Saturday, February 28, 2026

ಅಂತಾರಾಷ್ಟ್ರೀಯ

ಕತ್ತರಿ ಮಿಸ್ ಆಗಿದ್ದಕ್ಕೆ 36 ಫ್ಲೈಟ್ ಕ್ಯಾನ್ಸಲ್! – 201 ವಿಮಾನಯಾನ ವಿಳಂಬ

ಕೂದಲು ಅಥವಾ ಬಟ್ಟೆ ಕಟ್ ಮಾಡೋ ಕತ್ತರಿ ಕಾಣೆಯಾದರೆ ಏನಾಗುತ್ತೆ? ಸಿಂಪಲ್ ಆಗಿ ಹೇಳುವುದಾದರೆ ಹೊಸ ಕತ್ತರಿಯನ್ನ ಖರೀದಿ ಮಾಡಿ ಬಳಸಬಹುದು. ಆದರೆ ಜಪಾನ್​​​​ನಲ್ಲಿ ಕತ್ತರಿಯೊಂದು ಕಣ್ಮರೆ ಆಗಿದ್ದಕ್ಕೆ ಬರೋಬ್ಬರಿ 36 ವಿಮಾನಯಾನ ಹಾರಾಟವೇ ರದ್ದಾಗಿದೆ. 201 ವಿಮಾನ ಸಂಚಾರ ವಿಳಂಬ ಆಗಿದೆ. ಸಾವಿರಾರು ಪ್ರಯಾಣಿಕರು ಸಕಾಲಕ್ಕೆ ತೆರಳಲಾಗದೆ ಪರದಾಡಿದ್ದಾರೆ. ಈ ಕತ್ತರಿ ಮಿಸ್...

91ನೇ ವಯಸ್ಸಿನಲ್ಲಿ 6ನೇ ಮದುವೆಯಾಗಿದ್ದ ಬಿಲೆನಿಯರ್ ರಿಚರ್ಡ್ ನಿಧನ

International News: 2 ತಿಂಗಳ ಹಿಂದೆಯಷ್ಟೇ 91ನೇ ವಯಸ್ಸಿನಲ್ಲಿ 6ನೇ ಮದುವೆಯಾಗಿದ್ದ ಬಿಲೆನಿಯರ್ ನಿನ್ನೆ ನಿಧನರಾಗಿದ್ದಾರೆ. ರಿಚರ್ಡ್ ಸಾವನ್ನಪ್ಪಿರುವ ಬಿಲೇನಿಯರ್ ಆಗಿದ್ದು, ಈತ 2 ತಿಂಗಳ ಹಿಂದೆಯತನಕ 5 ಮದುವೆಯಾಗಿದ್ದ. ಆದರೆ ಸಾವು ಕಾಲಕ್ಕೆ, ತನಗಿಂತ 50 ವರ್ಷ ಚಿಕ್ಕವಳಾಗಿದ್ದ ಯುವತಿಯನ್ನು ರಿಚರ್ಡ್ ಮದುವೆಯಾಗಿದ್ದ. ಆದ್ರೆ ಇದೀಗ ರಿಚರ್ಡ್ ಸಾವನ್ನಪ್ಪಿದ್ದಾರೆ. https://youtu.be/D3CGmy39Dqw ರಿಚರ್ಡ್ ವಯೋಸಹಜ ಖಾಯಿಲೆಯಿಂದ ಸಾವನ್ನಪ್ಪಿದ್ದಾರೆಂದು...

ಹೆಣ್ಣು ಸಿಕ್ಕಿಲ್ಲವೆಂದು ಈತ ಯಾರನ್ನು ಮದುವೆಯಾದ ಗೊತ್ತಾ..? ನಾಲ್ಕೇ ದಿನಕ್ಕೆ ಡಿವೋರ್ಸ್ ಕೂಡ ಆಯ್ತು

International News: ಇಂದಿನ ಕಾಲದಲ್ಲಿ ಹೆಣ್ಣು ಸಿಗುವುದು, ವಿವಾಹವಾಗುವುದೆಲ್ಲ ದೊಡ್ಡ ವಿಚಾರವೇ ಸರಿ. ಕೆಲವರಿಗೆ ವಿದ್ಯೆ ಇರುವುದಿಲ್ಲ,ಇನ್ನು ಕೆಲವರಿಗೆ ಕೆಲಸವಿರುವುದಿಲ್ಲ, ಮತ್ತೆ ಕೆಲವರಿಗೆ ವಿದ್ಯೆ, ಕೆಲಸ, ಸ್ವಂತ ಮನೆ, ಆಸ್ತಿ, ಅಂದ- ಚೆಂದ ಎಲ್ಲವೂ ಇದ್ದು, ಜಾತಕದಲ್ಲಿ ದೋಷವಿರುತ್ತದೆ. ಅಥವಾ ಎಲ್ಲವೂ ಇದ್ದರೂ, ಹೆಣ್ಣು ಸಿಗುವುದಿಲ್ಲ. ಹಾಗಾಗಿ ಇಂದಿನ ಕಾಲದಲ್ಲಿ ವಯಸ್ಸು 40 ದಾಟಿದರೂ,...

ಶಿಲ್ಪಿ ಅರುಣ್ ಯೋಗಿರಾಜ್​ಗೆ ಅಮೆರಿಕ ವೀಸಾ ನಿರಾಕರಣೆ

ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​ಗೆ ಅಮೆರಿಕ ವೀಸಾ ನಿರಾಕರಿಸಿದೆ. ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೆರಿಕಾಗೆ ಹೋಗಬೇಕಿತ್ತು. ಅದಕ್ಕಾಗಿ ಜೂನ್​ನಲ್ಲಿ ವೀಸಾಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅಮೆರಿಕ ವೀಸಾ ನಿರಾಕರಣೆ ಮಾಡಿದೆ. ವಿಶ್ವ ಅಕ್ಕ ಕನ್ನಡ ಸಮ್ಮೇಳನ ಕಾರ್ಯಕ್ರಮವನ್ನು ಅಮೆರಿಕದ ವರ್ಜೀನಿಯಾದ ರಿಚ್ಮಂಡ್​...

ಗಾಜಾದಲ್ಲಿ ಬಾಂಬ್ ಸ್ಪೋಟ: ಅಪ್ಪ ತನ್ನ ಅವಳಿ ಮಕ್ಕಳ ಜನನ ಪ್ರಮಾಣ ಪತ್ರ ತರುವಷ್ಟರಲ್ಲಿ ಶಿಶುಗಳ ಸಾವು

International News: ಗಾಜಾದಲ್ಲಿ ಇಸ್ರೇಲ್ ಸೈನ್ಯ ಪ್ರತಿದಿನ ದಾಳಿ ಮಾಡುತ್ತಿದ್ದು, ಸಾವು ನೋವು ಸಂಭವಿಸುತ್ತಲೇ ಇದೆ. ಪುಟ್ಟ ಪುಟ್ಟ ಮಕ್ಕಳು, ಮಹಿಳೆಯರು ಸಾವನ್ನಪ್ಪುತ್ತಿದ್ದು, ಶಾಲೆಗೆ ಹೋದ ಮಕ್ಕಳು ಮರಳಿ ಮನೆಗೆ ಬರುತ್ತಾರೆಂಬ ನಂಬಿಕೆ, ಅಲ್ಲಿನ ತಂದೆ ತಾಯಿಯರು ಕಳೆದುಕೊಂಡಿದ್ದಾರೆ. ಅಷ್ಟು ಗಂಭೀರ ಸ್ಥಿತಿ ಗಾಜಾದ್ದಾಗಿದೆ. https://karnatakatv.net/special-pooja-and-homa-havan-at-kannada-artist-association-for-kannada-film-industry-development/ ಇದೀಗ ಗಾಜಾದಲ್ಲಿ ಮತ್ತೊಂದು ಕಡೆ ಬಾಂಬ್ ಸ್ಪೋಟ ಸಂಭವಿಸಿದ್ದು, ಅಪ್ಪ...

MC Donald: ಶ್ರಾವಣ ಮಾಸದ ಸ್ಪೆಶಲ್ ಬರ್ಗರ್ ಪರಿಚಯಿಸಿದ ಮೆಕ್‌ಡೋನಾಲ್ಡ್

News: ಹಿಂದೂಗಳು ತಿಂಡಿ, ಊಟ, ಪ್ರಯಾಣ, ಕೆಲಸ ಎಲ್ಲವನ್ನೂ ಎಷ್ಟು ಇಷ್ಟಪಡುತ್ತಾರೋ, ಅದೇ ರೀತಿ ಹಿಂದೂ ಧರ್ಮದ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಎಲ್ಲರೂ ಅಲ್ಲದಿದ್ದರೂ, ಕೆಲವರಾದರೂ, ಹಿಂದೂ ಧರ್ಮದ ಕೆಲವು ಪದ್ಧತಿಯನ್ನು ಅನುಸರಿಸುತ್ತಾರೆ. ಅದರಲ್ಲಿ ಒಂದು ಶ್ರಾವಣ ಮಾಸದ ಪದ್ಧತಿ ಆಚರಣೆ. ಶ್ರಾವಣ ಮಾಸದಲ್ಲಿ ಕೆಲವರು ಮಾಂಸಾಹಾರ ಸೇವಿಸುವುದಿಲ್ಲ. ಇನ್ನು ಕೆಲವರು ಬೆಳ್ಳುಳ್ಳಿ- ಈರುಳ್ಳಿಯನ್ನೇ...

Olympics News: 4ನೇ ಪದಕ ಗೆದ್ದ ಭಾರತ, ಕಂಚು ಗೆದ್ದ ಹಾಕಿ ತಂಡ

Sports News: ಒಲಂಪಿಕ್ಸ್‌ನಲ್ಲಿ ಭಾರತ 4ನೇ ಪದಕ ಗೆದ್ದಿದೆ. ಹಾಕಿ ತಂಡ ಕಂಚು ಗೆಲ್ಲುವ ಮೂಲಕ, ಭಾರತಕ್ಕೆ 4ನೇ ಪದಕ ತಂದುಕೊಟ್ಟಿದೆ. https://youtu.be/v3PDNVCftx0 ಸ್ಪೇನ್ ತಂಡವನ್ನು ಮಣಿಸಿದ ಭಾರತದ ಪುರುಷರ ಹಾಕಿ ತಂಡ, ಸತತ ಎರಡನೇ ಬಾರಿ ಕಂಚಿನ ಪದಕ ತನ್ನದಾಗಿಸಿಕೊಂಡಿದೆ. ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್, ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿ, ಎರಡು ಗೋಲ್‌ಗಳನ್ನು ಪೂರ್ಣಗೊಳಿಸಿದರು. https://youtu.be/gZP3CnCYhKU ಗೋಲ್‌ಕೀಪರ್...

ವಿನೀಶ್ ಫೋಗಟ್ ಆರೋಗ್ಯದಲ್ಲಿ ಏರುಪೇರು: ಪ್ಯಾರಿಸ್‌ನ ಆಸ್ಪತ್ರೆಗೆ ದಾಖಲು

Sports News: ಒಲಂಪಿಕ್ಸ್‌ನ ಕುಸ್ತಿ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಫೈನಲ್ ತಲುಪಿದ್ದ ವಿನೀಶ್ ಫೋಗಟ್, 100 ಗ್ರಾಂ ಹೆಚ್ಚಿದ್ದ ಕಾರಣಕ್ಕೆ, ಪಂದ್ಯದಿಂದಲೇ ಅಮಾನತಾಗಿದ್ದಾರೆ. https://youtu.be/V-U9JJdqZtg ಹಾಗಾಗಿ ವಿನೀಶ್ ರಾತ್ರಿಯಿಡೀ ದೇಹದ ತೂಕ ಇಳಿಸಲು ಶ್ರಮ ಪಟ್ಟಿದ್ದು, ದೇಹದಲ್ಲಿ ನಿರ್ಜಲೀಕರಣ ಉಂಟಾಗಿ, ಅನಾರೋಗ್ಯ ಉಂಟಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/ryUoJcorHj8 ನಿನ್ನೆ ರಾತ್ರಿ ವಿನೀಶ್ 2 ಕೆಜಿ ಹೆಚ್ಚಾಗಿದ್ದರು. ಆದರೆ, ಬೆಳಗ್ಗಿನ...

ಭಾರತಕ್ಕೆ ಬಿಗ್ ಶಾಕ್: ವಿನೀಶ್ ಫೋಗಟ್ ಒಲಂಪಿಕ್ ಚಿನ್ನದ ಪದಕದ ಕನಸು ಭಗ್ನ: 100 ತೂಕದಿಂದ ಅಮಾನತು

Sports: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಪಂದ್ಯದಲ್ಲಿ ಎಲ್ಲ ದೇಶದವರನ್ನೂ ಮಣಿಸಿ, ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ತಲುಪಿದ್ದ ಭಾರತದ ಆಟಗಾರ್ತಿ ವಿನೀಶ್ ಫೋಗಟ್‌ ಆಟದಿಂದಲೇ ಅಮಾನತಾಗಿದ್ದಾರೆ. ಇದಕ್ಕೆ ಕಾರಣ, ಒಂದು ರಾತ್ರಿಯಲ್ಲಿ ಹೆಚ್ಚಿದ ಇವರ ದೇಹದ ತೂಕ. https://youtu.be/V-U9JJdqZtg ಹೌದು. ನಿನ್ನೆ ರಾತ್ರಿ ವಿನೀಶ್ 2 ಕೆಜಿ ಹೆಚ್ಚಾಗಿದ್ದರು. ಆದರೆ, ಬೆಳಗ್ಗಿನ ವರ್ಕೌಟ್ ಬಳಿಕ ಒಂದೂವರೆ ಕೆಜಿ ತೂಕ...

ಬಾಂಗ್ಲಾ ಪ್ರಧಾನಿ ನಿವಾಸದಲ್ಲಿ ಉದ್ವಿಗ್ನ ಪರಿಸ್ಥಿತಿ: ಬ್ಲೌಸ್, ಒಳ ಉಡುಪನ್ನೂ ಬಿಡದೇ ದೋಚಿದ ಜನ

International news: ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಅಲ್ಲಿನ ಪ್ರಧಾನಿಯಾಗಿದ್ದ ಶೇಖ್ ಹಸೀನಾ, ಬಾಂಗ್ಲಾ ಬಿಟ್ಟು, ಭಾರತಕ್ಕೆ ಬಂದು ಸೇರಿದ್ದಾರೆ. ಇದೀಗ ಬಾಂಗ್ಲಾ ಪ್ರಧಾನಿ ನಿವಾಸದಲ್ಲಿ ಬಾಂಗ್ಲಾ ಜನ ನುಸುಳಿ, ಕೈಗೆ ಸಿಕ್ಕಿದ್ದನ್ನು ದೋಚಿಕೊಂಡು, ನಡೆಗದುಕೊಂಡೇ ಮನೆ ಕಡೆ ಹೊರಟಿದ್ದಾರೆ. ಆದ್ರೆ ಹಾಗೇ ಸುಮ್ಮನೆ ಹೋಗದೇ, ವೀಡಿಯೋ, ರೀಲ್ಸ್ ಮಾಡಿ, ತಾವು ಯಾವ ವಸ್ತುವನ್ನು ಮನೆಗೆ ತೆಗೆದುಕೊಂಡು...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img