Wednesday, August 20, 2025

ಅಂತಾರಾಷ್ಟ್ರೀಯ

Sports News: RCB ನನ್ನ ತಂಡ! ಕೊಹ್ಲಿ ಪಡೆಗೆ ಮಾಜಿ ಪಿಎಂ ವಿಶ್!

Sports News: ಸತತ 18 ವರ್ಷಗಳ ಹೋರಾಟದ ಬಳಿಕ ಅಂತಿಮವಾಗಿ ಐಪಿಎಲ್ ಕ್ರಿಕೆಟ್ ಆಟದಲ್ಲಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್​​ನ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ತಂಡದ ವಿರುದ್ಧ ಸೆಣಸಾಡಲಿದೆ.ಇದಕ್ಕಾಗಿಯೇ ಆರ್​ಸಿಬಿಯ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ನಡೆಸಿದ್ದಾರೆ. ಅಲ್ಲದೆ ಆರ್​ಸಿಬಿ ಗೆಲುವಿಗಾಗಿ ರಾಜ್ಯದ ನಾಯಕರೂ ಸಹ...

ನಮ್ಮ ಪ್ರಾರ್ಥನೆಗೂ ಮುನ್ನವೇ ಬ್ರಹ್ಮೋಸ್ ಕ್ಷಿಪಣಿಗಳನ್ನ ಹಾರಿಸಿ ನಮ್ಮ ಪ್ರದೇಶಗಳನ್ನ ಭಾರತ ಉಡೀಸ್‌ ಮಾಡಿದೆ : ಸತ್ಯ ಕಕ್ಕಿದ ಪಾಕ್‌ ಪ್ರಧಾನಿ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಈ ಜನ್ಮದಲ್ಲಿ ಪಾಪಿಸ್ತಾನ ಮರೆಯುವಂತಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಭಾರತದ ನೀಡಿದ ಬಲವಾದ ಹೊಡೆತದ ಪರಿಣಾಮವನ್ನು ವಿವರಿಸುತ್ತಲೇ, ದಾಳಿಯ ತೀವ್ರತೆಯನ್ನು ಖುದ್ದು ಪಾಕ್‌...

ಮಹತ್ವದ ಬೆಳವಣಿಗೆ : ಟ್ರಂಪ್‌ ಸರ್ಕಾರದ ಆಡಳಿತಕ್ಕೆ ಎಲಾನ್‌ ಮಸ್ಕ್‌ ಗುಡ್‌ ಬೈ..!

ನವದೆಹಲಿ : ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕವಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್‌ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ...

ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದ ಜಮಾತ್ ನಾಯಕ ರಜಾಕರ್‌ಗೆ ಸುಪ್ರೀಂನಿಂದ ಖುಲಾಸೆ

Dhaka News: ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ, ಅತ್ಯಾಚಾರ ಸೇರಿ ಇತರೇ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದ ಜಮಾತ್ ನಾಯಕ ರಜಾಕರ್ ಅಜರುಲ್ ಇಸ್ಲಾಂನನ್ನು ಬಾಂಗ್ಲಾದೇಶ ಸುಪ್ರಿಂಕೋರ್’’್ ಖುಲಾಸೆಗ``ಳಿಸಿದೆ. ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ರಜಾಕರ್‌ನನ್ನು 2012ರಲ್ಲಿ ಬಂಧಿಸಲಾಗಿತ್ತು. ಪಾಕಿಸ್ತಾನಿ ಸೈನ್ಯದ ಜತೆ ಸೇರಿ 1,256 ಜನರನ್ನು ಹತ್ಯೆ ಮಾಡಿರುವ, 17 ಜನರನ್ನು ಅಪಹರಿಸಿರುವ ಮತ್ತು 13...

ಶೆಹಬಾಜ್‌ ಷರೀಫ್‌, ಆಸಿಮ್‌ ಮುನೀರ್ ಇಬ್ರು ಸ್ಟುಪಿಡ್‌ ಜೋಕರ್‌ಗಳು :‌ ಪಾಕ್‌ ವಿರುದ್ಧ ಓವೈಸಿ ಆಕ್ರೋಶ..!

ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್‌ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್‌ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ. ಷರೀಫ್‌, ಮುನೀರ್‌ ಇಬ್ರು ಸ್ಟುಪಿಡ್‌ ಜೋಕರ್‌ಗಳು.. ಇನ್ನೂ ಹೈದ್ರಾಬಾದ್‌ನ ಎಐಎಂಐಎಂ...

Pakistan: ಕುರಾನ್‌ಗೆ ಅಗೌರವ ತೋರಿದ್ದಕ್ಕೆ ಸಜೀವ ದಹನ ಶಿಕ್ಷೆ

Pakistan: ಪಾಕಿಸ್ತಾನದಲ್ಲಿ ಕುರಾನ್‌ಗೆ ಅಗೌರವ ತೋರಿದ್ದಕ್ಕಾಗಿ, ಆ ವ್ಯಕ್ತಿಯನ್ನ ಜೀವಂತ ಸುಟ್ಟ ಘಟನೆ ನಡೆದಿದೆ. ಪಾಕಿಸ್ತಾನಕ್ಕೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೋರ್ವನನ್ನು ಅಲ್ಲಿನ ಸ್ಥಳೀಯರು ಕುರಾನ್‌ಗೆ ಅಗೌರವ ತೋರಿದ್ದಾರೆಂದು ಆರೋಪಿಸಿ, ಅವನನ್ನು ಥಳಿಸಿ, ಚಿತ್ರಹಿಂಸೆ ನೀಡಿ, ಸಜೀವ ದಹನ ಮಾಡಿದ್ದಾರೆ. ಕೆಲ ವರದಿಗಳ ಪ್ರಕಾರ, ಆ ಗುಂಂಪಿನಲ್ಲಿ ಹಂತಕರೂ ಇದ್ದರು. ಇದೇ ರೀತಿಯ ಘ’’ನೆಗಳು ಪಾಕಿಸ್ತಾನದಲ್ಲಿ ಹಲವು...

ಜಾಗತಿಕವಾಗಿ ನಮ್ಮ ರಕ್ಷಣೆಗೆ ಸಮರ್ಥರಾಗಬೇಕು : ದುಷ್ಟ ಶಕ್ತಿಗಳ ವಿರುದ್ಧ ಹಿಂದುಗಳು ಸಂಘಟಿತರಾಗಬೇಕು : ಮೋಹನ್‌ ಭಾಗವತ್ ಹೊಸ ಹಿಂದೂ ಮಂತ್ರ..!‌

ನವದೆಹಲಿ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಭಾರತವನ್ನು ಒಂದು ಬಲಿಷ್ಠ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ರೂಪಿಸುವ ಅಗತ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಚರಿಸಿದ್ದಾರೆ, ಇದು ಎಲ್ಲಾ ಗಡಿಗಳಲ್ಲಿ ದುಷ್ಟ ಶಕ್ತಿಗಳ ದುಷ್ಟತನವನ್ನು ಮಟ್ಟ ಹಾಕುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ. ಯಾರೂ ನಮ್ಮನ್ನ ಅಲುಗಾಡಿಸಲು ಸಾಧ್ಯವಿಲ್ಲ.. ಇನ್ನೂ ಈ ಕುರಿತು ಸಂದರ್ಶನವೊಂದರಲ್ಲಿ...

 ವಿಕಸಿತ ಭಾರತಕ್ಕಾಗಿ ಟೀಮ್‌ ಇಂಡಿಯಾದಂತೆ ಕೆಲಸ ಮಾಡೋಣ : ನೀತಿ ಆಯೋಗದ ಸಭೆಯಲ್ಲಿ ಸಿಎಂಗಳಿಗೆ ಮೋದಿ ಕರೆ ಏನು..?

ನವದೆಹಲಿ : ವಿಕಸಿತ ಭಾರತ ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇಂದು ನೀತಿ ಆಯೋಗದ ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು...

ಪಾಕ್‌ನಲ್ಲಿ ಕಾಡಿನ ಕಾನೂನು ಆಳ್ವಿಕೆಯಿಂದ ನ್ಯಾಯದ ಸಮಾಧಿಯಾಗುತ್ತಿದೆ : ಶೆಹಬಾಜ್‌ ಷರೀಫ್‌ ವಿರುದ್ಧ ಜೈಲಿನಿಂದಲೇ ಬೆಂಕಿಯುಗುಳಿದ ಇಮ್ರಾನ್‌ ಖಾನ್‌..!

ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್‌ ಅಸಿಮ್‌ ಮುನೀರ್‌ನಿಗೆ ಫೀಲ್ಡ್‌ ಮಾರ್ಷಲ್‌ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್‌ ಪ್ರಧಾನಿ...

ಬಾಲ ಬಿಚ್ಚಿದ್ರೆ ಪರಿಣಾಮ ಘೋರವಾಗಿರುತ್ತೆ, ನಿಮ್ಮ ಪರಮಾಣು ಬೆದರಿಕೆಗೆ ನಾವು ಹೆದರಲ್ಲ : ಪಾಕ್‌ಗೆ ಜೈಶಂಕರ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್‌ ಸಿಂಧೂರ್‌ ಮತ್ತೆ ಆಕ್ಟೀವ್‌ ಆಗುತ್ತದೆ ಎಂದು...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img