ಮೊದಲೆಲ್ಲ ಹೆಣ್ಣು ಶಾಲೆಗೆ ಹೋಗುತ್ತಾಳೆ, ವಿದ್ಯೆ ಕಲಿಯುತ್ತಾಳೆ, ಸಾಧನೆ ಮಾಡುತ್ತಾಳೆಂದರೆ, ಅಲ್ಲಿ ಹಂಗಿಸುವಿಕೆಯ ಮಾತು ಕೇಳಿ ಬರುತ್ತಿತ್ತು. ಅವಳೊಬ್ಬಳು ಹೆಣ್ಣು, ಮನೆ ಗೆಲಸಕ್ಕಷ್ಟೇ ಅವಳು ಸೀಮಿತಳು ಎಂದು ಹೇಳುತ್ತಿದ್ದರು. ಆದ್ರೆ ಅಂಥ ಕಾಲದಲ್ಲೂ, ಭಾರತೀಯ ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ. ಅದರಲ್ಲೂ ಆಯಾ ಫೀಲ್ಡ್ನಲ್ಲಿ ಮೊದಲನೇಯವರಾಗಿ ಮಿಂಚಿದ್ದಾರೆ. ಹಾಗಾದ್ರೆ ಅವರೆಲ್ಲ ಯಾರು ಅಂತಾ ತಿಳಿಯೋಣ...
ಒಂದು ವಾರದಿಂದ ಲಂಡನ್ ಪ್ರವಾಸದಲ್ಲಿರುವ ಕೆಂದ್ರ ಕಅಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್ ನಲ್ಲಿರುವ ವಿಶ್ವಗುರು ಬಸವೇಶ್ವರ ರವರ ಮೂರ್ತಿಗೆ ಕೈ ಮುಗಿದು ನಮಸ್ಕಾರ ಸಲ್ಲಿಸಿದರು.ಇನ್ನು ಈ ಮಾಹಿತಿಯುನ್ನು ತಮ್ಮ ಫೇಸ್ವುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಗುರು ಬಸವಣ್ಣನವರು ಪ್ರಪಂಚಕ್ಕೆ ಜಾತಿ ಮತ ಧರ್ಮ ಕರುಣೆಯ ಅಹಿಂಸೆ ಸತ್ಯ ಹೀಗೆ ಹಲವಾರು ಜೇವನ ಮೌಲ್ಯಗಳನ್ನು ಪ್ರಪಂಚಕ್ಕೆ...
international story
ಭಾರತದ ಹಲವು ಕಡೆಗಳಲ್ಲಿ ತನ್ನ ಆಶ್ರಮವನ್ನು ನಡೆಸುತ್ತಿದ್ದ ಸ್ಸ್ವಾವಯಂಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ 2019 ರಲ್ಲಿ ಮಹಿಳೆಯರ ಮೆಲಿನ ಅತ್ಯಾಚಾರದ ಆರೋಪದ ಮೇಲೆ ಅವರ ಮೇಲೆ ದೂರು ದಾಖಲಾಗಿತ್ತು. ಆದರೆ ಅವರನ್ನು ಬಂದಿಸಲು ಹೋದಾಗ ಅವರು ಪರಾರಿಯಅಗಿ ದೇಶವನ್ನೆ ಬಿಟ್ಟು ಹೋಗಿರುವುದು ಸುದ್ದಿಯಾಗಿತ್ತು ಆದರೆ ಈಗ ಅವರು ಎಂದು ಸ್ವಂತ ದ್ವೀಪವನ್ನು ನಿರ್ಮಾಣ...
international story
ಪಾಕಿಸ್ಥಾನದಲ್ಲಿ ಆರ್ಥಿಕತೆಯ ಸಂಕಷ್ಟದಿಂದಾಗಿ ಜನ ಕಂಗಾಲಾಗಿದ್ದಾರೆ. ತುತ್ತು ಅನ್ನಕ್ಖೂ ಪರದಾಡುವಂತಾಗಿದೆ. ಸಾರ್ವಜನಿಕರು ಮತ್ತು ಮಕ್ಕಳು ಅನ್ನ ನೀರು ಇಲ್ಲದೆ. ಸಾವನ್ನು ಅನುಭವಿಸುತ್ತಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಸರ್ಕಾರದ ವಿರುದ್ದ ದಿಕ್ಕಾರಗಳ ಘೋಷಣೆ ಕೂಗುತಿದ್ದಾರೆ.ಈಗ ಅಲ್ಲಿನ ಪ್ರಜೆಗಳು ನಗೆ ಸರಿಯಾಗಿ ಆಹಾರ ಒದಗಿಸಿ ಇಲ್ಲದಿದ್ದರೆ ನಮ್ಮನ್ನು ಭಾರತಕ್ಕೆ ಹೋಗಳು ಬಿಡಿ ಪಾಕಿಸ್ತಾನವನ್ನು ಭಾರತಕ್ಕೆ ಸೇರಿಸಿ, ನಮಗೆ...
ಪಾಕಿಸ್ತಾನದದ ಬಲುಚಿಸ್ತಾನದ ಪ್ರಾಂತ್ಯದಲ್ಲಿ ಮಾರ್ಕೆಟ್ ಒಂದರಲ್ಲಿ ಸಂಬವಿಸಿದೆ ಅಗ್ನಿ ದುರಂತದಲ್ಲಿ ನಾಲ್ಕು ಜನ ಸಾವಿಗೀಡಾಗಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ. ಇನ್ನ ಈ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದ್ದು ಬಾರಿ ಪ್ರಮಾಣದ ಆಸ್ತಿ ಪಾಸ್ತಿ ನಾಶವಾಗಿದೆ.
ಬರ್ಖಾನ್ ಡೆಪ್ಯುಟಿ ಕಮಿಷನರ್ ಅಬ್ದುಲ್ಲಾ ಖೋಸೊ ಡಾನ್ ಪತ್ರಿಕೆಗೆ, ರಖ್ನಿ ಮಾರುಕಟ್ಟೆ ಪ್ರದೇಶದಲ್ಲಿ ಮೋಟಾರ್ ಸೈಕಲ್ನಲ್ಲಿ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ...
international news
ಮನುಷ್ಯನಿಗೆ ಸಾವು ಯಾವಾಗ, ಎಲ್ಲಿ ಹೇಗೆ ಏಕೆ ಸಂಭವಿಸುತ್ತದೆ ಅಂತ ಯಾರಿಗಾ ತಗಿಳೀದಿರುವುದಿಲ್ಲ. ಮನೆಯಿಂದ ಹೊರಟ ವ್ಯಕ್ತಿ ಸುರಕ್ಷಿತವAಗಿ ಮನೆ ಬರುತ್ತಾನೆ ಎಂದು ತಿಳಿದಿರುವುದಿಲ್ಲ ಅದು ವಾಹನವದರೂ ಸರಿ ನಡೆದುಕೊಂಡಾದರೂ ಸರಿ ರೈಲು ವಿಮಾನ ಯಾವುದೇ ಆಗಿರಲಿ ಯ ಅವ ಹೊತ್ತಲ್ಲಿ ಮನುಷ್ಯನ ಪ್ರಾಣಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ಯಾರಿಗೂ ತಿಳಿದಿರುವುದಿಲ್ಲ.ನಾವು...
International news :
ಜಗತ್ತಿನ ದೊಡ್ಡ ಆರ್ಥಿಕತೆಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮ ಹೆಮ್ಮೆಯ ದೇಶ ಭಾರತ .
ಕಳೆದ ಒಂದುವರೆ ವರ್ಷದಿಂದ ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ವಿರುದ್ದ ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ 20 ಶೃಂಗಸಭೆಯಲ್ಲಿ ಪಅಶ್ಚಿಮಾತ್ಯ ರಾಷ್ಟ್ರಗಳು ಚರ್ಚೆ ನಡೆಸಲು ಈ ವೇದಿಕೆಯನ್ನು ಬಳೆಸಿಕೊಳ್ಳುವ ಸಾಧ್ಯತೆ ಇದೆ.ಇನ್ನ...
internationl news:
ನಾವು ಮೊದಲೆಲ್ಲ ಮಹಿಳೆಯರಿಗಾಗಿ ಫ್ಯಾಷನ್ ಶೋಗಳನ್ನು ಮಾಡುವುದನ್ನು ಟಿವಿಗಳಲ್ಲಿ ನೋಡುತಿದ್ದೆವು . ನಂತರ ಪುರುಷರಿಗಾಗಿ ಶೋಗಳನ್ನು ನಡೆಸುತಿದ್ದರು .
ಆದರೆ ಕಾಲ ಬದಲಾದಂತೆ ಜನರು ಪ್ರಾಣಿಗಳ ಮೇಲೆ ಅತಿಯಾದ ಪ್ರೀತಿಯಿಂದಾಗಿ ಮನೆಗಳಲ್ಲಿ ನಅಯಿ ಬೆಕ್ಕು ಮೊಲ ಹೀಗೆ ಎಲ್ಲಾ ರೀತಿಯ ಪ್ರಾಣಿಗಳನ್ನು ಸಾಕಿ ಅವುಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಆರೈಕೆ ಮಾಡುತಿದ್ದಾರೆ.
ಮನೆಯಲ್ಲಿ ಪ್ರಾಣಿಗಳಿದ್ದರೆ. ಸಮಯ ಹೋಗಿದ್ದೇ...
ತನ್ನ ಸೌಂದರ್ಯದ ಮೂಲಕ ಇಡಿ ಚೀನಾಕ್ಕೆ ಅತಿ ಸುಂದರ ಮಹಿಳೆಯಾಗಿದ್ದ. ಚೀನಾದ ಮಾಡೆಲ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದ ಅಬಿಚೋಯ್ ಅನುಮಾನಾಸ್ಪದವಾಗಿ ಸಾವನ್ನೊಪ್ಪಿದ್ದಾಳೆ. ಹತ್ಯೆಗೆ ಅವಳ ಮಾಜಿ ಪತಿ ಮತ್ತು ಅವಳ ತಂದೆ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾದ ನಂತರ ಈ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ಫ್ಯಾಷನ್...
international news...!
ದಿನದ ಉದ್ಯಮದಲ್ಲಿ ಯಾವತ್ತು ಏನಾಗುತ್ತದೆ ಎಂದು ಯಅರಿಗೂ ತಿಳಿದಿರುವುದಿಲ್ಲ. ಇವತ್ತು ಲಾಭವಾದರೆ ನಾಳೆನೂ ಲಾಭವಾಗುತ್ತದೆ ಎಂಬುದು ನಂಬಿ ಕಾರಲು ಆಗುವುದಿಲ್ಲ. ಯಾಕೆಂದರೆ ಇದು ಪ್ರತಿಕ್ಷಣವೂ ಪಐಪೋಟಿಯನ್ನು ಮದ್ಯೆ ವ್ಯಾಪಾರ ಮಅಡುವ ಕಾಲ. ಇದರ ಮಧ್ಯೆ ಎರಡು ಬಾರಿಯಾ ನಿರಂತರವಾಗಿ ಎಲ್ಲಾ ಪೈಪೋಟಿಗಳನ್ನು ಎದುರಿಸಿ ಲಾಭ ಗಳಿಸುವುದು ಸುಲಭದ ಮಾತಲ್ಲ. ಆದರೆ ಎಲಾನ್ ಮಸ್ಕ್...