Thursday, February 26, 2026

ಅಂತಾರಾಷ್ಟ್ರೀಯ

Hamas : ಹಮಾಸ್ ನಾಶಕ್ಕಾಗಿ ಇಸ್ರೇಲ್ ತಯಾರಿ ಹೇಗಿದೆ…?!

International News : ಇಸ್ರೇಲ್ ಹಮಾಸ್ ನಾಶಕ್ಕಾಗಿ ಪಣತೊಟ್ಟಿದೆ. ಅದಕ್ಕಾಗಿ ವ್ಯವಸ್ಥಿತವಾದ ಸಿದ್ದತೆಯನ್ನು ಮಾಡಿಕೊಂಡಿದೆ. ಹಾಗಿದ್ರೆ ಹೇಗಿದೆ ಇಸ್ರೇಲ್ ನ ಯುದ್ಧ ತಯಾರಿ ಯಾವೆಲ್ಲ ಮಾರ್ಗಗಳ ಮೂಲಕ ಯುದ್ದ ನಡೆಸಲು ಮುಂದಾಗಿದ್ದಾರೆ ಎನ್ನುವ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. ಇಸ್ರೇಲಿ ಪಡೆಗಳು ಗಾಜಾದಲ್ಲಿ ಪ್ರಮುಖ ಪ್ರದೇಶಗಳ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದೆ. ಗಾಜಾ ಮೇಲೆ ವೈಮಾನಿಕ,...

Israel-Hamas : ಬಿಸ್ಮಿಲ್ಲಾಎಂದರೆ ಮಾತ್ರ ನೀರು…!

International News : ಒಂದು ಕೈಯಲ್ಲಿ ಹಸುಗೂಸು ಮತ್ತೊಂದು ಕೈಯಲ್ಲಿ ಎಕೆ47. ಒಂದೆಡೆ ಮಕ್ಕಳು ಅಲುತ್ತಿದ್ದರೆ ಮತ್ತೊಂದೆಡೆ ರಕ್ಕಸರ ಅಟ್ಟಹಾಸದ ನಗು ಥೇಟ್ ಪೈಶಾಚಿಕ ಕೃತ್ಯದ ವೀಡಿಯೋ ಇದೀಗ ವೈರಲ್ ಆಗಿದೆ. ಹೌದು ಹಮಾಸ್ ಉಗ್ರರ ಅಟ್ಟಹಾಸದ ಮತ್ತೊಂದು ವೀಡಿಯೋ ಇದೀಗ ವೈರಲ್ ಆಗಿದೆ. ಇಸ್ರೇಲ್‌ ಮೇಲೆ ದಾಳಿ ಮಾಡಿ ಹಸುಗೂಸುಗಳು ಸೇರಿ ಅನೇಕ ಮಕ್ಕಳನ್ನು...

Benjamin Netanyahu : ಪ್ಯಾಲೆಸ್ತೀನ್ -ಇಸ್ರೇಲ್ ನಡುವೆ ಯುದ್ಧ : ಅಖಾಡಕ್ಕಿಳಿದ ಪ್ರಧಾನಿ

International News : ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವೆ ಯುದ್ಧ ಮುಂದುವರೆದಿದ್ದು, 9ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವತಃ ಯುದ್ಧಭೂಮಿಗಿಳಿದಿದ್ದು, ಹಮಾಸ್ ಬಂಡುಕೋರರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಗಾಜಾ ಪಟ್ಟಿಯಲ್ಲಿರುವ ಇಸ್ರೇಲ್ ರಕ್ಷಣಾ ಪಡೆಗಳನ್ನು ಖುದ್ದು ಭೇಟಿ ಮಾಡಿದ ನೆತನ್ಯಾಹು ಸೈನಿಕರ ಸ್ಥೈರ್ಯವನ್ನು ಹೆಚ್ಚಿಸಿದ್ದಾರೆ. ಐಡಿಎಫ್ ಸಿಬ್ಬಂದಿಯೊಂದಿಗಿನ ಸಂವಾದದ...

Israel : ಕಲಿಯುಗದ ಒನಕೆ ಓಬವ್ವ…! : ಇಸ್ರೇಲ್ ನಲ್ಲಿ ಪುನರುಚ್ಚಾರ ಒನಕೆ ಓಬವ್ವ ಕಥೆ..!

Special Story : ಇಸ್ರೇಲ್ ಪೈಶಾಚಿಕ ಭಯೋತ್ಪಾದನಾ ದಾಳಿಯಿಂದ ನರಳುತ್ತಿರೋ ವೇಳೆ ಇದೇ ಭೂಮಿಯಲ್ಲಿ ಭಾರತೀಯ ಐತಿಹ್ಯ ನಾರಿ ಓನಕೆ ಓಬವ್ವ ರ ಕಥೆಯೊಂದು ಇಸ್ರೇಲ್ ನಲ್ಲಿ ಮರುಕಳಿಸಿದೆ. ಭಾರತದ ನಾರಿಯ ಕಥೆ ವಿದೇಶದಲ್ಲಿ ನಡೆದಿರೋ ಕಥೆ ಇದು. ಅದೇನು ಅನ್ನೋ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ಇಸ್ರೇಲ್ ನಲ್ಲಿ ಪುನರುಚ್ಚಾರ ಒನಕೆ ಓಬವ್ವ ಕಥೆ : ಹಮಾಸ್‌...

ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ನಿಧನ ಹೊಂದಿದ್ದಾರೆ ಎಂದು ಸುಳ್ಳ ಸುದ್ದಿಗೆ ಸ್ಪಷ್ಟನೆ ನೀಡಿದ ಪುತ್ರಿ ನಂದನಾ ದೇವ್ ಸೇನ್

ಅಂತರಾಷ್ಟ್ರೀಯ ಸುದ್ದಿ: ನೋಬೆಲ್ ಪ್ರಶಸ್ತಿ ವಿಜೇತ ಅಮರ್ಥ್ಯ ಸೇನ್ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೆ ಇದು ಸುಳ್ಳು ಸುದ್ದಿ ಎಂದು ಮಂಗಳವಾರ ಅವರ ಕುಟುಂಬ ಸ್ಪಷ್ಟನೆ  ನೀಡಿದ್ದಾರೆ. ನಾನು ಒಂದು ವಾರ ಕೇಂಬ್ರಿಡ್ಜ್ ನಲ್ಲಿರುವ ನಮ್ಮ ಕುಟುಂಬದೊಂದಿಗೆ ಕಾಲ ಕಳೆದಿದ್ದೇನೆ ಎಂದು ಸೇನ್ ಅವರ ಮಗಳು ತಿಳಿಸಿದ್ದಾರೆ. ಆದರೆ...

ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ: 37 ಜನರು ಸಾವು..!

ಅಂತರಾಷ್ಟ್ರೀಯ ಸುದ್ದಿ; ದಕ್ಷಿಣ ನೈಜೀರಿಯಾದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ ಸಂಭವಿಸಿದ್ದು ಇಬ್ಬರು ಗರ್ಭಿಣಿಯರು ಸೇರಿದಂತೆ ಕನಿಷ್ಠ 37 ಜನರು ಸುಟ್ಟು ಕರಕಲಾಗಿದ್ದಾರೆ ಎಂದು ಸ್ಥಳೀಯ ಭದ್ರತಾ ಅಧಿಕಾರಿ ಮತ್ತು ಸಮುದಾಯದ ಮುಖಂಡರು ಮಂಗಳವಾರ ತಿಳಿಸಿದ್ದಾರೆ. ನೈಜೀರಿಯಾದ ತೈಲ-ಸಮೃದ್ಧ ನೈಜರ್ ಡೆಲ್ಟಾ ಪ್ರದೇಶದಲ್ಲಿ ಅಕ್ರಮ ಸಂಸ್ಕರಣೆ ಸಾಮಾನ್ಯವಾಗಿದೆ ಏಕೆಂದರೆ ಬಡ ಸ್ಥಳೀಯರು ಲಾಭಕ್ಕಾಗಿ ಮಾರಾಟ ಮಾಡಲು...

ವೀರಶೈವ ಧರ್ಮದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದ ರಷ್ಯಾ ಬಾಲಕ..!

ಹುಬ್ಬಳ್ಳಿ: ರಷ್ಯಾದ ಮಾಸ್ಕೋ ನಿವಾಸಿಯಾಗಿರುವ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎನ್ನುವ ಎಂಟು ವರ್ಷದ ಬಾಲಕನಿಗೆ ವೀರಶೈವ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜಗದ್ಗುರು ಡಾ ಚಂದ್ರಶೇಖರ್ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದರು. ಲಿಂಗಾಯತರೇ ಸಂಸ್ಕೃತಿಯನ್ನು ಮರೆಯುತ್ತಿರುವ ಈಗಿನ ದಿನಮಾನಗಳಲ್ಲಿ ರಷ್ಯಾದ ಪುಟ್ಟ ಬಾಲಕ ಇಷ್ಟಲಿಂಗ ದೀಕ್ಷೆ ತೆಗೆದುಕೊಂಡಿರುವುದು ತುಂಬಾ ವಿಶೇಷವಾದದ್ದು ದೀಕ್ಷೆ ಸ್ವೀಕರಿಸಿದ ಬಾಲಕ...

Temple : ವಿದೇಶದಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಸಿದ್ದ

International News : ವಿದೇಶದಲ್ಲಿ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8ರಂದು ಉದ್ಘಾಟನೆಗೆ ಸಿದ್ಧವಾಗಿದೆ. ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು,...

Reliance-Apple: ಐಫೋನ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡಲಿದೆ ರಿಲಾಯನ್ಸ್ ಜಿಯೋ..!

ಆ್ಯಪಲ್ ಐಪೋನ್ ಖರೀದಿದಾರರಿಗೆ ರಿಲಾಯನ್ಸ್ ಕಂಪನಿಯ ಜಿಯೋದಿಂದ ಭರ್ಜರಿ ಆಫರ್ ನೀಡಿದ್ದು ಜಿಯೋ ಮಾರ್ಟ್,ಜಿಯೋ ರಿಲಾಯನ್ಸ್ ಡಿಜಿಟಲ್ ಆನ್ಲೈನ್ನಲ್ಲಿ ಖರೀದಿ ಮಾಡುವವರಿಗೆ ಬಂಪರ್ ಆಫರ್ ನೀಡಲಿದೆ. ಹಾಗಿದ್ರೆ ಏನಿ ಆಫರ್ ? ಆ್ಯಪಲ್ ಐಫೋನ್ 15 ಅನ್ನು ಖರೀದಿ ಮಾಡುವ ಗ್ರಾಹಕರು ರಿಲಾಯನ್ಸ್ ರಿಟೇಲ್ ಸ್ಟೋರ್, ಜಿಯೋಮಾರ್ಟ್​, ರಿಲಾಯನ್ಸ್ ಡಿಜಿಟಲ್ ಆನ್ಲೈನ್ ನಲ್ಲಿ ಖರೀದಿ ಮಾಡಿದರೆ...

Justin Trudeau: ಕಿರಿಕ್ ಮಾಡಿದ ಕೆನಡಾ ಪ್ರಧಾನಿಗೆ ಭಾರೀ ಹಿನ್ನಡೆ

International News : ಭಾರತದೊಂದಿಗಿನ ಕಿರಿಕಿರಿ ನಡುವೆ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಕೆಟ್ಟ ಸುದ್ದಿ ಬಂದಿದೆ. ಮುಂದಿನ ಸಾರ್ವತ್ರಿಕ ಚುನಾವಣೆ ಸಂಬಂಧ ಕೆನಡಾದ ಮಾಧ್ಯಮಗಳು ನಡೆಸಿದ ಸಮೀಕ್ಷೆಯಲ್ಲಿ, ಟ್ರೂಡೊ ಪ್ರಧಾನಿ ರೇಸ್‌ನಲ್ಲಿ ಹಿಂದುಳಿದಿದ್ದಾರೆ. ಈ ಸಮೀಕ್ಷೆಯ ಪ್ರಕಾರ, ಕೆನಡಿಯನ್ನರು ಮುಂದಿನ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಹುದ್ದೆಗೆ ಟ್ರುಡೊ ಬದಲು ಪ್ರತಿಪಕ್ಷದ ನಾಯಕ ಪಿಯರೆ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img