Friday, August 21, 2026

ಆಧ್ಯಾತ್ಮ

ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ದುರ್ಗಾದೇವಿ ಯಾರು ಎಂದರೆ, ಬ್ರಹ್ಮ-ವಿಷ್ಣು-ಮಹೇಶ್ವರರ ಅಂಶವೇ ದುರ್ಗೆ. ಈಕೆಯ ಜನ್ಮಕ್ಕೆ ಕಾರಣ ಮಹಿಷಾಸುರ. ಮಹಿಷಾಸುರನ ಅಂತ್ಯಕ್ಕಾಗಿ ತ್ರಿಮೂರ್ತಿಗಳಿಂದ ಜನಿಸಿದವಳೇ ಈ ಸಿಂಹ ವಾಹಿನಿ. ನೀವು ದುರ್ಗಾದೇವಿಯ ಫೋಟೋ, ಮೂರ್ತಿ ನೋಡಿದಾಗ ನಿಮಗೆ ಆಕೆಯ ಕೈಯಲ್ಲಿ ತರಹ ತರಹದ ಆಯುಧ ಕಾಣುತ್ತದೆ. ಹಾಗಾದ್ರೆ ಆ ಆಯುಧಗಳನ್ನು ಆಕೆಗೆ ನೀಡಿದವರ್ಯಾರು..? ಅಂತಾ ತಿಳಿಯೋಣ ಬನ್ನಿ.. ಮಹಿಷಾಸುರ ತನ್ನ...

Mythological story: ಸಂಕಷ್ಟ ಚತುರ್ಥಿ ಆಚರಿಸಲು ಕಾರಣವೇನು..? ಇದರ ಮಹತ್ವವೇನು..?

Spiritual: ಪ್ರತೀ ತಿಂಗಳು ಸಂಕಷ್ಟ ಚತುರ್ಥಿ ಬರುತ್ತದೆ. ಈ ದಿನ ಕೆಲವರು ಗಣಪನ ದೇವಸ್ಥಾನಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸುತ್ತಾರೆ. ಮತ್ತೆ ಕೆಲವರು ಮನೆಯಲ್ಲೂ ಪೂಜೆ ಮಾಡುತ್ತಾರೆ, ಉಪವಾಸ ಮಾಡುತ್ತಾರೆ. ಹಾಗಾದ್ರೆ ಸಂಕಷ್ಟಿ ಮಾಡುವುದಾದರೂ ಏಕೆ..? ಇದರ ಹಿಂದಿರುವ ಪೌರಾಣಿಕ ಕಥೆ ಏನು ಅಂತಾ ತಿಳಿಯೋಣ ಬನ್ನಿ. ಸ್ಕಂದ ಪುರಾಣ ಮತ್ತು ನಾರದ ಪುರಾಣದಲ್ಲಿ ಸಂಕಷ್ಟ...

Spiritual: ಮಕರ ಸಂಕ್ರಾಂತಿ ಹಬ್ಬವನ್ನೇಕೆ ಆಚರಿಸಬೇಕು..? ಮಾಸಿ ಹೋಗುತ್ತಿದೆಯಾ ಹಬ್ಬದ ಗಮ್ಮತ್ತು..?

Spiritual: ಸಂಕ್ರಾಂತಿ ಹಬ್ಬ ಬಂದೇಬಿಡ್ತು. ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬ ಆಚರಿಸಲು ಜನ ತಯಾರಿ ನಡೆಸುತ್ತಿದ್ದಾರೆ. ಆದರೆ ಯುವ ಪೀಳಿಗೆಯ ಕೆಲ ಜನ ದುಡಿಮೆ, ಓದು, ಕೆಲಸ ಇದರಲ್ಲೇ ಬ್ಯುಸಿ ಇದ್ದಾರೆ. ಹಾಗಾಗಿ ಹಿರಿಯರು ಈಗಲೇ ಎಚ್ಚೆತ್ತು, ಮಕ್ಕಳಿಗೆ ಹಬ್ಬದ ಪದ್ಧತಿ, ಆಚರಣೆ ಬಗ್ಗೆ ತಿಳಿಸುವುದು ತುಂಬಾ ಮುಖ್ಯವಾಗಿದೆ. ನಾವೆಲ್ಲ ಈ ಹಬ್ಬವನ್ನು ಸಂಕ್ರಾಂತಿ, ಸುಗ್ಗಿಹಬ್ಬ ಅಂತೆಲ್ಲಾ...

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದಲ್ಲಿ ಗಂಟೆ ಬಾರಿಸೋದು, ಪೂಜೆ, ಆರತಿ, ಪ್ರದಕ್ಷಿಣೆ ಎಲ್ಲವೂ ಇರುತ್ತದೆ. ಆದರೆ ದೇವಸ್ಥಾನದ ಗೋಪುರದ ಮೇಲೆ ಭಗವಧ್ವಜ ಅಂದ್ರೆ ಕೇಸರಿ ಧ್ವಜ ಹಾರಿಸಾಗುತ್ತದೆ. ಹಾಗಾದ್ರೆ ಏಕೆ ಈ ಧರ್ಮಧ್ವಜ ಹಾರಿಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಇಡೀ ದೇವಸ್ಥಾನದಲ್ಲಿ 2 ಕಡೆ ದೇವರ ಶಕ್ತಿ ಹೆಚ್ಚಾಗಿರುತ್ತದೆ. ಅದು ಎಲ್ಲಿ ಎಂದರೆ, ಗರ್ಭಗುಡಿಯಲ್ಲಿ ಮತ್ತು ಗೋಪುರದ ತುತ್ತತುದಿಯಲ್ಲಿ....

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 2

Spiritual: ಈ ಮುಂಚಿನ ಭಾಗದಲ್ಲಿ ನಾವು ಶನಿದೇವನ ಕಾಲ ಮೇಲೆ ರಾವಣ ಗಧಾಪ್ರಹಾರ ಮಾಡಿದ್ದಕ್ಕಾಗಿ, ಶನಿ ನಿಧಾನ ಗತಿಯಲ್ಲಿ ಚಲಿಸುತ್ತಾನೆ ಅಂತಾ ಹೇಳಿದ್ದೆವು. ಈಗ ಶಿವನ ಕಥೆಯ ಪ್ರಕಾರ ಶನಿ ಏಕೆ ನಿಧಾನವಾಗಿ ಚಲಿಸುತ್ತಾನೆ ಅಂತಾ ತಿಳಿಯೋಣ. ಶಿವ ತನ್ನ ಪರಮಭಕ್ತ ದದೀಚಿ ಮುನಿಯ ಮನೆಯಲ್ಲಿ ಪುತ್ರನಾಗಿ ಜನ್ಮ ತಾಳಿದ್ದ. ಆಗ ಬ್ರಹ್ಮದೇವರು ಈತನ ಹೆಸರನ್ನು...

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 1

Spiritual: ನಿಮ್ಮ ರಾಶಿಯಲ್ಲಿ ಯಾವ ಗ್ರಹವಾದರೂ ಕೆಲ ದಿನ ಅಥವಾ ಕೆಲ ತಿಂಗಳು ಇದ್ದು, ಮುಂದೆ ಸಾಗುತ್ತದೆ. ಆದರೆ ಶನಿದೇವ ಮಾತ್ರ ಯಾವುದಾದರೂ ರಾಶಿಗೆ ಲಗ್ಗೆ ಇರಿಸಿದರೆ, 1ರಿಂದ 2 ವರ್ಷ ಅದೇ ರಾಶಿಯಲ್ಲಿರುತ್ತಾರೆ. ಹಾಗಾದ್ರೆ ಯಾಕೆ ಶನಿದೇವನ ಚಲನೆ ಅಷ್ಟು ನಿಧಾನ ಅಂತಾ ತಿಳಿಯೋಣ ಬನ್ನಿ.. ಶನಿದೇವನ ಚಲನೆ ನಿಧಾನವಾಗಲು ರಾವಣ ಕಾರಣನಂತೆ. ಪುರಾಣ...

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ನೀವು ರಸ್ತೆಯಲ್ಲಿ ಹೋಗುವಾಗ ನಿಮಗೆ ಹಣ ಸಿಕ್ಕಾಗ ನೀವೇನು ಮಾಡುತ್ತೀರಿ..? ಅದನ್ನು ತೆಗೆದು ಅಕ್ಕ ಪಕ್ಕದವರನ್ನು ವಿಚಾರಿಸುತ್ತೀರಿ. ಇಲ್ಲವೇ ಸುಮ್ಮನೆ ಕಿಸೆಗೆ ಹಾಕಿ ಹೋಗುತ್ತೀರಿ. ಬಳಿಕ ಅದನ್ನು ಖರ್ಚಿಗೆ ಬಳಸುತ್ತೀರಿ. ಆದರೆ ಇದು ಸರಿಯಾದ ವಿಧಾನವಲ್ಲ. ಹಾಾಗಾಗಿ ನಾವಿಂದು ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು ಎಂದು ವಿವರಿಸಲಿದ್ದೇವೆ. ಶಾಸ್ತ್ರಗಳ ಪ್ರಕಾರ, ಹೀಗೆ ರಸ್ತೆಯಲ್ಲಿ...

Spiritual: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ವೃಂದಾವನ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ದೇವರು ಅಂದ್ರೆ ಶ್ರೀಕೃಷ್ಣ. ವೃಂದಾವನದಲ್ಲಿ ಶ್ರೀಕೃಷ್ಣ ರಾಧೆಯ ಜತೆ ನೆಲೆಸಿದ್ದಾನೆ. ಆದರೆ ನಿಮಗೆ ಅಲ್ಲಿ ಬರೀ ಶ್ರೀಕೃಷ್ಣನ ಮೂರ್ತಿ ಮಾತ್ರ ಕಾಣಿಸುತ್ತದೆ. ಅದೂ ಕೂಡ ಬಾಲಕೃಷ್ಣನ ರೂಪದಲ್ಲಿ. ಆದರೆ ಅಲ್ಲಿ ರಾಧಾ-ಕೃಷ್ಣ ಇಬ್ಬರೂ ನೆಲೆಸಿದ್ದಾರೆ ಅಂತಲೇ ಹೇಳಲಾಗುತ್ತದೆ. ಎಲ್ಲ ದೇವಸ್ಥಾನಕ್ಕೆ ಹೋದಾಗ ನೀವು ಗಂಟೆ ಬಾರಿಸಿ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮೀನ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮೀನ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮೀನ ರಾಶಿಯವರಿಗೆ 2026 ಅನುಕೂಲಕರವಾಗಿರುತ್ತದೆ. ಈ ವರ್ಷ ದಾಂಪತ್ಯ ಜೀವನದಲ್ಲಿ ಅಭಿವೃದ್ಧಿಯಾಗಲಿದೆ. ಬೇಸರವೆಲ್ಲ ಹೋಗಿ, ಆಧ್ಯಾತ್ಮಿಕತೆಗೆ ಹೆಚ್ಚು ಮಹತ್ವ ನೀಡುತ್ತೀರಿ. ಸದ್ಯ ಮೀನ ರಾಶಿಯವರಿಗೆ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಕುಂಭ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಕುಂಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಹಣಕಾಸಿನಲ್ಲಿ ಸಮಸ್ಯೆ ಇಲ್ಲದಿದ್ದರೂ, ಸಮಸ್ಯೆ ಇರುವಂತೆ ತೋರುತ್ತದೆ. ದುಡ್ಡಿದ್ದರೂ ಖರ್ಚು ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇರುತ್ತದೆ. ಅವಶ್ಯಕತೆ ಇರುವವರಿಗೆ ವಸ್ತ್ರ ದಾನ ಮಾಡಿ. ಓಂ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img