ಇಂದ್ರಲೋಕದಲ್ಲಿ ನಡೆದ ಪ್ರಸಂಗ ಕೇಳುವಾಗ, ಅದರಲ್ಲಿ ಬರುವ ಅಪ್ಸರೆಯರಲ್ಲಿ ಊರ್ವಶಿ ಕೂಡ ಒಬ್ಬರು. ಸುಂದರಿಯಾದ ಊರ್ವಶಿ ಇಂದ್ರಲೋಕದಲ್ಲಿ ನರ್ತಕಿಯಾಗಿದ್ದವಳು. ಆದರೆ ಕೆಲ ಕಥೆಗಳ ಪ್ರಕಾರ, ಊರ್ವಶಿ ಪಾಪದ ಕೆಲಸಗಳನ್ನು ಮಾಡಿದವಳಂತೆ. ಆದರೂ ಕೂಡ ಆಕೆಗೆ ಇಂದ್ರನ ಲೋಕದಲ್ಲಿ ಊರ್ವಶಿಯ ಸ್ಥಾನ ಸಿಕ್ಕಿತು. ಹಾಗಾದ್ರೆ ಪಾಪ ಮಾಡಿದ ಊರ್ವಶಿ ಅಪ್ಸರೆಯಾಗಿದ್ದು ಹೇಗೆ ಅಂತಾ ತಿಳಿಯೋಣ ಬನ್ನಿ..
ಹಿಂದೂ...
ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ಕೆಲವರು ಕೆಲವೊಂದು ಪದ್ಧತಿಗಳನ್ನ ಫಾಲೋ ಮಾಡ್ತಾರೆ. ಒಬ್ಬೊಬ್ಬರದ್ದು ಒಂದೊಂದು ರೀತಿಯ ಧಾರ್ಮಿಕ ಪದ್ಧತಿಗಳಿದೆ. ಆದ್ರೆ ಪ್ರತೀ ಹಿಂದೂಗಳು ಕೂಡ ಮನೆಯಲ್ಲಿ ಯಾರದ್ದಾದರೂ ಸಾವಾದರೆ, ಹನ್ನೆರಡನೆಯ ದಿನ ಮತ್ತು ಹದಿಮೂರನೇಯ ದಿನ ತಿಥಿ ಮಾಡಿ, ಊಟ ಹಾಕಿಸುತ್ತಾರೆ. ಹಾಗಾದ್ರೆ ತಿಥಿ ಮಾಡುವುದ್ಯಾಕೆ..? ಇದರ ಹಿಂದಿರುವ ಕಾರಣವೇನು..? ಅಂತಾ ತಿಳಿಯೋಣ...
ನಾವು ನಿಮಗೆ ಪೌರಾಣಿಕ ಕಥೆಗಳಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನ ತಿಳಿಸಿದ್ದೇವೆ. ಹಲವು ದೇವರ ಕಥೆಗಳನ್ನ ಹೇಳಿದ್ದೇವೆ. ಆದ್ರೆ ಶೀತಲಾ ದೇವಿಯ ಕಥೆಯನ್ನ ಕೇಳಿದವರು ಕಡಿಮೆ ಜನ. ಹಾಗಾಗಿ ನಾವಿಂದು ಶೀತಲಾ ದೇವಿ ಯಾರು..? ಅನ್ನೋ ಬಗ್ಗೆ ಕಥೆಯನ್ನ ಹೇಳಲಿದ್ದೇವೆ..
ಶೀತಲಾದೇವಿಯ ಕೈಯಲ್ಲಿ ಕಸಬರಿಗೆ, ಬೇವಿನ ಎಲೆ, ಕಲಶವಿರುತ್ತದೆ. ಮತ್ತು ಈಕೆಯ ವಾಹನ ಕತ್ತೆಯಾಗಿದೆ. ಯಾಕೆ ಈ...
moral story
ಒಮ್ಮೆ ಗಣೇಶ ಇಲಿಯ ಮೇಲೆ ಸಂಚಾರ ಮಾಡುತ್ತಾ ಚಂದ್ರಲೋಕ್ಕ ಬರುತ್ತಾನೆ. ಚಂದ್ರನೋ ಸರ್ವಾಂಗ ಸುಂದರ. ಅವನಿಗೆ ತನ್ನ ಸೌಂದರ್ಯದ ಮೇಲೆ ಅಪಾರ ಮಮತೆ, ಒಮ್ಮೆ ಗಣೇಶ ಅದೇ ಮಾರ್ಗವಾಗಿ ಇಲಿಯ ಮೇಲೆ ಬರುತ್ತಿರುವಾಗ ಕೆಳಗೆಬಿದ್ದು ಬಿಡುತ್ತಾನೆ ಬಿದ್ದಿದ್ದರ ಪರಿಣಾಮ ಅವನ ಡೊಳ್ಳು ಹೊಟ್ಟೆ ಒಡೆದುಹೋಗುತ್ತದೆ.ಇದನ್ನು ನೋಡಿದ ಚಂದ್ರ ಗಣಪನನ್ನು ಕಂಡು ಅಪಹಾಸ್ಯ ಮಾಡುತ್ತಾನೆ....
ಕಲಬುರಗಿ: ಶರಣಬಸಪ್ಪ ಅಪ್ಪರ ನಾಡು ಕಲಬುರಗಿ, ಮಹಾಶಿವರಾತ್ರಿ (Mahashivaratri) ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಬ್ರಹ್ಮಕುಮಾರಿ ವಿವಿಯ ಅಮೃತ ಸರೋವರ ಆವರಣದಲ್ಲಿ ಈ ಬಾರಿಯೂ ಆಕರ್ಷಕ ಬೃಹತ್ ಶಿವಲಿಂಗವು ದರ್ಶನಕ್ಕೆ ಸಿದ್ಧವಾಗಿದೆ. ಕಲಬುರಗಿಯ ಬ್ರಹ್ಮಕುಮಾರಿ ಆಶ್ರಮ ಸಾರ್ವಜನಿಕರನ್ನು ಆಧ್ಯಾತ್ಮದ ಕಡೆಗೆ ಸೆಳೆಯಲು ಪ್ರತಿವರ್ಷ ಮಹಾಶಿವರಾತ್ರಿಯಂದು ವಿಭಿನ್ನ ಹಾಗೂ ವಿಷೇಶವಾಗಿ ಆಚರಿಸುತ್ತ ಬಂದಿದೆ. ಅದರಂತೆ...
ಮೊದಲ ಭಾಗದಲ್ಲಿ ನಾವು ಯಾವ 7 ಕೆಲಸಗಳು ನಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, 3 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ ನಾಲ್ಕು ವಿಷಯಗಳ ಬಗ್ಗೆ ವಿವರಣೆ ನೀಡಲಿದ್ದೇವೆ.
ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..?
ನಾಲ್ಕನೇಯ ಕೆಲಸ, ಗೌರವ, ಪ್ರೀತಿ, ಕಾಳಜಿ ಇಲ್ಲದ ಸಂಬಂಧಗಳಿಗೆ...
ನಮ್ಮ ಹಲವರು ಜೀವನದಲ್ಲಿ ಏನಾದರೂ ಸಾಧನೆ ಮಾಡಲೇಬೇಕು ಎಂದು ಹವಣಿಸುತ್ತಾರೆ. ಆದ್ರೆ ಕೆಲವರ ಚುಚ್ಚು ಮಾತು, ಕೆಲವರ ಕಠೋರ ನಡುವಳಿಕೆ ಅಥವಾ ಇನ್ಯಾವುದೋ, ಕೆಟ್ಟ ಸಮಯ ಅವರ ಆ ಹವಣಿಕೆಯನ್ನು ಚಿವುಟಿ ಹಾಕತ್ತೆ. ಆತ್ಮ ವಿಶ್ವಾಸಕ್ಕೆ ಧಕ್ಕೆ ತರತ್ತೆ. ಹಾಗಾಗಿ ನಾವಿಂದು ಯಾವ 7 ಸಮಯ ನಮ್ಮ ಆತ್ಮ ವಿಶ್ವಾಸಕ್ಕೆ ಧಕ್ಕೆ ತರಬಹುದು..? ಯಾವ...
ಕಷ್ಟ ಅನ್ನೋದು ಯಾರಿಗೆ ಬರಲ್ಲ ಹೇಳಿ..? ಎಷ್ಟೇ ಶ್ರೀಮಂತನಿದ್ದರೂ ಅವನಿಗೂ ಕಷ್ಟ ಬರುತ್ತದೆ. ಅವನಿಗೆ ಆರೋಗ್ಯದ ಕಷ್ಟ ಬರಬಹುದು. ಬಡವನಿಗೆ ಆರ್ಥಿಕ ಸಂಕಷ್ಟ ಬರಬಹುದು. ಮಧ್ಯಮ ವರ್ಗದವನಿಗೆ ನೆಮ್ಮದಿ ಹಾಳಾಗಿರಬಹುದು. ಹೀಗೆ ಮನುಷ್ಯನಾದವನು ಒಂದಲ್ಲ ಒಂದು ಕಷ್ಟವನ್ನು ಅನುಭವಿಸುತ್ತಲೇ ಇರುತ್ತಾನೆ. ಹಾಗಾಗಿ ನಾವಿಂದು ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು ಅಂತಾ ಹೇಳಲಿದ್ದೇವೆ..
ಕೆಲ ತಿಂಗಳ...
ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...
ನಾಚಿಕೆ ಮತ್ತು ಅಹಂಕಾರ, ಇವೆರಡು ಅಗತ್ಯಕ್ಕಿಂತ ಹೆಚ್ಚಿರಬಾರದು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಅಹಂಕಾರ ಹೆಚ್ಚಾದ್ರೂ ನಾವು ಕೆಲವು ಉತ್ತಮ ಅವಕಾಶಗಳನ್ನ ಕಳೆದುಕೊಳ್ಳುತ್ತೇವೆ. ಅದೇ ರೀತಿ ನಾಚಿಕೆ ಹೆಚ್ಚಾದ್ರೂ, ಹಲವು ಅವಕಾಶ ನಮ್ಮ ಕೈ ತಪ್ಪಿ ಹೋಗತ್ತೆ. ಹಾಗಾಗಿ ನಾವಿಂದು ಯಾವ 4 ವಿಷಯಗಳ ಬಗ್ಗೆ ನಾವೆಂದೂ ನಾಚಿಕೆ ಪಡಬಾರದು ಅನ್ನೋ ಬಗ್ಗೆ ಮಾಹಿತಿ...