Wednesday, April 1, 2026

ಆಧ್ಯಾತ್ಮ

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 1

Mahabharat: ಭಾರತದ ಮಹಾಕಾವ್ಯ ಎಂದರೆ ರಾಮಾಯಣ ಮತ್ತು ಮಹಾಭಾರತ. ಈ ಮಹಾಕಾವ್ಯಗಳಲ್ಲಿ ನಾವಿಂದು ಮಹಾಭಾರತ ಯುದ್ಧದ ವೇಳೆ ನಡೆದಿದ್ದ ಹಲವು ಕುತೂಹಲಕಾರಿ ಘಟನೆಗಳ ಬಗ್ಗೆ ಹೇಳಲಿದ್ದೇವೆ. ಜಾತಕದ ದಿಕ್ಕೇ ಬದಲಾಯಿತು.. ಮಹಾಭಾರತ ಯುದ್ಧ ಶುರುವಾಗುವ ಮುನ್ನ ಕೌರವರ ಕಡೆಯ ಹಿರಿಯರೆಲ್ಲ ಸೇರಿ, ಜ್ಯೋತಿಷಿಗಳ ಬಳಿ ದುರ್ಯೋಧನನ ಜಾತಕ ತೋರಿಸಿ, ಮಹಾಭಾರತ ಯುದ್ಧದಲ್ಲಿ ದುರ್ಯೋಧನ ಗೆಲ್ಲುವನೇ ಎಂದು ಕೇಳಿದರಂತೆ....

ವಾರದ 6 ದಿನ ಗವಿಮಠದ ಶ್ರೀ ಮೌನವ್ರತ

ತ್ರಿವಿಧ ದಾಸೋಹಿ ಖ್ಯಾತಿಯ ಕೊಪ್ಪಳ ಗವಿಮಠದ ಅಭಿನವ ಗವಿಸಿದೇಶ್ವರ ಮಹಾ ಸ್ವಾಮಿಗಳು, ಮಹಾ ಮೌನ ಅನುಷ್ಠಾನ ಕೈಗೊಂಡಿದ್ದಾರೆ. ವಾರದ 6 ದಿನ ಮೌನವ್ರತ ಮಾಡ್ತಿದ್ದು, ಪ್ರತಿ ಸೋಮವಾರ ಮಾತ್ರ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಪ್ರಾರಂಭ ಆಗಿದ್ದು, ಶ್ರೀಗಳ ಮೌನಕ್ಕೆ ಕಾರಣ ಎನ್ನಲಾಗುತ್ತಿದೆ. ಬಿಎಸ್‌ಪಿಎಲ್ ಕಾರ್ಖಾನೆಯ ವಿಸ್ತರಣೆಗೆ ವಿರೋಧಿಸಿ, 2025ರ ಫೆಬ್ರವರಿ 24ರಂದು...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

Spiritual: ನನ್ನ ಹೆಸರಲ್ಲಿ ಮಾಡುವ ದುಡ್ಡು ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ಭಕ್ತರಿಗೆ ಅಭಯ ನೀಡಿದ ದೈವ

Spiritual: ಕಾಂತಾರ ಸಿನಿಮಾ ತೆರೆಗೆ ಬರುವ ಮುನ್ನ ದೈವಗಳ ಬಗ್ಗೆ ಅನೇಕರಿಗೆ ತಿಳಿದಿರಲಿಲ್ಲ. ಆದರೆ ಕಾಂತಾರ ಸಿನಿಮಾ ಬಂದ ಬಳಿಕ, ದೈವದ ಬಗ್ಗೆ, ಭೂತಕೋಲದ ಬಗ್ಗೆ, ದೈವಗಳ ಶಕ್ತಿ ಬಗ್ಗೆ ತಿಳಿದಿದೆ. ಆದರೆ ಅದನ್ನು ಭಕ್ತಿಯಿಂದ ನೋಡುವುದನ್ನು ಬಿಟ್ಟು ಕೆಲವರು ನಾಟಕಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಕಾಂತಾರ ರಿಲೀಸ್ ಆದಾಗ, ರಿಷಬ್ ಅವರೇ ಸಿನಿಮಾದಲ್ಲಿ...

Spiritual: ವಿವಾಹಿತ ಮಹಿಳೆಯರು ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

Spiritual: ಹಿಂದೂಗಳಲ್ಲಿ ವಿವಾಹಿತ ಮಹಿಳೆಯರು ಮಾಡುವ ಕೆಲ ತಪ್ಪುಗಳು, ಅವರ ಪತಿಯ ಮೇಲೆ ಪರಿಣಾಮ ಬೀರುತ್ತದೆ ಅಂತಾ ಹೇಳಲಾಗಿದೆ. ಆ ರೀತಿಯಾಗಿ, ಅನುಭವಿಸಿದವರೂ ಹಲವರಿದ್ದಾರೆ. ಹಾಗಾಗಿ ಇದೆಲ್ಲ ಭ್ರಮೆ, ಮೂಢನಂಬಿಕೆ ಅಂತಲೂ ಹೇಳಲಾಗುವುದಿಲ್ಲ. ಹಾಗಾದ್ರೆ ವಿವಾಹಿತ ಮಹಿಳೆಯರು ಮಾಡಬಾರದ ತಪ್ಪುಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಮುಸ್ಸಂಜೆಗೆ ಬಟ್ಟೆ ವಾಶ್ ಮಾಡಬೇಡಿ: ಮುಸ್ಸಂಜೆ ವೇಳೆಯಲ್ಲಿ ಮನೆಯಲ್ಲಿ...

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದ ಜನರ ಬಗ್ಗೆ ಆಗಲೇ ಈ ಸಿಕ್ರೇಟ್‌ ಹೇಳಲಾಗಿದೆ.

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದಲ್ಲಿ ಮನುಷ್ಯ ಹೇಗಿರುತ್ತಾನೆ ಅಂತಾ ಹೇಳಲಾಗಿದೆ. ಆ ಕಾಲದಲ್ಲೇ ನಮ್ಮ ಜ್ಞಾನಿಗಳು, ಕಲಿಯುಗದ ಜನರು ಹೇಗಿರುತ್ತಾರೆ ಅಂತಾ ಹೇಳಿದ್ದಾರೆ. ಹಾಗಾದ್ರೆ ಅವರು ಹೇಳಿದ್ದೆಲ್ಲ ನಿಜ ಆಗಿದೆಯಾ..? ಅವರು ಹೇಳಿದ್ದಾದರೂ ಏನು ಅಂತಾ ತಿಳಿಯೋಣ ಬನ್ನಿ. ಹಣಕ್ಕೆ ಹೆಚ್ಚಿನ ಬೆಲೆ: ಕಲಿಯುಗದಲ್ಲಿ ಹಣಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ಆಗಲೇ ವಿಷ್ಣು ಪುರಾಣದಲ್ಲಿ...

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ

Spiritual: ಗರುಡ ಪುರಾಣದಲ್ಲಿ ಯಾವ ತಪ್ಪು ಮಾಡಿದ್ರೆ, ಯಾವ ಶಿಕ್ಷೆ ಅಂತಾ ಹೇಳಲಾಗಿದೆ. ಅದೇ ರೀತಿ, ನಾವು ಜೀವನದಲ್ಲಿ ಮಾಡುವ ಕೆಲ ತಪ್ಪುಗಳ ಬಗ್ಗೆಯೂ ವಿವರಿಸಲಾಾಗಿದೆ. ಅದರಲ್ಲೂ ಜನ ಹೇಗೆ ಬಡವರಾಗುತ್ತಾರೆ..? ಎಂಥ ಜನ ಬಡವರಾಗುತ್ತಾರೆ ಅಂತಲೂ ಹೇಳಲಾಗಿದೆ. ಹಾಗಾದ್ರೆ ಎಂಥವರು ಬಡವರಾಾಗುತ್ತಾರೆ ಅಂತಾ ತಿಳಿಯೋಣ ಬನ್ನಿ. ಅತಿಯಾಸೆ: ಯಾರಿಗೆ ಜೀವನದಲ್ಲಿ ಅತಿಯಾಸೆ ಇರುತ್ತದೆಯೋ ಅಂಥವರು...

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ

Spiritual: ಹಿಂದೂ ಧರ್ಮದಲ್ಲಿ ಪಿತೃಗಳಿಗೆ ಅಂದ್ರೆ, ನಮ್ಮ ತೀರಿಹೋಗಿರುವ ಹಿರಿಯರಿಗೆ ಅವರದ್ದೇ ಆದ ಗೌರವ ನೀಡಲಾಗುತ್ತದೆ. ಪ್ರತೀ ವರ್ಷ ವಾರ, ದಿನ, ತಿಥಿ ನೋಡಿ, ಶ್ರಾದ್ಧ ಕಾರ್ಯ ಮಾಡಿ, ಕಾಗೆಗೆ, ಹಸುವಿಗೆ ಮತ್ತು ಬ್ರಾಹ್ಮಣರಿಗೆ ಊಟ ಹಾಕಲಾಗುತ್ತದೆ. ಆದರೆ ನೀವು ಅವರಿಗೆ ನೀಡಬೇಕಾದ ಗೌರವ ಮರೆತರೆ, ಪಿತೃಗಳು ನಿಮ್ಮ ಮೇಲೆ ಮುನಿಸಿಕ``ಳ್ಳುತ್ತಾರೆ. ಹಾಗೆ ಕೋಪಗ``ಂಡಾಗ,...

Spiritual: ಹಳೆ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ನಾವು ಭಾರತೀಯ ಮಿಡಲ್ ಕ್ಲಾಸ್ ಜನರು ಹಣ ಖರ್ಚು ಮಾಡದಿರಲು ಎಲ್ಲೆಲ್ಲಿ ಸಾಧ್ಯ ಎಂದು ನೋಡುತ್ತೇವೆ. ಇದೇ ಬುದ್ಧಿ ನಮಗೆ ಜೀವನ ಮಾಡಲೂ ಕಲಿಸಿದೆ ಅನ್ನೋದು ಸತ್ಯ. ಆದರೆ ನೀವೇನಾದರೂ ಬೇರೆ ವಸ್ತ್ರ ತರುವ ಬದಲು, ಇರುವ ಹಳೇ ವಸ್ತ್ರದಲ್ಲೇ ಮನೆ ಕ್ಲೀನ್ ಮಾಡೋಣ ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಿಮ್ಮ ಮೇಲೆ...

Spiritual: ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ನೀವು ಯಾವುದಾದರೂ ಮುಖ್ಯವಾದ ಕೆಲಸಕ್ಕೆ, ಅಥವಾ ಯಾವುದಾದರೂ ಮೌಲ್ಯವಾದ ವಸ್ತು ಖರೀದಿಗೋ, ಸಂದರ್ಶನಕ್ಕೋ ಹೀಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ, ಆ ಕೆಲಸದಲ್ಲಿ ಯಶಸ್ಸು ಸಿಗಬೇಕು ಅಂದ್ರೆ ನೀವು ಕೆಲ ಕೆಲಸಗಳನ್ನು ಮಾಡಬೇಕು. ಅದೇನು ಅಂತಾ ತಿಳಿಯೋಣ ಬನ್ನಿ.. ನೀವು ಮನೆಯಿಂದ ಆಚೆ ಹೋಗುವಾಾಗ, ಮನೆಯಲ್ಲಿ ದೇವರಿಗೆ ದೀಪ ಹಚ್ಚಿ, ಕೈ ಮುಗಿದು ಹೋಗಿ. ಇದರಿಂದ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img