Friday, August 21, 2026

ಆಧ್ಯಾತ್ಮ

ದೇವರ ಜಾಗದಲ್ಲಿ ನಿಂತ ಭಕ್ತ ಮಾಡಿದ ಎಡವಟ್ಟೇನು..? ಇದು ಕೆಲ ನಿಮಿಷಗಳ ಕಾಲ ಭಕ್ತ ದೇವರಾದ ಕಥೆ: ಭಾಗ 2

Spiritual: ಭಾಗ 1ರಲ್ಲಿ ನೀವು ದೇವರ ಸ್ಥಾನದಲ್ಲಿ ನಿಂತಿದ್ದ ಭಕ್ತ ಮಾಡಿದ ಎಡವಟ್ಟೇನು ಎಂದು ತಿಳಿದಿದ್ದೀರಿ. ಇದೀಗ, ಆ ಭಕ್ತ ಮಾಡಿದ ತಪ್ಪಿನಿಂದ ಏನೇನಾಯಿತು ಅಂತಾ ದೇವರು ವಿವರಿಸುತ್ತಾರೆ. ನಾನು ಇದನ್ನೆಲ್ಲ ಮುಂಚೆಯೇ ನಿರ್ಧರಿಸಿದ್ದೆ. ಹಾಗಾಗಿ ನಿನ್ನ ಬಾಯಿಗೆ ಬೀಗ ಹಾಕಿ, ಸುಮ್ಮನೆ ನಿಲ್ಲಬೇಕು ಎಂದು ಹೇಳಿದ್ದೆ. ಆದರೆ ನೀನು ಮಾತನಾಡಿ, ನನ್ನ ನಿರ್ಧಾರವನ್ನೆಲ್ಲ ಹಾಳು...

ದೇವರ ಜಾಗದಲ್ಲಿ ನಿಂತ ಭಕ್ತ ಮಾಡಿದ ಎಡವಟ್ಟೇನು..? ಇದು ಕೆಲ ನಿಮಿಷಗಳ ಕಾಲ ಭಕ್ತ ದೇವರಾದ ಕಥೆ: ಭಾಗ 1

Spiritual: 1 ದಿನ ದೇವಸ್ಥಾನದಲ್ಲಿ ಕಸ ಗುಡಿಸುವ ವ್ಯಕ್ತಿ, ದೇವರನ್ನು ಕಂಡು, ದೇವರೇ ನೀನು ಇಡೀ ದಿನ ಹೀಗೆ ನಿಂತು ನಿಂತು ಅದೆಷ್ಟು ಸುಸ್ತಾಗಿರ್ತೀಯಾ..? ನಿನ್ನ ಜಾಗದಲ್ಲಿ ನಾನು ನಿಲ್ಲುತ್ತೇನೆ. ನೀನು ಸ್ವಲ್ಪ ಸುತ್ತಾಡಿ ಬಾ ಎಂದು ಹೇಳುತ್ತಾನೆ. ಅವನ ಮಾತನ್ನು ಕೇಳಿದ ದೇವರು, ಸರಿ ಹಾಗಾದ್ರೆ, ನಾನು ಸ್ವಲ್ಪ ಊರು ಸುತ್ತಿ ಬರುತ್ತೇನೆ. ನೀನು...

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು ಯಾವ ರೀತಿಯಾಗಿ ಸಂಸ್ಕಾರ ಹೇಳಿಕ`ಡಬೇಕು ಎಂಬ ಬಗ್ಗೆ ಮಾತನಾಡಿದ್ದಾರೆ. ಓರ್ವ ಹಿಂದೂ ಯುವ ವಿದ್ಯಾಭ್ಯಾಸ ಮುಗಿಸಿ, ಅಮೆರಿಕಕ್ಕೆ ಹೋಗುತ್ತಾನೆ. ಅಲ್ಲಿ ಉತ್ತಮ ಸಂಬಳವಿರುವ ಕೆಲಸ ಸಿಗುತ್ತದೆ. ಆತ ಚೆನ್ನಾಗಿ...

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..? ಹಾಗಾದ್ರೆ ತೆಂಗಿನಕಾಯಿ ಮತ್ತು ಬಾಳೆಹಣ್ಣನ್ನೇ ಇಡಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ತೆಂಗಿನಕಾಯಿ ಮತ್ತು ಬಾಳೆಹಣ್ಣನ್ನು ಪೂರ್ಣಫಲ ಎನ್ನುತ್ತಾರೆ. ಬೇರೆ ಹಣ್ಣುಗಳನ್ನು ನಾವು ಸೇವಿಸಿದ ಬಳಿಕ ಅದರ ಬೀಜವನ್ನು...

Spiritual: ಹೆಣ್ಣು ಮಕ್ಕಳೇಕೆ ಪುರುಷರ ರೀತಿ ದೇವರಿಗೆ ಉದ್ದಂಡ ನಮಸ್ಕಾರ ಮಾಡಬಾರದು..?

Spiritual: ಹಿಂದೂ ಧರ್ಮದಲ್ಲಿ ಹಲವು ಪದ್ಧತಿಗಳಿದೆ. ಪೂಜೆ-ಪುನಸ್ಕಾರ ಮಾಡುವ, ದೇವಸ್ಥಾನಕ್ಕೆ ಹೋಗುವಾಗ, ಶುಭ ಕಾರ್ಯಗಳಲ್ಲಿ, ಸಾವಾದಾಗ, ಹೀಗೆ ನಮ್ಮ ಜೀವನದ ಪ್ರತೀ ಹೆಜ್ಜೆಯಲ್ಲೂ ಹಿಂದೂಗಳು ಹಲವು ಪದ್ಧತಿಗಳನ್ನು ಅನುಸರಿಸಬೇಕಾಗುತ್ತದೆ. ಅಂಥ ಪದ್ಧತಿಗಳಲ್ಲಿ ನಮಸ್ಕಾರ ಮಾಡೋದು ಕೂಡ 1. ಹಿಂದೂಗಳಲ್ಲಿ ಹೆಣ್ಣು ಮಕ್ಕಳು 1 ರೀತಿ ನಮಸ್ಕಾರ ಮಾಡುವುದಾದರೆ, ಪುರುಷರು ಬೇರೆ ರೀತಿ ನಮಸ್ಕರಿಸಬೇಕು. ಪುರುಷರು ತಮ್ಮ...

ಹಿಂದಿನ ಕಾಲದಲ್ಲಿ ಸಂಜೆ ಬಳಿಕ ಮನೆಯಲ್ಲಿ ಕಸ ಗುಡಿಸಬಾರದು ಅಂತಾ ಹೇಳಲು ಕಾರಣವೇನು..?

Spiritual: ನಾವಿಂದು ಮನೆಯಲ್ಲಿ ಮುಸ್ಸಂಜೆ ಬಳಿಕ ಕಸ ಗುಡಿಸಿದರೆ, ನಮ್ಮ ಹಿರಿಯರು ಮುಸ್ಸಂಜೆ ಬಳಿಕ ಕಸ ಗುಡಿಸಿದರೆ, ಮನೆಗೆ ದರಿದ್ರ ಅಂತಾ ಬೈತಾರೆ. ಯಾಕಂದ್ರೆ ಅವರ ಹಿರಿಯರು ಕೂಡ ಹೀಗೆ ಬೈಯ್ಯುತ್ತಿದ್ದರು. ಆದರೆ ಮುಸ್ಸಂಜೆ ಬಳಿಕ ಯಾಕೆ ಹಿಂದಿನ ಕಾಲದಲ್ಲಿ ಕಸ ಗುಡಿಸುತ್ತಿರಲಿಲ್ಲ ಅಂತಾ ಹಲವರಿಗೆ ತಿಳಿದಿಲ್ಲ. ಹಿಂದಿನ ಕಾಲದಲ್ಲಿ ವಿದ್ಯುಸ್ ಸೌಕರ್ಯ ಇರಲಿಲ್ಲ. ಯಾವುದೇ...

Life lesson: ರಾತ್ರಿ ವೇಳೆ ಉಗುರು ಕತ್ತರಿಸಬಾರದು ಅಂತಾ ಹೇಳಲು ಕಾರಣವೇನು..?

Life lesson: ಮುಂಚೆ ಹಿರಿಯರೆಲ್ಲ ರಾತ್ರಿ ವೇಳೆ ಉಗುರು ಕತ್ತರಿಸಬಾರದು ಎಂದು ಹೇಳುತ್ತಿದ್ದರು. ಕಾರಣವೇನೆಂದು ಕೇಳಿದಾಗ, ರಾತ್ರಿ ಉಗುರು ಕತ್ತರಿಸಿದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿ ನೆಮ್ಮದಿ ಹಾಳಾಗುತ್ತದೆ ಎಂದು ಕಾರಣ ಹೇಳುತ್ತಿದ್ದರು. ಆದರೆ ಇದರ ಹಿಂದೆ ಬೇರೇಯದ್ದೇ ಕಾರಣವಿದೆ. ಆ ಕಾರಣವೇನು ಅಂತಾ ತಿಳಿಯೋಣ ಬನ್ನಿ. ಮುಂಚೆ ಮನೆಯಲ್ಲಿ ವಿದ್ಯುತ್...

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು ಹೇಳಿದ್ದನ್ನು ಕೇಳಿದ್ದೆವು. ಇದೀಗ ಅದರ ಮುಂದುವರೆದ ಭಾಗವಾಗಿ, ಬಳಿಕ ಏನಾಯ್ತು ಅಂತಾ ತಿಳಿಯೋಣ. ಮರುದಿನ ಕರಮಾ ಬಾಯಿ ಸ್ನಾನ ಮಾಡಿ, ಪೂಜೆ ಮಾಡಿ, ಅಡುಗೆ ಮಾಡಬೇಕು ಎನ್ನುವಷ್ಟರಲ್ಲಿ ಜಗನ್ನಾಥ...

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 1

Spiritual: ಓರಿಸ್ಸಾದ ಪುರಿ ಜಗನ್ನಾಥ ದೇವಸ್ಥಾನ ಭಾರತದಲ್ಲಿಯೇ ಪ್ರಾಚೀನ, ಪ್ರಸಿದ್ಧ ದೇವಸ್ಥಾನವಾಗಿದೆ. ಇಲ್ಲಿ ಜಗನ್ನಾಥನ ವೇಷದಲ್ಲಿ ಇರುವ ಕೃಷ್ಣನ ಜತೆ ಅವನ ಸಹೋದರ ಬಲರಾಮ ಮತ್ತು ಸಹೋದರಿ ಸುಭದ್ರಾ ದೇವಿಯನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಹಲವು ಕಥೆಗಳು ಚಾಲ್ತಿಯಲ್ಲಿದೆ. ಅದರಲ್ಲಿ 1 ಆದ ಕರಮಾ ಬಾಯಿ ಕಥೆಯನ್ನು ನಾವಿಂದು ಹೇಳಲಿದ್ದೇವೆ. ಕರಮಾ ಬಾಯಿ ಚಿಕ್ಕಂದಿನಲ್ಲಿ...

Udupi: ಉಡುಪಿಯಲ್ಲಿ ಶಾರ್ಟ್ಸ್-ಜೀನ್ಸ್ ಪ್ಯಾಂಟ್‌ಗಿಲ್ಲ ಎಂಟ್ರಿ: ಶ್ರೀಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ

Udupi: ಭಾರತದಲ್ಲಿರುವ ಪ್ರಾಚೀನ, ಪ್ರಸಿದ್ಧ, ಶ್ರೀಮಂತ ದೇವಸ್ಥಾನಗಳಲ್ಲಿ ಉಡುಪಿ ಕೃಷ್ಣ ದೇವಸ್ಥಾನ ಕೂಡ 1. ಈ ದೇವಸ್ಥಾನಕ್ಕೆ ಸಾಮಾನ್ಯ ಭಕ್ತರಿಂದ ಹಿಡಿದು, ವಿಐಪಿ ಭಕ್ತರು, ರಾಜಕಾರಣಿಗಳು, ಕಲಾವಿದರು ಹೀಗೆ ಅನೇಕರು ದೇವರ ದರ್ಶನಕ್ಕಾಗಿ ಬರುತ್ತಲೇ ಇರುತ್ತಾರೆ. ಹಾಗೆ ಬಂದವರು ಮನಬಂದಂತೆ ವಸ್ತ್ರ ಧರಿಸಿ ಬರುತ್ತಾರೆ. ಆದರೆ ಇನ್ನು ಮುಂದೆ ಹಾಗೆ ಬರುವಂತಿಲ್ಲ. ಏಕೆಂದರೆ, ದೇವಸ್ಥಾನದಲ್ಲಿ ವಸ್ತ್ರಸಂಹಿತೆ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img