Monday, March 2, 2026

ಅಂತಾರಾಷ್ಟ್ರೀಯ

ದೆಹಲಿ ಬೆನ್ನಲ್ಲೇ ಇಸ್ಲಾಮಾಬಾದ್‌ ಭೀಕರ ಕಾರ್ ಬಾಂಬ್ ಸ್ಫೋಟ

ನವೆಂಬರ್‌ 10ರ ಸೋಮವಾರ ಭಾರತದ ರಾಜಧಾನಿ ದಿಲ್ಲಿಯಲ್ಲಿ, ಕಾರು ಸ್ಫೋಟಗೊಂಡು 13 ಮಂದಿ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇಂದು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲೂ ಸ್ಫೋಟ ನಡೆದು, ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ ಹೆಚ್ಚಿನವರು ವಕೀಲರು ಎಂದು ಹೇಳಲಾಗ್ತಿದೆ. ನಿಲ್ಲಿಸಿದ್ದ ವಾಹನದಲ್ಲಿ ಅಳವಡಿಸಲಾಗಿದ್ದ ಗ್ಯಾಸ್‌ ಸಿಲಿಂಡರ್‌ನಿಂದ ಸ್ಫೋಟ ಸಂಭವಿಸಿರಬಹುದೆಂದು,...

ಭಾರತೀಯ ಮೂಲದ ಮಮ್ದಾನಿ ಮೇಯರ್‌

ನ್ಯೂಯಾರ್ಕ್ ನಗರದ ಮೇಯರ್ ಆಗಿ, ಭಾರತೀಯ ಮೂಲದ ಡೆಮೋಕ್ರಾಟ್ ಜೊಹ್ರಾನ್ ಮಮ್ದಾನಿ ಆಯ್ಕೆಯಾಗಿದ್ದಾರೆ. ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಮತ್ತು ರಿಪಬ್ಲಿಕನ್ ಕರ್ಟಿಸ್ ಸ್ಲಿವಾ ಅವರನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ವಿಧಾನಸಭಾ ಸದಸ್ಯ ಮತ್ತು ಸ್ವಯಂ-ಪ್ರಜಾಪ್ರಭುತ್ವವಾದಿ, ಸಮಾಜವಾದಿ, 34 ವರ್ಷದ ಮಮ್ದಾನಿ, ನ್ಯೂಯಾರ್ಕ್ ನಗರದ ಅತ್ಯಂತ ಕಿರಿಯ ಮೇಯರ್ ಮತ್ತು ಮೊದಲ ಮುಸ್ಲಿಂ ಮೇಯರ್...

ಕಾರ್ಗೋ ವಿಮಾನ ದುರಂತಕ್ಕೆ 3 ಬಲಿ

ಅಮೆರಿಕಾದಲ್ಲಿ ಸರಕುಗಳನ್ನು ಹೊತ್ತು ಸಾಗುತ್ತಿದ್ದ ಯುಪಿಎಸ್ ಕಾರ್ಗೋ ವಿಮಾನ ಪತನಗೊಂಡಿದೆ. ದುರಂತದಲ್ಲಿ ಮೂವರು ಸಜೀವ ದಹನವಾಗಿದ್ದಾರೆ. ಕೆಂಟುಕಿಯ ಲೂಯಿಸ್‌ವಿಲ್ಲೆ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಮೆಕ್‌ಡೊನೆಲ್ ಡೌಗ್ಲಾಸ್ md-11 ಕಾರ್ಗೋ ವಿಮಾನ ಹವಾಯಿಗೆ ಹೊರಟಿತ್ತು. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಲ್ಲೇ ಕೆಳಗೆ ಅಪ್ಪಳಿಸಿ ಹೊತ್ತಿ ಉರಿದಿದೆ....

ವಿದೇಶಿ ಪ್ರಜೆಯ ಬಳಿ ಉದ್ಧಟತನ ತೋರಿ ಭಾರತೀಯರ ಮರ್ಯಾದೆ ತೆಗೆದ ಮಕ್ಕಳು

News: ನಮ್ಮ ದೇಶದ, ನಮ್ಮ ನೆಲದ ಮರ್ಯಾದೆ, ಗೌರವ ಕಾಪಾಡುವುದು ನಮ್ಮ ಕರ್ತವ್ಯ. ನಮ್ಮ ದೇಶಕ್ಕೆ, ರಾಜ್ಯಕ್ಕೆ ಬಂದವರು, ನಮ್ಮ ನೆಲದ ಬಗ್ಗೆ ನಾಲ್ಕು ಚೆಂದದ ಮಾತನಾಡಿದರೆ, ಅದೇ ನಮಗೆ ಹೆಮ್ಮೆ. ಹಾಗಾಗಿ ನಾವು ವಿದೇಶಿಗರ ಜತೆ, ಬೇರೆ ರಾಜ್ಯದವರ ಜತೆ ಹೇಗೆ ನಡೆದುಕ``ಳ್ಳುತ್ತೇವೋ, ಅದೇ ರೀತಿ ನಮಗೆ ಗೌರವ ಸಿಗುತ್ತದೆ. ಆದರೆ ಈ ಬಗ್ಗೆ...

ಟೊಮೆಟೊ ಬೆಲೆ = ಚಿನ್ನದ ಬೆಲೆ : ಪಾಕಿಸ್ತಾನದ ಜನರು ಕಂಗಾಲು

ಬದ್ಧವೈರಿ ದೇಶ ಪಾಕಿಸ್ತಾನದಲ್ಲಿರುವ ಬೆಲೆ ಏರಿಕೆಯ ಪಟ್ಟಿ ಕೇಳಿದ್ರೆ ನೀವು ಶಾಕ್‌ ಆಗ್ತೀರಾ. ಅಲ್ಲಿ ಟೊಮೆಟೊ ಬೆಲೆ ಒಂದೇ ತಿಂಗಳಲ್ಲಿ ಶೇ.400 ಏರಿಕೆ ಕಂಡು, ಒಂದು ಕಿಲೋಗೆ 600 ರೂಪಾಯಿ ಗಡಿಯನ್ನು ದಾಟಿದೆ. ಈ ಬೃಹತ್ ಬೆಲೆ ಏರಿಕೆಯಿಂದ ಜನರ ಅಸಮಾಧಾನ ಹೆಚ್ಚಾಗಿದೆ. ಪಾಕಿಸ್ತಾನ ಸಂಸತ್ತಿನಲ್ಲಿಯೂ ಈ ವಿಷಯ ಚರ್ಚೆಯಾಗಿದೆ. ಕೆಲವರು ವ್ಯಂಗ್ಯವಾಗಿ ಇನ್ನೂ...

ಪಾಕಿಸ್ತಾನ ಬೆದರಿಕೆ: ಶಾಂತಿ ಮಾತುಕತೆ ವಿಫಲವಾದರೆ ಅಫ್ಘಾನಿಸ್ತಾನ ಯುದ್ಧಕ್ಕೆ ಸಿದ್ಧವಾಗಲಿ!

ಇಸ್ಲಾಮಾಬಾದ್: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಫ್ಘಾನಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಇಸ್ತಾನ್‌ಬುಲ್‌ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ವಿಫಲವಾದರೆ, ಪಾಕಿಸ್ತಾನ ಅಫ್ಘಾನಿಸ್ತಾನದ ವಿರುದ್ಧ ಬಹಿರಂಗ ಯುದ್ಧಕ್ಕೆ ಇಳಿಯುವುದು ಅನಿವಾರ್ಯ ಎಂದು ಹೇಳಿದ್ದಾರೆ. ಮಾತುಕತೆಗಳು ಯಶಸ್ವಿಯಾಗದಿದ್ದರೆ, ಪಾಕಿಸ್ತಾನಕ್ಕೆ ಅಫ್ಘಾನಿಸ್ತಾನದೊಂದಿಗೆ ಸಂಘರ್ಷವನ್ನು ತಪ್ಪಿಸುವ ಆಯ್ಕೆ ಉಳಿಯುವುದಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ನಮ್ಮ ಭದ್ರತೆಗೆ ಧಕ್ಕೆಯಾದರೆ ಪ್ರತಿಕ್ರಿಯೆ...

5 ಮಕ್ಕಳಿಗೆ HIV ಪಾಸಿಟಿವ್, ಬ್ಲಡ್ ಬ್ಯಾಂಕ್‌ನಲ್ಲಿ ನಿರ್ಲಕ್ಷ್ಯ!

ಜಾರ್ಖಂಡ್‌ : ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆಯಾಗಿದೆ. ಅದಾದ ನಂತರ ಕನಿಷ್ಠ ಐದು ಮಕ್ಕಳು ಎಚ್‌ಐವಿ (HIV) ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಬಾಲಕನೂ ಇದ್ದಾನೆ. ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆತಂಕ...

ಚಿನ್ನದ ಹೂಡಿಕೆದಾರರಿಗೆ ಡೇಂಜರ್‌ ಅಲರ್ಟ್

ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದ ಚಿನ್ನದ ಬೆಲೆ, ದಿಢೀರ್ ಆಗಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆ ಹೆಚ್ಚಿದ್ದ ವೇಳೆ ಹೂಡಿಕೆದಾರರು ಭರ್ಜರಿ ಲಾಭ ಮಾಡಿಕೊಂಡಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿಯುವಂತೆ ಮಾಡಿದೆ. ಜೊತೆಗೆ ಯುಎಸ್‌ ಡಾಲರ್‌ ಮತ್ತು ಭವಿಷ್ಯದ ವ್ಯಾಪಾರ ಮಾತುಕತೆಗಳ ವಿಚಾರವು ಭಾರೀ ಒತ್ತಡ ಉಂಟು...

ಇಲ್ಲಿ ಟೊಮೇಟೊ ಬೆಲೆ ಕೇಳಿದ್ರೆ ಶಾಕ್, 1Kg ಟೊಮೇಟೊಗೆ 700 ರೂಪಾಯಿ!

ಪಾಕಿಸ್ತಾನ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಗಳ ನಡುವಿನ ಗಡಿ ಬಂದ್ ಪರಿಣಾಮವಾಗಿ ತರಕಾರಿಗಳು ಹಾಗೂ ಹಣ್ಣುಗಳ ಬೆಲೆ ಗಗನಕ್ಕೇರಿವೆ. ವಿಶೇಷವಾಗಿ, ಟೊಮೇಟೊ ಬೆಲೆಗಳು ಕಳೆದ ಕೆಲವು ವಾರಗಳಲ್ಲಿ ಶೇ.400ರಷ್ಟು ಏರಿಕೆ ಕಂಡು, ದೇಶದ ಮಾರುಕಟ್ಟೆಗಳಲ್ಲಿ ತೀವ್ರ ಬೆಲೆ ಏರಿಕೆಯನ್ನು ಉಂಟುಮಾಡಿವೆ. ವರದಿಯ ಪ್ರಕಾರ, ಪಾಕಿಸ್ತಾನ ಮಾರುಕಟ್ಟೆಯಲ್ಲಿ ಟೊಮೆಟೊ ಪ್ರತಿ ಕಿಲೋಗ್ರಾಂಗೆ ಪಾಕಿಸ್ತಾನದಲ್ಲಿ 600ರ  ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ....

ಮೋದಿಗೆ ಕರೆ ಮಾಡಿದ ಟ್ರಂಪ್‌ ದೀಪಾವಳಿ ಜೊತೆ ಸಿಹಿ ಸಂದೇಶ

ಅಮೆರಿಕಾದ ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ, ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿರುವ ಟ್ರಂಪ್, ಮಹಾನ್ ವ್ಯಕ್ತಿ ಎಂದು ಕರೆದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img