Saturday, August 22, 2026

ಆಧ್ಯಾತ್ಮ

ಇಂಥ ಸಣ್ಣ ಸಣ್ಣ ತಪ್ಪುಗಳೇ ನಮ್ಮನ್ನು ದುರಾದೃಷ್ಟವಂತರನ್ನಾಗಿ ಮಾಡುತ್ತದೆ.

Spiritual: ಹಿಂದೂಗಳಲ್ಲಿರುವ ಪವಿತ್ರ ಪುರಾಣಗಳಲ್ಲಿ ಗರುಡ ಪುರಾಣ ಕೂಡ ಒಂದು. ಒಮ್ಮೆ ಗರುಡ ಪುರಾಣದ ಕಥೆಗಳನ್ನು ಕೇಳಿದವರು, ಜೀವನದಲ್ಲೆಂದೂ ಪಾಪವನ್ನು ಮಾಡುವುದಿಲ್ಲವೆಂದು ಹೇಳುತ್ತಾರೆ. ಏಕೆಂದರೆ, ಅದರಲ್ಲಿ ಜೀವನಕ್ಕೆ ಸಂಬಂಧಿಸಿದ ಕೆಲ ಸತ್ಯಗಳನ್ನು ಮತ್ತು ಸತ್ತ ಮೇಲೆ ನಮ್ಮ ಪಾಪಗಳಿಗೆ ಯಾವ ಯಾವ ಶಿಕ್ಷೆ ಸಿಗುತ್ತದೆ ಎಂಬ ಬಗ್ಗೆ ಹೇಳಿರುತ್ತಾರೆ. ಹಾಗಾಗಿ ಗರುಡ ಪುರಾಣ ಶ್ರವಣ...

ಮರಣದ ಸಮಯದಲ್ಲಿ ವಾಲಿ ನೀಡಿದ ಸಲಹೆಯನ್ನು ನೀವೂ ಕೇಳಿ..

Spiritual: ರಾಮಾಯಣದ ಪ್ರಮುಖ ಖಳನಾಯಕರಲ್ಲಿ ವಾಲಿ ಕೂಡ ಒಬ್ಬನು. ತನ್ನ ಸ್ವಂತ ಸಹೋದರ ಸುಗ್ರೀವನಿಗೆ ತೊಂದರೆ ಕೊಡುತ್ತಿದ್ದ ವಾಲಿ, ತನ್ನ ಕೊನೆಯ ಕ್ಷಣದಲ್ಲಿ ಕೆಲ ಸಲಹೆ ನೀಡಿದ್ದ. ಹಾಗಾದರೆ ಸಾವಿನ ಸಮಯದಲ್ಲಿ ವಾಲಿ ನೀಡಿದ್ದ ಸಲಹೆ ಏನು ಎಂಬ ಬಗ್ಗೆ ತಿಳಿಯೋಣ ಬನ್ನಿ.. ಮರಣದ ಸಮಯದಲ್ಲಿ ವಾಲಿ ತನ್ನ ಪುತ್ರ ಅಂಗದನಿಗೆ ಕೆಲ ಜೀವನ ಸಲಹೆಗಳನ್ನು...

ರಾವಣನ ಹತ್ತು ತಲೆಗಳು ಏನನ್ನು ಸೂಚಿಸುತ್ತದೆ..

Spiritual: ಸಕಲ ಕಲಾ ವಲ್ಲಭ. ಶಿವಭಕ್ತ. ಶಸ್ತ್ರ-ಶಾಸ್ತ್ರ ಎರಡರ ಬಗ್ಗೆಯೂ ಸಂಪೂರ್ಣ ಪಾರಂಗತವಾಗಿಸಿಕೊಂಡಿದ್ದ ರಾವಣನ ಸ್ಪೆಶಾಲಿಟಿ ಎಂದರೆ, ಅವನ ಹತ್ತು ತಲೆ. ಹಾಗಾದರೆ ಆ ಹತ್ತು ತಲೆ ಯಾವುದರ ಸಂಕೇತ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ರಾವಣನ ಹತ್ತು ತಲೆಗಳಲ್ಲಿ 6 ತಲೆ ಅರಿಷಡ್ವರ್ಗಗಳನ್ನು ಸೂಚಿಸುತ್ತದೆ. ಜೊತೆಗೆ ಇನ್ನುಳಿದ ನಾಲ್ಕು ತಲೆ, ರಾವಣನ...

ಮೂಕಾಂಬಿಕೆ ಕೊಲ್ಲೂರಿಗೆ ಬಂದು ನೆಲೆನಿಲ್ಲಲು ಕಾರಣವೇನು..?

Spiritual: ಕರ್ನಾಟಕದಲ್ಲಿರುವ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕೂಡ ಒಂದು. ದಕ್ಷಿಣ ಕನ್ನಡದ ದೇವಸ್ಥಾನಗಳ ದರ್ಶನಕ್ಕೆಂದು ಬರುವವರು, ಕೊಲ್ಲೂರು ಮೂಕಾಂಬಿಕೆಯ ದರ್ಶನ ಮುಗಿಸಿಯೇ ಹೋಗಬೇಕು. ಆಗಲೇ ದಕ್ಷಿಣದ ದೇವಿಯರ ದರ್ಶನ ಪೂರ್ಣವಾಗುವುದು. ಇಂದು ಮೂಕಾಂಬಿಕೆ ಕೊಲ್ಲೂರಿಗೆ ಬಂದು ನೆಲೆಸಿದ್ದು ಹೇಗೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು...

ದಕ್ಷಿಣ ಕನ್ನಡದ ವಿವಾಹಿತೆಯರು ವಂಕಿ ಉಂಗುರ ಏಕೆ ಧರಿಸುತ್ತಾರೆ..?

Spiritual: ದಕ್ಷಿಣ ಕನ್ನಡಿಗರಲ್ಲಿ ಹಲವರು ವಂಕಿ ರಿಂಗನ್ನು ಹಾಕುತ್ತಾರೆ. ಆದರೆ ಆ ರಿಂಗ್ ಯಾಕೆ ಹಾಕಲಾಗತ್‌ತೆ. ಅದರ ಪ್ರಾಮುಖ್ಯತೆ ಏನು ಅನ್ನೋದೇ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ವಂಕಿ ರಿಂಗ್ ಪ್ರಾಮುಖ್ಯತೆ ಏನು ಎಂದು ಹೇಳಲಿದ್ದೇವೆ. ವಂಕಿ ಉಂಗುರವನ್ನು ನೋಡಿದ ಈಗಿನ ಹೆಣ್ಣು ಮಕ್ಕಳು ಇದು ಐಶ್ವರ್ಯಾ ರೈ ಹಾಕಿಕೊಳ್ಳುವ ಉಂಗುರವೆನ್ನುತ್ತಾರೆ. ಕೆಲವರು ಇದು...

ಪ್ರಸಿದ್ಧ ಶಕ್ತಿಪೀಠ ವೈಷ್ಣೋದೇವಿ ದೇವಸ್ಥಾನದ ಹಿನ್ನೆಲೆ..

Spiritual: ಭಾರತದಲ್ಲಿರುವ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ವೈಷ್ಣೋದೇವಿ ಮಂದಿರವೂ ಒಂದು. ಭಾರತವಷ್ಟೇ ಅಲ್ಲದೇ, ವಿದೇಶಗಳಿಂದಲೂ ಜನ ಈ ದೇವಸ್ಥಾನ ಮತ್ತು ಪ್ರವಾಸಿ ತಾಣಕ್ಕೆ ಚಾರಣಕ್ಕೆಂದು ಬರುತ್ತಾರೆ. ಇಂದು ನಾವು ಈ ಸ್ಥಳದಲ್ಲಿ ವೈಷ್ಣೋದೇವಿ ಬಂದು ನೆಲೆಸಿದ್ದು ಹೇಗೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.. ಹಿಮಾಲಯದ ತ್ರಿಕೋಟಾ ಪರ್ವತದಲ್ಲಿ ವೈಷ್ಣೋದೇವಿ ಮಂದಿರವಿದೆ. ವೈಷ್ಣೋದೇವಿಗೆ ಸಂಬಂಧಿಸದಂತೆ ಹಲವು...

Husband Name : ಪತಿಯನ್ನು ಪತ್ನಿ ಹೆಸರಿಡಿದು ಕರೆಯಬಾರದು ಅಂತಾರೆ ಯಾಕೆ ಗೊತ್ತಾ..?!

Special News :ಪರಮಶ್ರೇಷ್ಠ ಸತಾನತನ ಧರ್ಮದ ಆಚಾರ ವಿಚಾರಗಳು ಒಂದು ವಿಶೇಷವಾದ ಸ್ಥಾನಮಾನ ವನ್ನು ಪಡೆದಿದೆ. ಸಾಮಾನ್ಯವಾಗಿ ಹಿಂದೂ ಸಂಸ್ಕೃತಿಯಲ್ಲಿಹೆಂಡತಿ ತನ್ನ ಗಂಡನ  ಹೆಸರು ಹೇಳುವುದಿಲ್ಲ ಹೇಳಬಾರದು ಅನ್ನೋದು ಸಂಪ್ರದಾಯ ಬದಲಾಗಿ ರೀ ಎಂದು ಕರೆಯೋದೆ ಹೆಚ್ಚು ಆದ್ರೆ ಈ ರೀ ಪದದ ಹಿಂದೆ ಒಂದು ನಂಬಿಕೆ ಇದೆ . ಹಾಗಿದ್ರೆ ಏನು ಆ...

ಶ್ರಾವಣದಲ್ಲಿ ಮಾಂಸಾಹಾರ ಸೇವನೆ ಮಾಡಬಾರದು ಅಂತಾ ಹೇಳುವುದೇಕೆ..?

Spiritual: ಶ್ರಾವಣ ಬಂತು ಅಂದ್ರೆ ಹಲವರಿಗೆ ಖುಷಿ. ಮತ್ತೆ ಕೆಲವರಿಗೆ ಬೇಸರ. ಖುಷಿ ಏಕೆಂದರೆ, ಈ ಮಾಸದಲ್ಲಿ ಹಲವಾರು ಹಬ್ಬಗಳು, ವೃತಾಚರಣೆಗಳು ಬರುತ್ತದೆ. ದೇವರ ದರ್ಶನ, ಪೂಜೆ ಪುನಸ್ಕಾರ, ಹೋಮ ಹವನಗಳಲ್ಲಿ ಭಾಗಿಯಾಗಿ, ರುಚಿ ರುಚಿಯಾದ ಪ್ರಸಾದ, ಭಕ್ಷ್ಯ ಭೋಜನಗಳನ್ನು ತಿನ್ನಬಹುದು ಎನ್ನುವವರು ಒಂದು ಕಡೆಯಾದರೆ, ಶ್ರಾವಣ ಮುಗಿಯುವವರೆಗೂ ನಾನ್‌ವೆಜ್ ಮುಟ್ಟವ ಹಾಗಿಲ್ಲ ಅನ್ನೋ...

ಬಿಲ್ವಪತ್ರೆ ಗಿಡವನ್ನು ಮನೆಯ ಬಳಿ ನೆಡಬಹುದೇ..?

Spiritual: ಬಿಲ್ವಪತ್ರೆ ಎಂದರೆ ಶಿವನಿಗೆ ಬಹುಪ್ರಿಯವಾದ ಎಲೆಯಾಗಿದೆ. ಬಿಲ್ವಪತ್ರೆ ಹಾಕಿ, ಶಿವನಲ್ಲಿ ಪ್ರಾರ್ಥಿಸಿದರೆ, ನೀವೇನು ಬೇಡುತ್ತಿರೋ, ಶಿವ ಅದನ್ನು ನಿಮಗೆ ನೀಡುತ್ತಾನೆಂದು ಹೇಳಲಾಗುತ್ತದೆ. ಆದರೆ ಬಿಲ್ವಪತ್ರೆಯನ್ನು ಮನೆಯ ಬಳಿ ನೆಡಬಹುದಾ..? ಇದು ಒಳ್ಳೆಯದ್ದೋ..? ಕೆಟ್ಟದ್ದೋ..? ಈ ಗಿಡ ಮನೆಯ ಬಳಿ ನೆಟ್ಟರೆ ಅದರಿಂದ ಏನಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬಿಲ್ವಪತ್ರೆ ಮರವನ್ನು...

ತಿರುಪತಿ ತಿರುಮಲನಿಗೆ ಯಾವ ನೈವೇದ್ಯ ಮಾಡಲಾಗುತ್ತದೆ..? ಯಾವ ಸಮಯಕ್ಕೆ ಮಾಡಲಾಗುತ್ತದೆ..?

Spiritual: ತಿರುಪತಿ ಎಂದ ತಕ್ಷಣ ನಮಗೆ ನೆನಪಾಗುವುದು ದೀಪದ ಬೆಳಕಲ್ಲಿ ಕಂಗೊಳಿಸುವ ಬಾಲಾಜಿ ಮತ್ತು ತಿರುಪತಿ ಲಾಡು. ಆದರೆ ತಿರುಮಲನಿಗೆ ಲಾಡುವಿನ ಜೊತೆ ಇನ್ನೂ ಹಲವರು ಪದಾರ್ಥಗಳನ್ನು ನೈವೇದ್ಯ ಮಾಡಲಾಗುತ್ತದೆ. ಹಾಗಾದರೆ ತಿರುಮಲನಿಗೆ ಏನೇನು ನೈವೇದ್ಯ ಮಾಡಲಾಗುತ್ತದೆ..? ಯಾವ ಸಮಯಕ್ಕೆ ಯಾವ ಸೇವೆ ಮಾಡಲಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗುರುವಾರ ಮತ್ತು...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img