Monday, July 20, 2026

ಅಂತಾರಾಷ್ಟ್ರೀಯ

ಏರ್ಲೈನ್ಸ್ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಏರಿಕೆ..!

www.karnatakatv.net : ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಮಾರ್ಗಸೂಚಿಯನ್ನು ಸಡಿಲಗೊಳಿಸಿ ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳ ಸಂಪೂರ್ಣ ಹಾರಾಟಕ್ಕೆ ಅನುಮತಿ ನೀಡಿರೋ ಹಿನ್ನೆಲೆಯಲ್ಲಿ ಇಂದು ಇಂಡಿಯನ್ ಏರ್ಲೈನ್ಸ್ ನ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಜಿಗತಗೊಂಡಿದೆ. ಏರ್ ಇಂಡಿಗೋ, ಸ್ಪೈಸ್ ಜೆಟ್ ಶೇರುಗಳು ಕ್ರಮಬದ್ಧವಾಗಿ 4.8 ಮತ್ತು 5.9% ಏರಿಕೆಯಾಗಿವೆ. ಇನ್ನು ಕೋವಿಡ್ ಸೋಂಕು...

ಲಿಖಿಂಪುರದಲ್ಲಿ ರೈತರ ಹತ್ಯೆಗೆ ಕಾರಣವಾದ ಹಿಂಸಾಚಾರ ಖಂಡನೀಯ..!

www.karnatakatv.net: ಅಮೆರಿಕಾಗೆ ಸರ್ಕಾರ ಕೆಲಸದ ಉದ್ದೇಶದಿಂದ ಭೇಟಿ ನೀಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ಹೇಳಿದರು. ಬೋಸ್ಟನ್ ನ ಹಾರ್ವರ್ಡ್ ಕೆನಡಿ ಸ್ಕೂಲ್ ನಲ್ಲಿ ನಡೆದ ಸಂವಾದದಲ್ಲಿ ಲಿಖಿಂಪುರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದರು. ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ...

ನೇಪಾಳದಲ್ಲಿ ಬಸ್ ಉರುಳಿ 32 ಮಂದಿ ಸಾವು..!

www.karnatakatv.net : ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 32 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ನಡೆದಿದೆ. ಹೌದು.. ನೇಪಾಳದ ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್ ಉರುಳಿಬಿದ್ದಿದೆ. ವಿಜಯ ದಶಮಿಗೆ ತಮ್ಮ ತಮ್ಮ ಊರಿಗೆ ತೆರಳುತ್ತಿದ್ದ ಪ್ರಯಾಣಿಕರು ಈ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು, ನೇಪಾಳದ ಸೇನೆಯ ಹೆಲಿಕಾಪ್ಟರ್ ಮೂಲಕ ಸುರಖೇಟಿನಿಂದ ಅಪಘಾತ...

ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ; ಕಿಮ್ ಜಾಂಗ್ ಉನ್..!

www.karnatakatv.net: ಅಮೆರಿಕಾ ಮತ್ತು ದಕ್ಷಿಣ ಕೊರಿಯಾದಿಂದ ರಕ್ಷಣೆಯನ್ನು ಪಡೆಯಲು ನಮಗೆ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಕಿಮ್ ಜಾಂಗ್ ಉನ್ ವಿರೋಧಿಗಳ ವಿರುದ್ಧ ಗುಡುಗಿದ್ದಾನೆ ಹೌದು.. ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಹೇಳಿದ್ದಾರೆ ಯಾಕೆಂದರೆ ಅಮೆರಿಕಾ ಮತ್ತು ದಕ್ಷಿಣ ಕೊರಿಯಾ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಈ 2...

ನಕಲಿ ಮದ್ಯ ಸೇವನೆಯಿಂದ 32 ಮಂದಿ ಸಾವು..!

www.karnatakatv.net :ರಷ್ಯಾದ ಓರೆನ್ಬರ್ಗ್ ಪ್ರಾಂತ್ಯದಲ್ಲಿ ನಕಲಿ ಮದ್ಯ ಸೇವಿಸಿ 32 ಮಂದಿ ಸಾವನ್ನಪ್ಪಿದ್ದಾರೆ. ಹೌದು.. ನಕಲಿ ಮದ್ಯ ಸೇವನೆಯಿಂದ 64 ಮಂದಿಗೆ ಮದ್ಯಪಾನವು ವಿಷವಾಗಿ ಬದಲಾಗಿದ್ದು, ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಕೋಟ್ಟಿದ್ದೆ. ಅದರಲ್ಲೂ 27 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಮದ್ಯಪಾನ ಸೇವಿಸಿದವರ ದೇಹದಲ್ಲಿ ಮಿಥನಾಲ್ ಅಂಶವು ಪತ್ತೆಯಾಗಿದೆ ಎನ್ನಲಾಗಿದೆ. ಈ...

ಮೂವರು ಆರ್ಥಿಕ ತಜ್ಞರಿಗೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ..!

www.karnatakatv.net :ಮೂವರು ಆರ್ಥಿಕ ತಜ್ಞರಿಗೆ 2021 ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಅಮೆರಿಕದವರಾದ ಮೂವರು ಆರ್ಥಿಕ ತಜ್ಞರಿಗೆ 2021 ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಜೋಶುವಾಡಿ ಅಂಗ್ರಿಸ್ಟ್ ಮತ್ತು ಗ್ವಿಡೊ ಡಬ್ಲ್ಯೂ ಇಂಬೆನ್ಸ್ ಗೆ ಪ್ರಶಸ್ತಿ ದೊರಕಿದೆ ಎಂದು ತಿಳಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಡೇವಿಡ್ ಕಾರ್ಡ್ಗೆ ಕಾರ್ಮಿಕರ...

ಬಾಂಬ್ ದಾಳಿಗೆ 6 ಮಂದಿ ಸಾವು..!

www.karnatakatv.net: ಏಡೆನ್ ನಲ್ಲಿನ ರಾಜ್ಯಪಾಲರ ಬೆಂಗಾವಲು ವಾಹನವನ್ನೇ ಗುರುಯಾಗಿಸಿ ಬಾಂಬ್ ದಾಳಿ ನಡೆಸಿದ್ದಾರೆ. ಹೌದು.. ಯೆಮೆನ್ ನ ದಕ್ಷಿಣ ನಗರವಾದ ಏಡೆನ್ ನಲ್ಲಿ ಕಾರು ಬಾಂಬ್ ದಾಳಿ ನಡೆದಿದೆ. ಇದರಲ್ಲಿ 6 ಮಂದಿ ಮೃತಪಟ್ಟಿದ್ದು,7 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯವು ತಿಳಿಸಿದೆ. ಈ ದಾಳಿಯಿಂದ ಗವರ್ನರ್ ಅಹ್ಮದ್ ಲಾಮ್ಲಾಸ್ ಮತ್ತು ಕೃಷಿ ಸಚಿವ...

ಭಾರತದ ವಿದೇಶಾಂಗ ಸಚಿವ ರಾಷ್ಟ್ರ ಪ್ರವಾಸ..!

www.karnatakatv.net : 3 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್. ಭಾರತದ ವಿದೇಶಾಂಗ ಸಚಿವರು ಕಜಕಿಸ್ತಾನ್, ಕಿರ್ಗಿಸ್ತಾನ, ಅರ್ಮೇನಿಯಾಗೆ ಭೇಟಿ ನೀಡಲಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಾಂಗ ವ್ಯವಹಾರ ಸಚಿವರು ಪ್ರಯಾಣವನ್ನು ಬೆಳೆಸಿದ್ದಾರೆ. ಮೂರು ದೇಶಗಳ ಭೇಟಿಯು ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿ ಪರಿಶೀಲನೆ ಮತ್ತು ಪ್ರದೇಶದ ಬೆಳವಣಿಗೆಗಳ ಬಗ್ಗೆ...

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ- 20 ಮಂದಿ ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ, 20 ಮಂದಿ ಸಾವನ್ನಪ್ಪಿ, 300ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇವ್ವಿನ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಂದು ಮುಂಜಾನಾ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ. 5.6ರಷ್ಟು ತೀವ್ರತೆ ಭೂಕಂಪ ದಾಖಲಾಗಿದ್ದು, ಕ್ವೆಟ್ಟಾ, ಸಿಬಿ ಹರ್ನಾಯ್, ಪಿಶಿನ್, ಕ್ವಿಲಾ ಸೈಫುಲ್ಲಾ, ಚಮನ್, ಜೈರಾತ್ ಮತ್ತು ಜೂಬ್ ಪ್ರದೇಶದಲ್ಲಿ...

ಮಲೇರಿಯಾಕ್ಕೆ ಕೊನೆಗೂ ಬಂತು ಲಸಿಕೆ- ಫಲಿಸಿತು ವಿಜ್ಞಾನಿಗಳ 100 ವರ್ಷಗಳ ಶ್ರಮ..!

ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಮಲೇರಿಯಾ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದ್ದು ಇದಕ್ಕೆ ವಿಶ್ವಸಂಸ್ಥೆ ಅನುಮೋದನೆ ನೀಡಿದೆ. ಪ್ರತಿ ವರ್ಷ ವಿಶ್ವಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ಮಲೇರಿಯಾದಿಂದ ಸಾವನ್ನಪ್ಪುತ್ತಿದ್ದು ಇದಕ್ಕೆ ಲಸಿಕೆ ಕಂಡುಹಿಡಿಯಲು ವಿಜ್ಞಾನಿಗಳ ದಶಕಗಳ ಪ್ರಯತ್ನ ಇದೀಗ ಫಲಿಸಿದೆ. 'ಮೊಸ್ಕಿರಿಕ್ಸ್' ಎಂಬ ಹೆಸರಿನ ಈ ಲಸಿಕೆ ಕೇವಲ ಮಲೇರಿಯಾ ಮಾತ್ರವಲ್ಲದೆ, ಪರಾವಲಂಬಿ ಜೀವಿಗಳಿಂದ ತಗುಲುವ...
- Advertisement -spot_img

Latest News

Political News: ಪತ್ನಿಯ ಅಂತ್ಯಸಂಸ್ಕಾರಕ್ಕೂ ಮುನ್ನ ಭಾವುಕರಾಗಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು

Political News: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ತಮ್ಮ 85ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಇಂದು ಹಾಸನದ ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ...
- Advertisement -spot_img