Thursday, May 7, 2026

ಅಂತಾರಾಷ್ಟ್ರೀಯ

ಅರಬ್ ಕಂಟ್ರಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ..

International News: ಅರಬ್ ದೇಶವಾದ ಅಬುದಾಬಿಯಲ್ಲಿ ಇದೇ ವರ್ಷಾ ಫೆಬ್ರವರಿ 14ರಂದು ಹಿಂದೂ ದೇವಾಲಯ ಲೋಕಾರ್ಪಣೆಗೊಳ್ಳಲಿದೆ. ರಾಮಮಂದಿರ ಉದ್ಘಾಟನೆ ಬಿಟ್ಟರೆ, ಹಿಂದೂಗಳಿಗೆ ಇದು ಈ ವರ್ಷದ ಎರಡನೇಯ ಹೆಮ್ಮೆಯ ವಿಷಯವಾಗಿದೆ. ಏಕೆಂದರೆ, ಈ ದೇವಸ್ಥಾನ ಅರಬ್ ಕಂಟ್ರಿಯಲ್ಲಿ ಉದ್ಘಾಟನೆಯಾಗಲಿರುವ ಮೊದಲ ಹಿಂದೂ ದೇವಸ್ಥಾನವಾಗಿದೆ. ಅಬುದಾಬಿಯ ಮೊದಲ ಬಿಎಪಿಎಸ್ ಹಿಂದೂ ದೇವಾಲಯ ಇದಾಗಿದ್ದು, ಅಬು ಮುರೇಖಾ ಪ್ರದೇಶದಲ್ಲಿ...

ರೇಪ್‌ ಕೇಸ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ 8 ವರ್ಷ ಜೈಲು ಶಿಕ್ಷೆ..

Katmandu News: ಕ್ರಿಕೇಟಿಗ ಸಂದೀಪ್ ಲಮಿಚಾನೆ(24) ಅತ್ಯಾಚಾರ ಆರೋಪ ಸಾಬೀತಾಗಿದ್ದು, 8 ವರ್ಷ ಜೈಲು ಶಿಕ್ಷೆಗೆ ಒಳಪಟ್ಟಿದ್ದಾರೆ. 17 ವರ್ಷದ ಯುವತಿಯನ್ನು ಸಂದೀಪ್ ಅತ್ಯಾಚಾರ ಮಾಡಿದ್ದರೆಂದು, 2023ರಲ್ಲಿ ಅವರನ್ನು ಬಂಧಿಸಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ಕಠ್ಮಂಡು ನ್ಯಾಾಯಾಲಯ 8 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ 3 ಲಕ್ಷ ದಂಡ ವಿಧಿಸಿದ್ದು, ಸಂತ್ರಸ್ತೆಗೆ...

ಮಾಲ್ಡೀವ್ಸ್‌ನಲ್ಲಿ ಇನ್ನು ಮುಂದೆ ಶೂಟಿಂಗ್ ಮಾಡುವುದಿಲ್ಲ: ಮೋದಿಗೆ ಚಿತ್ರರಂಗ ಸಾಥ್..

Movie News: ಮಾಲ್ಡೀವ್ಸ್ ಪ್ರಧಾನಿ ಮೋದಿಯನ್ನು ಇಸ್ರೇಲ್ ಕೈಗೊಂಬೆ ಎಂದು ಅವಹೇಳನ ಮಾಡಿದ್ದು, ಈ ಕಾರಣಕ್ಕಾಗಿ ಹಲವು ಭಾರತೀಯರು ಮಾಲ್ಡೀವ್ಸ್ ಪ್ರವಾಸ, ರೂಂ ಬುಕಿಂಗ್, ಕ್ಯಾನ್ಸಲ್‌ ಮಾಡಿದ್ದಾರೆ. ಅದೇ ರೀತಿ ಇನ್ನು ಮುಂದೆ ಮಾಲ್ಡೀವ್ಸ್‌ನಲ್ಲಿ ಸಿನಿಮಾ ಶೂಟಿಂಗ್ ಕೂಡ ನಡೆಯುವುದು ಡೌಟ್ ಎನ್ನಲಾಗಿದೆ. ಬಾಲಿವುಡ್‌ ನ ಹಲವರು ಮಾಲ್ಡೀವ್ಸ್‌ಗೆ ಶೂಟಿಂಗ್ ಮತ್ತು ಎಂಜಾಯ್ ಮಾಡಲು ಆಗಾಗ...

ಪ್ರವಾಸಿಗರನ್ನು ಕಳುಹಿಸಿಕೊಡಿ ಎಂದು ಚೀನಾಗೆ ಗೋಗರೆದ ಮಾಲ್ಡೀವ್ಸ್..

International News: ಮೋದಿ ಲಕ್ಷದ್ವೀಪಕ್ಕೆ ಹೋಗಿ, ಪೋಸ್ ಕೊಟ್ಟಿದ್ದರ ಬಗ್ಗೆ, ಮಾಲ್ಡೀವ್‌ಸ್‌ನ ಕೆಲ ಸಚಿವರು ಟ್ವೀಟ್ ಮಾಡಿದ್ದರು. ಮೋದಿ ಇಸ್ರೇಲ್ ಕೈ ಗೊಂಬೆ ಅಂತೆಲ್ಲ ಹೇಳಿದ್ದರು. ಈ ಕಾರಣಕ್ಕೆ ಭಾರತದ ಹಲವರು ಮಾಲ್ಡೀವ್ಸ್ ಟ್ರಿಪ್, ಫ್ಲೈಟ್, ರೂಮ್ ಬುಕಿಂಗ್ಸ್ ಎಲ್ಲವನ್ನೂ ಕ್ಯಾನ್ಸಲ್ ಮಾಡಿ, ಲಕ್ಷದ್ವೀಪದತ್ತ ಮುಖ ಮಾಡಿದೆ. ಹೀಗಾಗಿ ಮಾಲ್ಡೀವ್ಸ್‌ಗೆ ಕೋಟಿ ಕೋಟಿ ನಷ್ಟವಾಗಿದೆ. ಇದೀಗ...

ಏಕಾಏಕಿ ನ್ಯೂಸ್ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳಿಂದ ದಾಳಿ..

International News: ಲೈವ್ ನ್ಯೂಸ್ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು, ಸಿಬ್ಬಂದಿಗಳಿಗೆ ಬಂದೂಕು ತೋರಿಸಿ, ಬೆದರಿಸಿದ ಘಟನೆ ಈಕ್ವೇಡರ್‌ನಲ್ಲಿ ನಡೆದಿದೆ. ಈ ದುಷ್ಕರ್ಮಿಗಳು ಬಂದೂಕುಧಾರಿಗಳಾಗಿದ್ದು, ಆ್ಯಂಕರ್‌ನನ್ನು ಗುಂಡಿಕ್ಕುವುದಾಗಿ ಬೆದರಿಸಿದೆ. ಆತ ಬೇಡಾ ನನ್ನನ್ನು ಕೊಲ್ಲಬೇಡಿ ಎಂದು ಗೋಗರೆದಿದ್ದು ಕೂಡ, ಲೈವ್‌ನಲ್ಲಿ ಹೋಗಿದೆ. ಅಟ್ಯಾಕ್ ಆಗಿ 15 ನಿಮಿಷ ನ್ಯೂಸ್ ಲೈವ್ ಹೋಗಿದ್ದು, ದುಷ್ಕರ್ಮಿಗಳು...

ಲಕ್ಷದ್ವೀಪದ ಅಭಿವೃದ್ಧಿಗೆ ಭಾರತಕ್ಕೆ ನಾವು ಸಾಥ್ ಕೊಡುತ್ತೇವೆ ಎಂದ ಇಸ್ರೇಲ್

International News : ಪ್ರಧಾನಿ ಮೋದಿಯವರನ್ನು ಇಸ್ರೇಲ್‌ನ ಕೈಗೊಂಬೆ ಎಂದು ಮಾಲ್ಡೀವ್ಸ್ ಸಚಿವರು ಹೀಯಾಳಿಸಿದ್ದಕ್ಕೆ, ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿದೆ. ಅಲ್ಲದೇ, ಎಷ್ಟೋ ಭಾರತೀಯರು ಮಾಲ್ಡೀವ್ಸ್ ಫ್ಲೈಟ್, ರೂಮ್ ಬುಕಿಂಗ್ ಎಲ್ಲವನ್ನೂ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಕೋಟಿ ಕೋಟಿ ಲಾಸ್ ಆಗಿದೆ. ಇದೀಗ ಪ್ಯಾಲೆಸ್ತಿನ್ ಮತ್ತು ಇಸ್ರೇಲ್...

ಸೌತ್ ಕೋರಿಯಾದಲ್ಲಿ ಇನ್ನು ಮುಂದೆ ನಾಯಿ ಮಾಂಸ ಸೇವನೆ ಮಾಡುವಂತಿಲ್ಲ..

International News: ಸೌತ್ ಕೋರಿಯಾದಲ್ಲಿ ಇಷ್ಟು ದಿನ ನಾಯಿ ಮಾಂಸದ ಸೇವನೆ ಮಾಡಲಾಗುತ್ತಿತ್ತು. ಅಲ್ಲಿನ ಕೆಲ ಜನರೇ ಇದಕ್ಕೆ ವಿರುದ್ಧವಾಗಿದ್ದರು. ರಸ್ತೆಯಲ್ಲಿ ಅಲ್ಲಲ್ಲಿ ನಾಯಿ ಮಾಂಸ ಸೇವನೆ ನಿಷೇಧಿಸಿ ಎಂದು ಬೋರ್ಡ್ ಹಾಕಿಕೊಂಡು, ಮೌನವಾಗಿ ಪ್ರತಿಭಟನೆ ಮಾಡುತ್ತಿದ್ದರು. ಅದು ಸಾಕು ಪ್ರಾಣಿ, ನಿಯತ್ತಿನ ಪ್ರಾಣಿ, ಪಾಪದ ಪ್ರಾಣಿ ಅಂಥ ಪ್ರಾಣಿಯನ್ನು ಕೊಂದು, ಅದರ ಮಾಂಸ ತಿನ್ನುವುದು...

ಬಿಟಿಎಸ್ ಹುಚ್ಚು ನೆತ್ತಿಗೇರಿ ಕೋರಿಯಾಗೆ ಹೊರಟಿದ್ದ 8ನೇ ತರಗತಿ ವಿದ್ಯಾರ್ಥಿನಿಯರು.. ಆಮೇಲೇನಾಯ್ತು..?

National News:ಭಾರತದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳಿಗೆ ಕೋರಿಯನ್ ಡ್ರಾಮಾ, ಕೋರಿಯನ್ ಹಾಡುಗಳು, ಬಿಟಿಎಸ್ ಪಾಪ್ ಸಾಂಗ್ಸ್ ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ಕೆಲವರಂತೂ ತಾನು ಮದುವೆಯಾದ್ರೆ ಕೋರಿಯಾದ ಹುಡುಗನನ್ನೇ ವಿವಾಹವಾಗುತ್ತೇನೆ ಅನ್ನೋ ಮಟ್ಟಿಗೆ, ಹುಚ್ಚರಂತಾಗಿದ್ದಾರೆ. ಡಿಪಿ, ಮೊಬೈಲ್ ಕವರ್ ಫೋಟೋ ಕೂಡ ಕೋರಿಯಾ ನಟರದ್ದೇ ಹಾಕಿಕೊಂಡವರು ಸಾಕಷ್ಟು ಜನರಿದ್ದಾರೆ. ಇನ್ನು ಕೆಲ ಹುಡುಗಿಯರು ಕೋರಿಯನ್ ಡ್ರಾಮಾ ನೋಡದೇ...

ಕೋರ್ಟ್ ವಿಚಾರಣೆ ವೇಳೆ ನ್ಯಾಯಾಧೀಶರ ಮೇಲೆಯೇ ದಾಳಿ ಮಾಡಿದ ಖೈದಿ..

International News: ನ್ಯಾಯಾಧೀಶರು ಎಂದರೆ, ಅವರಿಗೆ ಅವರದ್ದೇ ಆದ ಗೌರವವಿರುತ್ತದೆ. ಅವರು ಕೋರ್ಟ್‌ಗೆ ಬಂದಾಗ, ಜನ ಎದ್ದು ನಿಂತು ಅವರಿಗೆ ಕೈಮುಗಿಯುತ್ತಾರೆ. ಅವರೊಂದಿಗೆ ಗೌರವದಿಂದ ವರ್ತಿಸದಿದ್ದಲ್ಲಿ, ಅಂಥವರಿಗೆ ಕಠಿಣ ಶಿಕ್ಷೆ ಕೂಡ ಕೊಡಲಾಗುತ್ತದೆ. ಆದರೆ ಇಲ್ಲೋರ್ವ ಖೈದಿ, ನ್ಯಾಯಾಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಅಮೆರಿಕದ ನೆವಾಡಾ ಕೋರ್ಟ್ ರೂಂನಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ...

ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟ: 103 ಸಾವು, 141ಕ್ಕೂ ಹೆಚ್ಚು ಜನರಿಗೆ ಗಾಯ

International News: ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟಗೊಂಡು, 103 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 141ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇರಾನ್‌ನ ಕೆರ್ಮಾನ್‌ನಲ್ಲಿ ಕಮಾಂಡರ್ ಕಾಸ್ಸೇಮ್ ಸುಲೇಮಾನಿ ಅವರ ಸ್ಮರಣೆಯ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಬಾಂಬ್ ಸಿಡಿಸಿದ್ದು, 103 ಜನ ಸಾವನ್ನಪ್ಪಿದ್ದಾರೆ. 141ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img