕೆಲಸಗಳನ್ನು ಮಾಡಬಾರದು. ರುದ್ರಾಕ್ಷಿ ಧರಿಸಿ, ಕೆಲ ಸ್ಥಳಗಳಿಗೆ ಹೋಗಬಾರದು. ರುದ್ರಾಕ್ಷಿ ಧರಿಸಿ, ಕೆಲವು ಕಡೆ ಓಡಾಡಬಾರದು...

ಪತ್ನಿ ಇಂಥ ಕೆಲಸಗಳನ್ನು ಮಾಡಿದ್ರೆ, ಪತಿ ಜೀವನದಲ್ಲಿ ಸಫಲನಾಗುತ್ತಾನೆ..

Spiritual: ಓರ್ವ ವಿವಾಹಿತ ಹೆಣ್ಣನ್ನು ಆ ಮನೆಯ ಲಕ್ಷ್ಮೀ ಎಂದು ಹೇಳಲಾಗುತ್ತದೆ. ಹಾಗಾಗಿ ಆಕೆಗೆ ಲಕ್ಷ್ಮೀಯಂಥ ಗುಣವಿದ್ದರೆ, ಪತಿಯು ಜೀವನದಲ್ಲಿ ಸಫಲನಾಗುತ್ತಾನೆ. ಗರುಡ ಪುರಾಣದ ಪ್ರಕಾರ, ಹೆಣ್ಣಿಗೆ ಕೆಲವು ಗುಣಗಳಿದ್ದರೆ, ಪತಿಯ ಏಳಿಗೆಯಾಗುವುದಲ್ಲದೇ, ಪತಿಯ ಮನೆಯವರೆಲ್ಲ ಖುಷಿಯಾಗಿ ಇರುತ್ತಾರೆ. ಹಾಗಾದರೆ ಆ ಗುಣಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಗುಣ ತಾಳ್ಮೆ. ಯಾವ ಹಣ್ಣಿಗೆ...

ಇದು ಶ್ರೀವಿಷ್ಣು ಪಾರ್ವತಿಯ ಅಣ್ಣನಾದ ಕಥೆ..

Spiritual: ಈ ಲೋಕ ಸೃಷ್ಟಿಗೆ ಕಾರಣರಾದವರು ಬ್ರಹ್ಮ, ವಿಷ್ಣು, ಮಹೇಶ್ವರ ಎಂದು ಎಲ್ಲರಿಗೂ ಗೊತ್ತು. ಪೌರಾಣಿಕ ಪುಸ್ತಕಗಳಲ್ಲಿ ಇವರ ಬಗ್ಗೆ ಹಲವಾರು ಕಥೆಗಳಿದೆ. ಅದರಲ್ಲಿ ಶ್ರೀವಿಷ್ಣು, ಪಾರ್ವತಿಯ ಅಣ್ಣನಾದ ಕಥೆಯೂ ಒಂದು. ಈ ಕಥೆಯನ್ನ ತಿಳಿಯೋಣ ಬನ್ನಿ.. ಸತಿ ದೇವಿ ಅಗ್ನಿಕುಂಡಕ್ಕೆ ಹಾರಿ ತನ್ನ ಪ್ರಾಣತ್ಯಾಗ ಮಾಡಿ, ಮುಂದಿನ ಜನ್ಮದಲ್ಲಿ ಪರ್ವತರಾಜನ ಮಗಳು ಪಾರ್ವತಿಯಾಗಿ ಜನಿಸುತ್ತಾಳೆ....

ಪ್ರತೀ ವರ್ಷ ಪುರಿ ಜಗನ್ನಾಥನಿಗೆ ಅನಾರೋಗ್ಯವಾಗುತ್ತದೆ.. ಇದರ ಹಿಂದಿನ ಕಥೆ ಇಲ್ಲಿದೆ ನೋಡಿ..

Spiritual: ಮನುಷ್ಯರಿಗೆ ಅನಾರೋಗ್ಯ ಉಂಟಾಗುತ್ತದೆ ಎಂದರೆ ಅದು ಸಾಮಾನ್ಯ ಎಂದು ನಾವು ಹೇಳಬಹುದು. ಆದರೆ ದೇವರಾದ ಪುರಿ ಜಗನ್ನಾಥನಿಗೂ ಅನಾರೋಗ್ಯ ಉಂಟಾಗಿತ್ತು ಎಂದರೆ ನೀವು ನಂಬುತ್ತೀರಾ..? ಹಾಗಾದರೆ ಇದರ ಪೂರ್ತಿ ಸತ್ಯವೇನು ಅನ್ನುವುದನ್ನ ಈ ಕಥೆಯ ಮೂಲಕ ತಿಳಿಯೋಣ ಬನ್ನಿ.. ಓಡಿಸ್ಸಾದಲ್ಲಿರುವ ಪುರಿ ಜಗನ್ನಾಥ ದೇವಸ್ಥಾನದಲ್ಲಿ ನಡೆಸುವ ಪದ್ಧತಿ ಪ್ರಕಾರ,. ಜಗನ್ನಾಥನಿಗೆ 15 ದಿನ ಅನಾರೋಗ್ಯವಿರುತ್ತದೆ....

ಮುಟ್ಟಾದ ಹೆಣ್ಣು ಮಕ್ಕಳು ದೇವರ ಕಾರ್ಯದಲ್ಲಿ ಭಾಗಿಯಾಗಬಾರದು ಅಂತಾ ಹೇಳಲು ಕಾರಣವೇನು..?

Spiritual: ಹಿಂದೂ ಧರ್ಮದಲ್ಲಿ ಮುಟ್ಟಾದ ಹೆಣ್ಣು ಮಕ್ಕಳು ದೇವರ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು, ದೇವಸ್ಥಾನಕ್ಕೆ ಹೋಗಬಾರದು, ದೇವರ ನಾಮ ಹೇಳಬಾರದು. ದೇವರ ಪೂಜೆ ಮಾಡಬಾರದು ಅನ್ನೋ ನಿಯಮವಿದೆ. ಹಾಗಾದರೆ ಇದಕ್ಕೆ ಇರುವ ಕಾರಣವೇನು..? ಯಾಕೆ ಮುಟ್ಟಾದ ಹೆಣ್ಣು ಮಕ್ಕಳು, ದೇವರ ಕಾರ್ಯದಲ್ಲಿ ಭಾಗಿಯಾಗಬಾರದು ಅಂತಾ ತಿಳಿಯೋಣ ಬನ್ನಿ.. ಭಾರತೀಯ ಪೂರ್ವಜರು, ಈ ಲೋಕದ ಭವಿಷ್ಯದ ಬಗ್ಗೆ ಯೋಚನೆ...

ಹನುಮಂತ ಬ್ರಹ್ಮಚಾರಿಯಾದರೂ ಅವನಿಗೆ ಪುತ್ರ ಜನಿಸಿದ್ದು ಹೇಗೆ..? ಮಕರಧ್ವಜನ ಕಥೆ..

Spiritual: ಹನುಮಂತನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಹಲವು ಬ್ರಹ್ಮಚಾರಿಗಳು ಹನುಮಂತನನ್ನು ಪೂಜೆ ಮಾಡುತ್ತಾರೆ. ಆದರೆ ನೀವು ರಾಮಾಯಣವನ್ನು ಓದಿದರೆ, ಇಲ್ಲಿ ಹನುಮನಿಗೆ ಮಕರಧ್ವಜನೆಂಬ ಮಗನಿರುವುದು ನಿಮಗೆ ಗೊತ್ತಾಗುತ್ತದೆ. ಹಾಗಾದರೆ ಹನುಮಂತನಿಗೆ ವಿವಾಹವಾಗದಿದ್ದರೂ, ಮಗ ಹೇಗೆ ಹುಟ್ಟಿದ ಅನ್ನೋ ಬಗ್ಗೆ ಕಥೆ ಇಲ್ಲಿದೆ ನೋಡಿ.. ರಾವಣ ಸೇನೆ ಮತ್ತು ರಾಮನ ನಡುವೆ ಯುದ್ಧ ನಡೆಯುವಾಗ, ರಾಮನಿಗೆ...

ಮಂಥರೆ ಏಕೆ ರಾಮನನ್ನು ದ್ವೇಷಿಸುತ್ತಿದ್ದಳು..? ಆಕೆಯ ಹಿಂದಿನ ಜನ್ಮದ ರಹಸ್ಯವೇನು..?

Spiritual: ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಮಂಥರೆಯೂ ಒಬ್ಬಳು. ಈಕೆ ರಾಮಾಯಣದ ಖಳನಾಯಕಿ, ರಾಮನ ವಿರೋಧಿಯಾಗಿದ್ದರೂ ಕೂಡ, ಈಕೆಯಿಲ್ಲದೇ, ರಾಮಾಯಣ ಅಪೂರ್ಣ. ಹಾಗಾದ್ರೆ ಯಾರು ಈ ಮಂಥರೆ..? ಯಾಕೆ ಈಕೆ ರಾಮನನ್ನು ಅಷ್ಟು ದ್ವೇಷಿಸುತ್ತಿದ್ದಳು ಅಂತಾ ತಿಳಿಯೋಣ ಬನ್ನಿ.. ಪೂರ್ವ ಜನ್ಮದಲ್ಲಿ ಮಂಥರೆ ದುಂದುಭ ನಾಮಕ ಕನ್ಯೆಯಾಗಿದ್ದಳು. ಈಕೆ ಪ್ರಹ್ಲಾದನ ಮಗನನಾದ ವಿರೋಚನನ ಮಗಳಾಗಿದ್ದಳು. ತಂದೆ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img