ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....
ನಾರ್ವೆ: ಇಡೀ ಜಗತ್ತಿನ ಗಮನವನ್ನು ಸೆಳೆದಿದ್ದ ರಷ್ಯಾದ ಬೇಹುಗಾರ ತಿಮಿಂಗಿಲ ಇದೀಗ ನಾರ್ವೆ ಕರಾವಳಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದೆ. ರಷ್ಯನ್ ಸ್ಪೈ ತಿಮಿಂಗಿಲ (Russian Spy Whale) ಅಂತಾನೇ ಫೇಮಸ್ ಆಗಿದ್ದ ಹ್ವಾಲ್ಡಿಮಿರ್ (Hvaldimir) ತಿಮಿಂಗಿಲದ ಮೃತದೇಹವು ದಕ್ಷಿಣ ನಾರ್ವೆಯ ರಿಜವಿಕಾ ಕೊಲ್ಲಿಯಲ್ಲಿ ನೀರಿನ ಮೇಲೆ ಪತ್ತೆಯಾಗಿದ್ದು, ಕ್ರೇನ್ ಸಹಾಯದಿಂದ ತಿಮಿಂಗಿಲ ದೇಹವನ್ನು ಹೊರಕ್ಕೆ ತೆಗೆಯಲಾಗಿದೆ...
ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಬಳಿಕ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿ ಮಾಡುವಂತೆ ದೇಶದೆಲ್ಲೆಡೆ ಆಗ್ರಹಗಳು ಹೆಚ್ಚಾಗುತ್ತಿವೆ. ಈ ನಡುವೆ ಅತ್ಯಾಚಾರ ಪ್ರಕರಣ ಅಪರಾಧಿಗಳಿಗೆ 10 ದಿನದೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಮಸೂದೆಯನ್ನು ಮಂಡಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್...
ಪಾಕಿಸ್ತಾನ ಅಂದ್ರೆ ಅದೊಂದು ಬರಗೆಟ್ಟ ದೇಶ.. ತಿನ್ನೋಕೆ ಒಂದೊತ್ತಿನ ಊಟ ಇಲ್ದಿದ್ರೂ ಭಾರತದ ಮೇಲೆ ದ್ವೇಷ ಸಾಧಿಸೋದೇನೂ ಕಮ್ಮಿ ಇಲ್ಲ.. ಇಂಥಾ ಪಾಕಿಸ್ತಾನದಲ್ಲಿ ಚೀಪ್ ರೇಟಲ್ಲಿ ಏನ್ ಕೊಡ್ತೀವಿ ಅಂದ್ರೂ ಅದು ಮಾಯ ಆಗೋಗಿರುತ್ತೆ.. ಅಲ್ಲಿ ಮಾಲ್ ಒಂದು ಹೊಸದಾಗಿ ಉದ್ಘಾಟನೆ ಆಗಿತ್ತು. ಅದಾದ ಕೇವಲ 30 ನಿಮಿಷದಲ್ಲಿ ಇಡೀ ಮಾಲ್ಗೆ ಮಾಲ್ ಅನ್ನೋ...
ಮನುಷ್ಯನ ದಿನನಿತ್ಯದ ಜೀವನದಲ್ಲಿ ಹಾಲು ತುಂಬಾನೇ ಮುಖ್ಯ. ಕಾಫಿ ಟೀ ಮಾಡೋಕೂ ಹಾಲು ಬೇಕೇ ಬೇಕು. ನಾವು ಹುಟ್ಟಿದಾಗಿನಿಂದ ಬಿಳಿ ಹಾಲನ್ನು ನೋಡಿದ್ದೇವೆ.. ಹಾಲು ಇರೋದೇ ಬೆಳ್ಳಗೆ ಅನ್ನೋದು ನಮಗೆಲ್ಲಾ ಗೊತ್ತಿದೆ.. ಆದ್ರೆ ಕಪ್ಪು ಬಣ್ಣದ ಹಾಲು ಕೂಡ ಇದೆ ಅಂದ್ರೆ ಗೊತ್ತಾ? ಪ್ರಾಣಿಯೊಂದು ಕಪ್ಪು ಬಣ್ಣದಲ್ಲಿ ಹಾಲು ಕೊಡುತ್ತೆ.. ಈ ವಿಷ್ಯಾ ಎಷ್ಟೋ...
1947ರಲ್ಲಿ ಪಾಕಿಸ್ತಾನ ಅನ್ನೋದು ಯಾವಾಗ ಉದಯ ಆಯ್ತೋ, ಅವಾಗ್ಲಿಂದನೇ ಭಾರತ ಪಾಕದ ನಡುವೆ ವೈರತ್ವ ಅನ್ನೋದು ಕೂಡ ಉದಯಾಯಿತು. ಇಂಥ ಪಾಕಿಸ್ತಾನ ಕಾಲು ಕೆರೆದುಕೊಂಡು 4 ಬಾರಿ ಭಾರತದ ಮೇಲೆ ಯುದ್ಧ ಮಾಡಿದೆ. ಈಗಲೂ ಕೂಡ ಗಡಿ ಕದನ ಮುಂದುವರೆಸುತ್ತಲೇ ಇದೆ. ಪಾಕಿಸ್ತಾನದ ಬುದ್ಧಿ ಗೊತ್ತಿದ್ರು ಭಾರತ ಆದೇಶವನ್ನ ತನ್ನ ಫ್ರೆಂಡ್ ಅಂತ ಹೇಳಿಕೊಳ್ಳುತ್ತಾನೆ...
ಪಾಕಿಸ್ತಾನಕ್ಕೆ ಬನ್ನಿ ಸಾರ್.... ಹಿಂಗಂತಾ ಆ ದೇಶ ನಮ್ಮ ಪ್ರಧಾನಿ ನರೇಂದ್ರ ಮೋದಿಯವರನ್ನ ಕೂಗಿ ಕೂಗಿ ಕರೆಯುತ್ತಿದೆ.. ಅದು ಯಾಕೆ ಹಾಗೆ ಕರೀತಿದ್ದಾರೆ?
2014ರಲ್ಲಿ ಮೊದಲ ಭಾರಿ ಪ್ರಧಾನಿ ಆಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ್ರು.. ಅವರ ಪದಗ್ರಹಣ ಸಮಾರಂಭಕ್ಕೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ರನ್ನೂ ಮೋದಿ ಆಹ್ವಾನಿಸಿದ್ರು. ಮೋದಿ ಪ್ರಮಾಣವಚನ ಸಮಾರಂಭಕ್ಕೆಂದು ಪಾಕ್ ಪ್ರಧಾನಿ...
ಮದುವೆ ಅನ್ನೋದು ಪ್ರತಿಯೊಬ್ಬರ ಜೀವನ ಕನಸು. ನಾನು ಆಗೇ ಮದುವೆ ಆಗಬೇಕು.. ನನ್ನ ಹುಡುಗ ರೀತಿ ಇರಬೇಕು.. ನನ್ನ ಪತ್ನಿ ಹೀಗೆಯೇ ಇರಬೇಕು ಅಂತಾ ಸಾಕಷ್ಟು ಜನರು ಕನಸು ಕಾಣುತ್ತಾರೆ. ಈ ಇಲ್ಲೊಂದು ರಾಷ್ಟ್ರ ತನ್ನ ದೇಶದ ಯುವಕರಿಗೆ ಮುದುವೆ ಆಗುವಂತೆ ಕರೆಕೊಟ್ಟಿದೆ. ಪ್ಲೀಸ್ ಮದುವೆ ಆಗ್ರೋ ಅಂತಿದೆ ಇಲ್ಲಿನ ಸರ್ಕಾರ. ಮದುವೆಯಾಗಿ ಮಕ್ಳು...
ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...