Wednesday, July 8, 2026

ಆಧ್ಯಾತ್ಮ

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 2

ಮೊದಲ ಭಾಗದಲ್ಲಿ ನಾವು ಯಾವ 7 ಕೆಲಸಗಳು ನಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, 3 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ ನಾಲ್ಕು ವಿಷಯಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..? ನಾಲ್ಕನೇಯ ಕೆಲಸ, ಗೌರವ, ಪ್ರೀತಿ, ಕಾಳಜಿ ಇಲ್ಲದ ಸಂಬಂಧಗಳಿಗೆ...

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 1

ನಮ್ಮ ಹಲವರು ಜೀವನದಲ್ಲಿ ಏನಾದರೂ ಸಾಧನೆ ಮಾಡಲೇಬೇಕು ಎಂದು ಹವಣಿಸುತ್ತಾರೆ. ಆದ್ರೆ ಕೆಲವರ ಚುಚ್ಚು ಮಾತು, ಕೆಲವರ ಕಠೋರ ನಡುವಳಿಕೆ ಅಥವಾ ಇನ್ಯಾವುದೋ, ಕೆಟ್ಟ ಸಮಯ ಅವರ ಆ ಹವಣಿಕೆಯನ್ನು ಚಿವುಟಿ ಹಾಕತ್ತೆ. ಆತ್ಮ ವಿಶ್ವಾಸಕ್ಕೆ ಧಕ್ಕೆ ತರತ್ತೆ. ಹಾಗಾಗಿ ನಾವಿಂದು ಯಾವ 7 ಸಮಯ ನಮ್ಮ ಆತ್ಮ ವಿಶ್ವಾಸಕ್ಕೆ ಧಕ್ಕೆ ತರಬಹುದು..? ಯಾವ...

ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು..?

ಕಷ್ಟ ಅನ್ನೋದು ಯಾರಿಗೆ ಬರಲ್ಲ ಹೇಳಿ..? ಎಷ್ಟೇ ಶ್ರೀಮಂತನಿದ್ದರೂ ಅವನಿಗೂ ಕಷ್ಟ ಬರುತ್ತದೆ. ಅವನಿಗೆ ಆರೋಗ್ಯದ ಕಷ್ಟ ಬರಬಹುದು. ಬಡವನಿಗೆ ಆರ್ಥಿಕ ಸಂಕಷ್ಟ ಬರಬಹುದು. ಮಧ್ಯಮ ವರ್ಗದವನಿಗೆ ನೆಮ್ಮದಿ ಹಾಳಾಗಿರಬಹುದು. ಹೀಗೆ ಮನುಷ್ಯನಾದವನು ಒಂದಲ್ಲ ಒಂದು ಕಷ್ಟವನ್ನು ಅನುಭವಿಸುತ್ತಲೇ ಇರುತ್ತಾನೆ. ಹಾಗಾಗಿ ನಾವಿಂದು ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು ಅಂತಾ ಹೇಳಲಿದ್ದೇವೆ.. ಕೆಲ ತಿಂಗಳ...

ಇನ್ನೊಬ್ಬರಿಗೆ ಗಿಫ್ಟ್ ಕೊಡುವುದಿದ್ದರೆ ಇಂಥ ಗಿಫ್ಟ್ ಕೊಡಿ..

ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...

ಈ 4 ವಿಷಯಗಳ ಬಗ್ಗೆ ಯಾವತ್ತೂ ನಾಚಿಕೆ ಪಡಬೇಡಿ..

ನಾಚಿಕೆ ಮತ್ತು ಅಹಂಕಾರ, ಇವೆರಡು ಅಗತ್ಯಕ್ಕಿಂತ ಹೆಚ್ಚಿರಬಾರದು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಅಹಂಕಾರ ಹೆಚ್ಚಾದ್ರೂ ನಾವು ಕೆಲವು ಉತ್ತಮ ಅವಕಾಶಗಳನ್ನ ಕಳೆದುಕೊಳ್ಳುತ್ತೇವೆ. ಅದೇ ರೀತಿ ನಾಚಿಕೆ ಹೆಚ್ಚಾದ್ರೂ, ಹಲವು ಅವಕಾಶ ನಮ್ಮ ಕೈ ತಪ್ಪಿ ಹೋಗತ್ತೆ. ಹಾಗಾಗಿ ನಾವಿಂದು ಯಾವ 4 ವಿಷಯಗಳ ಬಗ್ಗೆ ನಾವೆಂದೂ ನಾಚಿಕೆ ಪಡಬಾರದು ಅನ್ನೋ ಬಗ್ಗೆ ಮಾಹಿತಿ...

ಪುರಿ ಜಗನ್ನಾಥದಲ್ಲಿ ದೇವರ ಮೂರ್ತಿಗೇಕೆ ಕೈ ಇಲ್ಲ..?

ಇಡೀ ದೇಶದಲ್ಲಿ ನೀವು ಯಾವುದಾದರೂ ಒಂದು ಕೃಷ್ಣ ದೇವಸ್ಥಾನಕ್ಕೆ ಹೋಗಿರಬಹುದು. ಅಲ್ಲಿ ಕೃಷ್ಣನನ್ನು ಅಷ್ಟೇ, ಅಥವಾ ಕೃಷ್ಣ ರಾಧೆಯನ್ನ ಜೊತೆಯಾಗಿ ಪೂಜಿಸುತ್ತಾರೆ. ಆದ್ರೆ ಒಂದೇ ಒಂದು ದೇವಸ್ಥಾನದಲ್ಲಿ ಮಾತ್ರ ಕೃಷ್ಣನ ಜೊತೆ ಬಲರಾಮ ಮತ್ತು ಸುಭದ್ರೆಯನ್ನ ಪೂಜಿಸುತ್ತಾರೆ. ಆ ದೇವಸ್ಥಾನ ಪುರಿ ಜಗನ್ನಾಥ ದೇವಸ್ಥಾನ. ಇಲ್ಲಿ ಇನ್ನೊಂದು ವಿಶೇಷತೆ ಇದೆ. ಅದೇನಂದ್ರೆ ಇಲ್ಲಿ ಕೈಗಳಿಲ್ಲದ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದದಂತೆ ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣ ಪಾಂಡವರಿಗೆ ಹೇಳಿದ 5 ಸತ್ಯಗಳಲ್ಲಿ 2 ಸತ್ಯಗಳ ಬಗ್ಗೆ ಹೇಳಿದ್ದೆವು. ಈಗ ಇನ್ನುಳಿದ ಸತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರನೇಯದಾಗಿ ಅರ್ಜುನ ಹೇಳುತ್ತಾನೆ, ನಾನು ಒಂದು ಪಕ್ಷಿಯನ್ನು ಕಂಡೆ, ಅದರ ರೆಕ್ಕೆಗಳ ಮೇಲೆ, ವೇದ ಮಂತ್ರಗಳು ಬರೆದಿತ್ತು. ಆದರೆ ಅದು ಓರ್ವ ಮನುಷ್ಯನ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 1

ಹಿಂದೂ ಧರ್ಮದಲ್ಲಿ ಹಲವು ದೇವರು, ದೇವತೆಗಳನ್ನ ಪೂಜಿಸಲಾಗತ್ತೆ. ಶಿವ, ವಿಷ್ಣು, ಗಣೇಶ, ಹನುಮಂತ, ಕೃಷ್ಣ, ಸರಸ್ವತಿ, ಲಕ್ಷ್ಮೀ, ದುರ್ಗೆ ಹೀಗೆ ಹಲವಾರು ದೇವಿ, ದೇವತೆಗಳನ್ನ ನಾವು ಪೂಜಿಸುತ್ತೇವೆ. ಅದರಲ್ಲೂ ಕೃಷ್ಣ ಪರಮಾತ್ಮ ಹಲವರಿಗೆ ಇಷ್ಟ ದೇವರು. ಯಾಕಂದ್ರೆ ಅವನು ಅಲಂಕಾರ ಪ್ರಿಯ, ಅಲ್ಲದೇ, ಭಗವದ್ಗೀತೆಯ ಮೂಲಕ ಹಲವು ಜೀವನ ಪಾಠಗಳನ್ನು ಹೇಳಿದವ. ಇಂಥ ಶ್ರೀಕೃಷ್ಣ...

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...

ಮೂರು ವಾಕ್ಯದಲ್ಲಿ ರಾಮಾಯಣವನ್ನು ಹೇಳಿದ ಚಾಲಾಕಿ ಮುದುಕಿ

special story ಒಂದು ಊರಿನಲ್ಲಿ ಒಬ್ಬ ಮುದುಕಿಯಿದ್ದಳು. ಅವಳು ಗುಡಿಸಲಿನಲ್ಲಿ ವಾಸವಾಗಿ ಕೂಲಿ ಕೆಲಸ ಮಾಡುತ್ತಾ ತನ್ನ ಜೀವನ ಸಾಗಿಸುತ್ತಿದ್ದಳು. ಅದೇ ಊರಿನಲ್ಲಿ ಒಂದು ಶ್ರೀಮಂತ ಮನೆತನವಿತ್ತು, ಆ ಮನೆಯ ಒಡತಿ ಗೌರಮ್ಮ ದೀನ ದಲಿತರ ಬಗ್ಗೆ ಅನುಕಂಪವುಳ್ಳವಳಾಗಿದ್ದಳು. ತನ್ನ ಮನೆಗೆ ಬಂದ ಅತಿಥಿಗಳಿಗೆ ಉಣಿಸಿ ಅವರ ಮನ ತಣಿಸುತ್ತಿದ್ದಳು ಹಾಗೂ ಬಡವರಿಗೆ ದಾನ ಮಾಡುತ್ತಿದ್ದಳು. ಒಮ್ಮೆ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img