Friday, February 27, 2026

ಅಂತಾರಾಷ್ಟ್ರೀಯ

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಿದ ಪ್ರಧಾನಿ ಮೋದಿ

International News: ನಿನ್ನೆಯಿಂದ ಪ್ರಧಾನಿ ನರೇಂದ್ರ ಮೋದಿ ಅರಬ್ ಕಂಟ್ರಿ ಪ್ರವಾಸದಲ್ಲಿದ್ದಾರೆ. ದುಬೈ ರಾಜನನ್ನು ಭೇಟಿಯಾಗಿ ಹಲವು ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರದಾನಿ ಮೋದಿ, ಇಂದು ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ್ದಾರೆ. ಈ ದೇಗುಲ ಅಕ್ಷರಧಾಮವೆಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು, ಇದು ಗುರು ನಾರಾಯಣಸ್ವಾಮಿ, ಕೃಷ್ಣ, ರಾಮ, ಶಿವ, ಗಣಪತಿ, ದುರ್ಗೆ ಎಲ್ಲರ ದೇವಸ್ಥಾನವನ್ನೂ ಒಳಗೊಂಡಿದೆ....

ಅಮೆರಿಕದ ಮನೆಯಲ್ಲಿ ಶವವಾಗಿ ಪತ್ತೆಯಾದ ಭಾರತೀಯ ಕುಟುಂಬ..

International News: ಅಮೆರಿಕದಲ್ಲಿರುವ ಭಾರತೀಯರಿಗೆ ಸದ್ಯ ಜೀವ ಭಯ ಆರಂಭವಾಗಿದೆ. ಅಲ್ಲದೇ, ಇಂಥ ಸುದ್ದಿ ಕೇಳುತ್ತಿರುವ ಭಾರತೀಯರಿಗೂ, ಅಮೆರಿಕದಲ್ಲಿರುವ ಭಾರತೀಯರ ಬಗ್ಗೆ ಆತಂಕವಾಗಿದೆ. ವಿದ್ಯಾಭ್ಯಾಸ ಮಾಡಲು ಹೋದವರು, ಕೆಲಸ ಮಾಡುತ್ತಿರುವವರೆಲ್ಲ ಅಮೆರಿಕದಲ್ಲಿ ಭಯದ ವಾತಾವರಣದಲ್ಲೇ ಬದುಕುತ್ತಿದ್ದಾರೆ. ಇದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆ ನಡೆಯುತ್ತಿದೆ. ವಿದ್ಯಾರ್ಥಿಗಳು, ಉದ್ಯಮಿಗಳು ಕೊಲೆಯಾದ ಸುದ್ದಿ ನಾವು...

ಅರಬ್‌ ಕಂಟ್ರಿಯಲ್ಲಿ ಪ್ರಧಾನಿ ಮೋದಿ: ಬುರ್ಜ್ ಖಲೀಫಾ ಮೇಲೆ ತ್ರಿವರ್ಣ ಧ್ವಜದ ಲೈಟಿಂಗ್ಸ್

International News: ಪ್ರಧಾನಿ ನರೇಂದ್ರ ಮೋದಿ ಅಬುದಾಬಿಗೆ ಭೇಟಿ ನೀಡಿದ್ದು, ಅಲ್ಲಿನ ರಾಜ ಮೋದಿಯನ್ನು ಅಪ್ಪುಗೆ ನೀಡಿ ಸ್ವಾಗತಿಸಿದ್ದಾರೆ. ಇನ್ನು ಇದೇ ವಿಶೇಷವಾಗಿ ಪ್ರಪಂಚದ ಅದ್ಭುತಗಳಲ್ಲಿ ಒಂದಾದ ಬೂರ್ಜ ಖಲೀಫಾ ಮೇಲೆ ತ್ರಿವರ್ಣ ಧ್ವಜದ ಲೈಟಿಂಗ್ ಮಾಡಲಾಗಿದೆ. ಇಲ್ಲಿ ಇಂದು ಹಿಂದೂಗಳ ದೇವಸ್ಥಾನದ ಉದ್ಘಾಟನೆ ನಡೆಯಲಿದ್ದು, ಪ್ರಧಾನಿ ಮೋದಿಯೇ ಈ ದೇವಸ್ಥಾನವನ್ನು ಉದ್ಘಾಟಿಸಲಿದ್ದಾರೆ. ನಿನ್ನೆ ಈ...

ಪೋರ್ನ್ ಸ್ಟಾರ್ ಜಾನಿ ಸಿನ್ಸ್ ಜೊತೆ ನಟಿಸಿದ ನಟ ರಣ್ವೀರ್ ಸಿಂಗ್‌: ವೀಡಿಯೋ ವೈರಲ್

Bollywood News: ಇತ್ತೀಚೆಗೆ ಬಾಲಿವುಡ್ ದಂಪತಿ ಟ್ರೋಲ್ ಆಗುತ್ತಲೇ ಸುದ್ದಿಯಾಗುತ್ತಿದ್ದಾರೆ. ಒಂದೆಡೆ ಪತ್ನಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ್ರೆ, ಇನ್ನೊಂದೆಡೆ ಪತಿ ರಣ್ವೀರ್ ಸಿಂಗ್ ಕೂಡ ಟ್ರೋಲ್ ಆಗುತ್ತ ಸದ್ದು ಮಾಡುತ್ತಿದ್ದಾರೆ. ಈ ಮೊದಲು ಬೆತ್ತಲೆ ಫೋಟೋಶೂಟ್ ಮಾಡಿಸಿ, ಹಿಗ್ಗಾಮುಗ್ಗಾ ಟ್ರೋಲ್ ಆಗಿದ್ದ ರಣ್ವೀರ್, ಹಿಂದಿ ನ್ಯೂಸ್‌ಗಳ ಪರ ವಿರೋಧ...

ಕತಾರ್ ಜೈಲಿನಿಂದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳ ಬಿಡುಗಡೆ

International News: ಕತಾರ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆಗೊಳಿಸಲಾಗಿದೆ. ಬೇಹುಗಾರಿಕೆ ಮಾಡುತ್ತಿರುವ ಆರೋಪದಡಿಯಲ್ಲಿ ಭಾರತದ 8 ಮಾಜಿ ಅಧಿಕಾರಿಗಳನ್ನು ಕತಾರ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೇ, ಅವರಿಗೆ ಮರಣ ದಂಡನೆಯ ಶಿಕ್ಷೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಸತತ ಪ್ರಯತ್ನಗಳಿಂದ, ಆ ಅಧಿಕಾರಿಗಳನ್ನು ಪುನಃ ಕರೆಯಿಸಿಕೊಳ್ಳುವುದರಲ್ಲಿ ಸಫಲವಾಗಿದೆ....

ಪಾಕಿಸ್ತಾನದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು, ಷರೀಫ್, ಭುಟ್ಟೋ ರೆಡಿ..!

Pakistan: ಪಾಕಿಸ್ತಾನದಲ್ಲಿ ಕೆಲ ದಿನಗಳ ಹಿಂದಷ್ಟೇ ಚುನಾವಣೆ ನಡೆದಿದ್ದು, ಯಾವುದೇ ಪಕ್ಷಗಳಿಂಗೂ ಸ್ಪಷ್ಟ ಬಹುಮತ ಸಿಗಲಿಲ್ಲ. ಈ ಕಾರಣಕ್ಕಾಗಿ, ಷಹಬಾಜ್ ಷರೀಫ್, ಬಿಲಾವರ್ ಭುಟ್ಟೋ ಸಮ್ಮಿಶ್ರ ಸರ್ಕಾರ ರಚಿಸಲು ಮುಂದಾಗಿದ್ದಾರೆ. ನವಾಜ್ ಷರೀಫ್ ಸಹೋದರ ಮಾಜಿ ಪ್ರಧಾನಿ ಶೆಹಬಾಜ್ ಷರೀಫ್, ದಿವಂಗತ ಬೆನ್‌ಜಿರ್ ಭುಟ್ಟೋ ಸಂಬಂಧಿ ಬಿಲಾವಲ್ ಭುಟ್ಟೋ ಸೇರಿ ಸಮ್ಮಿಶ್ರ ಸರ್ಕಾರ ನಡೆಸಲು ಮುಂದಾಗಿದ್ದಾರೆ....

ಅಮೆರಿಕದಲ್ಲಿ ಭಾರತೀಯನ ಮೇಲೆ ಹಲ್ಲೆ: ವಿವೇಕ್ ಎಂಬ ವ್ಯಕ್ತಿ ಸಾವು

International News: ಅಮೆರಿಕದಲ್ಲಿ ಭಾರತೀಯ ವ್ಯಕ್ತಿಯ ಮೇಲೆ ಅಲ್ಲಿನ ಸ್ಥಳಿಯನೋರ್ವ ಹಲ್ಲೆ ಮಾಡಿದ್ದು, ಭಾರತೀಯ ಮೂಲದ ವಿವೇಕ್ ಸಾವನ್ನಪ್ಪಿದ್ದಾನೆ. ಭಾರತೀಯ ಮೂಲದ ವಿವೇಕ್ ತನೇಜಾ(41) ಮೃತ ವ್ಯಕ್ತಿಯಾಗಿದ್ದು, ವಾಷಿಂಗ್ಟನ್‌ನ ಒಂದು ರೆಸ್ಟೋರೆಂಟ್‌ಗೆ ಹೋಗಿದ್ದರು. ಅದೇ ಸಮಯಕ್ಕೆ ಅಲ್ಲಿ ಓರ್ವ ವ್ಯಕ್ತಿಯೂ ಅದೇ ರೆಸ್ಟೋರೆಂಟ್‌ಗೆ ಬಂದಿದ್ದಾನೆ. ಆ ವ್ಯಕ್ತಿ ಜೊತೆ ವಿವೇಕ್‌ಗೆ ಜಗಳವಾಗಿದೆ. ಬಳಿಕ ರೆಸ್ಟೋರೆಂಟ್‌ನಿಂದ ಹೊರಗೆ ಬಂದು,...

Pakistan Election Result: ಲಾಹೋರ್‌ನಲ್ಲಿ ನವಾಜ್ ಷರೀಫ್‌ಗೆ 55ಸಾವಿರ ಮತಗಳ ಅಂತರದಿಂದ ಗೆಲುವು

International News: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಿಂತ, ಆ ಚುನಾವಣೆಯ ಮೊದಲು ನಡೆದ ಹಲವು ದುರಂತಗಳು ಸದ್ದು ಮಾಡಿದ್ದವು. ಅಲ್ಲಲ್ಲಿ ಗ್ರೈನೇಡ್, ಬಾಂಬ್ ಸ್ಪೋಟಗಳಾಗುವುದು. ಸಾವು- ನೋವು ಉಂಟಾಗುವುದು ಇದೆಲ್ಲವೂ ನಡೆದಿತ್ತು. ಇದೀಗ ಸಾರ್ವತ್ರಿಕ ಚುನಾವಣೆಯ ರಿಸಲ್ಟ್ ಬಂದಿದ್ದು, ಲಾಹೋರ್‌ನಲ್ಲಿ ನವಾಜ್ ಷರೀಫ್ ಪಕ್ಷಕ್ಕೆ ಗೆಲುವಾಗಿದೆ. ನವಾಜ್ ಷರೀಫ್ ಲಾಹೋರ್‌ನಲ್ಲಿ ಯಾಸ್ಮೀನ್ ರಷೀದ್ ವಿರುದ್ಧ 55 ಸಾವಿರ...

ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್‌: ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ಮೋದಿ ಹಾರೈಕೆ

International News: ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್‌ ಇರುವುದು ಧೃಡಪಟ್ಟಿದ್ದು, ಚಾರ್ಲ್ಸ್ ಬೇಗ ಗುಣಮುಖರಾಗಲೆಂದು ಪ್ರದಾನಿ ಮೋದಿ, ಟ್ವೀಟ್ ಮಾಡಿ ಹಾರೈಸಿದ್ದಾರೆ. ಬಂಕಿಂಗ್ ಹ್ಯಾಮ್ ಪ್ಯಾಲೇಸ್‌ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮೂರನೇಯ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆದರೂ ಚಾರ್ಲ್ಸ್ ಕೆಲ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದಾರೆಂದು ಹೇಳಿದೆ. ಬ್ರಿಟನ್ ರಾಣಿ...

ಚಿಲಿಯಲಿ ಸಂಭವಿಸಿದ ಕಾಡ್ಗಿಚ್ಚಿಗೆ 100ಕ್ಕೂ ಹೆಚ್ಚು ಜನ ಬಲಿ, 200ಕ್ಕೂ ಹೆಚ್ಚು ಜನರು ಕಾಣೆ

International News: ಚಿಲಿ ದೇಶದ ವಿನಾ ಡೆಲ್ ಮಾರ್ ಪ್ರದೇಶದ ಸುತ್ತಲೂ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಅಲ್ಲದೇ, 200ಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆಂದು ಹೇಳಲಾಗಿದೆ.ಕಾಣೆಯಾದವರು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಅಲ್ಲದೇ, ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img