Wednesday, May 6, 2026

ಅಂತಾರಾಷ್ಟ್ರೀಯ

ಬ್ರಿಟನ್ ರಾಜಕುಮಾರಿ ಕೇಟ್ ಮಿಡಲ್ಟನ್‌ಗೆ ಕ್ಯಾನ್ಸರ್‌

International News: ಬ್ರಿಟನ್ ರಾಜಕುಮಾರಿ ಕೇಟ್ ಮಿಡಲ್ಟನ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೇಟ್ ಹಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿದ್ದರು. ಆದರೆ ಸ್ವತಃ ಕೇಟ್ ಈ ಬಗ್ಗೆ ಮಾತನಾಡಿದ್ದು, ತಮಗೆ ಕ್ಯಾನ್ಸರ್ ಇದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಿನ್ಸ್ ವಿಲಿಯಂ ಪತ್ನಿಯಾಗಿರುವ ಕೇಟ್‌ಗೆ ಈಗ 42 ವರ್ಷ ವಯಸ್ಸು, ಈ...

ಮಾಸ್ಕೋ ಮಾಲ್‌ನಲ್ಲಿ ಐಸಿಸ್ ಉಗ್ರರ ಅಟ್ಟಹಾಸ: 60ರಿಂದ 70 ಮಂದಿ ಸಾವು

International News: ರಷ್ಯಾ ರಾಜಧಾನಿ ಮಾಸ್ಕೋದ ಮಾಲ್‌ವೊಂದರಲ್ಲಿ ಐಸಿಸ್ ಉಗ್ರರು ಅಟ್ಟಹಾಸ ಮೆರೆದಿದ್ದು, ಬಾಂಬ್ ದಾಳಿಗೆ 60ರಿಂದ 70 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಥಳದಲ್ಲಿ ಹತ್ತಾರು ಬಾಂಬ್‌ಗಳು ಸ್ಪೋಟಗೊಂಡಿದ್ದು, ಹಲವರು ಸಾವನ್ನಪ್ಪಿದ್ದಲ್ಲದೇ, ಹಲವರಿಗೆ ಗಂಭೀರ ಗಾಯವಾಗಿದೆ. ಸಾವಿನ ಸಂಖ್ಯೆ ಏರುತ್ತ ಹೊರಟಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಲ್‌ನ ಇನ್ನೊಂದು ಭಾಗದಲ್ಲಿ...

ಭೂತಾನ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ.. ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವ

International political News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ, ಆರ್ಡರ್ ಆಫ್‌ ದಿ ಡ್ರುಕ್ ಗ್ಯಾಲ್ಫೋ ಪ್ರಶಸ್ತಿಯನ್ನು ಪ್ರಧಾನಿ ಮೋದಿಯವರಿಗೆ ನೀಡಿ, ಗೌರವಿಸಲಾಗಿದೆ. ಈ ಮೂಲಕ ಭೂತಾನ್ ಬಿಟ್ಟು ಬಿಟ್ಟು ಮೊದಲ ಬಾರಿ ಪ್ರಶಸ್ತಿ ಪಡೆದ ಭಾರತ ದೇಶದ ವ್ಯಕ್ತಿ ಎಂಬ ಹೆಮ್ಮೆಗೆ...

ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಾಡೆಲ್ ಸಾವು

International News: ಇತ್ತೀಚಿನ ದಿನದಲ್ಲಿ ಯಂಗ್ ಆಗಿ ಕಾಣೋದು ಒಂದು ಚಾಲೆಂಜ್ ಜೊತೆಗೆ ಶೋಕಿಯಾಗಿದೆ. ಕೊಂಚ ದಪ್ಪಗಿದ್ದವರು ಕೂಡ ತಾವು ಯಂಗ್ ಆಗಿ ಕಾಣಲು ನಾನಾ ಕಸರತ್ತು ಮಾಡುತ್ತಾರೆ. ಕೆಲವೇ ಕೆಲವರು ಯೋಗ, ವ್ಯಾಯಾಮ, ಡಯಟ್ ಮಾಡಿ ಸಣ್ಣ ಆಗ್ತಾರೆ. ಇನ್ನು ಕೆಲವರು ಸರ್ಜರಿಯ ಮೊರೆ ಹೋಗುತ್ತಾರೆ. ಇದೇ ರೀತಿ ಮಾಡೆಲ್ ಒಬ್ಬಳು ಸಣ್ಣ...

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News:  ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್ ಕೊನೆಗೂ ಭಾರತಕ್ಕೆ ಬಂದು, ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಜನವರಿ 22ರಂದು ಭಾರತದ ಅಯೋಧ್ಯೆಯಲ್ಲಿ ರಾಮಲಲ್ಲಾನನ್ನು ಪ್ರಾಣ ಪ್ರತಿಷ್ಠೆ ಮಾಡುತ್ತಾರೆಂಬ ವಿಷಯ ಕೇಳಿ ಬರೀ ಭಾರತದಲ್ಲಿರುವ ಹಿಂದೂಗಳಷ್ಟೇ ಅಲ್ಲದೇ, ಬೇರೆ ಬೇರೆ ದೇಶದ ಪ್ರಜೆಗಳಲ್ಲಿ ಕೆಲವರು ಸಂತಸ ವ್ಯಕ್ತಪಡಿಸಿದ್ದರು. ಅಂಥವರಲ್ಲಿ ಸೌತ್ ಆಫ್ರಿಕಾ...

ಶಾಲೆಯಿಂದ ಬರುತ್ತಿದ ಬಾಲಕಿ ಮೇಲೆ ರಸ್ತೆಯಲ್ಲೇ ಲೈಂ*ಗಿಕ ಕಿರುಕುಳ: ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

International News: ಬಾಲಕಿಯೊಬ್ಬಳು ಶಾಲೆಯಿಂದ ಮನೆಗೆ ಹೋಗುವಾಗ, ಹಿಂದಿನಿಂದ ಬಂದ ವ್ಯಕ್ತಿ ಆಕೆಗೆ ಮುತ್ತು ಕೊಟ್ಟು, ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ. ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ ಎನ್ನಲಾಗಿದ್ದು, ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಾಲಕಿ ಶಾಲೆಗೆ ಹೋಗಿ...

ಸ್ಟ್ರಾಬೇರಿ ತಿಂದು 8 ವರ್ಷದ ಬಾಲಕ ಸಾವು..

International News: ನಾವು ಕೆಲ ದಿನಗಳ ಹಿಂದಷ್ಟೇ ಇಂಥದ್ದೇ ಸುದ್ದಿ ನೀಡಿದ್ದೆವು. ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ವಿದೇಶದಲ್ಲಿ ಚಿಕನ್ ತಿಂದು ಓರ್ವ ಯುವಕ ಸಾವನ್ನಪ್ಪಿದ್ದ. ಇದೀಗ, ಬಾಲಕನೋರ್ವ ಸ್ಟ್ರಾಬೇರಿ ತಿಂದು ಸಾವನ್ನಪ್ಪಿದ ಘಟನೆ ಯುಎಸ್‌ನಲ್ಲಿ ನಡೆದಿದೆ. ಗಾರ್ಡೆನ್‌ನಲ್ಲಿ ಬೆಳೆದಿದ್ದ ಸ್ಟ್ರಾಬೇರಿ ತಿಂದು ಬಾಲಕ, ಕುಸಿದು ಬಿದ್ದಿದ್ದಾನೆ. ಅವನಿಗೆ ಉಸಿರಾಡಲು ತೊಂದರೆಯಾಗಿದೆ....

ಭಾರತೀಯ ವಿದ್ಯಾರ್ಥಿ ಯುಎಸ್‌ನಲ್ಲಿ ಶವವಾಗಿ ಪತ್ತೆ: 2024ರ 9ನೇ ಕೊ*ಲೆ ಕೇಸ್ ಇದು..

International News: ಭಾರತೀಯ ವಿದ್ಯಾರ್ಥಿ ಯುಎಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹಲವು ದಿನಗಳಿಂದ ವಾರಕ್ಕೆ ಒಂದಾದರೂ ಇಂಥ ಪ್ರಕರಣಗಳು ಕೇಳಿಬರುತ್ತಿದೆ. ಯುಎಸ್‌ನಲ್ಲಿ ಹಲವು ಭಾರತೀಯರು ವಾರಕ್ಕೊಬ್ಬರಂತೆ ಸಾವನ್ನಪ್ಪುತ್ತಿದ್ದಾರೆ. 2014ರಲ್ಲಿ ಯುಎಸ್‌ನಲ್ಲಿ ಕೊಲೆಯಾದ 9ನೇ ಕೇಸ್ ಇದಾಗಿದೆ. ಈ ಸಂಗತಿ ನಿಜಕ್ಕೂ ಭಯಬೀಳಿಸುವಂತಿದೆ. ಪರುಚುರಿ ಅಭಿಜೀತ್ ಎಂಬ ಆಂಧ್ರಪ್ರದೇಶದ ವಿದ್ಯಾರ್ಥಿ, ಯುಎಸ್‌ನಲ್ಲಿ ಸಾವನ್ನಪ್ಪಿದ್ದು, ಕಾಡಿನಲ್ಲಿ ಕಾರಿನಲ್ಲಿ ಶವ ಪತ್ತೆಯಾಗಿದೆ....

ಮತ್ತೆ ರಷ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ಪುಟಿನ್: ಇನ್ನು 6 ವರ್ಷ ವ್ಲಾದಿಮೀರ್ ಪಟ್ಟ ಗಟ್ಟಿ..

International News: ರಷ್ಯಾ ಅಧ್ಯಕ್ಷ ವ್ಲಾದಿಮೀರ್ ಪುಟೀನ್‌ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿ, ಗೆಲುವು ಸಾಧಿಸಿದ್ದಾರೆ. ಇನ್ನು 6 ವರ್ಷಗಳ ಕಾಲ ಪುಟಿನ್ ಮತ್ತೆ ರಷ್ಯಾವನ್ನು ಆಳಲಿದ್ದಾರೆ. 1999ರ್ಲಿ ಪುಟಿನ್ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಅಂದಿನಿಂದ ಇಂದಿನವರೆಗೂ ಪುಟಿನ್ ರಷ್ಯಾದ ಅಧ್ಯಕ್ಷರಾಗಿದ್ದಾರೆ. ಈ ಬಾರಿಯೂ ಪುಟೀನ್ ಗೆಲುವು ಸಾಧಿಸಿದ್ದು, ಇನ್ನು 6 ವರ್ಷಗಳ...

ಕೆನಡಾದಲ್ಲಿ ಬೆಂಕಿ ತಗುಲಿ ಭಾರತೀಯ ನಿವಾಸಿಗಳ ಸಾವು

International News: ಕೆನಡಾದಲ್ಲಿ ಬೆಂಕಿ ತಗುಲಿ ಭಾರತೀಯರಾದ ಪತಿ ಪತ್ನಿ ಮತ್ತು ಮಗಳು ಸಾವನ್ನಪ್ಪಿದ್ದಾರೆ. ಕೆನಡಾದ ಓಂಟಾರಿಯೋ ಎಂಬಲ್ಲಿ, ಈ ಘಟನೆ ನಡೆದಿದ್ದು, ಮಾರ್ಚ್ 7ರಂದು ಸಾವನ್ನಪ್ಪಿದ್ದಾರೆ. ಇನ್ನು ಸ್ಥಳೀಯ ಪೊಲೀಸರ ತನಿಖೆಯ ಪ್ರಕಾರ, ಇದು ಆತಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಲ್ಲದೇ, ಯಾರೋ, ಬೆಂಕಿ ಹಚ್ಚಿರುವ ಕಾರಣದಿಂದ ನಡೆದಿರುವ ದುರಂತ ಎನ್ನಲಾಗಿದೆ. ರಾಜೀವ್ ವಾರಿಕೂ(51), ಶಿಲ್ಪಾ ಕೋಥಾ(47),...
- Advertisement -spot_img

Latest News

ಹಿರಾನಿ-ಆಮೀರ್ ಖಾನ್ ಸಿನಿಮಾಗೆ ಬಂತು ಬಿಗ್ ಟ್ವಿಸ್ಟ್!

ರಾಜ್‌ಕುಮಾರ್ ಹಿರಾನಿ ನಿರ್ದೇಶನದ, ಆಮೀರ್ ಖಾನ್ ಅಭಿನಯದ ‘3 ಇಡಿಯಟ್ಸ್’ ಕೇವಲ ಒಂದು ಸಿನಿಮಾ ಅಲ್ಲ, ಅದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವ ಒಂದು ಎಮೋಷನ್. ಈಗ...
- Advertisement -spot_img