Thursday, February 26, 2026

ಅಂತಾರಾಷ್ಟ್ರೀಯ

Libya Flood : ಭಾರೀ ಪ್ರವಾಹಕ್ಕೆ ತತ್ತರಿಸಿದ ಲಿಬಿಯಾ : 2000 ಸಾವು

International News : ಭಾರೀ ಪ್ರವಾಹಕ್ಕೆ ತತ್ತರಿಸಿ ಹೋಗಿದೆ ಉತ್ತರ ಆಫ್ರಿಕಾದ ಲಿಬಿಯಾ. ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ದೇಶದ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ. ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ 'ಡೆರ್ನಾ' ನಗರದ ಬಳಿ...

Earthquake: ಮೋರಾಕೋದಲ್ಲಿ ಭೂಕಂಪ; ಸಾವಿನ ಸಂಖ್ಯೆ 820 ಕ್ಕೆ ಏರಿಕೆ..!

ಅಂತರಾಷ್ಟ್ರೀಯ ಸುದ್ದಿ:ಶುಕ್ರವಾರ ದಕ್ಷಿಣ ಆಫ್ರಿಕಾದ ಮೋರಾಕೋದಲ್ಲಿ ಸಂಭವಿಸಿದ ಹೈ ಅಟ್ಲಾಸ್ ತೀವ್ರತೆಯ ಭೂ ಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 820 ಕ್ಕೆ ಏರಿಕೆಯಾಗಿದೆ. ಆಂತರಿಕ ಸಚಿವಾಲಯವು ಶಾಂತತೆಯನ್ನು ಕಾಪಾಡುವಂತೆ ಒತ್ತಾಯಿಸುತ್ತಿದೆ. ಈ ಭೂಕಂಪದಿಂದಾಗಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹಳೆಯ ನಗರದಲ್ಲಿ ಕೆಲವು ಕಟ್ಟಡಗಳ ನೆಲಕಚ್ಚಿವೆ ಎಂದು ಮರ್ಕೆಚ್ ನಿವಾಸಿಗಳು ತಿಳಿಸಿದ್ದಾರೆ. ಇನ್ನೂ ಈ  ಭೂಕಂಪದಿಂದಾಗಿ ಸಾಕಷ್ಟು...

White House: ಕೆಲಸಕ್ಕೆ ಅರ್ಜಿಸಲ್ಲಿಸುವಂತೆ ಒತ್ತಾಯಿಸುತ್ತಿರುವ ಅಮೇರಿಕಾ ಸರ್ಕಾರ

ಅಮೇರಿಕಾ: ಯುಎಸ್ಎನಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲು ವಲಸಿಗರಿಂದ ಆಗಾಗ ಅರ್ಜಿಗಳು ಬರುತ್ತಿದ್ದು ಇಗ ಅಧ್ಯಕ್ಷ ಬೈಡೇನ್ ಅವರು ಅವಕಾಶ ಕಲ್ಪಿಸಲು ಅರ್ಜಿ ಸಲ್ಲಿಸುವಂತೆ  ಸೂಚಿಸಿದ್ದಾರೆ. ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ವಲಸಿಗರಿಗೆ ಉದ್ಯೋಗ ಕಲ್ಪಿಸಲು ಪೆಡರಲ್ ಕಾನೂನಿನ ಅಡಿಯಲ್ಲಿ ಉದ್ಯೋಗಕ್ಕಾಗಿ ಅನುಮತಿಗಾಗಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಆಶ್ರಯ ಅರ್ಜಿ ಸಲ್ಲಿಸಿದ ಆರು ತಿಂಗಳ  ಕಾಯಬೇಕಾಗಿದ್ದು ಇದು...

Pakistan : ಲೀಟರ್ ಹಾಲು ₹220; ಸಿಡಿದೆದ್ದ ಪಾಕಿಸ್ತಾನದ ರೈತರು..!

ಪಾಕಿಸ್ತಾನ ಸುದ್ದಿ: ಪಾಕಿಸ್ತಾನದಲ್ಲಿ ಬಾಂಬ್ ಬ್ಲಾಸ್ಟ್ ಆಗೋದು ಕಾಮನ್. ಕಳೆದ ಎರಡು ದಿನಗಳಲ್ಲಿ ಸಂಭವಿಸಿದ ಎರಡು ಸ್ಫೋಟಗಳಲ್ಲಿ 11 ಸೈನಿಕರು ಸಾವನ್ನಪ್ಪಿದ್ದರು. ಗಾಯದ ಮೇಲೆ ಬರೆ ಎಳೆದಂತೆ ಇದೀಗ ರೈತರು ಸಿಡಿದೆದ್ದಿದ್ದಾರೆ. ನಮ್ಮಿಂದ 1 ಲೀಟರ್ ಹಾಲನ್ನು 180 ರೂಪಾಯಿಗೆ ಖರೀದಿಸಿ. 220 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ ನಮಗೆ ಲಾಭ ಸಿಗುತ್ತಿಲ್ಲ ಎಂದು ಪಾಕಿಸ್ತಾನದ...

Barack obama; ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ ಮಂಡ್ಯ ಭೇಟಿ..!

ಅಂತರಾಷ್ಟ್ರೀಯ ಸುದ್ದಿ: ಅಮೆರಿಕ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ ದಂಪತಿ,ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ,ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು...

ಚಂದ್ರಯಾನ-3 ಯಶಸ್ವಿ ಉಡಾವಣೆ , ದಕ್ಷಿಣ ಧ್ರುವಕ್ಕಿಳಿದ ವಿಕ್ರಮ್ ಲ್ಯಾಂಡರ್

ISRO Chandrayana: ಸತತ 40 ದಿನಗಳಿಂದ ಚಂದ್ರಯಾನ- 3 ಯಶಸ್ಸಿಕಾಗಿ ಕಾಯುತ್ತಿದ್ದ ಭಾರತಕ್ಕೆ ಇಂದು ಐತಿಹಾಸಿಕ ದಿನವಾಗಿದೆ. ಕೊನೆಗೂ ವಿಕ್ರಂ ಲ್ಯಾಂಡರ್ ಚಂದ್ರನ ಕಕ್ಷೆ ತಲುಪಿದೆ. ಅದರಲ್ಲೂ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಪ್ರಪಂಚದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಜುಲೈ 14ರಂದು ಇಸ್ರೋ ವಿಜ್ಞಾನಿಗಳು 615 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ, ನೌಕೆಯನ್ನು...

India Visit : ಅಮೆರಿಕಾದ ಉನ್ನತ ಶೈಕ್ಷಣಿಕ, ಸಾಂಸ್ಕೃತಿಕ ರಾಜತಾಂತ್ರಿಕ ಲೀ ಸ್ಯಾಟರ್‌ಫೀಲ್ಡ್ ಭಾರತಕ್ಕೆ ಆಗಮನ

ಅಂತರಾಷ್ಟ್ರೀಯ ಸುದ್ದಿ: ಅಮೆರಿಕಾದ ಉನ್ನತ ಮತ್ತು ಸಾಂಸ್ಕೃತಿಕ ರಾಜತಾಂತ್ರಿಕರೊಬ್ಬರು ಈ ವಾರ ಭಾರತಕ್ಕೆ ಪ್ರಯಾಣಿಸಲಿದ್ದು, G20 ಸಂಸ್ಕೃತಿ ಸಚಿವಾಲಯದಲ್ಲಿ ಪಾಲ್ಗೊಳ್ಳಲು ಮತ್ತು ದ್ವಿಪಕ್ಷೀಯ ವಿಷಯಗಳ ಕುರಿತು ತಮ್ಮ ಭಾರತೀಯ ಸಹವರ್ತಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತದಲ್ಲಿ ಆಗಸ್ಟ್ 22 ರಿಂದ 27 ರವರೆಗೆ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ (ಇಸಿಎ) ಲೀ ಸ್ಯಾಟರ್‌ಫೀಲ್ಡ್ ಅವರ...

Nepal Police : ಗೋಣಿಚೀಲದಲ್ಲಿ ಮಕ್ಕಳನ್ನು ಅಪಹರಿಸಿದ ಭಾರತೀಯನನ್ನು ನೇಪಾಳದಲ್ಲಿ ಬಂಧಿಸಲಾಗಿದೆ:

ಅಂತರಾಷ್ಟ್ರೀಯ ಸುದ್ದಿ : ಒಂದು ಶಿಶು ಸೇರಿದಂತೆ ಇಬ್ಬರು ನೇಪಾಳಿ ಮಕ್ಕಳನ್ನು ಗೋಣಿಚೀಲದಲ್ಲಿ ಭಾರತಕ್ಕೆ ಸಾಗಿಸಿದ ಆರೋಪದ ಮೇಲೆ 22 ವರ್ಷದ ಭಾರತೀಯ ಪ್ರಜೆಯನ್ನು ದಕ್ಷಿಣ ನೇಪಾಳದ ಬಾರಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬಿಹಾರದ ನಿವಾಸಿ ತಬ್ರೇಜ್ ಆಲಂ ಅವರು ಒಂಬತ್ತು ತಿಂಗಳ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು...

Taiwan: ಚೀನಾದ ಬೆದರಿಕೆಗಳಿಗೆ ತನ್ನ ಜನರು ಮಣಿಯುವುದಿಲ್ಲ ಎಂದು ತೈವಾನ್ ಹೇಳಿದೆ

ಅಂತರಾಷ್ಟ್ರೀಯ ಸುದ್ದಿ: ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಎಂದಿಗೂ ಬಲದ ಬೆದರಿಕೆಗಳಿಗೆ ಬಲಿಯಾಗುವುದಿಲ್ಲ ಎಂದು ತೈವಾನ್ ಸರ್ಕಾರದ ಚೀನಾ-ನೀತಿ ಮೇಕಿಂಗ್ ಮೇನ್‌ಲ್ಯಾಂಡ್ ಅಫೇರ್ಸ್ ಕೌನ್ಸಿಲ್ ಬೀಜಿಂಗ್ ದ್ವೀಪದ ಬಳಿ ಮಿಲಿಟರಿ ಡ್ರಿಲ್‌ಗಳನ್ನು ಪ್ರಾರಂಭಿಸಿದ ನಂತರ ಶನಿವಾರ ಹೇಳಿದೆ. ತೈವಾನ್‌ನ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಬಲದ ಬೆದರಿಕೆಗಳಿಗೆ ಎಂದಿಗೂ...

United Kingdom: ಆಸ್ಪತ್ರೆಯಲ್ಲಿ ಶಿಶುಗಳನ್ನು ಕೊಲ್ಲುತ್ತಿದ್ದ ನರ್ಸಗಳನ್ನು ಕಂಡು ಹಿಡಿದ ಭಾರತೀಯ ಮೂಲದ ವೈದ್ಯರು..!

ಅಂತರಾಷ್ಟ್ರೀಯ ಸುದ್ದಿ : ವಿದೇಶದಲ್ಲಿ ಆಸ್ಪತ್ರೆಯಲ್ಲಿ ಆಗತಾನೆ ಹುಟ್ಟಿದ ಶಿಶುಗಳನ್ನು ಅಪಹರಿಸ ಕೊಲ್ಲುತ್ತಿದ್ದ ಅಸ್ಪತ್ರೆಯ ನರ್ಸ್ಗಳನ್ನು ಪತ್ತೆಹಚ್ಚುವಲ್ಲಿ ಭಾರತೀಯ ಮೂಲದ ವೈದ್ಯರು ಸಹಾಯ ಮಾಡಿದ್ದಾರೆ. ಶುಕ್ರವಾರ ಯುಕೆ ನ್ಯಾಯಾಲಯವು ಏಳು ಶಿಶುಗಳನ್ನು ಕೊಂದ ನರ್ಸ್‌ಗೆ ಕಳವಳ ವ್ಯಕ್ತಪಡಿಸಿದ ಮತ್ತು ತಪ್ಪಿತಸ್ಥರೆಂದು ಸಾಬೀತಾದ ನರ್ಸ್‌ಗೆ ಶಿಕ್ಷೆ ವಿಧಿಸಲು ಸಹಾಯ ಮಾಡಿದವರಲ್ಲಿ ಉತ್ತರ ಇಂಗ್ಲೆಂಡ್‌ನ ಆಸ್ಪತ್ರೆಯೊಂದರಲ್ಲಿ ಯುಕೆ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img