Wednesday, May 6, 2026

ಅಂತಾರಾಷ್ಟ್ರೀಯ

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಹಿಳೆಯ ಕೊ*ಲೆ: ಪತಿಯೇ ಕೃತ್ಯ ಎಸಗಿರುವ ಶಂಕೆ

International News: ಆಸ್ಟ್ರೇಲಿಯಾದಲ್ಲಿ ಭಾರತೀಯ ಮಹಿಳೆ ಕೊಲೆಯಾಗಿದ್ದು, ಶವ ಪತ್ತೆಯಾಗಿದೆ. ಈಕೆಯ ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶ್ವೇತಾ ಎಂಬ ಹೈದರಾಬಾದ್‌ ನಿವಾಸಿ ಆಸ್ಟ್ರೇಲಿಯಾದಲ್ಲಿ ತಮ್ಮ ಪತಿ ಮತ್ತು ಮಗುವಿನೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಶ್ವೇತಾಳ ಮೃತದೇಹ ಬೀದಿ ಬದಿಯಲ್ಲಿ ಇರಿಸಿದ ಡಬ್ಬದಲ್ಲಿ ಪತ್ತೆಯಾಗಿತ್ತು. ಈ ವಿಷಯ ತಿಳಿಯುವ ಹೊತ್ತಿಗೆ ಆಕೆಯ ಪತಿ...

ಆಸ್ಕರ್ ಪ್ರಶಸ್ತಿ ನೀಡಲು ಬೆತ್ತಲೆಯಾಗಿ ಬಂದ WWE ಸ್ಟಾರ್‌ ಜಾನ್‌ಸೇನಾ

ನಿನ್ನೆಯಷ್ಟೇ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಹಲವರಿಗೆ ಪ್ರಶಸ್ತಿ ಸಿಕ್ಕಿದೆ. ಉತ್‌ತಮ ನಟ, ನಟಿ, ಪೋಷಕ ನಟ, ಪೋಷಕ ನಟಿ ಇತ್ಯಾದಿ ಪ್ರಶಸ್ತಿಗಳನ್ನು ನೀಡಲಾಗಿದೆ. ಆದರೆ ಬೆಸ್ಟ್ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿ ನೀಡಲು ವೇದಿಕೆ ನಟನೊಬ್ಬ ಬೆತ್ತಲೆಯಾಗಿ ಬಂದು ಎಡವಟ್ಟು ಮಾಡಿದ್ದಾನೆ. ಬೇರೆಯವರಿಗೆ ಇದು ಎಡವಟ್ಟು ಅನ್ನಿಸಿದರೂ, ವಿದೇಶಿಗರಿಗೆ ಇದು ಕಾಮನ್. WWE ಸ್ಟಾರ್...

ವಿಮಾನದಿಂದ ಆಹಾರದ ಪ್ಯಾಕೇಟ್ ಮೈ ಮೇಲೆ ಬಿದ್ದು, ಗಾಜಾದ 5 ಮಂದಿ ನಿರಾಶ್ರಿತರ ಸಾವು..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಮುಂದುವರಿದಿದ್ದು, ಗಾಜಾದಲ್ಲಿರುವ ನಿರಾಶ್ರಿತರು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಜೀವ ರಕ್ಷಣೆ ಮಾಡಬೇಕಿದ್ದ ಆಹಾರವೇ, ಅವರ ಪ್ರಾಣ ತೆಗೆದಿದೆ. ವಿಮಾನದಿಂದ ಪ್ಯಾರಾಚೂಟ್ ಮೂಲಕ, ಜನರನ್ನು ತಲುಪಬೇಕಿದ್ದ ಆಹಾರ, ನೇರವಾಗಿ ಜನರ ಮೈಮೇಲೆ ಬಿದ್ದು, ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಗಾಜಾದಲ್ಲಿ ಹಲವು ಪ್ಯಾಲೇಸ್ತೇನಿಯನ್ ನಿರಾಶ್ರಿತರು ವಾಸವಿದ್ದು, ಅವರಿಗೆಲ್ಲ ಆಹಾರ...

ಬಟರ್ ಚಿಕನ್ ತಿಂದು ಸಾವನ್ನಪ್ಪಿದ ವ್ಯಕ್ತಿ: ಪ್ರಾಣಕ್ಕೆ ಕುತ್ತು ತಂದ ಅಲರ್ಜಿ

International News: ಮೊನ್ನೆ ಮೊನ್ನೆ ತಾನೇ ತೆಲಂಗಾಣದಲ್ಲಿ ಓರ್ವ ವ್ಯಕ್ತಿ, ತನ್ನಿಷ್ಟದ ಮೊಟ್ಟೆ ಬಜ್ಜಿ ತಿಂದು ಸಾವನ್ನಪ್ಪಿದ ಸುದ್ದಿ ಕೇಳಿದ್ದೆವು. ಇದೀಗ ಓರ್ವ ವ್ಯಕ್ತಿ ಬಟರ್ ಚಿಕನ್ ತಿಂದು, ಸಾವಿಗೀಡಾಗಿದ್ದಾನೆ. 27 ವರ್ಷದ ಇಂಗ್ಲೆಂಡ್ ನಿವಾಸಿ, ಜೊಸೇಫ್ ಸಾವನ್ನಪ್ಪಿದ ವ್ಯಕ್ತಿ. ಮನೆಯಲ್ಲಿ ಊಟ ಸೇವಿಸುತ್ತಿದ್ದಾಗ, ಒಂದೇ ಒಂದು ಸಾರಿ ಬಟರ್ ಚಿಕನ್‌ ತಿಂದಿದ್ದು, ಅದರಲ್ಲಿ ಹಾಕಿದ್ದ ಕೆಲ...

ರಷ್ಯಾ- ಉಕ್ರೇನ್ ಯುದ್ಧ: ಹೈದರಾಬಾದ್ ಯುವಕ ಸಾವು

International News: ರಷ್ಯಾದ ಸೇನೆ ವಂಚನೆಯಿಂದ ಸೇನೆಗೆ ಸೇರಿಸಿಕೊಂಡಿದ್ದ ಹೈದರಾಬಾದ್‌ನ ಯುವಕ, ಉಕ್ರೇನ್‌ನಲ್ಲಿ ಸಾವಿಗೀಡಾಗಿದ್ದಾನೆ. ಈ ಬಗ್ಗೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ ನೀಡಿದೆ. ಹೈದರಾಬಾದ್ ನಿವಾಸಿ ಮೊಹಮದ್ ಅಫ್ಸಾನ್ ಎಂದು ಹೇಳಲಾಗಿದ್ದು, ಈತ ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾನೆ, ಹೇಗೆ ಸಾವನ್ನಪ್ಪಿದ್ದಾನೆಂದು ಇದುವರೆಗೂ ಗೊತ್ತಾಗಲಿಲ್ಲ. ಇನ್ನು ಈತನ ಶವವನ್ನು ಭಾರತಕ್ಕೆ ತರುವಂತೆ, ಈತನ ಕುಟುಂಬಸ್ಥರು...

ಫೇಸ್‌ಬುಕ್‌ ಅಕೌಂಟ್‌ ದಿಢೀರ್ ಲಾಗ್‌ ಔಟ್‌: Chill guys, ಎಲ್ಲ ಸರಿಯಾಗತ್ತೆ ಅಂದ್ರು ಮಾರ್ಕ್

News: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ಬಳಕೆದಾರರು ಇವತ್ತು ಸಿಕ್ಕಾಪಟ್ಟೆ ಗಲಿಬಿಲಿ ಆಗಿದ್ದಾರೆ. ದಿಢೀರ್ ಅಂತ ಅವರ ಅಕೌಂಟ್‌ ಲಾಗ್ ಔಟ್ ಆಗಿದ್ದು, ಮತ್ತೆ ಲಾಗ್ ಇನ್ ಮಾಡಲು ಪರದಾಡಿದ್ದಾರೆ. ಡೆಸ್ಕ್‌ಟಾಪ್‌ ಹಾಗೂ ಮೊಬೈಲ್‌ನಲ್ಲಿ ಬಳಸುವ ಫೇಸ್‌ಬುಕ್‌ ಅಕೌಂಟ್‌ಗಳು ಲಾಗ್‌ ಔಟ್ ಆಗಿದ್ದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ. ಫೇಸ್‌ಬುಕ್‌ ಜೊತೆಗೆ ಜನಪ್ರಿಯ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ ಕೂಡ...

ಪಾಕಿಸ್ತಾನದಲ್ಲಿ ಸುರಿದ ಧಾರಾಕಾರ ಮಳೆಗೆ 37 ಮಂದಿ ಬಲಿ

International News: ಪಾಕಿಸ್ತಾನದಲ್ಲಿ ಎರಡು ದಿನ ಧಾರಾಕಾರ ಮಳೆ ಸುರಿದಿದ್ದು, ಮಳೆಯ ರಭಸಕ್ಕೆ 37 ಮಂದಿ ಬಲಿಯಾಗಿದ್ದಾರೆ. ಹಲವರು ಮನೆ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಹಲವೆಡೆ ಮಳೆ ಸುರಿದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಲುಚಿಸ್ತಾನ ಬಳಿ, 5 ಮಂದಿ ಸಾವನ್ನ್ಪಪಿದ್ದಾರೆ. ಅಲ್ಲದೇ ಧಾರಾಕಾರ ಮಳೆಗೆ ನೀರು ಮನೆಗೆ...

ಇಸ್ರೇಲ್‌ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ವ್ಯಕ್ತಿ ಸಾವು

International News: ಇಸ್ರೇಲ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಇಬ್ಬರು ಭಾರತೀಯರಿಗೆ ಗಾಯವಾಗಿದೆ. ಅಕ್ಟೋಬರ್ 7ರಿಂದ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧ ಇದುವರೆಗೂ ಮುಗಿದಿಲ್ಲ. ಮಧ್ಯದಲ್ಲಿ 15 ದಿನಗಳ ವಾರ್ ಬ್ರೇಕ್ ತೆಗೆದುಕೊಂಡಿದ್ದ ಇಸ್ರೇಲ್ ಮತ್ತು ಹಮಾಸ್, ಬಳಿಕ ಮತ್ತೆ ಯುದ್ಧ ಆರಂಭಿಸಿದ್ದು, ಮೊನ್ನೆಯಷ್ಟೇ ಹಲವು ಪ್ಯಾಲೇಸ್ತೇನಿಯನ್ನರು ಸಾವನ್ನಪ್ಪಿದ್ದಾರೆ. ಇದೀಗ ಇಸ್ರೇಲ್...

ಮಾರಿಷಿಯಸ್‌ನಲ್ಲಿ ಶಿವರಾತ್ರಿ ಆಚರಣೆವೇಳೆ ಅಗ್ನಿ ಅವಘಡ: 6 ಮಂದಿ ಸಾವು

International News: ಮಾರಿಷಿಯಸ್‌ನಲ್ಲಿ ಶಿವರಾತ್ರಿಗೂ ಮುನ್ನ ನಡೆಸಿದ ಪೂಜೆಯ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಮಾರಿಷಿಯಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿ ಹಿಂದೂಗಳ ಹಬ್ಬವನ್ನು ಎಲ್ಲರೂ ಸೇರಿ ಮಾಡುತ್ತಾರೆ. ಹೀಗಾಗಿ ಶಿವರಾತ್ರಿಯ ಪೂಜೆಗಾಗಿ ಜನ ಗ್ರ್ಯಾಂಡ್ ಬೆಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು. ಬಳಿಕ ದೊಡ್ಡ ಶಿವಲಿಂಗದ ಬಳಿ ಶಿವರಾತ್ರಿಯ ಪೂಜೆ ನಡೆಯಬೇಕಿತ್ತು. ಆದರೆ...

ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್

National News: ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿದೆ. ಆದಿತ್ಯ ಎಲ್ 1 ಉಡಾವಣೆ ದಿನವೇ ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ ಸೋಮನಾಥ್, ಆದಿತ್ಯ ಎಲ್ 1 ಉಡಾವಣೆ ದಿನವೇ ತಮಗೆ ಹೊಟ್ಟೆಯಲ್ಲಿ ಕ್ಯಾನ್ಸರ್ ಗಡ್ಡೆ ಇರುವುದು ಪತ್ತೆಯಾಗಿತ್ತು. ಆದರೆ ಕಿಮೋಥೆರಪಿ ಸೇರಿ, ಬೇರೆ ಬೇರೆ ಚಿಕಿತ್ಸೆ ಪಡೆದು...
- Advertisement -spot_img

Latest News

ಹಿರಾನಿ-ಆಮೀರ್ ಖಾನ್ ಸಿನಿಮಾಗೆ ಬಂತು ಬಿಗ್ ಟ್ವಿಸ್ಟ್!

ರಾಜ್‌ಕುಮಾರ್ ಹಿರಾನಿ ನಿರ್ದೇಶನದ, ಆಮೀರ್ ಖಾನ್ ಅಭಿನಯದ ‘3 ಇಡಿಯಟ್ಸ್’ ಕೇವಲ ಒಂದು ಸಿನಿಮಾ ಅಲ್ಲ, ಅದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವ ಒಂದು ಎಮೋಷನ್. ಈಗ...
- Advertisement -spot_img