Saturday, August 22, 2026

ಆಧ್ಯಾತ್ಮ

ಅಕ್ಷಯ ತೃತೀಯಾಗೆ ಚಿನ್ನ ತೆಗೆದುಕೊಳ್ಳದಿದ್ದರೂ ಇದನ್ನು ಖಂಡಿತ ಖರೀದಿಸಿ..

ಅಕ್ಷಯ ತೃತೀಯ ಎಂದಾಕ್ಷಣ ಎಲ್ಲರಿಗೂ ನೆನಪಾಗೋದು ಚಿನ್ನ ಖರೀದಿ. ಈ ದಿನ ಚಿನ್ನ ಖರೀದಿಸಿದ್ರೆ, ಚಿನ್ನ ಅಕ್ಷಯವಾಗತ್ತೆ. ಶ್ರೀಮಂತಿಕೆ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಈ ದಿನ ಚಿನ್ನ ಮಾತ್ರ ಖರೀದಿಸುತ್ತಾರಾ..? ಇನ್ನೂ ಏನೇನು ಖರೀದಿಸಬಹುದು ಅಂತಾ ತಿಳಿಯೋಣ ಬನ್ನಿ.. ಯಾರಿಗೆ ಚಿನ್ನ ತೆಗೆದುಕೊಳ್ಳುವ ಅರ್ಹತೆ ಇರುತ್ತದೆಯೋ, ಅಂಥವರು ಚಿನ್ನವನ್ನ ಖರೀದಿಸುತ್ತಾರೆ. ಆದರೆ ಯಾರಿಗೆ...

ಕರ್ಮ ದೊಡ್ಡದೋ..? ಧರ್ಮ ದೊಡ್ಡದೋ..?

ಧರ್ಮೋ ರಕ್ಷತಿ ರಕ್ಷಿತಃ ಎಂಬ ಮಾತನ್ನು ಹಿರಿಯರು ಹೇಳಿದ್ದಾರೆ. ಅಂದರೆ ಧರ್ಮದ ಪಾಲನೆ ನಾವು ಮಾಡಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದರ್ಥ. ಅದೇ ರೀತಿ ಉತ್ತಮ ಕರ್ಮ ಮಾಡಿದರೆ, ನೆಮ್ಮದಿಯಾಗಿ ಜೀವನ ಮಾಡಬಹುದು ಅಂತಾನೂ ಹೇಳಿದ್ದಾರೆ. ಹಾಗಾದ್ರೆ ಕರ್ಮ ದೊಡ್ಡದೋ, ಧರ್ಮ ದೊಡ್ಡದೋ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಕರ್ಮ ದೊಡ್ಡದೋ, ಧರ್ಮ...

ಮಾಡಿದ ಕರ್ಮಾ ಬಿಡೋದಿಲ್ಲಾ ಅಂತಾ ಹೇಳೋದ್ಯಾಕೆ ಗೊತ್ತಾ..?

ಯಾರಾದರೂ ತಪ್ಪು ಮಾಡಿದಾಗ, ನೀವು ಮಾಡಿದ ಕರ್ಮ ನಿಮ್ಮನ್ನು ಬಿಡೋದಿಲ್ಲಾ ಅಂತಾ ಹೇಳ್ತಾರೆ. ಅಂದ್ರೆ ನಾವು ಏನಾದರೂ ತಪ್ಪು ಮಾಡಿದ್ರೆ, ಅಥವಾ ಬೇರೆಯವರಿಗೆ ಕೇಡು ಬಯಸಿದ್ರೆ, ಮುಂದೆ ನಮಗೂ ಅಂಥದ್ದೇ ಪರಿಸ್ಥಿತಿ ಬರುತ್ತದೆ ಎಂದರ್ಥ. ಅದೇ ರೀತಿ ನಾವು ಯಾರಿಗಾದರೂ ಒಳ್ಳೆದನ್ನ ಮಾಡಿದ್ರೆ, ಅಥವಾ ಒಳ್ಳೆಯದನ್ನ ಬಯಸಿದ್ರೂ ನಮಗೆ ಒಳ್ಳೆಯದಾಗದಿದ್ದರೂ, ಕೆಟ್ಟದ್ದಂತೂ ಆಗೋದಿಲ್ಲಾ ಅಂತಾ...

ಶ್ರೀಕೃಷ್ಣನಿಗೇಕೆ ಛಪ್ಪನ್ನಾರು ಭೋಜನವನ್ನ ನೈವೇದ್ಯ ಮಾಡಲಾಗತ್ತೆ..?

ನಾವು ಗಣಪನಿಗೆ ಲಾಡು, ಕಡುಬಿನ ನೈವೇದ್ಯ ಮಾಡುತ್ತೇನೆ. ವಿಷ್ಣುವಿಗೆ ತುಳಸಿ, ಶಿವನಿಗೆ ಜಲ, ಹೀಗೆ ಎಲ್ಲ ದೇವರಿಗೂ ಅವರಿಗಿಷ್ಟವಾಗುವ ನೈವೇದ್ಯ ಮಾಡುತ್ತೇವೆ. ಆದರೆ ಶ್ರೀಕೃಷ್ಣನಿಗೆ ಬೆಣ್ಣೆಯನ್ನ ಸೇರಿಸಿ 56 ರೀತಿಯ ಭಕ್ಷ್ಯ ಭೋಜನವನ್ನ ನೈವೇದ್ಯವನ್ನಾಗಿ ಇರಿಸಲಾಗತ್ತೆ. ಹಾಗಾದ್ರೆ ಇದರ ಹಿಂದಿರುವ ಕಾರಣವೇನು..? ಯಾಕೆ ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನ ನೈವೇದ್ಯ ಮಾಡಲಾಗತ್ತೆ ಅಂತಾ ತಿಳಿಯೋಣ...

ಚೈತ್ರ ನವರಾತ್ರಿಯಲ್ಲಿ ದುರ್ಗೆಯ ಮೂರ್ತಿಯನ್ನ ಯಾವ ಮಣ್ಣಿನಿಂದ ಮಾಡಲಾಗತ್ತೆ ಗೊತ್ತಾ..?

ಚೈತ್ರ ಮಾಸದಲ್ಲಿ ಉತ್ತರ ಭಾರತದ ಕಡೆ ಚೈತ್ರ ನವರಾತ್ರಿ ಆಚರಿಸುತ್ತಾರೆ. ಈ ವೇಳೆ 9 ದಿನಗಳ ಕಾಲ ದೇವಿಯ ಆರಾಧನೆ ಮಾಡಲಾಗತ್ತೆ. ಕೆಲವು ಕಡೆ ದುರ್ಗಾದೇವಿಯ ಮೂರ್ತಿಯನ್ನ ಸಹ ತಯಾರಿಸಿ, ಪೂಜಿಸಲಾಗತ್ತೆ. ಪೂಜೆಯ ಬಳಿಕ ನಾವು ಗಣಪತಿಯನ್ನ ಹೇಗೆ ನೀರಿನಲ್ಲಿ ವಿಸರ್ಜನೆ ಮಾಡುತ್ತೇವೋ, ಅದೇ ರೀತಿ ದುರ್ಗೆಯನ್ನ ಕೂಡ ವಿಸರ್ಜನೆ ಮಾಡಲಾಗತ್ತೆ. ಆದ್ರೆ ಈ...

ನಿಮಗೆ ತಾಳ್ಮೆ ಇದೆಯಾ.? ಪರೀಕ್ಷೆ ಮಾಡಲು ಹೀಗೆ ಮಾಡಿ

special news: ಈಗಿನ ಡಿಜಿಟಲ್ ಯುಗದಲ್ಲಿ ಜನರಲ್ಲಿ ತಾಳ್ಮೆ ಎನ್ನುವುದೇ ಇಲ್ಲದಂತಾಗಿದೆ. ಎಲ್ಲಾದಕ್ಕೂ ಅವಸರ. ನಾವು ಬೇಗ ಊರು ಮುಟ್ಟಬೇಕು, ಬೇಗೆ ದುಡ್ಡನ್ನು ಸಂಪಾದನೆ ಮಾಡಬೇಕು. ಸಿನಿಮಾದಲ್ಲಿ ನೋಡುವ ರೀತಿ ಒಂದೇ ಸಾಂಗಿನಲ್ಲಿ ಶ್ರೀಮಂತರಾಗಬೇಕು ಅಂದುಕೊಳ್ಳುತ್ತಾರೆ. ಆದರೆ ಅದೆಲ್ಲ ಆಗುವ ಕೆಲಸವೇ. ಇನ್ನೊಬ್ಬರನ್ನು ನೋಡಿ ನಾವು ಸಹ  ಸಾಕಷ್ಟು ದುಡ್ಡು ಸಂಪಾದನೆ ಮಾಡಬೇಕು ಎಂದುಕೊಂಡು ಅಲ್ಲಿಇಲ್ಲಿ ಸಾಲಸೋಲ...

ಮಹಾದೇವ ಯಾರ ತಪ್ಪಿನಿಂದಾಗಿ ರಿಷಭ ಅವತಾರ ತೆಗೆದುಕೊಳ್ಳಬೇಕಾಯಿತು ಗೊತ್ತಾ..?

ಲೋಕ ಕಲ್ಯಾಣಕ್ಕಾಗಿ ದೇವ, ದೇವತೆಗಳು ಹಲವು ಅವತಾರಗಳು ಎತ್ತಿದ್ದರ ಬಗ್ಗೆ ಪೌರಾಣಿಕ ಕತೆಗಳಿದೆ. ಅದೇ ರೀತಿ ಶಿವ ಕೆಲವರ ತಪ್ಪಿನಿಂದಾಗಿ, ರಿಷಭನ ಅವತಾರ ತೆಗೆದುಕೊಳ್ಳಬೇಕಾಯಿತು. ಹಾಗಾದ್ರೆ ಯಾರ ತಪ್ಪಿನಿಂದಾಗಿ ಶಿವ ಈ ಅವತಾರ ತೆಗೆದುಕೊಳ್ಳಬೇಕಾಯಿತು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮಹಾಭಾರತ ಯುದ್ಧದಲ್ಲಿ ಗೆದ್ದ ಬಳಿಕ, ಯುಧಿಷ್ಟಿರನಿಗೆ ತಾವು ಎಷ್ಟೆಲ್ಲ ಜನರ ಜೀವ...

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 2

ಎರಡನೇಯ ಸ್ವಯಂವರ ಲಕ್ಷ್ಮಣಾಳ ಸ್ವಯಂವರ : ಬ್ರಹಸೇನ ರಾಜನ ಮಗಳೇ ಲಕ್ಷ್ಮಣಾ. ಈಕೆ ಶ್ರೀಕೃಷ್ಣನ ಭಕ್ತೆಯಾಗಿದ್ದಳು. ಅಲ್ಲದೇ, ಅವನನ್ನೇ ವರಿಸಲು ಇಚ್ಛಿಸಿದ್ದಳು. ಹಾಗಾಗಿ ತನ್ನ ಪುತ್ರಿಯ ಆಸೆಯಂತೆ ಆಕೆಗೆ ಶ್ರೀಕೃಷ್ಣ ಸಿಗಲೆಂದು, ದ್ರೌಪದಿಯ ಸ್ವಯಂವರ ಆದಂತೆ, ತನ್ನ ಮಗಳ ಸ್ವಯಂವರ ಆಗಬೇಕೆಂದು ನಿರ್ಧರಿಸಿದ. ಅತೀ ಎತ್ತರದಲ್ಲಿ ಮೀನನ್ನಿರಿಸಿ. ಅದರ ಚಿತ್ರ ಕೆಳಗಿರುವ ಕನ್ನಡಿಯಲ್ಲಿ ಕಾಣುವಂತೆ...

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 1

ಸ್ವಯಂವರ ಅಂದಾಕ್ಷಣ, ನಮ್ಮ ಕಣ್ಣ ಮುಂದೆ, ಸುಂದರ ಯುವಕರು ಸಾಲಾಗಿ ಕುಳಿತುಕೊಂಡಿದ್ದು, ಅವರ ಮುಂದೆ ಸುಂದರವಾದ ಯುವತಿ ಹಾರ ಹಿಡಿದು ನಾಚುತ್ತ ಬರುವುದು. ನಂತರ ಯಾರಿಗಾದರೂ ವರಿಸುವುದು. ಅಲ್ಲಿ ಸಂಭ್ರಮದ ವಾತಾವರಣವಿರುವುದು. ಆದ್ರೆ ಪೌರಾಣಿಕ ಕಥೆಗಳಲ್ಲಿ ಕೆಲ ಕಷ್ಟಕರವಾದ ಸ್ವಯಂವರಗಳು ನಡೆದಿದ್ದನ್ನ ಉಲ್ಲೇಖಿಸಲಾಗಿದೆ. ಹಾಗಾದ್ರೆ ಯಾರದ್ದು ಅಂಥ ಕಷ್ಟಕರ ಸ್ವಯಂವರ, ಯಾಕೆ ಅದು ಅಷ್ಟು...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಭೀಷ್ಮರ ಪ್ರತಿಜ್ಞೆ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಇಬ್ಬರ ಪ್ರತಿಜ್ಞೆ ಬಗ್ಗೆ ಮಾಹಿತಿ ನೀಡಲಿದ್ದೇವೆ. ಎರಡನೇಯ ಪ್ರತಿಜ್ಞೆ ಭೀಮನ ಪ್ರತಿಜ್ಞೆ. ರಾಜಸಭೆಯಲ್ಲಿ ಕೌರವರು ಪಾಂಡವರನ್ನ ಪಗಡೆಯಾಟದಲ್ಲಿ ಸೋಲಿಸಿ, ಅವಮಾನ ಮಾಡಿದರು. ಈ ವೇಳೆ ದ್ರೌಪದಿಯನ್ನ ಪಣಕ್ಕಿಡಬೇಕಾಯಿತು. ದ್ರೌಪದಿಯ ವಸ್ತ್ರಾಪಹರಣ ಮಾಡಿದ ದುರ್ಯೋಧನ, ಆಕೆಯ ಬಗ್ಗೆ ಕೆಟ್ಟದಾಗಿ...
- Advertisement -spot_img

Latest News

Hubli News: ರಸ್ತೆ ತೆರವುಗೊಳಿಸಿ ಪುಷ್ಕರಣಿ ಜಾಗವನ್ನು ಸಂರಕ್ಷಿಸುವಂತೆ ಆಗ್ರಹ: ಸ್ಥಳದಲ್ಲಿ ಬಂದೋಬಸ್ತ್

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯಲ್ಲಿ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿಚಾರ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪುಷ್ಕರಣಿ ಜಾಗದಲ್ಲಿ ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗಿದೆ...
- Advertisement -spot_img