Saturday, February 28, 2026

ಅಂತಾರಾಷ್ಟ್ರೀಯ

ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ ಜೈಲಿನಲ್ಲಿ ವಿಷಪ್ರಾಶನ: ಪಾಕ್ ಮಾಜಿ ಪ್ರಧಾನಿ ಆರೋಪ

International News: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ ಜೈಲಿನಲ್ಲಿ ವಿಷಪ್ರಾಶನ ಮಾಡಿಸಲಾಗಿದೆ ಎಂದು ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಒಂದು ನಿವಾಸವನ್ನೇ ಜೈಲಿನ ರೀತಿ ಮಾಡಿ, ಬುಶ್ರಾ ಬೀಬಿಯನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಈ ಸ್ಥಳದಲ್ಲಿ ಬುಶ್ರಾ ಬೀಬಿಗೆ ವಿಷಪ್ರಾಶನ ಮಾಡಿಸಲಾಗಿದೆ. ಆಕೆಗೆ ಏನೇ ಆದರು ಅದಕ್ಕೆ ಸೇನಾ ಮುಖ್ಯಸ್ಥರೇ ಹೊಣೆ ಎಂದು...

ಇಸ್ತಾಂಬುಲ್‌ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 29 ಮಂದಿಯ ದುರ್ಮರಣ

International News: ಇಸ್ತಾಂಬುಲ್‌ನ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 29 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಇವರೆಲ್ಲರೂ ನೈಟ್ ಕ್ಲಬ್‌ನಲ್ಲಿ ಕೆಲಸ...

ಗರ್ಭಿಣಿಗೆ ವಿಷ ಹಾಕಿದ ಸಹೋದ್ಯೋಗಿ, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

International News: ಚೀನಾದ ನಗರವೊಂದರಲ್ಲಿ ಈ ಘಟನೆ ನಡೆದಿದ್ದು, ಸಹೋದ್ಯೋಗಿಯೊಬ್ಬಳು ಗರ್ಭಿಣಿಗೆ ವಿಷ ಹಾಕಿದ್ದಾಳೆ. ಆಕೆ ಕುಡಿಯುವ ನೀರಿಗೆ ವಿಷಪೂರಿತ ಪುಡಿ ಬೆರೆಸಿ, ಗರ್ಭಿಣಿಗೆ ನೀಡಿದ್ದಾಳೆ. ಅದೃಷ್ಟವಶಾತ್ ಪೂರ್ತಿ ನೀರನ್ನು ಕುಡಿಯದ ಗರ್ಭಿಣಿ ಕೊಂಚ ನೀರು ಕುಡಿದು ಟೇಸ್ಟ್ ಕಂಡು ನೀರನ್ನು ಚೆಲ್ಲಿದ್ದಾಳೆ. ಬಳಿಕ ಆಫೀಸಿನಲ್ಲಿ ಹೋಗಿ, ನೀರು ಕಲುಶಿತವಾಗಿರಬಹುದೆಂದು ದೂರು ಹೇಳಿದ್ದಾರೆ. ಆದರೆ ಆಫೀಸಿನಲ್ಲಿ...

ಸಿರಿಯಾದ ಇರಾನ್ ಕಚೇರಿ ಮೇಲೆ ಇಸ್ರೇಲ್ ದಾಳಿ: 11ಮಂದಿಯ ದುರ್ಮರಣ

international News: ಸಿರಿಯಾ ಇರಾನ್‌ ಕಚೇರಿ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇರಾನ್ ಇಸ್ರೇಲ್‌ನ ಬದ್ಧ ವೈರಿ. ಅಕ್ಟೋಬರ್‌ನಿಂದ ಶುರುವಾಗಿರುವ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇರಾನ್ ಹಮಾಸ್ ಉಗ್ರರಿಗೆ ಸಪೋರ್ಟ್ ಮಾಡಿ, ಇಸ್ರೇಲ್‌ನನ್ನು ಬಗ್ಗುಬಡಿಯಲು ಪ್ರಯತ್ನಿಸುತ್ತಿದೆ. ಅಲ್ಲದೇ, ಇರಾನ್ ಹಮಾಸ್ ಉಗ್ರರಿಗೆ ಯುದ್ಧ ಸಾಮಾಗ್ರಿಗಳನ್ನು...

ಇಸ್ರೇಲ್‌ನಲ್ಲಿ ಅಲ್ ಜಜೀರಾ ವಾಹಿನಿ ನಿಷೇಧ: ಬೆಂಜಮಿನ್ ನೆತನ್ಯಾಹು

International News: ಅಲ್ ಜಜೀರಾ ಎಂಬ ವಾಹಿನಿಯನ್ನು ಇಸ್ರೇಲ್‌ನಲ್ಲಿ ನಿಷೇಧಿಸಬೇಕೆಂದು ಅಲ್ಲಿನ ಅಧ್ಯಕ್ಷ ನೆತನ್ಯಾಹು ಆದೇಶಿಸಿದ್ದಾರೆ. ಅಲ್ಲದೇ, ಇಸ್ರೇಲ್‌ನಲ್ಲಿರುವ ಆ ಕಚೇರಿ ಮುಚ್ಚಲು ಕೂಡ ಆದೇಶಿಸಲಾಗಿದೆ. ಇನ್ನು ಯಾಕೆ ಈ ವಾಹಿನಿಯನ್ನು ನಿಷೇಧಿಸಲಾಗಿದೆ ಎಂದರೆ, ಈ ವಾಹಿನಿ ಉಗ್ರರ ವಾಹಿನಿ. ಹಾಗಾಗಿ ಇದನ್ನು ಇಸ್ರೇಲ್‌ನಲ್ಲಿ ನಿಷೇಧಿಸಲಾಗುತ್ತಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಅಲ್ಲದೇ ಗಾಜಾದಲ್ಲಿ ನಡೆದ ದಾಳಿಯಲ್ಲಿ...

ಅಮೆರಿಕದಲ್ಲಿ ತೆಲುಗು ನಟನಿಗೆ ಅಪಘಾತ: ಮೂಳೆ ಮುರಿತ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

Movie News: ತೆಲುಗು ನಟ ನವೀನ್ ಪೋಲಿಶೆಟ್ಟಿಗೆ ಅಮೆರಿಕದಲ್ಲಿ ಅಪಘಾತವಾಗಿದ್ದು, ಕೈ ಕಾಲಿನ ಮೂಳೆ ಮುರಿತಗೊಂಡಿದೆ. ಅವರನ್ನು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೆರಿಕದ ಡಲ್ಲಾಸ್ ಎಂಬಲ್ಲಿ ಬೈಕ್ ಅಪಘಾತವಾಗಿದ್ದು, ಮೂಳೆ ಮುರಿತಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ನವೀನ್‌ಗೆ 8 ವಾರಗಳ ಕಾಲ ರೆಸ್ಟ್ ಮಾಡಲೇಬೇಕೆಂದು ವೈದ್ಯರು ಹೇಳಿದ್ದು, ನವೀನ್ ಬೆಡ್ ರೆಸ್ಟ್...

ವಿಟಾಮಿನ್ ಡಿ ಮಾತ್ರೆ ಸೇವನೆ ಪ್ರಮಾಣ ಹೆಚ್ಚಾಗಿ ವ್ಯಕ್ತಿ ಸಾವು..

International News: ವಿಟಾಮಿನ್ ಡಿ ಮಾತ್ರೆ ಸೇವನೆ ಪ್ರಮಾಣ ಹೆಚ್ಚಾಗಿ, ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಯುಕೆಯಲ್ಲಿ ನಡೆದಿದೆ. ಡೇವಿಡ್ ಎಂಬ ವ್ಯಕ್ತಿ ವಿಟಾಮಿನ್ ಡಿ ಮಾತ್ರೆಯನ್ನು ಹೆಚ್ಚಿನ ಪ್ರಾಮಣದಲ್ಲಿ ತೆಗೆದುಕೊಂಡು ಸಾವನ್ನಪ್ಪಿದ್ದಾರೆ. ಡೇವಿಡ್ 9 ತಿಂಗಳಿನಿಂದಲೂ ಈ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ. ಆದರೆ ನಿನ್ನೆ 1ಕ್ಕಿಂತ ಹೆಚ್ಚು ಮಾತ್ರೆ ಸೇವಿಸಿದ್ದಾರೆ. ಹೀಗಾಗಿ ಅವರ ಸಾವು ಸಂಭವಿಸಿದೆ...

ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..

Political News: ಮೈಕ್ರೋಸಾಫ್ಟ್ ಮಾಜಿ ಚೇರ್‌ಮನ್ ಬಿಲ್‌ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್‌ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್‌ಗೇಟ್ಸ್‌ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...

ಮೇಡಂ ಟುಸ್ಸಾಡ್ಸ್‌ನಲ್ಲಿರುವ ತಮ್ಮ ಮೇಣದ ಪ್ರತಿಮೆ ಅನಾವರಣಗೊಳಿಸಿದ ನಟ ಅಲ್ಲು ಅರ್ಜುನ್

Movie News: ತೆಲುಗು ನಟ ಅಲ್ಲು ಅರ್ಜುನ್ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಎಂನಲ್ಲಿ ರೆಡಿ ಮಾಡಲಾಗಿದ್ದು, ದುಬೈಗೆ ಕುಟುಂಬ ಸಮೇತರಾಗಿ ತೆರಳಿರುವ ಅಲ್ಲು ಅರ್ಜುನ್, ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಅಲಾ ವೈಕುಂಠಪುರಂಲೋದಲ್ಲಿ ಇರುವ ರೀತಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ತಯಾರಿಸಲಾಗಿದ್ದು, ಈ ಬಗ್ಗೆ ಅಲ್ಲು ಟ್ವೀಟ್ ಮಾಡಿದ್ದಾರೆ. ಇಂದು ಮೇಡಂ...

ಅರಮನೆಯಲ್ಲಿ ಪ್ರಧಾನಿ ಮೋದಿಗೆ ವಿಶೇಷ ಆತಿಥ್ಯ ನೀಡಿದ ಭೂತಾನ್ ರಾಜ

International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್‌ತಿಗೆ ಕೂಡ ಭಾಜನರಾಗಿದ್ದಾರೆ. ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು,...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img