Saturday, June 27, 2026

ಅಂತಾರಾಷ್ಟ್ರೀಯ

Pakistan : ಭಾರತ-ಪಾಕ್ ಇನ್ಮೇಲೆ ಫ್ರೆಂಡ್ಸ್ : ಪಾಕ್‌ಗೆ ಹಲ್ವಾ ಕೊಟ್ಟ ಜೈಶಂಕರ್!

1947ರಲ್ಲಿ ಪಾಕಿಸ್ತಾನ ಅನ್ನೋದು ಯಾವಾಗ ಉದಯ ಆಯ್ತೋ, ಅವಾಗ್ಲಿಂದನೇ ಭಾರತ ಪಾಕದ ನಡುವೆ ವೈರತ್ವ ಅನ್ನೋದು ಕೂಡ ಉದಯಾಯಿತು. ಇಂಥ ಪಾಕಿಸ್ತಾನ ಕಾಲು ಕೆರೆದುಕೊಂಡು 4 ಬಾರಿ ಭಾರತದ ಮೇಲೆ ಯುದ್ಧ ಮಾಡಿದೆ. ಈಗಲೂ ಕೂಡ ಗಡಿ ಕದನ ಮುಂದುವರೆಸುತ್ತಲೇ ಇದೆ. ಪಾಕಿಸ್ತಾನದ ಬುದ್ಧಿ ಗೊತ್ತಿದ್ರು ಭಾರತ ಆದೇಶವನ್ನ ತನ್ನ ಫ್ರೆಂಡ್ ಅಂತ ಹೇಳಿಕೊಳ್ಳುತ್ತಾನೆ...

Narendra Modi ; ಪಾಕಿಸ್ತಾನಕ್ಕೆ ಬನ್ನಿ ಸಾರ್‍ : ಮೋದಿಯನ್ನು ಕೂಗಿ ಕರೆದ್ರು!

ಪಾಕಿಸ್ತಾನಕ್ಕೆ ಬನ್ನಿ ಸಾರ್‍.... ಹಿಂಗಂತಾ ಆ ದೇಶ ನಮ್ಮ ಪ್ರಧಾನಿ ನರೇಂದ್ರ ಮೋದಿಯವರನ್ನ ಕೂಗಿ ಕೂಗಿ ಕರೆಯುತ್ತಿದೆ.. ಅದು ಯಾಕೆ ಹಾಗೆ ಕರೀತಿದ್ದಾರೆ? 2014ರಲ್ಲಿ ಮೊದಲ ಭಾರಿ ಪ್ರಧಾನಿ ಆಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ್ರು.. ಅವರ ಪದಗ್ರಹಣ ಸಮಾರಂಭಕ್ಕೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ರನ್ನೂ ಮೋದಿ ಆಹ್ವಾನಿಸಿದ್ರು. ಮೋದಿ ಪ್ರಮಾಣವಚನ ಸಮಾರಂಭಕ್ಕೆಂದು ಪಾಕ್ ಪ್ರಧಾನಿ...

South Korea : ಮದುವೆಯಾದ್ರೆ ಸಿಗುತ್ತೆ 31 ಲಕ್ಷ : ಸರ್ಕಾರವೇ ನಿಂತು ಮದುವೆ ಮಾಡ್ಸುತ್ತೆ!

ಮದುವೆ ಅನ್ನೋದು ಪ್ರತಿಯೊಬ್ಬರ ಜೀವನ ಕನಸು. ನಾನು ಆಗೇ ಮದುವೆ ಆಗಬೇಕು.. ನನ್ನ ಹುಡುಗ ರೀತಿ ಇರಬೇಕು.. ನನ್ನ ಪತ್ನಿ ಹೀಗೆಯೇ ಇರಬೇಕು ಅಂತಾ ಸಾಕಷ್ಟು ಜನರು ಕನಸು ಕಾಣುತ್ತಾರೆ. ಈ ಇಲ್ಲೊಂದು ರಾಷ್ಟ್ರ ತನ್ನ ದೇಶದ ಯುವಕರಿಗೆ ಮುದುವೆ ಆಗುವಂತೆ ಕರೆಕೊಟ್ಟಿದೆ. ಪ್ಲೀಸ್ ಮದುವೆ ಆಗ್ರೋ ಅಂತಿದೆ ಇಲ್ಲಿನ ಸರ್ಕಾರ. ಮದುವೆಯಾಗಿ ಮಕ್ಳು...

ಕೃಷಿ ಯಂತ್ರೋಪಕರಣ ಉತ್ಪಾದನೆ: ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...

Pakistan ; ಪಾಕ್​ಗೆ ಕುಕ್ಕಿದ ‘ಉಗ್ರ’ ಗಿಣಿ :ಮಾಡಿದ್ದುಣ್ಣೋ ಮಾರಾಯ

ಅದೇನೋ ಹೇಳ್ತಾರಲ್ಲ.. ಮಾಡಿದುಣ್ಣೋ ಮಾರಾಯ ಅಂತ.. ಪ್ರಸ್ತುತ ನೆರೆಯ ಶತ್ರುರಾಷ್ಟ್ರದ ಪರಿಸ್ಥಿತಿಯನ್ನ ನೋಡ್ತಾ ಇದ್ರೆ ಈ ಗಾದೆ ಮಾತು ಬಹುಶಃ ಪಾಕಿಸ್ತಾನವನ್ನ ನೋಡೇ ಹೇಳಿರಬೇಕು ಅನ್ನಿಸ್ತಿದೆ.. ಭಯೋತ್ಪಾದನೆ ಅನ್ನೋ ಮುಳ್ಳಿನ ಗಿಡಕ್ಕೆ ಆರಂಭದಿಂದಲೂ ನೀರೆರೆದು ಪೋಷಿಸಿಕೊಂಡು ಬಂದಿರೋ ಪಾಕಿಸ್ತಾನಕ್ಕೆ ಇದೀಗ ಅದೇ ಉಗ್ರವಾದ ಅನ್ನೋ ಮುಳ್ಳಿನ ಗಿಡ ಮಗ್ಗುಲ ಮುಳ್ಳಾಗಿ ಚುಚ್ಚೋಕೆ ಶುರು ಮಾಡಿದೆ.. ನಮ್ಮದು...

Terror Attack: ಬಲೂಚಿಸ್ತಾನದಲ್ಲಿ ಉಗ್ರರ ಅಟ್ಟಹಾಸ.. ತಪಾಸಣೆ ನೆಪದಲ್ಲಿ 31 ನಾಗರಿಕರ ಹತ್ಯೆಗೈದ ಭಯೋತ್ಪಾದಕರು

ಇಸ್ಲಾಮಾಬಾದ್: ನೈರುತ್ಯ ಪಾಕಿಸ್ತಾನ (Southwestern Pakistan)ದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ 31 ನಾಗರಿಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಲೂಚಿಸ್ತಾನದಲ್ಲಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್​ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ. https://youtu.be/rJmANOcBbLs?si=prV6oJTUzkLn-9IZ ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿ...

ಪಾಕಿಸ್ತಾನಕ್ಕೆ ನುಗ್ಗಿದ ಮೋದಿ ವಿಮಾನ- 46 ನಿಮಿಷ ಸರ್ಜಿಕಲ್ ಸ್ಟ್ರೈಕ್!

ಪ್ರಧಾನಿ ನರೇಂದ್ರ ಮೋದಿ ಅವ್ರು ಇದ್ದಕ್ಕಿದ್ದಂತೆ ಪಾಕಿಸ್ತಾನಕ್ಕೆ ಬಿಗ್ ಶಾಕ್ ಒಂದನ್ನ ಕೊಟ್ಟಿದ್ದಾರೆ. ಸ್ವತಃ ತಾವೇ ವಿಮಾನದಲ್ಲಿ ಪಾಕಿಸ್ತಾನದೊಳಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವ್ರು ಮೊನ್ನೆ ಮೊನ್ನೆಯಷ್ಟೇ ಉಕ್ರೇನ್ ದೇಶಕ್ಕೆ ಹೋಗಿದ್ರು. ಉಕ್ರೇನ್ ಅಧ್ಯಕ್ಷ ಝೆಲೆನ್ಸ್​​ಕಿ ಜೊತೆ ಮಾತುಕತೆ ನಡೆಸಿದ್ರು. ಆದ್ರೆ ಅಲ್ಲಿಂದ ವಾಪಸ್ ಬರೋವಾಗ ಪಾಕಿಸ್ತಾನಕ್ಕೆ...

paris olympics ; ಬುಧವಾರದಿಂದ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌

ಪ್ಯಾರಿಸ್‌: 2024ರ ಒಲಿಂಪಿಕ್ಸ್‌ ಮುಕ್ತಾಯಗೊಂಡ ಬೆನ್ನಲ್ಲೇ ಪ್ಯಾರಾಲಿಂಪಿಕ್ಸ್‌ ಆರಂಭಗೊಳ್ಳುವ ದಿನ ಹತ್ತಿರವಾಗುತ್ತಿದೆ. 17ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್‌ ಆಯೋಜಿಸಲು ಪ್ರಣಯದೂರು ಪ್ಯಾರಿಸ್‌ ಸಜ್ಜಾಗಿ ನಿಂತಿದೆ. ಆ.28ರಿಂದ ಆರಂಭಗೊಳ್ಳಲಿರುವ ಕ್ರೀಡಾಕೂಟವು ಸೆ.8ರ ವರೆಗೂ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಪ್ರತಿಯೊಬ್ಬರೂ ಚಾಂಪಿಯನ್ನರೇ. ಏಕೆಂದರೆ ಅವರೆಲ್ಲಾ ಈಗಾಗಲೇ ತಮ್ಮ ಜೀವನದ ಹೋರಾಟದಲ್ಲಿ ಗೆದ್ದಾಗಿದೆ. ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಸಿಗುವ ಪದಕ ಅವರ...

Taliban New Rules: ಹೆಣ್ಮಕ್ಕಳು ಜೋರಾಗಿ ಮಾತನಾಡುವಂತಿಲ್ಲ.. ಹಾಡು ಹಾಡುವಂತಿಲ್ಲ: ತಾಲಿಬಾನ್​ ಹೊಸ ಕಾನೂನು

ಇಸ್ಲಾಮಾಬಾದ್: ಅಫ್ಘಾನಿಸ್ತಾನ (Afghanistan)ದಲ್ಲಿ ದಿನಕ್ಕೊಂದು ಕಾನೂನನ್ನು ಜಾರಿಗೆ ತರುತ್ತಿರುವ ತಾಲಿಬಾನ್ ಇದೀಗ ಹೆಣ್ಣುಮಕ್ಕಳು ಸಾರ್ವಜನಿಕವಾಗಿ ತಮ್ಮ ಮುಖ ತೋರಿಸುವುದು, ಜೋರಾಗಿ ಮಾತನಾಡುವುದು ಮತ್ತು ಹಾಡು, ಕವಿತೆಗಳನ್ನು ಹೇಳುವುದನ್ನು ನಿಷೇಧಿಸಿದೆ. ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂಡ್ಜಾದಾ (Hibatullah Akhundzada) ಈ ಹೊಸ ಕಾನೂನನ್ನು ಅನುಮೋದಿಸಿದ್ದು, ತಾಲಿಬಾನ್ ಸಚಿವಾಲಯ (Taliban's Justice Ministry) ಇದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ. https://youtu.be/5H-xWjzbsJQ?si=xHhVGm5yabn-qOyn   ತಾಲಿಬಾನ್​ನ...

Narendra Modi ; ಅಧಿಕಾರ ಕಳೆದುಕೊಳ್ತಾರಾ ನರೇಂದ್ರ ಮೋದಿ..? ಝೆಲೆನ್​ಸ್ಕಿ ‘ಕೈ’ಯಲ್ಲಿದೆಯಾ ನಮೋ ಭವಿಷ್ಯ..?

ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಪ್ರವಾಸ ಮಾಡಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ಹಾಗೂ ಪ್ರಧಾನಿ ಮೋದಿ ಭೇಟಿ ಕುರಿತ ಹೊಸ ಚರ್ಚೆಯೊಂದು ಇದೀಗ ಶುರುವಾಗಿದೆ. ಅದೇನೆಂದರೆ ವೊಲೊಡಿಮಿರ್​ ಝೆಲೆನ್​ಸ್ಕಿ ಜೊತೆ ಹಸ್ತಲಾಘವ ಮಾಡಿದ ನಾಯಕರೆಲ್ಲಾ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂಬ ಚರ್ಚೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. This has gone...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img